ಕರ್ನಾಟಕದಲ್ಲಿ ಲೋಕಾಯುಕ್ತರ ಮಿಂಚಿನ ದಾಳಿ: 5 ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ದಾಖಲೆಗಳ ಪರಿಶೀಲನೆ
ಕರ್ನಾಟಕದ 5 ಜಿಲ್ಲೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ದಾಳಿಯಾಗಿದೆ. ಈ ಮೂಲಕ ಭ್ರಷ್ಟಾಚಾರ ಆರೋಪಗಳ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ನಡೆಸಿದ ಸಮಗ್ರ ದಾಳಿಗಳು ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾಗಿವೆ. ಚಿತ್ರದುರ್ಗ, ಮೈಸೂರು, ಬಳ್ಳಾರಿ, ಶಿವಮೊಗ್ಗ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಏಕಕಾಲಕ್ಕೆ ನಡೆದ ಈ ಕಾರ್ಯಾಚರಣೆಗಳಲ್ಲಿ ಹಲವಾರು ಸರ್ಕಾರಿ ಅಧಿಕಾರಿಗಳ ಮನೆಗಳು, ಕಚೇರಿಗಳು ಹಾಗೂ ಸಂಬಂಧಿತ ಸ್ಥಳಗಳಲ್ಲಿ ತೀವ್ರ ಪರಿಶೀಲನೆ ನಡೆಸಲಾಗಿದೆ. WhatsApp Group Join Now ಚಿತ್ರದುರ್ಗದಲ್ಲಿ ವಿ.ಆರ್.ಎಸ್ ಪಡೆದ ಮಹಿಳಾ ಅಧಿಕಾರಿ ಮನೆ ಮೇಲೆ ದಾಳಿ ಚಿತ್ರದುರ್ಗದಲ್ಲಿ ನಿರ್ಮಿತಿ … Read more