ಕೆಲಕಡೆ ಮದುವೆಗಿಂತ ಮೊದಲು ಹುಡುಗ-ಹುಡುಗಿ ಜಾತಕ ನೋಡಿ ಹೊಂದಾಣಿಕೆ ಮಾಡಿ ಮದುವೆ ಮಾಡಲಾಗುತ್ತದೆ. ಇನ್ನು ಕೆಲವರು ಹೊಂದಾಣಿಕೆಗಾಗಿ ಡೇಟಿಂಗ್ ಹೋಗುತ್ತಾರೆ. ಮುಂಚೆ ವರ ಪರೀಕ್ಷೆ ವಧು ಪರೀಕ್ಷೆಗಳಿದ್ದವು. ಕೆಲವೆಡೆ ಮದುವೆ ಮೊದಲು ವರ್ಜಿನಾಲಿಟಿ ಬಗ್ಗೆ ಪ್ರಶ್ನೆ ಕೇಳಲಾಗುತ್ತದೆ. ಆದರೆ ಈಗ ಮದುವೆ ಮೊದಲು ಪರೀಕ್ಷೆ ಮಾಡಿಸಿಕೊಳ್ಳುವುದು ಒಳಿತು ಎನ್ನುತ್ತಿದೆ ವೈದ್ಯಲೋಕ. ಹಾಗಾದ್ರೆ ಯಾವ ಪರೀಕ್ಷೆ ಮಾಡಿಸಿಕೊಳ್ಳಬೇಕು ಗೊತ್ತೆ.?
ಮದುವೆಗೂ ಮುನ್ನ ವರ-ವಧು ಪರಸ್ಪರರ ಆರೋಗ್ಯದ ಬಗ್ಗೆ ತಿಳಿದುಕೊಳ್ಳುವ ಅಗತ್ಯವಿದೆ. ಹಾಗಾಗಿ ಕೆಲವೊಂದು ವೈದ್ಯಕೀಯ ಪರೀಕ್ಷೆಯನ್ನು ಅವಶ್ಯವಾಗಿ ಮಾಡಿಕೊಳ್ಳಬೇಕು. ಮನುಸ್ಸು ಹೊಂದಾಣಿಗೆ ಎಷ್ಟು ಮುಖ್ಯವೊ ಹಾಗೆ ಮದುವೆಗೂ ಮುನ್ನ ರಕ್ತದ ಗುಂಪು ತಿಳಿದಿರಬೇಕು. ರಕ್ತದ ಗುಂಪಿನಲ್ಲಿ ಹೊಂದಾಣಿಕೆ ಆಗದಿದ್ದರೆ, ಹುಟ್ಟುವ ಮಗುವಿಗೆ ಅನಿಮಿಯಾ ಸಮಸ್ಯೆ ಕಾಡುವ ಸಾಧ್ಯತೆಯಿರುತ್ತದೆ. ಮೊದಲೇ ಬ್ಲಡ್ ಗ್ರೂಪ್ ತಿಳಿದಿದ್ದರೆ ಗರ್ಭಿಣಿಯಾದಾಗ ವೈದ್ಯರ ಸಲಹೆ ಪಡೆಯಬಹುದು.
ಹೆಚ್ ಐವಿ ಪರೀಕ್ಷೆ ಕೂಡ ಮಾಡಿಸಿಕೊಳ್ಳಬೇಕು. ಹೆಚ್ ಐವಿ ಪೀಡಿತ ವ್ಯಕ್ತಿಯನ್ನು ಮದುವೆಯಾಗದಿರುವುದು ಒಳ್ಳೆಯದು. ವಧು-ವರರು ವಿಡಿಆರ್ ಎಲ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ಲೈಂಗಿಕ ಸಮಸ್ಯೆ, ರೋಗಗಳಿದ್ದರೆ ಇದರಿಂದ ತಿಳಿಯುತ್ತದೆ. ರೋಗ ಪೀಡಿತ ವ್ಯಕ್ತಿ ಜೊತೆ ಸಂಬಂಧ ಬೆಳೆಸಿದ್ರೆ ಸಂಗಾತಿಗೂ ಇದು ಹರಡುತ್ತದೆ. ಹುಟ್ಟುವ ಮಗುವಿನ ಮೇಲೂ ಇದು ಪರಿಣಾಮ ಬೀರುವ ಸಾಧ್ಯತೆಯಿದೆ.
- ಭಾರತೀಯ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ 2026: ಪರೀಕ್ಷೆಯಿಲ್ಲದೆ 25,000+ GDS ಹುದ್ದೆಗಳಿಗೆ ಅರ್ಜಿ ಆಹ್ವಾನ! 10ನೇ ತರಗತಿ ಪಾಸಾದವರಿಗೆ ಬಂಪರ್ ಆಫರ್.
- ವಿದ್ಯುತ್ ಸಂಪರ್ಕದ ಹೆಸರು ಬದಲಾವಣೆಗೆ ಇನ್ನು ಕಚೇರಿಗೆ ಅಲೆಯುವ ಅಗತ್ಯವಿಲ್ಲ
- ಪೋಸ್ಟ್ ಆಫೀಸ್ನಲ್ಲಿ ‘ಡಬಲ್ ಎಂಜಿನ್’ ಹೂಡಿಕೆ ತಂತ್ರ : 13% ವರೆಗೆ ರಿಟರ್ನ್ಸ್.?
- ಗೃಹಜ್ಯೋತಿ ಮರು ಸರ್ವೆಗೆ 5 ದಿನ ಬಾಕಿ: ಅನರ್ಹರಿಗೆ ಯೋಜನೆ ಸ್ಥಗಿತ, ಮೈಸೂರಲ್ಲಿ ಸಮೀಕ್ಷೆ ಅವಧಿ ವಿಸ್ತರಿಸಬೇಕಾದ ಅನಿವಾರ್ಯತೆ!
- PhonePe Loan: ಫೋನ್ ಪೇ ಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ ದರ ಎಷ್ಟು.?
- ಡೆಬಿಟ್ ಕಾರ್ಡ್ ಇಲ್ಲದೇ UPI ಪಿನ್ ಸೆಟ್ ಮಾಡುವುದು ಹೇಗೆ ಗೊತ್ತಾ..? ಆಧಾರ್ ಕಾರ್ಡ್ ಮಾತ್ರ ಇದ್ದರೆ ಸಾಕಾ.?
- ಸದ್ದಿಲ್ಲದೆ ನಿಮ್ಮನ್ನ ಕೊಲ್ಲುತ್ತಿದೆ ‘ಶ್ವೇತ ವಿಷ’..! ಆದಷ್ಟೂ ಇದರಿಂದ ದೂರವಿರುವುದೇ ಉತ್ತಮ
- ದಿನ ಭವಿಷ್ಯ (22-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಸಿಜೆಪಿಯ ಶಾಲಾ ತಪಾಸಣೆ ಅಭಿಯಾನದ ವೇಳೆ ಘರ್ಷಣೆ – ಶಾಲೆಗಳನ್ನು ಪರಿಶೀಲನೆ ಮಾಡದಂತೆ ಅಡ್ಡಿಪಡಿಲು ಬಿಜೆಪಿ ಗೂಂಡಾಗಳನ್ನು ಕಳುಹಿಸಿದೆ : ಸಿಜೆಪಿ
- ದಿನಕ್ಕೆ 333 ರೂಪಾಯಿ ಉಳಿಸಿದರೆ ಸಿಗಲಿದೆ ಬರೋಬ್ಬರಿ 17 ಲಕ್ಷ : ಇದು ಪೋಸ್ಟ್ ಆಫೀಸ್ ಆರ್ಡಿ ಮ್ಯಾಜಿಕ್.!
- ಹೆತ್ತವರನ್ನು ನೋಡಿಕೊಳ್ಳದ ಮಕ್ಕಳಿಗೆ ಶಾಕ್! ಆಸ್ತಿ-ಮನೆಯಿಂದ ಹೊರಹಾಕಬಹುದೇ?
ಸುಪ್ರೀಂ ಕೋರ್ಟ್ ಹೇಳಿದ್ದೇನು? - ಸಹಜೀವನ ವಿವಾಹಕ್ಕೆ ಸಮಾನ.. ಪೋಷಕರು ಮಧ್ಯಪ್ರವೇಶಿಸುವಂತಿಲ್ಲ; ಹೈಕೋರ್ಟ್ ಮಹತ್ವದ ತೀರ್ಪು
- ರಾಜ್ಯದ ಸಣ್ಣ ರೈತರಿಗೆ ಗುಡ್ ನ್ಯೂಸ್: ‘ರೈತ ಮಿತ್ರ’ ಯೋಜನೆಯಡಿ ಕೃಷಿ ಯಂತ್ರೋಪಕರಣ ಬಾಡಿಗೆಗೆ ಶೇ. 50 ಸಬ್ಸಿಡಿ.!
- 21 ಆಗಸ್ಟ್ ದಿನ ಭವಿಷ್ಯ: ಈ 3 ರಾಶಿಗಳಿಗೆ ಹಣದ ಮಳೆ! 12 ರಾಶಿಗಳ ಸಂಪೂರ್ಣ ಭವಿಷ್ಯ ಇಲ್ಲಿದೆ!
- Post Office Scheme : ಹಿರಿಯ ನಾಗರಿಕರಿಗೆ ಜನಪ್ರಿಯ ‘ಪೋಸ್ಟ್ ಆಫೀಸ್’ ಯೋಜನೆ, ಪ್ರತಿ ತಿಂಗಳು ಸಿಗಲಿದೆ ₹20,000/- ರೂಪಾಯಿ.!
- ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕಿಡ್ನಿ ಕ್ಯಾನ್ಸರ್ ಸೂಚಕವೇ.? ಯಾವಾಗ ವೈದ್ಯರ ಸಲಹೆ ಪಡೆಯಬೇಕು
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!
- ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!
- Post Office Scheme : ಪೋಸ್ಟ್ ಆಫೀಸ್ನಿಂದ ಬಂಪರ್ ಅವಕಾಶ – 8.2% ವರೆಗೆ ಬಡ್ಡಿ : ಯಾವ ಯೋಜನೆಗೆ ಎಷ್ಟು ಬಡ್ಡಿ.?
- Karnataka Weather: ರಾಜ್ಯದಲ್ಲಿ ಮಳೆ ಮುಂದುವರಿಕೆ; ಕರಾವಳಿ ಸೇರಿ ಹಲವು ಭಾಗಗಳಲ್ಲಿ ಗುಡುಗು-ಮಿಂಚಿನ ಎಚ್ಚರಿಕೆ
- Bengaluru Power Cut: ಬೆಂಗಳೂರಿನ 70ಕ್ಕೂ ಅಧಿಕ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ
- ಕಾವೇರಿ ನೀರು ವಿವಾದ ಮತ್ತೆ ಬಿಸಿ: KRSನಿಂದ ತಮಿಳುನಾಡಿಗೆ ನೀರು ಬಿಟ್ಟರಾ.? ಸಚಿವರ ಸ್ಪಷ್ಟನೆ
- Bigg Boss Kannada 13: ‘ಅಗ್ನಿಪರೀಕ್ಷೆ’ ಬಗ್ಗೆ ಭಾರೀ ಕುತೂಹಲ; ಸ್ಪರ್ಧಿಗಳ ಆಯ್ಕೆ ಹೇಗೆ?
- ನಾಗರ ಪಂಚಮಿ 2026: ಆಗಸ್ಟ್ 17ರಂದು ಹಬ್ಬ, ಪೂಜೆ ಸಮಯ ಯಾವುದು? ಏನು ಮಾಡಬೇಕು, ಏನು ಮಾಡಬಾರದು.?
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ

























