ಕೆಲಕಡೆ ಮದುವೆಗಿಂತ ಮೊದಲು ಹುಡುಗ-ಹುಡುಗಿ ಜಾತಕ ನೋಡಿ ಹೊಂದಾಣಿಕೆ ಮಾಡಿ ಮದುವೆ ಮಾಡಲಾಗುತ್ತದೆ. ಇನ್ನು ಕೆಲವರು ಹೊಂದಾಣಿಕೆಗಾಗಿ ಡೇಟಿಂಗ್ ಹೋಗುತ್ತಾರೆ. ಮುಂಚೆ ವರ ಪರೀಕ್ಷೆ ವಧು ಪರೀಕ್ಷೆಗಳಿದ್ದವು. ಕೆಲವೆಡೆ ಮದುವೆ ಮೊದಲು ವರ್ಜಿನಾಲಿಟಿ ಬಗ್ಗೆ ಪ್ರಶ್ನೆ ಕೇಳಲಾಗುತ್ತದೆ. ಆದರೆ ಈಗ ಮದುವೆ ಮೊದಲು ಪರೀಕ್ಷೆ ಮಾಡಿಸಿಕೊಳ್ಳುವುದು ಒಳಿತು ಎನ್ನುತ್ತಿದೆ ವೈದ್ಯಲೋಕ. ಹಾಗಾದ್ರೆ ಯಾವ ಪರೀಕ್ಷೆ ಮಾಡಿಸಿಕೊಳ್ಳಬೇಕು ಗೊತ್ತೆ.?
ಮದುವೆಗೂ ಮುನ್ನ ವರ-ವಧು ಪರಸ್ಪರರ ಆರೋಗ್ಯದ ಬಗ್ಗೆ ತಿಳಿದುಕೊಳ್ಳುವ ಅಗತ್ಯವಿದೆ. ಹಾಗಾಗಿ ಕೆಲವೊಂದು ವೈದ್ಯಕೀಯ ಪರೀಕ್ಷೆಯನ್ನು ಅವಶ್ಯವಾಗಿ ಮಾಡಿಕೊಳ್ಳಬೇಕು. ಮನುಸ್ಸು ಹೊಂದಾಣಿಗೆ ಎಷ್ಟು ಮುಖ್ಯವೊ ಹಾಗೆ ಮದುವೆಗೂ ಮುನ್ನ ರಕ್ತದ ಗುಂಪು ತಿಳಿದಿರಬೇಕು. ರಕ್ತದ ಗುಂಪಿನಲ್ಲಿ ಹೊಂದಾಣಿಕೆ ಆಗದಿದ್ದರೆ, ಹುಟ್ಟುವ ಮಗುವಿಗೆ ಅನಿಮಿಯಾ ಸಮಸ್ಯೆ ಕಾಡುವ ಸಾಧ್ಯತೆಯಿರುತ್ತದೆ. ಮೊದಲೇ ಬ್ಲಡ್ ಗ್ರೂಪ್ ತಿಳಿದಿದ್ದರೆ ಗರ್ಭಿಣಿಯಾದಾಗ ವೈದ್ಯರ ಸಲಹೆ ಪಡೆಯಬಹುದು.
ಹೆಚ್ ಐವಿ ಪರೀಕ್ಷೆ ಕೂಡ ಮಾಡಿಸಿಕೊಳ್ಳಬೇಕು. ಹೆಚ್ ಐವಿ ಪೀಡಿತ ವ್ಯಕ್ತಿಯನ್ನು ಮದುವೆಯಾಗದಿರುವುದು ಒಳ್ಳೆಯದು. ವಧು-ವರರು ವಿಡಿಆರ್ ಎಲ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ಲೈಂಗಿಕ ಸಮಸ್ಯೆ, ರೋಗಗಳಿದ್ದರೆ ಇದರಿಂದ ತಿಳಿಯುತ್ತದೆ. ರೋಗ ಪೀಡಿತ ವ್ಯಕ್ತಿ ಜೊತೆ ಸಂಬಂಧ ಬೆಳೆಸಿದ್ರೆ ಸಂಗಾತಿಗೂ ಇದು ಹರಡುತ್ತದೆ. ಹುಟ್ಟುವ ಮಗುವಿನ ಮೇಲೂ ಇದು ಪರಿಣಾಮ ಬೀರುವ ಸಾಧ್ಯತೆಯಿದೆ.
- ಅರ್ಚಕನ ಸಾವು ಕೇಸ್ಗೆ ಬಿಗ್ ಟ್ವಿಸ್ಟ್; ತನ್ನ ಕಾಮದಾಟಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನ ಜೊತೆಗೂಡಿ ಮುಗಿಸಿದ ಪತ್ನಿ!
- ಹೊಸ ಬಟ್ಟೆ ತರಲು ಹೋಗಿದ್ದ ವಿದ್ಯಾರ್ಥಿ ದುರಂತ ಅಂತ್ಯ: ಚೀಲದಲ್ಲಿ ತುಂಬಿ ಕೆರೆಗೆಸೆದ ಸ್ನೇಹಿತರು
- Horoscope Today : 11 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅನ್ಯಧರ್ಮದವನೊಂದಿಗೆ ಮೊಮ್ಮಗಳು ವಿವಾಹ: ಇದೇ ಸಿಟ್ಟಿನಲ್ಲಿ ಮರಿಮೊಮ್ಮಗನನ್ನ ಕೊಂದ ಅಜ್ಜಿ
- ಮೂರು ಬಾರಿ ವಿಷ ಕೊಟ್ಟರೂ ಸಾಯದ ಪತ್ನಿ : ನಾಲ್ಕನೇ ಬಾರಿ ಪ್ಲಾನ್ ಬದಲಿಸಿದ ಗಂಡನಿಗೆ ಕಾದಿತ್ತು ಶಾಕ್.!
- ಸಿಲಿಂಡರ್ ಕೊರತೆಯಿಂದ ಹೋಟೆಲ್ ಉದ್ಯಮಕ್ಕೆ ಹೊಡೆತ.. ಕೇಂದ್ರದ ಮೌನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಗರಂ
- ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
- ಹಿರಿಯ ನಟ ದ್ವಾರಕೀಶ್ ಸೊಸೆಯಿಂದ ಸರಣಿ ವಂಚನೆ, ರಸ್ತೆಯಲ್ಲೇ ಪೊರಕೆ ಹಿಡಿದು ವ್ಯಕ್ತಿ ಮೇಲೆ ಹಲ್ಲೆ!
- Horoscope Today : 10 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ದಂಪತಿ ಮೇಲೆ ಬಿದ್ದ ಕಾಂಕ್ರೀಟ್ ಮೆಟ್ಟಿಲು: ಹೊಸ ಮನೆ ಕನಸು ನನಸಾಗುವ ಮೊದಲೇ ಇಬ್ಬರೂ ಸಾವು
- ಸ್ನೇಹಿತೆಯ ಲವ್ನಲ್ಲಿ ಮಧ್ಯಸ್ಥಿಕೆ : ಗಂಡ ಹೆಂಡ್ತಿ ಗಲಾಟೆ ಸಾವಿನಲ್ಲಿ ಅಂತ್ಯ
- ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ: ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷ ಪಾಪು
- Kidney Stone : ಮೂತ್ರಪಿಂಡದ ಆರೋಗ್ಯಕ್ಕೆ ‘ಸೂಪರ್ ಡ್ರಿಂಕ್ಸ್’: ಕಿಡ್ನಿ ಸ್ಟೋನ್ ತಡೆಯಲು ಇಲ್ಲಿದೆ ಪರಿಣಾಮಕಾರಿ ಮಾರ್ಗ
- ಸ್ಟ್ರೋಕ್ ಬರುವ ಮುನ್ನವೇ ದೇಹ ನೀಡುವ ಲಕ್ಷಣಗಳು : ಈ ರೋಗಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!
- ಪ್ರಗ್ನೆಂಟ್ ಆದಾಗ ಕೇಸರಿ ಹಾಲು ಕುಡಿಯುವುದರಿಂದ ಮಗು ಬೆಳ್ಳಗೆ ಹುಟ್ಟುತ್ತಾ.? ಆ ಸತ್ಯ ಹೇಳೇಬಿಟ್ರು ಡಾಕ್ಟರ್
- ಪತ್ನಿ ತುಂಬು ಗರ್ಭಿಣಿ; ಮದುವೆಯಾಗಿ ವರ್ಷ ಕಳೆಯೋ ಮುನ್ನವೇ ಲೈನ್ ಮ್ಯಾನ್ ದುರಂತ ಅಂತ್ಯ
- ಕಲಬುರಗಿಯಲ್ಲಿ ಘೋರ ದುರಂತ : ರಥದ ಚಕ್ರಕ್ಕೆ ಸಿಲುಕಿ ಮಹಿಳೆಯ ಎರಡು ಕಾಲುಗಳು ಕಟ್.!
- ಹಾಸ್ಟೆಲ್ನ ವಾರ್ಡನ್ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್: ಗಾಯಗೊಂಡಿದ್ದ ಓರ್ವ ಬಾಲಕ ಸಾವು
- ಕೇವಲ 10 ರೂಪಾಯಿಯ ಈ ವಸ್ತುವಿನಿಂದ ‘ಮೊಣಕಾಲು’ ನೋವಿಗೆ ಸಿಗಲಿದೆ ಮುಕ್ತಿ !
- ಗಂಡನಿಗೆ ಕೈಕೊಟ್ಟು ಮುಸ್ಲಿಂ ವ್ಯಕ್ತಿ ಹಿಂದೆ ಹೋಗಿದ್ದ ಶ್ರೀದೇವಿ ಬೀದಿಪಾಲು, ನ್ಯಾಯಕ್ಕಾಗಿ ಅಲೆದಾಟ
- Horoscope Today : 09 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- Horoscope Today : 08 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಬಳ್ಳಾರಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯ ಹುಚ್ಚಾಟ: ಓರ್ವ ವಿದ್ಯಾರ್ಥಿ ಸಾವು, ವಾರ್ಡನ್ ಸೇರಿ 7 ಜನರಿಗೆ ಗಾಯ
- ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮ ಬದಲಾವಣೆ ; ಇನ್ನು 21 ದಿನ ಕಾಯಲೇಬೇಕು! ಕೇಂದ್ರ ಸರ್ಕಾರ ಪ್ರಮುಖ ಘೋಷಣೆ!
- ಮಠದಲ್ಲಿದ್ದ ಮಾನಸಿಕ ಅಸ್ವಸ್ಥ ಮಹಿಳೆಯನ್ನ ಹೊಲಕ್ಕೆ ಕರೆದೊಯ್ದು ಬಲತ್ಕಾರ, ಕಾಮುಕನ ವಿರುದ್ದ FIR
- ದೇಶದ ಜನತೆಗೆ ಬಿಗ್ ಶಾಕ್: ಗೃಹಬಳಕೆ ಗ್ಯಾಸ್ ಸಿಲಿಂಡರ್ 60 ರೂ., ವಾಣಿಜ್ಯ ಸಿಲಿಂಡರ್ 115 ರೂ.ಗಳಷ್ಟು ಹೆಚ್ಚಳ

























