Crop Insuranace : ನಮಸ್ಕಾರ ಸ್ನೇಹಿತರೇ, ಬೆಳೆ ವಿಮೆಯ ಹೆಸರಿನಲ್ಲಿ ರೈತರಿಗೆ ಭಾರೀ ಮೋಸ, ವಂಚನೆ.! ಬೆಳೆ ವಿಮೆ ನೊಂದಾಯಿಸುವ ರೈತರು ಆದಷ್ಟು ಈ ವಿಷಯವನ್ನು ನಿಮ್ಮ ಗಮನದಲ್ಲಿಟ್ಟುಕೊಳ್ಳಿ ಹಾಗು ನಿಮ್ಮ ರೈತ ಸ್ನೇಹಿತರಿಗೂ ತಿಳಿಸಿ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ಈಗಾಗಲೇ ರೈತರಿಗೆ ಮುಂಗಾರು ಬೆಳೆಗಳಿಗೆ ಬೆಳೆ ವಿಮೆ ನೋಂದಾಯಿಸಿಕೊಳ್ಳಲು ಅರ್ಜಿಯನ್ನ ಈಗಾಗಲೇ ಆಹ್ವಾನಿಸಿದೆ.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಮುಂಗಾರು ಬೆಳೆ ವಿಮೆ ಪಾವತಿ ಕುರಿತು ಕೆಲವು ಉಪಯುಕ್ತ ಮಾಹಿತಿಗಳನ್ನು ನೀಡಿದ್ದು, ಪ್ರತಿಯೊಬ್ಬ ಅರ್ಹ ರೈತರು ಬೆಳೆ ವಿಮೆಯನ್ನು ನೊಂದಾಯಿಸಿಕೊಳ್ಳುವಾಗ ಈ ಕೆಳಗೆ ನೀಡಿರುವ ಉಪಯುಕ್ತ ಮಾಹಿತಿಗಳನ್ನು ಗಮನದಲ್ಲಿಟ್ಟುಕೊಂಡು ಬೆಳೆ ವಿಮೆಯನ್ನ ನೋಂದಾಯಿಸಿಕೊಳ್ಳಿ.
ಬೆಳೆ ವಿಮೆಯ ಹೆಸರಿನಲ್ಲಿ ಮುಗ್ದ ರೈತರಿಗೆ ವಂಚನೆ ಮಾಡುತ್ತಿರುವ ಸೈಬರ್ ಕಳ್ಳರು :-
ಸರ್ಕಾರವು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ(PM Fasal Bima Yojana) ಅಡಿಯಲ್ಲಿ ಕರ್ನಾಟಕ ರೈತರಿಗೆ ಮುಂಗಾರು ಬೆಳೆಗಳಿಗೆ ಬೆಳೆ ವಿಮೆ ಪಾವತಿಸಲು ಈಗಾಗಲೇ ಕೊನೆಯ ದಿನಾಂಕವನ್ನು ನಿಗದಿಪಡಿಸಿದೆ. ಇದನ್ನು ಲಾಭವಾಗಿಸಿಕೊಂಡು ಸೈಬರ್ ಕಳ್ಳರು ಜಾಲತಾಣದಲ್ಲಿ ರೈತರಿಂದ ದುಡ್ಡು ಹೊಡೆಯಲು ಸಂಚು ಹಾಕುತ್ತಿದ್ದಾರೆ. ಇಂತಹ ಪ್ರಕರಣಗಳು ಅನೇಕ ಕಡೆ ಈಗಾಗಲೇ ನಡೆದಿದ್ದು, ರೈತರು ಬೆಳೆ ವಿಮೆಗೆ ನೊಂದಾಯಿಸಿಕೊಳ್ಳುವಾಗ ಈ ಕೆಳಗಿನ ಕೆಲವೊಂದಿಷ್ಟು ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು.
ಇದನ್ನೂ ಕೂಡ ಓದಿ : Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
- ಬೆಳೆ ವಿಮೆ ಪಾವತಿಸುವುದನ್ನು ಸರ್ಕಾರದ ಅಧಿಕೃತ ಜಾಲತಾಣದಿಂದ ಮಾತ್ರ ಪಾವತಿಸಿ.
- ನಿಮ್ಮ ಮೊಬೈಲ್ ನಂಬರಿಗೆ ಕರೆ ಮಾಡಿ ಯಾರಾದರೂ ನಿಮಗೆ ಬೆಳೆವಿಮೆ ನೋಂದಾಯಿಸಿಕೊಡುತ್ತೇವೆ ಹಣ ಪಾವತಿಸಿ ಎಂದು ಕರೆ ಮಾಡಿದಾಗ ಯಾವುದೇ ಕಾರಣಕ್ಕೂ ಅವರ ಬ್ಯಾಂಕ್ ಖಾತೆಗೆ ನೀವು ಹಣವನ್ನ ವರ್ಗಾಯಿಸಬೇಡಿ.
- ನಿಮ್ಮ ಮನೆಗೆ ಯಾರಾದರೂ ಭೇಟಿ ನೀಡಿ ನಿಮಗೆ ಬೆಳೆ ವಿಮೆ ಮಾಡಿಸಿ ಕೊಡುತ್ತೇವೆ ಎಂದು ಹಣ ಕೇಳಿದಾಗ ಯಾವುದೇ ಕಾರಣಕ್ಕೂ ಹಣ ನೀಡಬೇಡಿ.
- ಇದರ ಬದಲಾಗಿ ನೀವು ನಿಮ್ಮ ಹತ್ತಿರದ ಗ್ರಾಮ ಒನ್ ಗ್ರಾಹಕ ಸೇವಾ ಕೇಂದ್ರಗಳಿಗೆ ಅಥವಾ ಕರ್ನಾಟಕ ಒನ್ ಗ್ರಾಹಕ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬಹುದು.
- ರೈತ ಬಾಂಧವರು ಇಲ್ಲಿ ನೀಡಲಾದ ಮಾಹಿತಿಗಳನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರದ ಅಧಿಕೃತ ಜಾಲತಾಣದಿಂದ ಮತ್ತು ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಹಕ ಸೇವಾ ಕೇಂದ್ರಗಳಿಗೆ ಮಾತ್ರ ಭೇಟಿ ನೀಡಿ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬೇಕು. ಇಲ್ಲದಿದ್ದರೆ ನೀವು ವಂಚನೆಗೆ ಒಳಗಾಗುವುದು ಖಚಿತ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್



















