Crop Insuranace : ನಮಸ್ಕಾರ ಸ್ನೇಹಿತರೇ, ಬೆಳೆ ವಿಮೆಯ ಹೆಸರಿನಲ್ಲಿ ರೈತರಿಗೆ ಭಾರೀ ಮೋಸ, ವಂಚನೆ.! ಬೆಳೆ ವಿಮೆ ನೊಂದಾಯಿಸುವ ರೈತರು ಆದಷ್ಟು ಈ ವಿಷಯವನ್ನು ನಿಮ್ಮ ಗಮನದಲ್ಲಿಟ್ಟುಕೊಳ್ಳಿ ಹಾಗು ನಿಮ್ಮ ರೈತ ಸ್ನೇಹಿತರಿಗೂ ತಿಳಿಸಿ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ಈಗಾಗಲೇ ರೈತರಿಗೆ ಮುಂಗಾರು ಬೆಳೆಗಳಿಗೆ ಬೆಳೆ ವಿಮೆ ನೋಂದಾಯಿಸಿಕೊಳ್ಳಲು ಅರ್ಜಿಯನ್ನ ಈಗಾಗಲೇ ಆಹ್ವಾನಿಸಿದೆ.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಮುಂಗಾರು ಬೆಳೆ ವಿಮೆ ಪಾವತಿ ಕುರಿತು ಕೆಲವು ಉಪಯುಕ್ತ ಮಾಹಿತಿಗಳನ್ನು ನೀಡಿದ್ದು, ಪ್ರತಿಯೊಬ್ಬ ಅರ್ಹ ರೈತರು ಬೆಳೆ ವಿಮೆಯನ್ನು ನೊಂದಾಯಿಸಿಕೊಳ್ಳುವಾಗ ಈ ಕೆಳಗೆ ನೀಡಿರುವ ಉಪಯುಕ್ತ ಮಾಹಿತಿಗಳನ್ನು ಗಮನದಲ್ಲಿಟ್ಟುಕೊಂಡು ಬೆಳೆ ವಿಮೆಯನ್ನ ನೋಂದಾಯಿಸಿಕೊಳ್ಳಿ.
ಬೆಳೆ ವಿಮೆಯ ಹೆಸರಿನಲ್ಲಿ ಮುಗ್ದ ರೈತರಿಗೆ ವಂಚನೆ ಮಾಡುತ್ತಿರುವ ಸೈಬರ್ ಕಳ್ಳರು :-
ಸರ್ಕಾರವು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ(PM Fasal Bima Yojana) ಅಡಿಯಲ್ಲಿ ಕರ್ನಾಟಕ ರೈತರಿಗೆ ಮುಂಗಾರು ಬೆಳೆಗಳಿಗೆ ಬೆಳೆ ವಿಮೆ ಪಾವತಿಸಲು ಈಗಾಗಲೇ ಕೊನೆಯ ದಿನಾಂಕವನ್ನು ನಿಗದಿಪಡಿಸಿದೆ. ಇದನ್ನು ಲಾಭವಾಗಿಸಿಕೊಂಡು ಸೈಬರ್ ಕಳ್ಳರು ಜಾಲತಾಣದಲ್ಲಿ ರೈತರಿಂದ ದುಡ್ಡು ಹೊಡೆಯಲು ಸಂಚು ಹಾಕುತ್ತಿದ್ದಾರೆ. ಇಂತಹ ಪ್ರಕರಣಗಳು ಅನೇಕ ಕಡೆ ಈಗಾಗಲೇ ನಡೆದಿದ್ದು, ರೈತರು ಬೆಳೆ ವಿಮೆಗೆ ನೊಂದಾಯಿಸಿಕೊಳ್ಳುವಾಗ ಈ ಕೆಳಗಿನ ಕೆಲವೊಂದಿಷ್ಟು ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು.
ಇದನ್ನೂ ಕೂಡ ಓದಿ : Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
- ಬೆಳೆ ವಿಮೆ ಪಾವತಿಸುವುದನ್ನು ಸರ್ಕಾರದ ಅಧಿಕೃತ ಜಾಲತಾಣದಿಂದ ಮಾತ್ರ ಪಾವತಿಸಿ.
- ನಿಮ್ಮ ಮೊಬೈಲ್ ನಂಬರಿಗೆ ಕರೆ ಮಾಡಿ ಯಾರಾದರೂ ನಿಮಗೆ ಬೆಳೆವಿಮೆ ನೋಂದಾಯಿಸಿಕೊಡುತ್ತೇವೆ ಹಣ ಪಾವತಿಸಿ ಎಂದು ಕರೆ ಮಾಡಿದಾಗ ಯಾವುದೇ ಕಾರಣಕ್ಕೂ ಅವರ ಬ್ಯಾಂಕ್ ಖಾತೆಗೆ ನೀವು ಹಣವನ್ನ ವರ್ಗಾಯಿಸಬೇಡಿ.
- ನಿಮ್ಮ ಮನೆಗೆ ಯಾರಾದರೂ ಭೇಟಿ ನೀಡಿ ನಿಮಗೆ ಬೆಳೆ ವಿಮೆ ಮಾಡಿಸಿ ಕೊಡುತ್ತೇವೆ ಎಂದು ಹಣ ಕೇಳಿದಾಗ ಯಾವುದೇ ಕಾರಣಕ್ಕೂ ಹಣ ನೀಡಬೇಡಿ.
- ಇದರ ಬದಲಾಗಿ ನೀವು ನಿಮ್ಮ ಹತ್ತಿರದ ಗ್ರಾಮ ಒನ್ ಗ್ರಾಹಕ ಸೇವಾ ಕೇಂದ್ರಗಳಿಗೆ ಅಥವಾ ಕರ್ನಾಟಕ ಒನ್ ಗ್ರಾಹಕ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬಹುದು.
- ರೈತ ಬಾಂಧವರು ಇಲ್ಲಿ ನೀಡಲಾದ ಮಾಹಿತಿಗಳನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರದ ಅಧಿಕೃತ ಜಾಲತಾಣದಿಂದ ಮತ್ತು ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಹಕ ಸೇವಾ ಕೇಂದ್ರಗಳಿಗೆ ಮಾತ್ರ ಭೇಟಿ ನೀಡಿ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬೇಕು. ಇಲ್ಲದಿದ್ದರೆ ನೀವು ವಂಚನೆಗೆ ಒಳಗಾಗುವುದು ಖಚಿತ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Horoscope Today : 12 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಸಿಎಂ ಬದಲಾವಣೆ: ತಡವಾದರೂ ಸಿದ್ದರಾಮಯ್ಯ ಮಾತು ಉಳಿಸಿಕೊಳ್ಳುತ್ತಾರೆ: ಡಿಕೆ ಸುರೇಶ್ ಮಾತಿಗೆ ಸಿದ್ದು ಸಿಡಿಮಿಡಿ!
- ಸಾರಿ ಮಮ್ಮಿ, ಪಾಪ ಐ ಲವ್ ಯು, ನವೋದಯ ಹಾಸ್ಟೆಲ್ನಲ್ಲಿ ವಿದ್ಯಾರ್ಥಿ ಸಾವಿಗೆ ಶರಣು, ಹೆತ್ತವರ ಕಣ್ಣೀರಲ್ಲಿ ಮುಳುಗಿಸಿದ!
- ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ : ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು
- 25 ವರ್ಷ ಮೇಲ್ಪಟ್ಟವರು ಪ್ರತಿ ವರ್ಷ ಈ 5 ‘ರಕ್ತ ಪರೀಕ್ಷೆ’ಗಳನ್ನು ತಪ್ಪದೇ ಮಾಡಿಸಿಕೊಳ್ಳಿ!
- ಸ್ಕೂಲ್ ಬಸ್ ಹರಿದು ಇಬ್ಬರು ಮಕ್ಕಳು ದಾರುಣ ಸಾವು; ಅಪ್ಪ ಹಾಲು ತರಲು ಮಕ್ಕಳ ಕರೆದೊಯ್ದರೆ, ರಕ್ತದ ಹೊಳೆ ಹರಿಯಿತು!
- Gold Rate : ಚಿನ್ನದ ಬೆಲೆಯಲ್ಲಿ ಮತ್ತೆ ದಿಢೀರ್ ಇಳಿಕೆ! ಇಂದಿನ ದರ ಪಟ್ಟಿ ಇಲ್ಲಿದೆ.
- ಶುಗರ್ ಇರುವವರು ರಾತ್ರಿ ‘ಜೋಳದ ರೊಟ್ಟಿ’ ತಿಂದ್ರೆ ಏನಾಗುತ್ತೆ ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ
- ಜೀವವನ್ನೇ ಕಸಿದುಕೊಂಡ ತಲೆಯಲ್ಲಿನ ಹೇನು; ರಕ್ತ ವಾಂತಿ ಮಾಡಿ ದಾರುಣ ಸಾವನ್ನಪ್ಪಿದ 6ನೇ ತರಗತಿ ವಿದ್ಯಾರ್ಥಿನಿ
- ಮಂಡ್ಯದಲ್ಲಿ ಬೆಚ್ಚಿಬಿಳಿಸುವ ಕೃತ್ಯ : ಗೃಹಪ್ರವೇಶಕ್ಕೆ ಹೋದವನು ಹೆಣವಾದ, ತೊಟ್ಟಿದ್ದ ಬಟ್ಟೆ ಚೆಲ್ಲಾಪಿಲ್ಲಿ.!
- Arecanut Price : ಇಂದಿನ ಅಡಿಕೆ ಧಾರಣೆ – 11 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ‘ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ’ ಎಂದ ಅಳಿಯ : ಇದಕ್ಕೆಲ್ಲ ಇವನೇ ಕಾರಣ
- ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ : 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ
- Horoscope Today : 11 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವಕರೇ ಎಚ್ಚರ.! ಬ್ರೋಕರ್ನ ನಂಬಿ ಹೋದವನಿಗೆ 2 ಮಕ್ಕಳ ತಾಯಿ ಜೊತೆ ಮದುವೆ
- ಬ್ರಾಹ್ಮಣ ಯುವತಿ ಮತಾಂತರ: ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ; ನನಗೆ ನ್ಯಾಯ ಕೊಡಿಸಿ ಮಹಿಳೆ ಅಳಲು!
- ಆನ್ಲೈನ್ ರೂಮ್ ಬುಕ್ಕಿಂಗ್ ಮಾಡುವಾಗ ಎಚ್ಚರವಾಗಿರಿ ಎಂದು ಧರ್ಮಸ್ಥಳ ಭಕ್ತರಿಗೆ ದೇವಾಲಯದ ಪ್ರಕಟಣೆ
- 19 ವರ್ಷದ ಯುವತಿ ಮೂರು ಮಕ್ಕಳ ತಂದೆಯೊಬ್ಬನ ಜೊತೆಗೆ ಲವ್ : ಅಂಕಲ್ ಪ್ರೇಮ ಪಾಶಕ್ಕೆ ಬಿದ್ದು ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ-ಮಗಳು
- ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ : ಪ್ರತಾಪ್ ಸಿಂಹ ಕಿಡಿ
- ಕರೆಂಟ್ ಬಿಲ್’ ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ



















