Crop Insuranace : ನಮಸ್ಕಾರ ಸ್ನೇಹಿತರೇ, ಬೆಳೆ ವಿಮೆಯ ಹೆಸರಿನಲ್ಲಿ ರೈತರಿಗೆ ಭಾರೀ ಮೋಸ, ವಂಚನೆ.! ಬೆಳೆ ವಿಮೆ ನೊಂದಾಯಿಸುವ ರೈತರು ಆದಷ್ಟು ಈ ವಿಷಯವನ್ನು ನಿಮ್ಮ ಗಮನದಲ್ಲಿಟ್ಟುಕೊಳ್ಳಿ ಹಾಗು ನಿಮ್ಮ ರೈತ ಸ್ನೇಹಿತರಿಗೂ ತಿಳಿಸಿ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ಈಗಾಗಲೇ ರೈತರಿಗೆ ಮುಂಗಾರು ಬೆಳೆಗಳಿಗೆ ಬೆಳೆ ವಿಮೆ ನೋಂದಾಯಿಸಿಕೊಳ್ಳಲು ಅರ್ಜಿಯನ್ನ ಈಗಾಗಲೇ ಆಹ್ವಾನಿಸಿದೆ.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಮುಂಗಾರು ಬೆಳೆ ವಿಮೆ ಪಾವತಿ ಕುರಿತು ಕೆಲವು ಉಪಯುಕ್ತ ಮಾಹಿತಿಗಳನ್ನು ನೀಡಿದ್ದು, ಪ್ರತಿಯೊಬ್ಬ ಅರ್ಹ ರೈತರು ಬೆಳೆ ವಿಮೆಯನ್ನು ನೊಂದಾಯಿಸಿಕೊಳ್ಳುವಾಗ ಈ ಕೆಳಗೆ ನೀಡಿರುವ ಉಪಯುಕ್ತ ಮಾಹಿತಿಗಳನ್ನು ಗಮನದಲ್ಲಿಟ್ಟುಕೊಂಡು ಬೆಳೆ ವಿಮೆಯನ್ನ ನೋಂದಾಯಿಸಿಕೊಳ್ಳಿ.
ಬೆಳೆ ವಿಮೆಯ ಹೆಸರಿನಲ್ಲಿ ಮುಗ್ದ ರೈತರಿಗೆ ವಂಚನೆ ಮಾಡುತ್ತಿರುವ ಸೈಬರ್ ಕಳ್ಳರು :-
ಸರ್ಕಾರವು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ(PM Fasal Bima Yojana) ಅಡಿಯಲ್ಲಿ ಕರ್ನಾಟಕ ರೈತರಿಗೆ ಮುಂಗಾರು ಬೆಳೆಗಳಿಗೆ ಬೆಳೆ ವಿಮೆ ಪಾವತಿಸಲು ಈಗಾಗಲೇ ಕೊನೆಯ ದಿನಾಂಕವನ್ನು ನಿಗದಿಪಡಿಸಿದೆ. ಇದನ್ನು ಲಾಭವಾಗಿಸಿಕೊಂಡು ಸೈಬರ್ ಕಳ್ಳರು ಜಾಲತಾಣದಲ್ಲಿ ರೈತರಿಂದ ದುಡ್ಡು ಹೊಡೆಯಲು ಸಂಚು ಹಾಕುತ್ತಿದ್ದಾರೆ. ಇಂತಹ ಪ್ರಕರಣಗಳು ಅನೇಕ ಕಡೆ ಈಗಾಗಲೇ ನಡೆದಿದ್ದು, ರೈತರು ಬೆಳೆ ವಿಮೆಗೆ ನೊಂದಾಯಿಸಿಕೊಳ್ಳುವಾಗ ಈ ಕೆಳಗಿನ ಕೆಲವೊಂದಿಷ್ಟು ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು.
ಇದನ್ನೂ ಕೂಡ ಓದಿ : Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
- ಬೆಳೆ ವಿಮೆ ಪಾವತಿಸುವುದನ್ನು ಸರ್ಕಾರದ ಅಧಿಕೃತ ಜಾಲತಾಣದಿಂದ ಮಾತ್ರ ಪಾವತಿಸಿ.
- ನಿಮ್ಮ ಮೊಬೈಲ್ ನಂಬರಿಗೆ ಕರೆ ಮಾಡಿ ಯಾರಾದರೂ ನಿಮಗೆ ಬೆಳೆವಿಮೆ ನೋಂದಾಯಿಸಿಕೊಡುತ್ತೇವೆ ಹಣ ಪಾವತಿಸಿ ಎಂದು ಕರೆ ಮಾಡಿದಾಗ ಯಾವುದೇ ಕಾರಣಕ್ಕೂ ಅವರ ಬ್ಯಾಂಕ್ ಖಾತೆಗೆ ನೀವು ಹಣವನ್ನ ವರ್ಗಾಯಿಸಬೇಡಿ.
- ನಿಮ್ಮ ಮನೆಗೆ ಯಾರಾದರೂ ಭೇಟಿ ನೀಡಿ ನಿಮಗೆ ಬೆಳೆ ವಿಮೆ ಮಾಡಿಸಿ ಕೊಡುತ್ತೇವೆ ಎಂದು ಹಣ ಕೇಳಿದಾಗ ಯಾವುದೇ ಕಾರಣಕ್ಕೂ ಹಣ ನೀಡಬೇಡಿ.
- ಇದರ ಬದಲಾಗಿ ನೀವು ನಿಮ್ಮ ಹತ್ತಿರದ ಗ್ರಾಮ ಒನ್ ಗ್ರಾಹಕ ಸೇವಾ ಕೇಂದ್ರಗಳಿಗೆ ಅಥವಾ ಕರ್ನಾಟಕ ಒನ್ ಗ್ರಾಹಕ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬಹುದು.
- ರೈತ ಬಾಂಧವರು ಇಲ್ಲಿ ನೀಡಲಾದ ಮಾಹಿತಿಗಳನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರದ ಅಧಿಕೃತ ಜಾಲತಾಣದಿಂದ ಮತ್ತು ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಹಕ ಸೇವಾ ಕೇಂದ್ರಗಳಿಗೆ ಮಾತ್ರ ಭೇಟಿ ನೀಡಿ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬೇಕು. ಇಲ್ಲದಿದ್ದರೆ ನೀವು ವಂಚನೆಗೆ ಒಳಗಾಗುವುದು ಖಚಿತ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಕರ್ನಾಟಕದಲ್ಲಿ ಮದ್ಯ ದರ ಏರಿಕೆ: ಬಡವರ ಬ್ರ್ಯಾಂಡ್ ತುಟ್ಟಿ, ಶ್ರೀಮಂತರ ಮದ್ಯ ಸಸ್ತಾ.. ಸಂಪೂರ್ಣ ವಿವರ ಇಲ್ಲಿದೆ
- ಹಿಜಾಬ್ಗೆ ಗ್ರೀನ್ ಸಿಗ್ನಲ್; ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ವಿರೋಧ – ಉಗ್ರ ಪ್ರತಿಭಟನೆ ಎಚ್ಚರಿಕೆ
- Horoscope Today : 14 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯಾರು ಇಲ್ಲಿ ಅತಿ ದೊಡ್ಡ ಮೂರ್ಖರು? ಇಂಧನ ಉಳಿಸಿ ಎಂದು ಹೇಳಿದ ಬೆನ್ನಲ್ಲೇ ರೋಡ್ ಶೋ ಮಾಡಿದ ಮೋದಿಯೋ? ಜನರೋ?
- ‘ನಿಮ್ಮನ್ನು ಕೇರಳ ಕ್ಷಮಿಸಲ್ಲ, ಮತ್ತೆ ಚುನಾವಣೆಯಲ್ಲಿ ಗೆಲ್ಲಲ್ಲ’; ಸಿಎಂ ಆಯ್ಕೆ ವಿಳಂಬ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್ ಪ್ರೊಟೆಸ್ಟ್
- ಹಿಜಾಬ್, ಜನಿವಾರ, ಶಿವದಾರ ಧರಿಸಲು ಅನುಮತಿ ನೀಡಿದ ಸರ್ಕಾರ! ಪರೀಕ್ಷೆಯಲ್ಲಿ ಇನ್ನು ಧಾರ್ಮಿಕ ಪದ್ಧತಿಗೆ ಮುಕ್ತ ಅವಕಾಶ
- “ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಈ ಹುಚ್ಚುತನ ಬಿಡಿ” : ಡಿ.ಕೆ ಶಿವಕುಮಾರ್ಗೆ ಸಂಸದ ತೇಜಸ್ವಿ ಸೂರ್ಯ ಚಾಟಿ
- ಅರಸನ ಅರಮನೆಗೆ ಗ್ರಹಣ ಪಟ್ಟದ ಆನೆಗೆ ಸಂಕಷ್ಟ: ರಾಜಕೀಯ ಸಂಚಲನ ಮೂಡಿಸಿದ ಕೋಡಿಶ್ರೀಗಳ ಸ್ಫೋಟಕ ಭವಿಷ್ಯವಾಣಿ
- NEET UG: ನೀಟ್ ಪೇಪರ್ 10 ಲಕ್ಷಕ್ಕೆ ಖರೀದಿ, 15 ಲಕ್ಷಕ್ಕೆ ಸೇಲ್! : ಆರೋಪಿ ಶುಭಂ ಅಸಲಿಗೆ ಯಾರು?
- ಸಾರ್. ನನ್ನ ಹೆಂಡತಿ ಮದುವೆಯನ್ನು ತಪ್ಪಿಸಿ..! ಬೆಳಗಾವಿಯಲ್ಲಿ ಪತಿಯ ಗೋಳಾಟ!
- ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ : ಕರಾವಳಿ ಜನರೇ ಎಚ್ಚರ
- ಒಬ್ಬ ಮುಸಲ್ಮಾನನ ಮೇಲೆ ಕೈ ಇಟ್ಟರೂ ನಾವು ನಿಮ್ಮನ್ನು ಕೊಲ್ಲುತ್ತೇವೆ: ಕೊಲೆ ಬೆದರಿಕೆ ಹಾಕಿದ ಶಾಸಕ ಹುಮಾಯೂನ್ ಕಬೀರ್
- ವೈದ್ಯರ ನಿರ್ಲಕ್ಷ್ಯದಿಂದ ಕಣ್ಣುಗಳಿಲ್ಲದೆ ಜನಿಸಿದ ಮಗು ! ಆಸ್ಪತ್ರೆಗೆ 1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್.!
- ಟ್ರೆಕ್ಕಿಂಗ್ ಪ್ರಿಯರಿಗೆ ಸರ್ಕಾರ ಶಾಕ್..! ರಾಜ್ಯಾದ್ಯಂತ ಚಾರಣ ಬ್ಯಾನ್ ಮಾಡಿದ ಸರ್ಕಾರ.. ಕಾರಣವೇನು ಗೊತ್ತೆ.?
- ಸನಾತನ ಧರ್ಮ ನಾಶ : ಸದನದಲ್ಲಿ ಉದಯನಿಧಿ ಗುಡುಗು, ಮೌನವಹಿಸಿ ಸಮ್ಮತಿಸಿದ್ರಾ ಸಿಎಂ ವಿಜಯ್
- ಬಂಗಾಳದ ಮಾಜಿ ಚುನಾವಣಾಧಿಕಾರಿ ಈಗ ರಾಜ್ಯದ ‘ಮುಖ್ಯ ಕಾರ್ಯದರ್ಶಿ’: ಇದು ‘ನಾಚಿಕೆಗೇಡು’ ಎಂದ ತೃಣಮೂಲ ಕಾಂಗ್ರೆಸ್!
- ‘ಮಳೆಗಾಲದಲ್ಲಿ ಪ್ರವಾಹ ಉಂಟಾದ್ರೆ ಸೂಟ್ ಧರಿಸಿ ಜನರ ಸೇವೆ ಹೇಗೆ ಮಾಡ್ತೀರಿ’; ಸಿಎಂ ವಿಜಯ್ ಗೆ ಅಣ್ಣಾಮಲೈ ಟಾಂಗ್
- ಗುಡುಗು-ಸಿಡಿಲಿನ ಆರ್ಭಟಕ್ಕೆ ಭೂಮಿ ತಲ್ಲಣ: ಕೋಡಿಶ್ರೀಗಳ ಸ್ಪೋಟಕ ಭವಿಷ್ಯವಾಣಿ
- PWD ಇಂಜಿನಿಯರ್ ದುರಂತ ಅಂತ್ಯ, ತಾಯಿ ಇಲ್ಲದ ನೋವಲ್ಲಿ ದೇವರಾಯನದುರ್ಗ ಬೆಟ್ಟದಿಂದ ಜಿಗಿದು ಪ್ರಾಣಬಿಟ್ಟ!!
- Horoscope Today : 12 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ



















