Drought Relief : ನಮಸ್ಕಾರ ಸ್ನೇಹಿತರೇ, ಇಲ್ಲಿಯವರೆಗೂ ಎರಡು ಕಂತಿನ ಬರ ಪರಿಹಾರ ರೈತರ ಖಾತೆಗೆ ಜಮಾ ಆಗಿದ್ದು ಇನ್ನೂ ಎರಡು ಲಕ್ಷಕ್ಕೂ ಅಧಿಕ ರೈತರ ಬ್ಯಾಂಕ್ ಖಾತೆಗೆ ಯಾವುದೇ ತರಹದ ಬರ ಪರಿಹಾರದ ಹಣ ಜಮಾ ಆಗಿಲ್ಲ. ಈಗಾಗಲೇ ಮೊದಲ ಕಂತಿನ ಬರ ಪರಿಹಾರದಲ್ಲಿ ಕೇವಲ ₹2,000/- ರೂಪಾಯಿ ಹಣ ಮಾತ್ರ ಬಿಡುಗಡೆಯಾಗಿತ್ತು. ಹಾಗೆಯೇ ಎರಡನೇ ಕಂತಿನ ಬರ ಪರಿಹಾರದಲ್ಲಿ ಪ್ರತಿ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ 15 ಸಾವಿರ ರೂಪಾಯಿಗಳು ಜಮಾ ಆಗಿವೆ.
ಇದನ್ನೂ ಕೂಡಿ ಓದಿ : Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಕೆಲವು ಕಾರಣಾಂತರಗಳಿಂದಾಗಿ ಕೆಲವು ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಯಾವುದೇ ತರಹದ ಬೆಳೆ ವಿಮೆಯಾಗಲಿ ಅಥವಾ ಬರ ಪರಿಹಾರವಾಗಲಿ ಜಮಾ ಆಗಿಲ್ಲ.! ಇದುವರೆಗೂ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಬರ ಪರಿಹಾರ ಹಾಗೂ ಬೆಳೆ ವಿಮೆ ಪರಿಹಾರ ಹಣ ಜಮಾ ಆಗದೇ ಇದ್ದಲ್ಲಿ ಏನು ಮಾಡಬೇಕು.? ಮೂರನೇ ಕಂತಿನ ಬರ ಪರಿಹಾರ ಹಣ ಯಾವ ರೈತರ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಅತಿ ಸಣ್ಣ ರೈತರು ಅಂತಹ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಯಾವುದೇ ತರಹದ ಬರ ಪರಿಹಾರ ಜಮಾ ಆಗಿಲ್ಲ ಅದಕ್ಕಾಗಿ ಸರ್ಕಾರವು ಅಂತಹ ರೈತರ ಖಾತೆಗೆ ತಲಾ ಮೂರು ಸಾವಿರದಿಂದ ₹5,000/- ರೂಪಾಯಿಯವರೆಗೂ ಮೂರನೇ ಕಂತಿನ ಬರ ಪರಿಹಾರ ಜಮಾ ಮಾಡಬೇಕಿದೆ ಎಂದು ಚಿಂತಿಸುತ್ತಿದೆ.
ಇದನ್ನೂ ಕೂಡಿ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಪ್ರತಿ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಮೂರನೇ ಹಂತದ ಬೆಳೆ ವಿಮಾ ₹3,000 ಜಮಾ ಆಗಿದ್ದು ನಿಮ್ಮ ಬ್ಯಾಂಕ್ ಖಾತೆಗೂ ಜಮಾ ಆಗಿದೆಯಾ.? ಎಂದು ಕೆಳಗೆ ನೀಡಿರುವ ವೆಬ್ ಸೈಟ್ ಲಿಂಕ್ ಮೂಲಕ ಬೇಗ ಚೆಕ್ ಮಾಡಿಕೊಳ್ಳಿ.
ವೆಬ್ ಸೈಟ್ ಲಿಂಕ್ :- ಸಂರಕ್ಷಣೆ – SAMRAKSHANE
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಭಾಮೈದುನ ಮೇಲಿನ ದಾಳಿ ಸತ್ಯಾಂಶ ತಿಳಿಯಲು 6 ತಿಂಗಳು ಬೇಕು : ಸಚಿವ ಸತೀಶ್ ಜಾರಕಿಹೊಳಿ
- ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ
- ಮಗುವಿನ ಅಳುವಿಗೆ ಬೇಸತ್ತು ಕತ್ತು ಸೀಳಿ ಹೆತ್ತ ಕಂದನನ್ನೇ ಹತ್ಯೆಗೈದ ತಾಯಿ! ಬಳಿಕ ತನ್ನ ಗಂಟಲು ಸೀಳಿ ಆತ್ಮಹತ್ಯೆಗೆ ಯತ್ನ
- 27 ಎಕರೆ ಜಮೀನಿಗಾಗಿ ಹೆತ್ತ ತಂದೆಯ ಸಾವು ಸಸ್ಪೆನ್ಸ್! ಅಣ್ಣನೇ ಕೊಲೆಗಾರ ಎಂದ ತಂಗಿಯರು, ತಂಗಿಯರೇ ಹಂತಕರು ಎಂದ ಅಣ್ಣ!
- ಅತ್ತಿಗೆಯ ಜೊತೆಗಿನ ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಅಣ್ಣನನ್ನೇ ಕೊಂದ ತಮ್ಮ.! ಉತ್ತರ ಕನ್ನಡದಲ್ಲಿ ಬೆಚ್ಚಿಬೀಳಿಸುವ ಕೊಲೆ
- ಪ್ರೀತಿಸಿ ಮದುವೆಯಾದ ಹೆಂಡತಿಯನ್ನೇ ಬರ್ಬರವಾಗಿ ಹತ್ಯೆ ಮಾಡಿದ ಪತಿ ; ಶೀಲ ಶಂಕೆಯೇ ಯುವತಿಯ ಜೀವ ಬಲಿ!
- ಈ ಕರುಳಿನ ಸೋಂಕು ಸದ್ದಿಲ್ಲದೆ ಹರಡುತ್ತದೆ , ಹೊಟ್ಟೆಯೊಳಗೆ ಹೀಗೆಲ್ಲಾ ಆದರೆ ನೆಗ್ಲೆಕ್ಟ್ ಮಾಡಲು ಹೋಗಬೇಡಿ
- ರಕ್ತನಾಳಗಳ ಉಬ್ಬುವಿಕೆ ಏಕೆ ಆಗುತ್ತದೆ.? ಯಾವ ಕಾರಣಗಳಿಂದ ಈ ಸಮಸ್ಯೆ ಹೆಚ್ಚಾಗುತ್ತದೆ.? ಇದಕ್ಕಿರುವ ಚಿಕಿತ್ಸೆ ಏನು.?
- ದೇಹದ ಒಂದು ಭಾಗದಲ್ಲಿ ಮರಗಟ್ಟುತ್ತಿದ್ದರೆ ಅದನ್ನು ಸಾಮಾನ್ಯ ಎಂದು ತಿಳಿಯುವ ತಪ್ಪು ಮಾಡದಿರಿ
- ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಮಾತ್ರೆ ಬೇಕಿಲ್ಲ! ನಿಮ್ಮ ಅಡುಗೆ ಮನೆಯಲ್ಲಿಯೇ ಇದೆ ಹೃದಯದ ಆರೋಗ್ಯದ ಗುಟ್ಟು
- ಗೃಹಲಕ್ಷ್ಮಿ ಯೋಜನೆಯಲ್ಲಿ ₹250 ಕೋಟಿ ಹಗರಣ?; ‘ಸಿಬಿಐ ತನಿಖೆಗೆ ಬಿಜೆಪಿ ಮುಖಂಡ ಸಿ.ಟಿ. ರವಿ ಆಗ್ರಹ
- ಆಕ್ಸಿಡೆಂಟ್ ಆದಾಗ ವಿನೀಶ್ ಕಾರ್ ಡ್ರೈವ್ ಮಾಡ್ತಿದ್ರಾ? ಎಲ್ಲದಕ್ಕೂ ಸ್ಪಷ್ಟನೆ ಕೊಟ್ಟ ವಿಜಯಲಕ್ಷ್ಮಿ ದರ್ಶನ್
- ಒಂದೂವರೆ ವರ್ಷದ ಮಗುವಿನೊಂದಿಗೆ ಆತ್ಮಹತ್ಯೆಗೆ ಶರಣಾದ ನಾಲ್ಕು ತಿಂಗಳ ಗರ್ಭಿಣಿ!
- ಪವಿತ್ರ ಕ್ಷೇತ್ರದಲ್ಲಿ ಹೇಳುತ್ತಿದ್ದೇನೆ, ಡಿಕೆಶಿ ಜೊತೆ ಆತ್ಮೀಯತೆ ಆರೋಪಕ್ಕೆ ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ
- ಬಾಲಕಿಯನ್ನು ಫುಟ್ಬಾಲ್ ನಂತೆ ಒದ್ದ ಅಂಗನವಾಡಿ ಸಹಾಯಕಿ ; ಆಘಾತಕಾರಿ ವೀಡಿಯೋ ವೈರಲ್
- ‘ತಾಕತ್ತಿದ್ದರೆ ನನ್ನ ಮೇಲೆ ಐಟಿ, ಇಡಿ ದಾಳಿ ಮಾಡಿಸಿ..’ ಕೇಂದ್ರ ಸಚಿವ ಹೆಚ್ಡಿಕೆಗೆ ಪ್ರದೀಪ್ ಈಶ್ವರ್ ಸವಾಲು!
- RSS ನ್ನು ಈಗಾಗಲೇ ಮೂರು ಬಾರಿ ನಿಷೇಧ ಮಾಡಿದ್ದೇವೆ. ಇದೀಗ ನಮ್ಮ ಮುಂದಿನ ಹೋರಾಟ ಅದೇ ಆಗಿದೆ : ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್
- ಅಸ್ಲಾಂ ಹುಸೈನ್ ಜೊತೆ ಲೀವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಆಪ್ ಮಾಜಿ ಅಭ್ಯರ್ಥಿ ನಂದಿನಿ ಶವವಾಗಿ ಪತ್ತೆ
- RSS ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತೆ: ವಿಪಕ್ಷಕ್ಕೆ ಟಾಂಗ್ ನೀಡಿ ಪ್ರಿಯಾಂಕ್ ಖರ್ಗೆ ಪೋಸ್ಟ್
- ಮನೆಯಲ್ಲಿ ಕೃಷಿ ತಾಪಂಡ ಇರದ ವೇಳೆ ಬಂದ ಗೆಳೆಯ ಸಾವು, ಪೊಲೀಸರಿಗೆ ಕರೆ ಮಾಡಿ ತಿಳಿಸಿದ್ದ ನಟಿ ಹೋಗಿದ್ದೆಲ್ಲಿಗೆ?



















