ICRO Scholarship : ನಮಸ್ಕಾರ ಸ್ನೇಹಿತರೇ, ದ್ವಿತೀಯ ಪಿಯುಸಿ ಪಾಸಾದವರು ಐಸಿಆರ್ ಒ ಅಮೃತ್ ಇಂಟರ್ನ್ಶಿಪ್ ಸ್ಕಾಲರ್ ಶಿಪ್ ಗೆ (ICRO Amrit Internship Program) ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆ ಏನು? ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.? ಹಾಗು ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಏನು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಐಸಿಆರ್ ಒ ಅಮೃತ್ ಇಂಟರ್ನ್ ಶಿಪ್ ಪ್ರೋಗ್ರಾಂ (ICRO Amrit Internship Program) ದ್ವಿತೀಯ ಪಿಯುಸಿ ಉತ್ತೀರ್ಣರಾಗಿರುವವರು, ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು, ಪದವೀಧರರು ಮತ್ತು ಡಿಪ್ಲೊಮಾ ಪದವೀಧರರಿಗಾಗಿ ಭಾರತ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಅಡಿಯಲ್ಲಿ ಇಂಡಿಯನ್ ಪೊಟ್ಯಾಶ್ ಲಿಮಿಟೆಡ್ (ಐಪಿಎಲ್) ಮತ್ತು ನ್ಯಾಷನಲ್ ಪ್ರೊಡಕ್ಟಿವಿಟಿ ಕೌನ್ಸಿಲ್ (ಎನ್ಪಿಸಿ)ನ ಜಂಟಿ ಉಪಕ್ರಮವಾಗಿದೆ.
ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳೇನು.?
- 18-45 ವರ್ಷ ವಯಸ್ಸಿನೊಳಗಿನ ಭಾರತೀಯ ಪ್ರಜೆಗಳಿಗೆ ಮುಕ್ತವಾಗಿದೆ.
- ಅರ್ಜಿದಾರರು 12 ನೇ ತರಗತಿ ಉತ್ತೀರ್ಣರಾಗಿರುವವರು, ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು, ಪದವೀಧರರು ಅಥವಾ ಮಾನ್ಯವಾದ ಆಧಾರ್ ಕಾರ್ಡ್ ಹೊಂದಿರುವ ಡಿಪ್ಲೊಮಾ ಪದವೀಧರರಾಗಿರಬೇಕು.
ಎಷ್ಟು ಸ್ಕಾಲರ್ ಶಿಪ್ ಲಭ್ಯ :- | ಕೊನೆಯ ದಿನಾಂಕ :- |
ತಿಂಗಳಿಗೆ ₹6,000/- | 01-10-2024 |
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಅರ್ಜಿ ಸಲ್ಲಿಕೆ ಹೇಗೆ.?
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ICRO Amrit Internship Program ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಡೈರೆಕ್ಟ್ ಲಿಂಕ್ :- ICRO Amrit Internship Program
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate Today : ಇಳಿಕೆಯ ಹಾದಿ ಮರೆತ ಬಂಗಾರ.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- IPL 2025 : ಇಂದು ಬೆಂಗಳೂರಿನಲ್ಲಿ ಆರ್ ಸಿಬಿಯ ವಿಜಯ ಯಾತ್ರೆ : ಎಲ್ಲಿಂದ ಎಲ್ಲಿಗೆ.?
- ವಿರಾಟ್, ಭುವಿ, ಹ್ಯಾಜಲ್ವುಡ್ ಇವರ್ಯಾರು ಅಲ್ಲ.. RCB ಕಪ್ ಗೆದ್ದಿದ್ದು ಕೆಲವೇ ನಿಮಿಷಗಳ ಹಿಂದೆ ವಿಲನ್ ಎನಿಸಿಕೊಂಡಿದ್ದ ಈ ಆಲ್ರೌಂಡರ್ನಿಂದ!
- ದುಡ್ಡು ಕೊಟ್ರೇ RCB ಆಟಗಾರ ನಾಳೆ JCB ಕಡೆ ಹೋಗ್ತಾನೆ! ವ್ಯಂಗ್ಯವಾಡಿದ ಬಿಜೆಪಿ ಎಂಎಲ್ಸಿ ಸಿ.ಟಿ.ರವಿ
- Gold Rate : ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ನೋಡಿ – ಹೆಣ್ಣುಮಕ್ಕಳಿಗೆ ಸಿಹಿಸುದ್ದಿ ನೀಡುತ್ತಾ ಬಂಗಾರ.!
- ಕೋಟ್ಯಂತರ ಗ್ರಾಹಕರಿಗೆ ಗುಡ್ ನ್ಯೂಸ್, ಮಿನಿಮಂ ಬ್ಯಾಲೆನ್ಸ್ ದಂಡ ರದ್ದುಗೊಳಿಸಿದ ರಾಷ್ಟ್ರೀಕೃತ ಬ್ಯಾಂಕ್
- ಐಪಿಎಲ್ ಫೈನಲ್ ಪಂದ್ಯಕ್ಕೆ ಮಳೆ ಭೀತಿ.? ಮ್ಯಾಚ್ ರದ್ದಾದರೆ ಚಾಂಪಿಯನ್ ಕಿರೀಟ ಯಾರಿಗೆ.? ಇಬ್ಬರಿಗೂ ಟ್ರೋಫಿ ಹಂಚಲಾಗುತ್ತಾ?
- ಆರ್ಸಿಬಿ ಹಾಗು ಪಂಜಾಬ್ ಐಪಿಎಲ್ ಫೈನಲ್ ಪಂದ್ಯ ಪ್ರದರ್ಶಿಸಲು ಮುಂದಾದ ಚಿತ್ರಮಂದಿರಗಳು.! ಆರ್ಸಿಬಿ ಸೋತರೆ ಅಷ್ಟೇ ಕಥೆ!
- 18 ವರ್ಷಗಳ ಕಾಯುವಿಕೆ, RCB – ಕೊಹ್ಲಿ ಕನಸು ; ಯಾರಾಗಲಿದ್ದಾರೆ ಚೊಚ್ಚಲ ಚಾಂಪಿಯನ್.?
- ಕನ್ನಡವನ್ನ ಅವಮಾನಿಸಿ ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ತಡೆಯದಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ಕಮಲ್ ಹಾಸನ್!
- Gold Rate Today : ಇಂದಿನ ಗೋಲ್ಡ್ ರೇಟ್ ಎಷ್ಟಾಗಿದೆ ಗೊತ್ತಾ.? ಹೆಣ್ಣುಮಕ್ಕಳಿಗೆ ಸಿಹಿಸುದ್ದಿ ನೀಡುತ್ತಾ ಚಿನ್ನ.!
- RCB ಕಪ್ ಗೆದ್ರೆ ದಿನೇಶ್ ಕಾರ್ತಿಕ್ ಅನ್ನು ಹಿಡಿಯೋದು ಮಾತ್ರ ಬಹಳ ಕಷ್ಟ! ಯಾಕೆ.? ನಾಸೀರ್ ಹುಸೇನ್ ಅಚ್ಚರಿಯ ಹೇಳಿಕೆ
- IPL 2025 : RCB ಫೈನಲ್ಸ್ ಎಂಟ್ರಿಗೆ ಡಿಂಪಲ್ ಕ್ವೀನ್ ಸಂತಸ, ‘ಈ ಸಲ ಕಪ್ ನಮ್ದೇ’ ಎಂದ ರಚಿತಾ ರಾಮ್
- ಗಂಟಲಲ್ಲಿ ಕಪ್ ಕೇಕ್ ಸಿಲುಕಿ ಮಹಿಳೆ ಸಾವು ; ಮಗಳ ಮದುವೆಗೆ ಒಂದು ದಿನ ಇರುವಾಗ ನಡೆಯಿತು ದುರಂತ
- ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್ ಹಾಸನ್ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು ಎಂದ ಮುಖ್ಯಮಂತ್ರಿ ಚಂದ್ರು
- ಕನ್ನಡಿಗರ ಮೇಲೆ ನಿಲ್ಲದ ಪರ ರಾಜ್ಯದವರ ದಬ್ಬಾಳಿಕೆ, ಆಟೋ ಡ್ರೈವರ್ ಗೆ ಚಪ್ಪಲಿಯಿಂದ ಥಳಿಸಿದ ಯುವತಿ!
- ಕಮಲ್ ಹಾಸನ್ ಸಿನಿಮಾ ಬ್ಯಾನ್ ಮಾಡೋಕಾಗಲ್ಲ ; ಕಾರಣ ಬಿಚ್ಚಿಟ್ಟ ನಿರ್ಮಾಪಕ ಕೆ ಮಂಜು
- ಮೋದಿ ಸರಕಾರದ ಮುಖವಾಡ ಕಳಚಿ ಬಿದ್ದಿದೆ, ತಕ್ಷಣ ಅಧಿವೇಶನ ಕರೆಯಿರಿ : ಸಿಡಿಎಸ್ ಮಾತಿಗೆ ಸಿಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
- ಕಮಲ್ ಹಾಸನ್ ಅವರ ಥಗ್ ಲೈಫ್ ಸಿನಿಮಾಗೆ ಸಂಕಷ್ಟ – ಥಿಯೇಟರ್ ಸುಡ್ತೀವಿ ಅಂದ್ರೂ ಕರ್ನಾಟಕದಲ್ಲಿ ‘ಥಗ್ ಲೈಫ್’ ರಿಲೀಸ್ಗೆ ಸಿದ್ಧತೆ!
- ಅವರ ಹೇಳಿಕೆಯಿಂದ ಯಾರಿಗೂ ಅವಮಾನವಾಗಿಲ್ಲ’- ಕಮಲ್ ಹಾಸನ್ ಪರ ಬ್ಯಾಟ್ ಬೀಸಿದ ನಟ ಕಿಶೋರ್