ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲ ರೈತರಿಗೆ ರಾಜ್ಯದ ಎಲ್ಲ ವಿದ್ಯುತ್ ಕಂಪನಿಗಳಿಂದ ಹೊಸ ರೂಲ್ಸ್ ಜಾರಿಗೊಳಿಸಲಾಗಿದ್ದು, ಯಾರ ಜಮೀನುಗಳಲ್ಲಿ ಕೊಳವೆ ಬಾವಿ ಅಂದ್ರೆ ಬೋರ್ ವೆಲ್ ಮತ್ತು ಬಾವಿ ಇರುವ ಪ್ರತಿಯೊಬ್ಬ ರೈತರಿಗೂ ತಮ್ಮ ವಿದ್ಯುತ್ ಸಂಪರ್ಕ ಅಂದ್ರೆ ಆರ್ಆರ್ ಸಂಖ್ಯೆ ಇರುವ ಪ್ರತಿಯೊಬ್ಬ ರೈತರು ಈ ಕೆಲಸ ಮಾಡುವುದು ಕಡ್ಡಾಯ. ಇಲ್ಲವಾದರೆ ನಿಮ್ಮ ಜಮೀನುಗಳಿಗೆ ನೀಡಿರುವ ವಿದ್ಯುತ್ ಸಂಪರ್ಕವನ್ನ ಹಾಗೂ ಸರ್ಕಾರದಿಂದ ದೊರೆಯುವ ಸಬ್ಸಿಡಿಯನ್ನ ಸ್ಥಗಿತಗೊಳಿಸಲು ಎಲ್ಲ ವಿದ್ಯುತ್ ಕಂಪನಿಗಳು ನಿರ್ಧಾರವನ್ನ ತೆಗೆದುಕೊಂಡು ರಾಜ್ಯದ ಎಲ್ಲ ರೈತರಿಗೆ ಬಿಗ್ ಶಾಕ್ ನೀಡಿದೆ.
ಇದನ್ನೂ ಕೂಡ ಓದಿ : Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ವಿದ್ಯುತ್ ನಿಂದ ಚಾಲಿತವಾಗಿರುವ ಮೋಟರ್ಗಳಿಗೆ ಅಂದ್ರೆ ಪಂಪಸೆಟ್ಗಳಿಗೆ ಕಡ್ಡಾಯವಾಗಿ ಎಲ್ಲ ರೈತರು ಆರ್ಆರ್ ಸಂಖ್ಯೆಯನ್ನು ಹೊಂದಿರುತ್ತಾರೆ. ಆರ್ಆರ್ ಸಂಖ್ಯೆ ಇರುವ ಪ್ರತಿಯೊಬ್ಬ ರೈತರು ಕೂಡ ಈ ಕೆಲಸ ಮಾಡುವುದು ಕಡ್ಡಾಯ ಎಂದು ಅಧೀಕೃತವಾಗಿ ಎಲ್ಲ ವಿದ್ಯುತ್ ಕಂಪನಿಗಳು ರಾಜ್ಯದ ಎಲ್ಲ ರೈತರಿಗೆ ಅಧೀಕೃತವಾಗಿ ಆದೇಶ ಹೊರಡಿಸಲಾಗಿದ್ದು, ಪ್ರತಿಯೊಬ್ಬ ರೈತರು ಕೂಡ ಕಡ್ಡಾಯವಾಗಿ ಈ ಕೆಲಸ ಮಾಡೋದು ಅನಿವಾರ್ಯವಾಗಿದೆ. ಇಲ್ಲವಾದರೆ ನಿಮಗೆ ಇವತ್ತಿನವರೆಗೂ ಕೂಡ ನೀಡಲಾಗುತ್ತಿರುವ ಉಚಿತ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಲಾಗುತ್ತದೆ.
ಜೊತೆಗೆ ಸರ್ಕಾರದಿಂದ ಕೃಷಿ ಪಂಪ್ಸೆಟ್ಗಳಿಗೆ ನೀಡುತ್ತಿರುವಂತಹ ಸಬ್ಸಿಡಿ ಹಣವನ್ನ ಸಹ ಬಂದ್ ಮಾಡಲಾಗುತ್ತದೆ. ಹಾಗೂ ನಿಮ್ಮ ಜಮೀನುಗಳಿಗೆ ಲೈನ್ಮನ್ಗಳು ಬಂದು ನಿಮ್ಮ ಮೋಟರ್ಗಳಿಗೆ ಇರುವ ವಿದ್ಯುತ್ ಕನೆಕ್ಷನ್ ಕಟ್ ಮಾಡಿ ಹೋಗಬಹುದು.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಇಷ್ಟಕ್ಕೂ ರಾಜ್ಯದ ರೈತರಿಗೆ ಕಡ್ಡಾಯವಾಗಿ ಮಾಡಲೇಬೇಕಾದ ಕೆಲಸವೇನೆಂದರೆ, ಪಂಪ್ ಸೆಟ್ ಗಳಿಗೆ ಆಧಾರ್ ಜೋಡಣೆ ಕಡ್ಡಾಯ. ಕೃಷಿ ಪಂಪ್ ಸೆಟ್ ಗಳ ಆರ್ಆರ್ ಸಂಖ್ಯೆಯನ್ನ ಆಧಾರ್ ಸಂಖ್ಯೆಗೆ ಜೋಡಣೆ ಮಾಡುವ ಪ್ರಕ್ರಿಯೆಗೆ ಎಸ್ಕಾಂಗಳು ಚಾಲನೆ ನೀಡಿವೆ. ಬಹುತೇಕ ಕಡೆಗಳಲ್ಲಿ ಆರ್ಆರ್ ಸಂಖ್ಯೆಗೆ ಆಧಾರ್ ಸಂಖ್ಯೆ ಹೊಂದಾಣಿಕೆ ಆಗದೇ ಇರುವುದು ಕಂಡು ಬಂದಿದ್ದು, ಮುಂಬರುವ ದಿನಗಳಲ್ಲಿ ಸಬ್ಸಿಡಿಗೆ ಕತ್ತರಿ ಬೀಳುವ ಆತಂಕ ರೈತರನ್ನು ಕಾಡತೊಡಗಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಕೆಇಆರ್ಸಿ 2024-25ನೇ ಸಾಲಿನ ವಿದ್ಯುತ್ ದರ ಪರಿಷ್ಕರಣೆ ಆದೇಶದಲ್ಲಿ ಕೃಷಿ ಪಂಪ್ ಸೆಟ್ ಗಳ ಆರ್ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ ಗೊಳಿಸಲಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಸೇತುವೆಯಿಂದ ಟ್ರ್ಯಾಕ್ಟರ್ ಬಿದ್ದು 6 ಮಂದಿ ಸಾವು, ದೇವರ ದರ್ಶನಕ್ಕೆ ಹೊರಟವರು ಮಸಣಕ್ಕೆ, 5ಲಕ್ಷ ರೂ ಪರಿಹಾರ
- ಶತಕ ದಾಟಿದ ಪೆಟ್ರೋಲ್ ದರ : ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
- ಮೋದಿಗೆ ಧೈರ್ಯವಿದ್ದರೆ 12 ವರ್ಷ ಸಾಧನೆ ಹೇಳಿಕೊಳ್ಳಲಿ: RSS ನವ್ರು ದೇಶದ್ರೋಹಿಗಳು ಎಂದ ಪ್ರಿಯಾಂಕ್ ಖರ್ಗೆ
- ಮುಂದಿನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಎಂದು ಬ್ಯಾನರ್… ಹೊಸ ಎಡವಟ್ಟು ಮಾಡಿಕೊಂಡ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ
- ಬಾಲಕಿಯರ ವಿಡಿಯೋ ಚಿತ್ರೀಕರಿಸಿ ಆನ್ಲೈನ್ಗೆ ಅಪ್ಲೋಡ್: ಹುಡುಕಿ ಇಬ್ಬರನ್ನ ಬಂಧಿಸಿದ ರಾಮನಗರ ಪೊಲೀಸರು
- ಮೂರುಕಾಸಿನ ಕೆಲಸ ಮಾಡದ ಸಿದ್ದರಾಮಯ್ಯ, ಡಿಕೆಶಿಗೆ ಮುಖ ಮುಚ್ಚಲು ಬುರ್ಖಾ ಬೇಕು, ಪ್ರತಾಪ್ ಸಿಂಹ ಕಿಡಿ
- ಪತ್ನಿಯ ಮುಂದೆ ಅವಮಾನ ಮಾಡಿದ ತಂದೆ-ತಾಯಿಯನ್ನೇ ಕುಟ್ಟಾಣಿಯಿಂದ ಹೊಡೆದು ಕೊಂದ ಮಗ!
- ಬೆಳಗ್ಗೆ ಎದ್ದ ತಕ್ಷಣ ಮಾಡುವ ತಪ್ಪು ಶೇ.80ರಷ್ಟು ಹೃದಯಾಘಾತಕ್ಕೆ ಕಾರಣ? ತಜ್ಞರು ಹೇಳೋದೇನು?
- ಮಹಾರಾಷ್ಟ್ರದಲ್ಲಿ ಘೋರ ದುರಂತ: ಧಾರೆ ಎರೆದುಕೊಡುವ ಮುಹೂರ್ತದಲ್ಲೇ ಹೃದಯಾಘಾತದಿಂದ ವಧುವಿನ ತಂದೆ ಸಾವು!
- ತುಂಗಭದ್ರಾ ಸೇತುವೆ ಮೇಲಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್: 7 ಮಂದಿ ದಾರುಣ ಸಾವು, ಹಲವರ ಸ್ಥಿತಿ ಗಂಭೀರ
- ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ : ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರೋಪ!
- 13 ವರ್ಷಗಳ ನಂತರ ಪತ್ತೆಯಾದ ‘ಅಪಹರಣಕ್ಕೊಳಗಾಗಿದ್ದ’ ಬಾಲಕಿ: ಈಗ ನಾಲ್ಕು ಮಕ್ಕಳ ತಾಯಿ! ಸತ್ಯ ತಿಳಿದು ಕುಟುಂಬಸ್ಥರು ಕಂಗಾಲು!
- ಜನಗಣತಿ ಕಾರ್ಯಕ್ಕೆ ತೆರಳುತ್ತಿದ್ದ ಶಿಕ್ಷಕಿಯ ಬಾಳು ಅಂತ್ಯ: ಟ್ರ್ಯಾಕ್ಟರ್ ಅಟ್ಟಹಾಸಕ್ಕೆ ಬಲಿಯಾದ ಪೂರ್ಣಿಮಾ ಭಟ್!
- ನಿರೀಕ್ಷೆಯಂತೆಯೇ ವಿವಿಧ ರಾಜ್ಯಗಳ ಚುನಾವಣೆ ಮುಗಿದ ಮೇಲೆ ಪೆಟ್ರೋಲ್ ಡೀಸೆಲ್ ದರ ಹೆಚ್ಚಿಸಿದ್ದಾರೆ: ಕೇಂದ್ರದ ವಿರುದ್ಧ ಸಿಎಂ ಕಿಡಿ
- ದಕ್ಷ ಅಧಿಕಾರಿ ಇನ್ಸ್ಪೆಕ್ಟರ್ ಶಿವಪ್ಪ ನಾಯಕರ್ ಹೃದಯಾಘಾತದಿಂದ ನಿಧನ; ಪೊಲೀಸ್ ಇಲಾಖೆಯಲ್ಲಿ ಶೋಕ
- ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್
- ಹೃದಯಾಘಾತ ತಡೆಯುವ ಶಕ್ತಿಶಾಲಿ ಹಣ್ಣು… ತಿಂಗಳಲ್ಲಿ ಒಮ್ಮೆ ತಿನ್ನಿ ಸಾಕು ಹಾರ್ಟ್ ಅಟ್ಯಾಕ್ ಹತ್ತಿರಕ್ಕೂ ಸುಳಿಯಲ್ಲ!
- Electricity bill : ನಿಮ್ಮ ಮನೆಯ ‘ಕರೆಂಟ್ ಬಿಲ್’ ಕಡಿಮೆ ಮಾಡಲು ತಪ್ಪದೇ ಈ ನಿಯಮಗಳನ್ನು ಪಾಲಿಸಿ
- ಅಮ್ಮನ ಕಳೆದುಕೊಂಡಿದ್ದ ಅಪ್ರಾಪ್ತೆ ಮೇಲೆ, ನೆರೆ ಮನೆಯವನಿಂದಲೇ ಅತ್ಯಾಚಾರ! ರಾಜ್ಯದಲ್ಲಿ ಪೈಶಾಚಿಕ ಕೃತ್ಯ
- Horoscope Today : 15 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ



















