ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲ ರೈತರಿಗೆ ರಾಜ್ಯದ ಎಲ್ಲ ವಿದ್ಯುತ್ ಕಂಪನಿಗಳಿಂದ ಹೊಸ ರೂಲ್ಸ್ ಜಾರಿಗೊಳಿಸಲಾಗಿದ್ದು, ಯಾರ ಜಮೀನುಗಳಲ್ಲಿ ಕೊಳವೆ ಬಾವಿ ಅಂದ್ರೆ ಬೋರ್ ವೆಲ್ ಮತ್ತು ಬಾವಿ ಇರುವ ಪ್ರತಿಯೊಬ್ಬ ರೈತರಿಗೂ ತಮ್ಮ ವಿದ್ಯುತ್ ಸಂಪರ್ಕ ಅಂದ್ರೆ ಆರ್ಆರ್ ಸಂಖ್ಯೆ ಇರುವ ಪ್ರತಿಯೊಬ್ಬ ರೈತರು ಈ ಕೆಲಸ ಮಾಡುವುದು ಕಡ್ಡಾಯ. ಇಲ್ಲವಾದರೆ ನಿಮ್ಮ ಜಮೀನುಗಳಿಗೆ ನೀಡಿರುವ ವಿದ್ಯುತ್ ಸಂಪರ್ಕವನ್ನ ಹಾಗೂ ಸರ್ಕಾರದಿಂದ ದೊರೆಯುವ ಸಬ್ಸಿಡಿಯನ್ನ ಸ್ಥಗಿತಗೊಳಿಸಲು ಎಲ್ಲ ವಿದ್ಯುತ್ ಕಂಪನಿಗಳು ನಿರ್ಧಾರವನ್ನ ತೆಗೆದುಕೊಂಡು ರಾಜ್ಯದ ಎಲ್ಲ ರೈತರಿಗೆ ಬಿಗ್ ಶಾಕ್ ನೀಡಿದೆ.
ಇದನ್ನೂ ಕೂಡ ಓದಿ : Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ವಿದ್ಯುತ್ ನಿಂದ ಚಾಲಿತವಾಗಿರುವ ಮೋಟರ್ಗಳಿಗೆ ಅಂದ್ರೆ ಪಂಪಸೆಟ್ಗಳಿಗೆ ಕಡ್ಡಾಯವಾಗಿ ಎಲ್ಲ ರೈತರು ಆರ್ಆರ್ ಸಂಖ್ಯೆಯನ್ನು ಹೊಂದಿರುತ್ತಾರೆ. ಆರ್ಆರ್ ಸಂಖ್ಯೆ ಇರುವ ಪ್ರತಿಯೊಬ್ಬ ರೈತರು ಕೂಡ ಈ ಕೆಲಸ ಮಾಡುವುದು ಕಡ್ಡಾಯ ಎಂದು ಅಧೀಕೃತವಾಗಿ ಎಲ್ಲ ವಿದ್ಯುತ್ ಕಂಪನಿಗಳು ರಾಜ್ಯದ ಎಲ್ಲ ರೈತರಿಗೆ ಅಧೀಕೃತವಾಗಿ ಆದೇಶ ಹೊರಡಿಸಲಾಗಿದ್ದು, ಪ್ರತಿಯೊಬ್ಬ ರೈತರು ಕೂಡ ಕಡ್ಡಾಯವಾಗಿ ಈ ಕೆಲಸ ಮಾಡೋದು ಅನಿವಾರ್ಯವಾಗಿದೆ. ಇಲ್ಲವಾದರೆ ನಿಮಗೆ ಇವತ್ತಿನವರೆಗೂ ಕೂಡ ನೀಡಲಾಗುತ್ತಿರುವ ಉಚಿತ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಲಾಗುತ್ತದೆ.
ಜೊತೆಗೆ ಸರ್ಕಾರದಿಂದ ಕೃಷಿ ಪಂಪ್ಸೆಟ್ಗಳಿಗೆ ನೀಡುತ್ತಿರುವಂತಹ ಸಬ್ಸಿಡಿ ಹಣವನ್ನ ಸಹ ಬಂದ್ ಮಾಡಲಾಗುತ್ತದೆ. ಹಾಗೂ ನಿಮ್ಮ ಜಮೀನುಗಳಿಗೆ ಲೈನ್ಮನ್ಗಳು ಬಂದು ನಿಮ್ಮ ಮೋಟರ್ಗಳಿಗೆ ಇರುವ ವಿದ್ಯುತ್ ಕನೆಕ್ಷನ್ ಕಟ್ ಮಾಡಿ ಹೋಗಬಹುದು.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಇಷ್ಟಕ್ಕೂ ರಾಜ್ಯದ ರೈತರಿಗೆ ಕಡ್ಡಾಯವಾಗಿ ಮಾಡಲೇಬೇಕಾದ ಕೆಲಸವೇನೆಂದರೆ, ಪಂಪ್ ಸೆಟ್ ಗಳಿಗೆ ಆಧಾರ್ ಜೋಡಣೆ ಕಡ್ಡಾಯ. ಕೃಷಿ ಪಂಪ್ ಸೆಟ್ ಗಳ ಆರ್ಆರ್ ಸಂಖ್ಯೆಯನ್ನ ಆಧಾರ್ ಸಂಖ್ಯೆಗೆ ಜೋಡಣೆ ಮಾಡುವ ಪ್ರಕ್ರಿಯೆಗೆ ಎಸ್ಕಾಂಗಳು ಚಾಲನೆ ನೀಡಿವೆ. ಬಹುತೇಕ ಕಡೆಗಳಲ್ಲಿ ಆರ್ಆರ್ ಸಂಖ್ಯೆಗೆ ಆಧಾರ್ ಸಂಖ್ಯೆ ಹೊಂದಾಣಿಕೆ ಆಗದೇ ಇರುವುದು ಕಂಡು ಬಂದಿದ್ದು, ಮುಂಬರುವ ದಿನಗಳಲ್ಲಿ ಸಬ್ಸಿಡಿಗೆ ಕತ್ತರಿ ಬೀಳುವ ಆತಂಕ ರೈತರನ್ನು ಕಾಡತೊಡಗಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಕೆಇಆರ್ಸಿ 2024-25ನೇ ಸಾಲಿನ ವಿದ್ಯುತ್ ದರ ಪರಿಷ್ಕರಣೆ ಆದೇಶದಲ್ಲಿ ಕೃಷಿ ಪಂಪ್ ಸೆಟ್ ಗಳ ಆರ್ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ ಗೊಳಿಸಲಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಪ್ಲಾಸ್ಟಿಕ್, ಸ್ಟೀಲ್, ಮಣ್ಣು, ತಾಮ್ರ – ಆರೋಗ್ಯಕ್ಕೆ ಯಾವ ಬಾಟಲಿ ನೀರು ಶ್ರೇಷ್ಠ?
- ಫ್ಯಾಟಿ ಲಿವರ್ನಿಂದ ಬಿಪಿವರೆಗೆ: ಮಕ್ಕಳನ್ನೇ ಕಾಡುತ್ತಿರುವ ‘ದೊಡ್ಡವರ ಕಾಯಿಲೆಗಳು’!
- Ration Card : ಪ್ರತ್ಯೇಕ ಪಡಿತರ ಚೀಟಿಗೆ ಯಾವಾಗ ಅರ್ಜಿ ಸಲ್ಲಿಸಬಹುದು? ಅವಿವಾಹಿತ ವ್ಯಕ್ತಿಗಳಿಗಿರುವ ಆಯ್ಕೆಗಳೇನು?
- ಭಾರತೀಯ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ 2026: ಪರೀಕ್ಷೆಯಿಲ್ಲದೆ 25,000+ GDS ಹುದ್ದೆಗಳಿಗೆ ಅರ್ಜಿ ಆಹ್ವಾನ! 10ನೇ ತರಗತಿ ಪಾಸಾದವರಿಗೆ ಬಂಪರ್ ಆಫರ್.
- ವಿದ್ಯುತ್ ಸಂಪರ್ಕದ ಹೆಸರು ಬದಲಾವಣೆಗೆ ಇನ್ನು ಕಚೇರಿಗೆ ಅಲೆಯುವ ಅಗತ್ಯವಿಲ್ಲ
- ಪೋಸ್ಟ್ ಆಫೀಸ್ನಲ್ಲಿ ‘ಡಬಲ್ ಎಂಜಿನ್’ ಹೂಡಿಕೆ ತಂತ್ರ : 13% ವರೆಗೆ ರಿಟರ್ನ್ಸ್.?
- ಗೃಹಜ್ಯೋತಿ ಮರು ಸರ್ವೆಗೆ 5 ದಿನ ಬಾಕಿ: ಅನರ್ಹರಿಗೆ ಯೋಜನೆ ಸ್ಥಗಿತ, ಮೈಸೂರಲ್ಲಿ ಸಮೀಕ್ಷೆ ಅವಧಿ ವಿಸ್ತರಿಸಬೇಕಾದ ಅನಿವಾರ್ಯತೆ!
- PhonePe Loan: ಫೋನ್ ಪೇ ಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ ದರ ಎಷ್ಟು.?
- ಡೆಬಿಟ್ ಕಾರ್ಡ್ ಇಲ್ಲದೇ UPI ಪಿನ್ ಸೆಟ್ ಮಾಡುವುದು ಹೇಗೆ ಗೊತ್ತಾ..? ಆಧಾರ್ ಕಾರ್ಡ್ ಮಾತ್ರ ಇದ್ದರೆ ಸಾಕಾ.?
- ಸದ್ದಿಲ್ಲದೆ ನಿಮ್ಮನ್ನ ಕೊಲ್ಲುತ್ತಿದೆ ‘ಶ್ವೇತ ವಿಷ’..! ಆದಷ್ಟೂ ಇದರಿಂದ ದೂರವಿರುವುದೇ ಉತ್ತಮ
- ದಿನ ಭವಿಷ್ಯ (22-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಸಿಜೆಪಿಯ ಶಾಲಾ ತಪಾಸಣೆ ಅಭಿಯಾನದ ವೇಳೆ ಘರ್ಷಣೆ – ಶಾಲೆಗಳನ್ನು ಪರಿಶೀಲನೆ ಮಾಡದಂತೆ ಅಡ್ಡಿಪಡಿಲು ಬಿಜೆಪಿ ಗೂಂಡಾಗಳನ್ನು ಕಳುಹಿಸಿದೆ : ಸಿಜೆಪಿ
- ದಿನಕ್ಕೆ 333 ರೂಪಾಯಿ ಉಳಿಸಿದರೆ ಸಿಗಲಿದೆ ಬರೋಬ್ಬರಿ 17 ಲಕ್ಷ : ಇದು ಪೋಸ್ಟ್ ಆಫೀಸ್ ಆರ್ಡಿ ಮ್ಯಾಜಿಕ್.!
- ಹೆತ್ತವರನ್ನು ನೋಡಿಕೊಳ್ಳದ ಮಕ್ಕಳಿಗೆ ಶಾಕ್! ಆಸ್ತಿ-ಮನೆಯಿಂದ ಹೊರಹಾಕಬಹುದೇ?
ಸುಪ್ರೀಂ ಕೋರ್ಟ್ ಹೇಳಿದ್ದೇನು? - ಸಹಜೀವನ ವಿವಾಹಕ್ಕೆ ಸಮಾನ.. ಪೋಷಕರು ಮಧ್ಯಪ್ರವೇಶಿಸುವಂತಿಲ್ಲ; ಹೈಕೋರ್ಟ್ ಮಹತ್ವದ ತೀರ್ಪು
- ರಾಜ್ಯದ ಸಣ್ಣ ರೈತರಿಗೆ ಗುಡ್ ನ್ಯೂಸ್: ‘ರೈತ ಮಿತ್ರ’ ಯೋಜನೆಯಡಿ ಕೃಷಿ ಯಂತ್ರೋಪಕರಣ ಬಾಡಿಗೆಗೆ ಶೇ. 50 ಸಬ್ಸಿಡಿ.!
- 21 ಆಗಸ್ಟ್ ದಿನ ಭವಿಷ್ಯ: ಈ 3 ರಾಶಿಗಳಿಗೆ ಹಣದ ಮಳೆ! 12 ರಾಶಿಗಳ ಸಂಪೂರ್ಣ ಭವಿಷ್ಯ ಇಲ್ಲಿದೆ!
- Post Office Scheme : ಹಿರಿಯ ನಾಗರಿಕರಿಗೆ ಜನಪ್ರಿಯ ‘ಪೋಸ್ಟ್ ಆಫೀಸ್’ ಯೋಜನೆ, ಪ್ರತಿ ತಿಂಗಳು ಸಿಗಲಿದೆ ₹20,000/- ರೂಪಾಯಿ.!
- ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕಿಡ್ನಿ ಕ್ಯಾನ್ಸರ್ ಸೂಚಕವೇ.? ಯಾವಾಗ ವೈದ್ಯರ ಸಲಹೆ ಪಡೆಯಬೇಕು
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!



















