ನಮಸ್ಕಾರ ಸ್ನೇಹಿತರೇ, ಕೃಷಿ ಕೆಲಸಕ್ಕಾಗಿ ಹಲವಾರು ಬ್ಯಾಂಕಿನಲ್ಲಿ ಸಾಲವನ್ನು ನೀಡುತ್ತಿದ್ದು, ಆದರೆ ಈ ಬ್ಯಾಂಕಿನಲ್ಲಿ ರೈತರಿಗೆ ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತವಾಗಿ ಸಾಲವನ್ನು ನೀಡುತ್ತಿದ್ದು, ಯಾವ ಬ್ಯಾಂಕ್ ನಲ್ಲಿ ಬಡ್ಡಿ ರಹಿತ ಸಾಲ ನೀಡಲಾಗುತ್ತದೆ.? ಹಾಗು ಈ ಸಾಲವನ್ನು ಹೇಗೆ ಪಡೆದುಕೊಳ್ಳಬೇಕು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ರೈತರಿಗೆ ಸಹಾಯವಾಗಲೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಹೊಸ ಯೋಜನೆ ಅಡಿಯಲ್ಲಿ ಸುಮಾರು 5 ಲಕ್ಷ ರೂಪಾಯಿವರೆಗೂ ಬಡ್ಡಿ ರಹಿತ ಸಾಲವನ್ನು ನೀಡುತ್ತಿದ್ದು, ಡಿಸಿಸಿ ಬ್ಯಾಂಕ್ ನಲ್ಲಿ ಈ ಸಾಲವನ್ನು ನೀಡಲಾಗುತ್ತಿದ್ದು, ಈ ಯೋಜನೆಯ ಸದುಪಯೋಗವನ್ನು ಅರ್ಹ ಫಲಾನುಭವಿ ರೈತರು ಪಡೆದುಕೊಳ್ಳಿ.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಅರ್ಹ ಫಲಾನುಭವಿ ರೈತರಿಗೆ ಡಿಸಿಸಿ ಬ್ಯಾಂಕಿನಲ್ಲಿ ಕೃಷಿ ಚಟುವಟಿಕೆಗಳಿಗಾಗಿ ಸಾಲವನ್ನು ನೀಡುತ್ತಿದ್ದು, ಯಾವ ಯಾವ ಚಟುವಟಿಕೆಗಳಿಗಾಗಿ ಸಾಲವನ್ನು ನೀಡಲಾಗುತ್ತಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಕೆಳಗೆ ನೀಡಲಾಗಿದೆ.
- ಕುರಿ ಸಾಕಾಣಿಕೆ
- ಹೈನುಗಾರಿಕೆ
- ಬಡ್ಡಿ ರಹಿತ ಕೃಷಿ ಸಾಲ
- ವಿವಿಧ ಬೆಳೆಗಳ ಮೇಲೆ ಸಾಲಗಳು
ಹೀಗೆ ಅನೇಕ ಯೋಜನೆಗಳ ಅಡಿಯಲ್ಲಿ ಅರ್ಹ ಫಲಾನುಭವಿ ರೈತರಿಗೆ ಕೃಷಿ ಚಟುವಟಿಕೆಗಳಿಗಾಗಿ ಸಾಲವನ್ನು ನೀಡಲಾಗುತ್ತಿದ್ದು, ಈ ಯೋಜನೆಗಳ ಮೇಲೆ ಸಾಲವನ್ನು ಪಡೆದುಕೊಳ್ಳಿ. ಹಾಗೆಯೇ ಕೆಲವೊಂದು ಯೋಜನೆಗಳ ಮೇಲೆ ಯಾವುದೇ ರೀತಿಯ ಬಡ್ಡಿ ಇರುವುದಿಲ್ಲ. ಹಾಗೆ ಈ ಕೃಷಿ ಚಟುವಟಿಕೆಗಳಿಗಾಗಿ ಕೇವಲ 1 – 3% ನಷ್ಟು ಮಾತ್ರ ಬಡ್ಡಿ ಇರಲಿದ್ದು, ಇದರ ಲಾಭವನ್ನು ಅರ್ಹ ರೈತರು ಪಡೆದುಕೊಳ್ಳಿ. ಹಾಗೆಯೇ ನಿಮ್ಮ ಹೊಲದಲ್ಲಿ ಕೃಷಿ ಕೆಲಸಕ್ಕಾಗಿ ಈ ಸಾಲವನ್ನು ಪಡೆದುಕೊಂಡು ಕೃಷಿ ಕೆಲಸವನ್ನು ಆರಂಭಿಸಿ.
ಇದನ್ನೂ ಕೂಡ ಓದಿ : Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಹೇಗೆ ಈ ಸಾಲವನ್ನು ಪಡೆದುಕೊಳ್ಳುವುದು.?
ಆಸಕ್ತ ಹಾಗು ಅರ್ಹ ಫಲಾನುಭವಿ ರೈತರು ಕೃಷಿ ಸಾಲವನ್ನು ಪಡೆದುಕೊಳ್ಳಬೇಕೆಂದರೆ ರೈತರ ಹೆಸರಿನಲ್ಲಿ ಫ್ರೂಟ್ಸ್ ಐಡಿ(Fruits ID) ನೊಂದಾಯಿಸಿಗೊಂಡಿರಬೇಕು. ಹಾಗೆಯೇ ಫ್ರೂಟ್ಸ್ ಐಡಿ ಮತ್ತು ಹೊಲದ ಪಹಣಿ ನಂಬರ್ (ಸರ್ವೆ ನಂಬರ್) ಲಿಂಕ್ ಆಗಿರಲೇಬೇಕು.
ಕೃಷಿ ಸಾಲವನ್ನು ಪಡೆದುಕೊಳ್ಳ ಬಯಸುವವರು ಡಿಸಿಸಿ ಬ್ಯಾಂಕ್ ನಲ್ಲಿ ನೀವು ಖಾತೆಯನ್ನು ಹೊಂದಿರಬೇಕು. ನಿಮ್ಮ ಹೊಲದ ಸರ್ವೆ ನಂಬರ್ ಅಥವಾ ಪಹಣಿಯನ್ನು ನೀಡಿ ನೀವು ಕೃಷಿ ಚಟುವಟಿಕೆಗಳಿಗಾಗಿ ಬಡ್ಡಿರಹಿತ ಸಾಲವನ್ನು ಪಡೆದುಕೊಳ್ಳಬಹುದಾಗಿದೆ. ಅರ್ಹ ರೈತರು ಸಾಲವನ್ನು ಪಡೆದುಕೊಂಡ ನಂತರ ಒಂದು ವರ್ಷದ ಒಳಗಾಗಿ ಮರುಪಾವತಿಸಿ ಮತ್ತೆ ಸಾಲ ಪಡೆದುಕೊಳ್ಳಬಹುದಾಗಿದೆ.
ಸಾಲ ಪಡೆದುಕೊಂಡ ರೈತರು ಒಂದು ವೇಳೆ ಸರಿಯಾದ ಸಮಯದಲ್ಲಿ ರಿನಿವಲ್ ಮಾಡಿಸದೇ ಹೋದರೆ, ಮತ್ತೆ ನೀವು ಪಡೆದುಕೊಂಡಿರುವ ಸಾಲದ ಮೇಲೆ ಬಡ್ಡಿ ದರವನ್ನು ಹಾಕಲಾಗುತ್ತದೆ. ಆದ್ದರಿಂದ ರೈತರು ಸಾಲ ತೆಗೆದುಕೊಂಡ ಒಂದು ವರ್ಷದ ಒಳಗಾಗಿ ಮರುಪಾವತಿಸಿ ಮತ್ತೆ ಸಾಲ ಪಡೆಯುವುದು ಉತ್ತಮ.
ಇದನ್ನೂ ಕೂಡ ಓದಿ : Drought Relief : ರೈತರ ಖಾತೆಗೆ ಮೂರನೇ ಹಂತದ ಬೆಳೆ ವಿಮೆ ಜಮಾ.! ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗಿದೆಯಾ.? ಬೇಗ ಚೆಕ್ ಮಾಡಿಕೊಳ್ಳಿ..!
ಕುರಿ ಸಾಕಾಣಿಕೆ ಹಾಗೂ ಹೈನುಗಾರಿಕೆ ಮಾಡುವ ರೈತರಿಗೆ ಸಬ್ಸಿಡಿ ದರದಲ್ಲಿ ಸಾಲವನ್ನು ನೀಡಲಾಗುತ್ತಿದ್ದು, ಸ್ವಲ್ಪ ಮೊತ್ತದ ಹಣ ಕಡಿಮೆ ಮಾಡಿ ಮತ್ತೆ ನೀವು ಪುನಃ ಆ ದುಡ್ಡನ್ನು ಮರುಪಾವತಿ ಮಾಡಬೇಕಾಗುತ್ತದೆ. ಅರ್ಹ ಹಾಗು ಆಸಕ್ತ ರೈತರು ಈ ಸಾಲದ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನ ತಿಳಿದುಕೊಳ್ಳ ಬಯಸಿದರೆ, ನಿಮ್ಮ ಸಮೀಪದ ಡಿಸಿಸಿ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ರೈತರ ಕೃಷಿ ಚಟುವಟಿಕೆಗಾಗಿ ನೀಡುವಂತಹ ಸಾಲ ಸೌಲಭ್ಯಗಳ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ : ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು
- 25 ವರ್ಷ ಮೇಲ್ಪಟ್ಟವರು ಪ್ರತಿ ವರ್ಷ ಈ 5 ‘ರಕ್ತ ಪರೀಕ್ಷೆ’ಗಳನ್ನು ತಪ್ಪದೇ ಮಾಡಿಸಿಕೊಳ್ಳಿ!
- ಸ್ಕೂಲ್ ಬಸ್ ಹರಿದು ಇಬ್ಬರು ಮಕ್ಕಳು ದಾರುಣ ಸಾವು; ಅಪ್ಪ ಹಾಲು ತರಲು ಮಕ್ಕಳ ಕರೆದೊಯ್ದರೆ, ರಕ್ತದ ಹೊಳೆ ಹರಿಯಿತು!
- Gold Rate : ಚಿನ್ನದ ಬೆಲೆಯಲ್ಲಿ ಮತ್ತೆ ದಿಢೀರ್ ಇಳಿಕೆ! ಇಂದಿನ ದರ ಪಟ್ಟಿ ಇಲ್ಲಿದೆ.
- ಶುಗರ್ ಇರುವವರು ರಾತ್ರಿ ‘ಜೋಳದ ರೊಟ್ಟಿ’ ತಿಂದ್ರೆ ಏನಾಗುತ್ತೆ ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ
- ಜೀವವನ್ನೇ ಕಸಿದುಕೊಂಡ ತಲೆಯಲ್ಲಿನ ಹೇನು; ರಕ್ತ ವಾಂತಿ ಮಾಡಿ ದಾರುಣ ಸಾವನ್ನಪ್ಪಿದ 6ನೇ ತರಗತಿ ವಿದ್ಯಾರ್ಥಿನಿ
- ಮಂಡ್ಯದಲ್ಲಿ ಬೆಚ್ಚಿಬಿಳಿಸುವ ಕೃತ್ಯ : ಗೃಹಪ್ರವೇಶಕ್ಕೆ ಹೋದವನು ಹೆಣವಾದ, ತೊಟ್ಟಿದ್ದ ಬಟ್ಟೆ ಚೆಲ್ಲಾಪಿಲ್ಲಿ.!
- Arecanut Price : ಇಂದಿನ ಅಡಿಕೆ ಧಾರಣೆ – 11 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ‘ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ’ ಎಂದ ಅಳಿಯ : ಇದಕ್ಕೆಲ್ಲ ಇವನೇ ಕಾರಣ
- ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ : 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ
- Horoscope Today : 11 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವಕರೇ ಎಚ್ಚರ.! ಬ್ರೋಕರ್ನ ನಂಬಿ ಹೋದವನಿಗೆ 2 ಮಕ್ಕಳ ತಾಯಿ ಜೊತೆ ಮದುವೆ
- ಬ್ರಾಹ್ಮಣ ಯುವತಿ ಮತಾಂತರ: ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ; ನನಗೆ ನ್ಯಾಯ ಕೊಡಿಸಿ ಮಹಿಳೆ ಅಳಲು!
- ಆನ್ಲೈನ್ ರೂಮ್ ಬುಕ್ಕಿಂಗ್ ಮಾಡುವಾಗ ಎಚ್ಚರವಾಗಿರಿ ಎಂದು ಧರ್ಮಸ್ಥಳ ಭಕ್ತರಿಗೆ ದೇವಾಲಯದ ಪ್ರಕಟಣೆ
- 19 ವರ್ಷದ ಯುವತಿ ಮೂರು ಮಕ್ಕಳ ತಂದೆಯೊಬ್ಬನ ಜೊತೆಗೆ ಲವ್ : ಅಂಕಲ್ ಪ್ರೇಮ ಪಾಶಕ್ಕೆ ಬಿದ್ದು ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ-ಮಗಳು
- ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ : ಪ್ರತಾಪ್ ಸಿಂಹ ಕಿಡಿ
- ಕರೆಂಟ್ ಬಿಲ್’ ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ
- Gold Loan : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ : ಗೋಲ್ಡ್ ಲೋನ್ ಗೆ ‘RBI’ನಿಂದ ಹೊಸ ರೂಲ್ಸ್.!
- Arecanut Price : ಇಂದಿನ ಅಡಿಕೆ ಧಾರಣೆ – 10 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಕೆಲವರಿಗೆ ಒಂದು ಲೋಟ ನೀರು ಕುಡಿದರೂ ಸಾಕು ಕೂಡಲೇ ಟಾಯ್ಲೆಟ್ ಗೆ ಓಡಬೇಕಾಗುತ್ತದೆ.! ಯಾಕೆ ಹೀಗೆ.?



















