ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಪಿಯುಸಿ ಪಾಸಾದವರಿಗೆ ವಿವಿಧ ಹುದ್ದೆಗಳಿಗೆ ಹೊಸ ಅರ್ಜಿಗಳನ್ನ ಕರೆಯಲಾಗಿದೆ. ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲಿ ದ್ವಿತೀಯ ಪಿಯುಸಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಯನ್ನ ಆಯಾ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿಗಳ ನಿಯಮನುಸಾರವಾಗಿ ಹುದ್ದೆಯನ್ನ ಭರ್ತಿ ಮಾಡಲಾಗುತ್ತದೆ.
ಇದನ್ನೂ ಕೂಡ ಓದಿ : ವಿದ್ಯಾರ್ಥಿಗಳಿಗೆ ಸಿಹಿಸುದ್ಧಿ.! ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ₹6,000/- ವಿದ್ಯಾರ್ಥಿವೇತನ – ICRO Scholarship
ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ರಾಜ್ಯ ಸರ್ಕಾರವು ಆದೇಶವನ್ನ ಪ್ರಕಟಿಸಿದ್ದು, ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಜಿಲ್ಲಾ ಮಟ್ಟದಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸಿ ಆಯ್ಕೆ ಪಟ್ಟಿ ಬಿಡುಗಡೆ ಮಾಡಲಿವೆ. ಯಾವ ಜಿಲ್ಲೆ ಯಾವಾಗ ಅಧಿಸೂಚನೆ ಹೊರಡಿಸಲಿದೆ ಎಂಬುದನ್ನ ಕಾದು ನೋಡಬೇಕಿದೆ.
ಈ ಕುರಿತು ಆಯಾ ಜಿಲ್ಲೆಯ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಆಯಾ ಜಿಲ್ಲಾಡಳಿತದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬಹುದು. ಜಿಲ್ಲಾ ಪಂಚಾಯಿತಿಯಿಂದ ಈಗಾಗಲೇ ಅನುಮೋದನೆ ಹೊಂದಿರುವ ಸದರಿ ನೌಕರರ ವಯೋನಿವೃತ್ತಿಯಿಂದ, ಮುಂಬಡ್ತಿಯಿಂದ ಅಥವಾ ಮರಣ ಹೊಂದಿರುವ ಕಾರಣಗಳಿಂದಾಗಿ ಹುದ್ದೆ ಖಾಲಿಯಾಗಿದ್ದಲ್ಲಿ, ಗ್ರಾಮ ಪಂಚಾಯಿತಿಯ ಸಿಬ್ಬಂದಿ ವರ್ಗದ ಮಾದರಿಯಲ್ಲಿ ಖಾಲಿಯಾದ ಈ ಮೇಲಿನ ನಾಲ್ಕು ವೃಂದದ ಹುದ್ದೆಗಳಲ್ಲಿ ಯಾರು ಕಾರ್ಯನಿರ್ವಹಿಸದೇ ಇದ್ದಲ್ಲಿ, ಸದರಿ ಹುದ್ದೆಗೆ ಒಂದು ಸಿಬ್ಬಂದಿಯನ್ನ ಸರ್ಕಾರದ ಅಧಿಸೂಚನೆ ಸೂಚಿಸಿರುವಂತೆ ನಿಯಮಾನುಸಾರ ನೇಮಕಾತಿ ಮಾಡಿಕೊಳ್ಳಲು ಎಲ್ಲ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ತಿಳಿಸಿದೆ.
ಇದನ್ನೂ ಕೂಡ ಓದಿ : Raitha Siri Yojane : ರೈತ ಸಿರಿ ಯೋಜನೆಗೆ ಅರ್ಜಿ ಆಹ್ವಾನ.! ಈ ಯೋಜನೆಯಿಂದ ರೈತರಿಗೆ ಸಿಗುತ್ತೆ ₹10,000/- ರೂಪಾಯಿ ಹಣ – ಹೇಗೆ ಪಡೆಯುವುದು.?
ಮುಂದುವರೆದು ನೇಮಕಾತಿಯ ಮೀಸಲಾತಿಯನ್ನ ಕಡ್ಡಾಯವಾಗಿ ಅನುಸರಿಸಲು ಇಲಾಖೆ ಕೋರಿದೆ. ಗ್ರಾಮ ಪಂಚಾಯ್ತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್ ಒನ್, ಗ್ರೇಡ್ ಟೂ ಹಾಗು ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಯನ್ನ ಕೌನ್ಸಿಲಿಂಗ್ ಮೂಲಕ ಮಾಡುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- IPL 2025 : ಇಂದು ಬೆಂಗಳೂರಿನಲ್ಲಿ ಆರ್ ಸಿಬಿಯ ವಿಜಯ ಯಾತ್ರೆ : ಎಲ್ಲಿಂದ ಎಲ್ಲಿಗೆ.?
- ವಿರಾಟ್, ಭುವಿ, ಹ್ಯಾಜಲ್ವುಡ್ ಇವರ್ಯಾರು ಅಲ್ಲ.. RCB ಕಪ್ ಗೆದ್ದಿದ್ದು ಕೆಲವೇ ನಿಮಿಷಗಳ ಹಿಂದೆ ವಿಲನ್ ಎನಿಸಿಕೊಂಡಿದ್ದ ಈ ಆಲ್ರೌಂಡರ್ನಿಂದ!
- ದುಡ್ಡು ಕೊಟ್ರೇ RCB ಆಟಗಾರ ನಾಳೆ JCB ಕಡೆ ಹೋಗ್ತಾನೆ! ವ್ಯಂಗ್ಯವಾಡಿದ ಬಿಜೆಪಿ ಎಂಎಲ್ಸಿ ಸಿ.ಟಿ.ರವಿ
- Gold Rate : ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ನೋಡಿ – ಹೆಣ್ಣುಮಕ್ಕಳಿಗೆ ಸಿಹಿಸುದ್ದಿ ನೀಡುತ್ತಾ ಬಂಗಾರ.!
- ಕೋಟ್ಯಂತರ ಗ್ರಾಹಕರಿಗೆ ಗುಡ್ ನ್ಯೂಸ್, ಮಿನಿಮಂ ಬ್ಯಾಲೆನ್ಸ್ ದಂಡ ರದ್ದುಗೊಳಿಸಿದ ರಾಷ್ಟ್ರೀಕೃತ ಬ್ಯಾಂಕ್
- ಐಪಿಎಲ್ ಫೈನಲ್ ಪಂದ್ಯಕ್ಕೆ ಮಳೆ ಭೀತಿ.? ಮ್ಯಾಚ್ ರದ್ದಾದರೆ ಚಾಂಪಿಯನ್ ಕಿರೀಟ ಯಾರಿಗೆ.? ಇಬ್ಬರಿಗೂ ಟ್ರೋಫಿ ಹಂಚಲಾಗುತ್ತಾ?
- ಆರ್ಸಿಬಿ ಹಾಗು ಪಂಜಾಬ್ ಐಪಿಎಲ್ ಫೈನಲ್ ಪಂದ್ಯ ಪ್ರದರ್ಶಿಸಲು ಮುಂದಾದ ಚಿತ್ರಮಂದಿರಗಳು.! ಆರ್ಸಿಬಿ ಸೋತರೆ ಅಷ್ಟೇ ಕಥೆ!
- 18 ವರ್ಷಗಳ ಕಾಯುವಿಕೆ, RCB – ಕೊಹ್ಲಿ ಕನಸು ; ಯಾರಾಗಲಿದ್ದಾರೆ ಚೊಚ್ಚಲ ಚಾಂಪಿಯನ್.?
- ಕನ್ನಡವನ್ನ ಅವಮಾನಿಸಿ ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ತಡೆಯದಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ಕಮಲ್ ಹಾಸನ್!
- Gold Rate Today : ಇಂದಿನ ಗೋಲ್ಡ್ ರೇಟ್ ಎಷ್ಟಾಗಿದೆ ಗೊತ್ತಾ.? ಹೆಣ್ಣುಮಕ್ಕಳಿಗೆ ಸಿಹಿಸುದ್ದಿ ನೀಡುತ್ತಾ ಚಿನ್ನ.!
- RCB ಕಪ್ ಗೆದ್ರೆ ದಿನೇಶ್ ಕಾರ್ತಿಕ್ ಅನ್ನು ಹಿಡಿಯೋದು ಮಾತ್ರ ಬಹಳ ಕಷ್ಟ! ಯಾಕೆ.? ನಾಸೀರ್ ಹುಸೇನ್ ಅಚ್ಚರಿಯ ಹೇಳಿಕೆ
- IPL 2025 : RCB ಫೈನಲ್ಸ್ ಎಂಟ್ರಿಗೆ ಡಿಂಪಲ್ ಕ್ವೀನ್ ಸಂತಸ, ‘ಈ ಸಲ ಕಪ್ ನಮ್ದೇ’ ಎಂದ ರಚಿತಾ ರಾಮ್
- ಗಂಟಲಲ್ಲಿ ಕಪ್ ಕೇಕ್ ಸಿಲುಕಿ ಮಹಿಳೆ ಸಾವು ; ಮಗಳ ಮದುವೆಗೆ ಒಂದು ದಿನ ಇರುವಾಗ ನಡೆಯಿತು ದುರಂತ
- ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್ ಹಾಸನ್ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು ಎಂದ ಮುಖ್ಯಮಂತ್ರಿ ಚಂದ್ರು
- ಕನ್ನಡಿಗರ ಮೇಲೆ ನಿಲ್ಲದ ಪರ ರಾಜ್ಯದವರ ದಬ್ಬಾಳಿಕೆ, ಆಟೋ ಡ್ರೈವರ್ ಗೆ ಚಪ್ಪಲಿಯಿಂದ ಥಳಿಸಿದ ಯುವತಿ!
- ಕಮಲ್ ಹಾಸನ್ ಸಿನಿಮಾ ಬ್ಯಾನ್ ಮಾಡೋಕಾಗಲ್ಲ ; ಕಾರಣ ಬಿಚ್ಚಿಟ್ಟ ನಿರ್ಮಾಪಕ ಕೆ ಮಂಜು
- ಮೋದಿ ಸರಕಾರದ ಮುಖವಾಡ ಕಳಚಿ ಬಿದ್ದಿದೆ, ತಕ್ಷಣ ಅಧಿವೇಶನ ಕರೆಯಿರಿ : ಸಿಡಿಎಸ್ ಮಾತಿಗೆ ಸಿಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
- ಕಮಲ್ ಹಾಸನ್ ಅವರ ಥಗ್ ಲೈಫ್ ಸಿನಿಮಾಗೆ ಸಂಕಷ್ಟ – ಥಿಯೇಟರ್ ಸುಡ್ತೀವಿ ಅಂದ್ರೂ ಕರ್ನಾಟಕದಲ್ಲಿ ‘ಥಗ್ ಲೈಫ್’ ರಿಲೀಸ್ಗೆ ಸಿದ್ಧತೆ!
- ಅವರ ಹೇಳಿಕೆಯಿಂದ ಯಾರಿಗೂ ಅವಮಾನವಾಗಿಲ್ಲ’- ಕಮಲ್ ಹಾಸನ್ ಪರ ಬ್ಯಾಟ್ ಬೀಸಿದ ನಟ ಕಿಶೋರ್
- IPL 2025 : ಐಪಿಎಲ್ ಫೈನಲ್ ಪಂದ್ಯಕ್ಕೂ ಮುನ್ನ RCB ಅಭಿಮಾನಿಗಳಿಗೆ ಗುಡ್ ನ್ಯೂಸ್.! ಟಿಮ್ ಡೇವಿಡ್ ಕಣಕ್ಕಿಳೀತಾರಾ.?