Loan Interest Waiver : ನಮಸ್ಕಾರ ಸ್ನೇಹಿತರೇ, ರಾಜ್ಯದ ರೈತರು ಬ್ಯಾಂಕುಗಳಲ್ಲಿ ಪಡೆದಿರುವಂತಹ ಸಾಲದ ಬಡ್ಡಿ ಮನ್ನಾ ಮಾಡಲು ಸರ್ಕಾರವು ರೈತರಿಂದ ಅರ್ಜಿ ಆಹ್ವಾನಿಸಿದೆ. ರಾಜ್ಯದ ಪಶುಪಾಲನಾ ಇಲಾಖೆಯಿಂದ ರೈತರು ಹೈನುಗಾರಿಕೆ ಮಾಡಲು ಬ್ಯಾಂಕುಗಳಲ್ಲಿ ಪಡೆದಿರುವಂತಹ ಸಾಲದ ಮೇಲಿನ ಬಡ್ಡಿ ಸಹಾಯಧನ ನೀಡಲು ಅರ್ಹ ಫಲಾನುಭವಿ ರೈತ ಅಭ್ಯರ್ಥಿಗಳಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ.
ಪಶುಪಾಲನಾ ಇಲಾಖೆಯ ಈ ಯೋಜನೆಗೆ ಯಾರೆಲ್ಲಾ ಅರ್ಜಿಯನ್ನ ಸಲ್ಲಿಸಬಹುದು.? ಹೇಗೆ ಅರ್ಜಿ ಸಲ್ಲಿಸಬೇಕು.? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು.?ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಸಾಲದ ಮೇಲಿನ ಬಡ್ಡಿ ಸಹಾಯಧನ :-
ರಾಜ್ಯದ ಪಶುಪಾಲನಾ ಇಲಾಖೆಯು ರೈತರು ಹೈನುಗಾರಿಕೆ ಮಾಡಿ ಉತ್ತಮ ಆದಾಯ ಗಳಿಸಲಿ ಎನ್ನುವ ಉದ್ದೇಶದಿಂದಾಗಿ ಸಾಲದ ಸೌಲಭ್ಯವನ್ನು ನೀಡುತ್ತಿದ್ದು, ಅದರ ಜೊತೆಗೆ ಸಾಲದ ಮೇಲಿನ ವಾರ್ಷಿಕ ಬಡ್ಡಿ ದರವನ್ನು ಮನ್ನಾ ಮಾಡುವ ಅಥವಾ ಬಡ್ಡಿ ಸಹಾಯಧನವನ್ನು ನೀಡುತ್ತಿದೆ. ಈ ಯೋಜನೆಯ ಅಡಿಯಲ್ಲಿ ರೈತ ಮಹಿಳೆಯರು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಹೈನುರಾಸುಗಳನ್ನು ಖರೀದಿಸಲು ತೆಗೆದುಕೊಂಡಿರುವಂತಹ ಸಾಲದ ಮೇಲಿನ ಬಡ್ಡಿ ಸಹಾಯಧನ ನೀಡುತ್ತಿದೆ.
ಸಾಲದ ಮೇಲಿನ ಬಡ್ಡಿ ಎಷ್ಟು ಮನ್ನಾ ಆಗಲಿದೆ.?
ರೈತರು ಹೈನುಗಾರಿಕೆ ಮಾಡಲು ಖರೀದಿಸಿರುವಂತಹ ಹಸು ಹಾಗು ಎಮ್ಮೆಗಳ ಮೇಲೆ ಸಾಲವನ್ನು ಮಾಡಿ, ನಿಗದಿತ ಅವಧಿಯ ಒಳಗೆ ಮರುಪಾವತಿ ಮಾಡಿದ್ದರೆ ರಾಜ್ಯ ಸರ್ಕಾರದ ಪಶುಪಾಲನೆ ಇಲಾಖೆಯಿಂದ ಶೇ. 6% ರಷ್ಟು ಬಡ್ಡಿ ಸಹಾಯಧನವನ್ನು ನೀಡಲಾಗುತ್ತದೆ.
ಇದನ್ನೂ ಕೂಡ ಓದಿ : KSRTC Recruitment 2024 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯಲ್ಲಿ 3000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ ತರಗತಿ ಪಾಸಾಗಿದ್ದರೂ ಸಾಕಂತೆ.!
ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹರು.!
ಸಾಲದ ಮೇಲಿನ ಬಡ್ಡಿಮನ್ನಾಗೆ ಅರ್ಜಿ ಸಲ್ಲಿಸಲು ಹೈನುಗಾರಿಕೆ ಮಾಡುವ ಸಲುವಾಗಿ ರಾಷ್ಟ್ರೀಕೃತ, ಗ್ರಾಮೀಣ ಹಾಗೂ ಸಹಕಾರಿ ಬ್ಯಾಂಕುಗಳಲ್ಲಿ ಅರ್ಹ ರೈತ ಫಲಾನುಭವಿ ಮಹಿಳೆಯರು ಮಾಡಿರುವ ಸಾಲಕ್ಕೆ, ಬಡ್ಡಿಮನ್ನಾ ಮಾಡುವ ಯೋಜನೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಪ್ರಮುಖವಾಗಿ ನಿಗದಿತ ಅವಧಿಯ ಒಳಗಾಗಿ ಸಾಲ ಮರುಪಾವತಿ ಮಾಡಿರುವ ಅರ್ಹ ಫಲಾನುಭವಿ ರೈತ ಮಹಿಳೆಯರು ಮಾತ್ರ ಈ ಸಾಲದ ಮೇಲಿನ ಬಡ್ಡಿಮನ್ನಾಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಬ್ಯಾಂಕ್ ಖಾತೆ ಪಾಸ್ ಬುಕ್
- ಉತಾರ
- ಭಾವಚಿತ್ರ
ಇದನ್ನೂ ಕೂಡ ಓದಿ : Lineman Recruitment : 2000 ಲೈನ್ ಮ್ಯಾನ್ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ. ಎಸ್ಎಸ್ಎಲ್ ಸಿ ಪಾಸಾದವರು ಅರ್ಜಿ ಸಲ್ಲಿಸಿ.
ಎಲ್ಲಿ ಅರ್ಜಿ ಸಲ್ಲಿಸುವುದು.?
ಸಾಲದ ಮೇಲಿನ ಬಡ್ಡಿಮನ್ನಾ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅರ್ಹ ಫಲಾನುಭವಿ ಮಹಿಳಾ ರೈತರು ನಿಮ್ಮ ತಾಲೂಕಿನ ಪಶು ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿಯನ್ನ ಪಡೆದುಕೊಂಡು, ಈ ಯೋಜನೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಕರ್ನಾಟಕದಲ್ಲಿ ಮದ್ಯ ದರ ಏರಿಕೆ: ಬಡವರ ಬ್ರ್ಯಾಂಡ್ ತುಟ್ಟಿ, ಶ್ರೀಮಂತರ ಮದ್ಯ ಸಸ್ತಾ.. ಸಂಪೂರ್ಣ ವಿವರ ಇಲ್ಲಿದೆ
- ಹಿಜಾಬ್ಗೆ ಗ್ರೀನ್ ಸಿಗ್ನಲ್; ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ವಿರೋಧ – ಉಗ್ರ ಪ್ರತಿಭಟನೆ ಎಚ್ಚರಿಕೆ
- Horoscope Today : 14 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯಾರು ಇಲ್ಲಿ ಅತಿ ದೊಡ್ಡ ಮೂರ್ಖರು? ಇಂಧನ ಉಳಿಸಿ ಎಂದು ಹೇಳಿದ ಬೆನ್ನಲ್ಲೇ ರೋಡ್ ಶೋ ಮಾಡಿದ ಮೋದಿಯೋ? ಜನರೋ?
- ‘ನಿಮ್ಮನ್ನು ಕೇರಳ ಕ್ಷಮಿಸಲ್ಲ, ಮತ್ತೆ ಚುನಾವಣೆಯಲ್ಲಿ ಗೆಲ್ಲಲ್ಲ’; ಸಿಎಂ ಆಯ್ಕೆ ವಿಳಂಬ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್ ಪ್ರೊಟೆಸ್ಟ್
- ಹಿಜಾಬ್, ಜನಿವಾರ, ಶಿವದಾರ ಧರಿಸಲು ಅನುಮತಿ ನೀಡಿದ ಸರ್ಕಾರ! ಪರೀಕ್ಷೆಯಲ್ಲಿ ಇನ್ನು ಧಾರ್ಮಿಕ ಪದ್ಧತಿಗೆ ಮುಕ್ತ ಅವಕಾಶ
- “ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಈ ಹುಚ್ಚುತನ ಬಿಡಿ” : ಡಿ.ಕೆ ಶಿವಕುಮಾರ್ಗೆ ಸಂಸದ ತೇಜಸ್ವಿ ಸೂರ್ಯ ಚಾಟಿ
- ಅರಸನ ಅರಮನೆಗೆ ಗ್ರಹಣ ಪಟ್ಟದ ಆನೆಗೆ ಸಂಕಷ್ಟ: ರಾಜಕೀಯ ಸಂಚಲನ ಮೂಡಿಸಿದ ಕೋಡಿಶ್ರೀಗಳ ಸ್ಫೋಟಕ ಭವಿಷ್ಯವಾಣಿ
- NEET UG: ನೀಟ್ ಪೇಪರ್ 10 ಲಕ್ಷಕ್ಕೆ ಖರೀದಿ, 15 ಲಕ್ಷಕ್ಕೆ ಸೇಲ್! : ಆರೋಪಿ ಶುಭಂ ಅಸಲಿಗೆ ಯಾರು?
- ಸಾರ್. ನನ್ನ ಹೆಂಡತಿ ಮದುವೆಯನ್ನು ತಪ್ಪಿಸಿ..! ಬೆಳಗಾವಿಯಲ್ಲಿ ಪತಿಯ ಗೋಳಾಟ!
- ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ : ಕರಾವಳಿ ಜನರೇ ಎಚ್ಚರ
- ಒಬ್ಬ ಮುಸಲ್ಮಾನನ ಮೇಲೆ ಕೈ ಇಟ್ಟರೂ ನಾವು ನಿಮ್ಮನ್ನು ಕೊಲ್ಲುತ್ತೇವೆ: ಕೊಲೆ ಬೆದರಿಕೆ ಹಾಕಿದ ಶಾಸಕ ಹುಮಾಯೂನ್ ಕಬೀರ್
- ವೈದ್ಯರ ನಿರ್ಲಕ್ಷ್ಯದಿಂದ ಕಣ್ಣುಗಳಿಲ್ಲದೆ ಜನಿಸಿದ ಮಗು ! ಆಸ್ಪತ್ರೆಗೆ 1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್.!
- ಟ್ರೆಕ್ಕಿಂಗ್ ಪ್ರಿಯರಿಗೆ ಸರ್ಕಾರ ಶಾಕ್..! ರಾಜ್ಯಾದ್ಯಂತ ಚಾರಣ ಬ್ಯಾನ್ ಮಾಡಿದ ಸರ್ಕಾರ.. ಕಾರಣವೇನು ಗೊತ್ತೆ.?
- ಸನಾತನ ಧರ್ಮ ನಾಶ : ಸದನದಲ್ಲಿ ಉದಯನಿಧಿ ಗುಡುಗು, ಮೌನವಹಿಸಿ ಸಮ್ಮತಿಸಿದ್ರಾ ಸಿಎಂ ವಿಜಯ್
- ಬಂಗಾಳದ ಮಾಜಿ ಚುನಾವಣಾಧಿಕಾರಿ ಈಗ ರಾಜ್ಯದ ‘ಮುಖ್ಯ ಕಾರ್ಯದರ್ಶಿ’: ಇದು ‘ನಾಚಿಕೆಗೇಡು’ ಎಂದ ತೃಣಮೂಲ ಕಾಂಗ್ರೆಸ್!
- ‘ಮಳೆಗಾಲದಲ್ಲಿ ಪ್ರವಾಹ ಉಂಟಾದ್ರೆ ಸೂಟ್ ಧರಿಸಿ ಜನರ ಸೇವೆ ಹೇಗೆ ಮಾಡ್ತೀರಿ’; ಸಿಎಂ ವಿಜಯ್ ಗೆ ಅಣ್ಣಾಮಲೈ ಟಾಂಗ್
- ಗುಡುಗು-ಸಿಡಿಲಿನ ಆರ್ಭಟಕ್ಕೆ ಭೂಮಿ ತಲ್ಲಣ: ಕೋಡಿಶ್ರೀಗಳ ಸ್ಪೋಟಕ ಭವಿಷ್ಯವಾಣಿ
- PWD ಇಂಜಿನಿಯರ್ ದುರಂತ ಅಂತ್ಯ, ತಾಯಿ ಇಲ್ಲದ ನೋವಲ್ಲಿ ದೇವರಾಯನದುರ್ಗ ಬೆಟ್ಟದಿಂದ ಜಿಗಿದು ಪ್ರಾಣಬಿಟ್ಟ!!
- Horoscope Today : 12 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ



















