Labour Card Free Tool Kit Scheme : ನಮಸ್ಕಾರ ಸ್ನೇಹಿತರೇ, 2024-25 ನೇ ಸಾಲಿಗೆ ವೃತ್ತಿಪರ ಕುಶಲ ಕಾರ್ಮಿಕರಿಂದ ಅಂದ್ರೆ ಗಾರೆ ಕೆಲಸ, ಪೇಂಟಿಂಗ್ ಕೆಲಸ, ಮರಗೆಲಸ, ಹೊಲಿಗೆ ಕೆಲಸ, ದೋಬಿ ಕೆಲಸ, ಆಚಾರಿ ಕೆಲಸ, ಪ್ಲಂಬಿಂಗ್ ಕೆಲಸ, ಎಲೆಕ್ಟ್ರಿಕಲ್ ಕೆಲಸ, ಕ್ಷೌರಿಕ ಕೆಲಸಗಳಂತಹ ಇತ್ಯಾದಿ ವೃತ್ತಿಪರ ಕೆಲಸಗಳನ್ನು ಮಾಡುತ್ತಿರುವಂತಹ ಈ ನಾಲ್ಕು ಜಿಲ್ಲೆಯ ವೃತ್ತಿಪರ ಕಾರ್ಮಿಕರಿಗೆ ವೃತ್ತಿಪರ ಉಪಕರಣಗಳನ್ನ ಪಡೆದುಕೊಳ್ಳುವುದಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಉಚಿತ ಟೂಲ್ ಕಿಟ್ ಪಡೆಯಲು ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸುವುದಕ್ಕೆ ಬೇಕಾಗಿರುವ ಅಗತ್ಯ ದಾಖಲೆಗಳೇನು.? ಎಲ್ಲಿ ಅರ್ಜಿ ಸಲ್ಲಿಸಬೇಕು.? ಏನೆಲ್ಲಾ ಅರ್ಹತೆಗಳಿರಬೇಕು.? ಹಾಗೆಯೇ ಅರ್ಜಿ ಸಲ್ಲಿಸುವುದಕ್ಕೆ ಕೊನೆಯ ದಿನಾಂಕ ಯಾವುದು.? ಮತ್ತು ಯಾವ ಜಿಲ್ಲೆಗಳಿಂದ ಈ ವೃತ್ತಿಪರ ಉಪಕರಣಗಳನ್ನ ಪಡೆದುಕೊಳ್ಳುವುದಕ್ಕೆ ಅರ್ಜಿಯನ್ನು ಆಹ್ವಾನ ಮಾಡಿದ್ದಾರೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : KSRTC Recruitment 2024 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯಲ್ಲಿ 3000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ ತರಗತಿ ಪಾಸಾಗಿದ್ದರೂ ಸಾಕಂತೆ.!
ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಗ್ರಾಮ ಪಂಚಾಯತಿಯ ದೃಢೀಕರಿಸಿದ ಪತ್ರ
- ಮತದಾರರ ಗುರುತಿನ ಚೀಟಿ
- ವಿಕಲಚೇತನರ ಪ್ರಮಾಣ ಪತ್ರ (ಅನ್ವಯವಾದಲ್ಲಿ)
- ಪಾಸ್ ಪೋರ್ಟ್ ಸೈಜ್ ಫೋಟೋ
- ಮರಗೆಲಸ / ದೋಬಿ / ಇತ್ಯಾದಿ ಕಸುಬಿನ ಕುಶಲಕರ್ಮಿಯಾಗಿದ್ದಲ್ಲಿ ಆಯಾ ಗ್ರಾಮ ಪಂಚಾಯತಿ / ಕಾರ್ಮಿಕ ಇಲಾಖೆಯಿಂದ ಕಸುಬು ನಡೆಸುತ್ತಿರುವ ಬಗ್ಗೆ ದೃಢೀಕರಣ ಪತ್ರ
- ಆಧಾರ್ ಕಾರ್ಡ್ ಲಿಂಕ್ ಆಗಿರುವ ಮೊಬೈಲ್ ನಂಬರ್
ಏನೆಲ್ಲಾ ಅರ್ಹತೆಗಳಿರಬೇಕು.?
- ಈ ಯೋಜನೆಯಡಿ ಸೌಲಭ್ಯವು ಗ್ರಾಮೀಣ ಪ್ರದೇಶದವರಿಗೆ ಮಾತ್ರ ಅನ್ವಯಿಸಲಾಗುತ್ತದೆ.
- ಈಗಾಗಲೇ ಇಲಾಖೆಯ ವತಿಯಿಂದ ಸೌಲಭ್ಯ ಪಡೆದ ಫಲಾನುಭವಿಗಳು ಇದಕ್ಕೆ ಅರ್ಜಿ ಸಲ್ಲಿಕೆ ಅರ್ಹರಿರುವುದಿಲ್ಲ.
- ಆನ್ಲೈನ್ ಅರ್ಜಿಯೊಂದಿಗೆ ದಾಖಲಾತಿಗಳನ್ನು ಆಯಾ ತಾಲೂಕಿನ ವಿಸ್ತರಣಾಧಿಕಾರಿಗಳ ಕಚೇರಿಗೆ ಕಡ್ಡಾಯವಾಗಿ ಸಲ್ಲಿಸಬೇಕಾಗಿರುತ್ತದೆ.
ಇದನ್ನೂ ಕೂಡ ಓದಿ : SBI Recruitment 2024 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ 10ನೇ ತರಗತಿ ಪಾಸ್ ಆದವರಿಗೆ ಉದ್ಯೋಗವಕಾಶ.! ಈಗಲೇ ಅರ್ಜಿ ಸಲ್ಲಿಸಿ.
ಯಾವ ಜಿಲ್ಲೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.?
ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ತುಮಕೂರು, ಉಡುಪಿ ಜಿಲ್ಲೆಗಳಿಂದ ಈ ಅರ್ಜಿಯನ್ನು ಆಹ್ವಾನ ಮಾಡಿದ್ದಾರೆ. ಯಾರೆಲ್ಲಾ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ತುಮಕೂರು, ಉಡುಪಿ ಜಿಲ್ಲೆಗಳಲ್ಲಿ ಮೇಲೆ ತಿಳಿಸಲಾದ ವೃತ್ತಿಪರ ಕೆಲಸಗಳನ್ನು ಮಾಡುತ್ತಿರುವ ಕಾರ್ಮಿಕರು ಈ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವೆಬ್ ಸೈಟ್ ಡೈರೆಕ್ಟ್ ಲಿಂಕ್ : 2024-25ನೇ ಸಾಲಿನಲ್ಲಿ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ವೃತ್ತಿಪರ ಉಪಕರಣಗಳನ್ನು ಪಡೆಯಲು ಅರ್ಜಿ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮಗುವಿಗೆ ಜನ್ಮ ನೀಡಿದ 10ನೇ ಕ್ಲಾಸ್ ವಿದ್ಯಾರ್ಥಿನಿ: ಶಾಲಾ ಬಸ್ ಡ್ರೈವರ್ನಿಂದಲೇ ನೀಚ ಕೃತ್ಯ
- ಹುಬ್ಬಳ್ಳಿ ಮರ್ಯಾದಾ ಹತ್ಯೆ ಮಾಸುವ ಮುನ್ನವೇ, ಚಿತ್ರದುರ್ಗದಲ್ಲಿ ಮತ್ತೊಬ್ಬ ಗರ್ಭಿಣಿ ಜಾತಿ ದ್ವೇಷಕ್ಕೆ ಬಲಿ!
- ಲಿವರ್ ಭಾಗದಲ್ಲಿ ಸೇರಿಕೊಂಡಿರುವ ಕೊಬ್ಬಿನಾಂಶವನ್ನು ಹೊರಹಾಕುವ ಪಾನೀಯವಿದು
- ಪತ್ನಿ ಕಸ್ಟಡಿಗೆ ಮಕ್ಕಳನ್ನು ಬಿಡಲು ಕೋರ್ಟ್ ಆದೇಶ : ಇಬ್ಬರು ಕಂದಮ್ಮಗಳಿಗೆ ವಿಷವುಣಿಸಿ ತಾಯಿ ಜೊತೆ ಪತಿ ಆತ್ಮಹತ್ಯೆ!
- ಲವರ್ ಜೊತೆ ಸೇರಿ ಗಂಡನನ್ನು ಕೊಂದು, ಮೃತದೇಹವನ್ನು ‘ಗ್ರೈಂಡರ್’ ನಲ್ಲಿ ರುಬ್ಬಿ, ಚರಂಡಿಗೆ ಎಸೆದ ಪತ್ನಿ!
- ಹಿಂದೂ ಮಹಿಳೆಯ ಸೆರಗು ಎಳೆಯುವ ಧೈರ್ಯ ನಿಮಗಿದೆಯೇ? : ನಿತೀಶ್ ಕುಮಾರ್ಗೆ ಜಾವೇದ್ ಅಖ್ತರ್ ಪ್ರಶ್ನೆ
- Arecanut Price : ಇಂದಿನ ಅಡಿಕೆ ಧಾರಣೆ : ಚೇತರಿಕೆ ಕಂಡಿತಾ ಅಡಿಕೆ ದರ : ಇಲ್ಲಿದೆ ಡಿಸೆಂಬರ್ 23ರ ದರಪಟ್ಟಿ
- ರಕ್ತನಾಳಗಳಲ್ಲಿ ಬ್ಲಾಕೇಜ್ ಇಲ್ಲದಿದ್ದರೂ ಕಾಡಬಹುದು ಹೃದಯಾಘಾತ! ಏನಿದು MINOCA? 2025ರಲ್ಲಿ ಈ ಪ್ರಕರಣಗಳು ಹೆಚ್ಚುತ್ತಿರುವುದು ಏಕೆ?
- ‘ಲವರ್’ ಜೊತೆ ಸೇರಿ ಪತಿಗೆ ನೇಣು ಬಿಗಿದು ಕೊಂದು ‘ಹೃದಯಾಘಾತ’ ಎಂದು ಬಿಂಬಿಸಿದ ಪಾಪಿ ಪತ್ನಿ.!
- ಮುಸ್ಲಿಂ ವೈದ್ಯೆಯ ನಕಾಬ್ ಎಳೆದ ಪ್ರಕರಣ : ಸಿಎಂ ನಿತೀಶ್ ಭಾವಚಿತ್ರಕ್ಕೆ ಚಪ್ಪಲಿ ಏಟು
- Horoscope Today : ಡಿಸೆಂಬರ್ 23 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಫೆಬ್ರವರಿ-ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಿಎಂ ಸಿದ್ದರಾಮಯ್ಯ ಘೋಷಣೆ
- ಡಿ ಕೆ ಶಿವಕುಮಾರ್ ಎಷ್ಟೇ ಯತ್ನಿಸಿದರೂ ನಾನು ಸಿದ್ದರಾಮಯ್ಯ ಪರ : ಮಾಜಿ ಸಚಿವ ಕೆ.ಎನ್ ರಾಜಣ್ಣ
- ಗಂಡ ಇಷ್ಟ ಇಲ್ಲ, ಪ್ರೇಮಿಯೂ ಸೇರಿಸ್ತಿಲ್ಲ; ‘ಯಾರಿಗೆ ಬೇಕು ಈ ಲೋಕ’ವೆಂದು ಲೈವ್ನಲ್ಲಿ ನೇಣಿಗೆ ಶರಣಾದ ಗೃಹಿಣಿ!
- ನಾರ್ಮಲ್ ಕೊಲೆಸ್ಟ್ರಾಲ್ ಇದ್ದರೂ ಭಾರತೀಯರಲ್ಲಿ ಹೃದಯಾಘಾತ ಸಂಭವಿಸುವುದೇಕೆ.? ಇಲ್ಲಿದೆ ವೈದ್ಯರು ನೀಡುವ 5 ಆಘಾತಕಾರಿ ಕಾರಣಗಳು
- ಕೊಲೆಸ್ಟ್ರಾಲ್ ಹೆಚ್ಚಾಗಿದೆ ಅಂತ ಚಿಂತೆನಾ? ಈ ಒಂದು ಹಣ್ಣು ತಿಂದ್ರೆ ಸಾಕು ರಕ್ತದಲ್ಲಿರೋ LDL ಕಡಿಮೆಯಾಗುತ್ತೆ.!
- ಬೆಂಗಳೂರಲ್ಲಿ ಆಂಟಿ ಸಹವಾಸ ಬೇಡ ಅಂದ ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ : ಮಹಿಳೆ ಅರೆಸ್ಟ್
- Horoscope Today : ಡಿಸೆಂಬರ್ 22 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : ಸೋಮವಾರದ 12 ರಾಶಿ ಭವಿಷ್ಯ ಇಲ್ಲಿದೆ
- ರಾಜ್ಯದಲ್ಲಿ ಮರ್ಯಾದಾ ಹತ್ಯೆ : ಅನ್ಯ ಜಾತಿ ಯುವಕನ ಜತೆ ಮದುವೆ : ಗರ್ಭಿಣಿ ಮಗಳನ್ನು ಕೊಂದ ಪಾಲಕರು
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು



















