Farm Pond : ನಮಸ್ಕಾರ ಸ್ನೇಹಿತರೇ, ಸರ್ಕಾರದ ಹಲವು ಯೋಜನೆಗಳ ಅಡಿಯಲ್ಲಿ ಅರ್ಹ ಫಲಾನುಭವಿ ರೈತರಿಗೆ ಸಬ್ಸಿಡಿ ದೊರೆಯುತ್ತಿದ್ದು, ಇದೀಗ ಕೆಲವು ರೈತರಿಗೆ ಕೃಷಿ ಕೆಲಸಕ್ಕಾಗಿ ಸಹಾಯವಾಗಲೆಂದು ಸಬ್ಸಿಡಿ ದರದಲ್ಲಿ ಕೃಷಿ ಹೊಂಡ ದೊರೆಯಲಿದ್ದು, ಯಾವ ರೈತರಿಗೆಲ್ಲಾ ಈ ಭಾಗ್ಯ ಸಿಗಲಿದೆ.? ಹಾಗೆಯೇ ಈ ಕೃಷಿ ಹೊಂಡ ಸಬ್ಸಿಡಿ ಹೇಗೆ ಪಡೆದುಕೊಳ್ಳಬೇಕು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : ಕಾರ್ಮಿಕರಿಗೆ ಸಿಹಿಸುದ್ಧಿ.! ಉಚಿತ ಟೂಲ್ ಕಿಟ್ ಪಡೆಯಲು ಕಾರ್ಮಿಕರಿಂದ ಅರ್ಜಿ ಆಹ್ವಾನ.! Labour Card Free Tool Kit Scheme
ಈ ಕೃಷಿ ಹೊಂಡದ (Farm Pond) ಬಗ್ಗೆ ನೀವು ಸಂಪೂರ್ಣ ಮಾಹಿತಿ ತಿಳಿದುಕೊಳ್ಳಬೇಕೆಂದರೆ ನಿಮ್ಮ ಹತ್ತಿರವಿರುವ ರೈತ ಸಂಪರ್ಕ ಕೇಂದ್ರ ಅಥವಾ ಗ್ರಾಮ ಪಂಚಾಯಿತಿಯಲ್ಲಿ ಭೇಟಿ ನೀಡಿ ಮಾಹಿತಿಯನ್ನ ಪಡೆದುಕೊಳ್ಳಬಹುದಾಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೇವಲ ಇಂತಿಷ್ಟು ಕೃಷಿ ಹೊಂಡಗಳು ಸಬ್ಸಿಡಿ ದರದಲ್ಲಿ ದೊರೆಯಲಿದ್ದು, ಇದರಿಂದಾಗಿ ಏಕಕಾಲಕ್ಕೆ ಎಲ್ಲ ರೈತರಿಗೆ ಈ ಕೃಷಿ ಹೊಂಡ ಯೋಜನೆಯ ಭಾಗ್ಯ ಸಿಗುವುದಿಲ್ಲ.
ನೀವು ಕೃಷಿ ಹೊಂಡದ (Farm Pond) ಪಡೆಯಲು ಅರ್ಹ ರೈತರಾಗಿದ್ದಾರೆ, ಮೊದಲು ನಿಮ್ಮ ಊರಿನಲ್ಲಿ ಈ ವರ್ಷದ ಕೃಷಿ ಹೊಂಡಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆಯಾ.? ಎಂದು ಮೊದಲು ತಿಳಿದುಕೊಳ್ಳಬೇಕಾಗುತ್ತದೆ. ಒಂದು ವೇಳೆ ನಿಮ್ಮ ಊರಿನಲ್ಲಿ ಈ ವರ್ಷದ ಕೃಷಿ ಹೊಂಡದ ಅರ್ಜಿ ಆಹ್ವಾನಿಸಿದರೆ ಅರ್ಹ ರೈತ ಫಲಾನುಭವಿಗಳು ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಇದನ್ನೂ ಕೂಡ ಓದಿ : SBI Recruitment 2024 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ 10ನೇ ತರಗತಿ ಪಾಸ್ ಆದವರಿಗೆ ಉದ್ಯೋಗವಕಾಶ.! ಈಗಲೇ ಅರ್ಜಿ ಸಲ್ಲಿಸಿ.
ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ಜಮೀನಿನ ಪಹಣಿ
- ಬ್ಯಾಂಕ್ ಪಾಸ್ ಬುಕ್
- ರೈತರ ಫ್ರೂಟ್ಸ್ ಐಡಿ (FID) ಕಡ್ಡಾಯವಾಗಿದೆ.
- ಇತ್ತೀಚಿನ ಭಾವಚಿತ್ರ
- ಈ ಹಿಂದೆ ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ಸೌಲಭ್ಯ ಪಡೆದಿರಬಾರದು.
ಮೊದಲು ಕೃಷಿ ಹೊಂಡವನ್ನು ನಿರ್ಮಾಣ ಮಾಡಿದ ನಂತರ ನೀವು ಈ ಕೆಲಸಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಇಲ್ಲವಾದಲ್ಲಿ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಪಡೆದಿರುವುದಿಲ್ಲ ಎಂದರ್ಥ.! ಕೃಷಿ ಭಾಗ್ಯ ಯೋಜನೆಯಡಿ ನೀರು ಸಂಗ್ರಹಣೆಗೆ ಕೃಷಿಹೊಂಡ ನಿರ್ಮಾಣ, ನೀರು ಸೋರಿಕೆ ತಡೆಯಲು ಪಾಲಿಥಿನ್ ಹೊದಿಕೆ, ಕೆರೆಯಿಂದ ನೀರು ಹರಿಸಲು ಡೀಸೆಲ್ ಪಂಪ್ ಸೆಟ್, ಬೆಳೆಗೆ ನೀರು ಹಾಯಿಸಲು ಲಘು ನೀರಾವರಿ ಸಾಧನಗಳು, ಕೃಷಿಹೊಂಡದ ಸುತ್ತ ತಂತಿ ಬೇಲಿ ನಿರ್ಮಿಸಲಾಗುವುದು. ಹಾಗು 100 ಕೋಟಿ ವೆಚ್ಚದಲ್ಲಿ ರಾಜ್ಯದ 24 ಜಿಲ್ಲೆಗಳ 106 ತಾಲೂಕುಗಳಲ್ಲಿ ಒದಗಿಸಲಾಗುವುದು.
ಇದನ್ನೂ ಕೂಡ ಓದಿ : KSRTC Recruitment 2024 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯಲ್ಲಿ 3000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ ತರಗತಿ ಪಾಸಾಗಿದ್ದರೂ ಸಾಕಂತೆ.!
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್



















