Railway Recruitment : ನಮಸ್ಕಾರ ಸ್ನೇಹಿತರೇ, ಭಾರತೀಯ ರೈಲ್ವೆ ಇಲಾಖೆಯಲ್ಲಿ 7,000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಪಿಯುಸಿ (PUC), ಐಟಿಐ (ITI) ಹಾಗು ಡಿಗ್ರಿ (Degree) ಪಾಸಾದವರಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದ್ದು, ಹೇಗೆ ಅರ್ಜಿ ಸಲ್ಲಿಸುವುದು.? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಒಟ್ಟು ಭಾರತೀಯ ರೈಲ್ವೆ ಇಲಾಖೆಯಲ್ಲಿ 7,951 ಹುದ್ದೆಗಳ ನೇಮಕಾತಿ ಆರಂಭವಾಗಿದ್ದು, ಇದರಲ್ಲಿ ರಾಸಾಯನಿಕ ಮೇಲ್ವಿಚಾರಕರು (44,900 ಮಾಸಿಕ ವೇತನ) ಹುದ್ದೆಗಳು ಇರುತ್ತವೆ. ಮತ್ತು ಉಳಿದವು ಜೂನಿಯರ್ ಇಂಜಿನಿಯರ್ ಹಾಗೂ ಡಿಪೋ ಮೆಟೀರಿಯಲ್ ಸುಪರಿಂಡೆಂಟ್ ಹಾಗೂ ಕೆಮಿಕಲ್ ಮೆಟಲ್ಜಿಕಲ್ ಅಸಿಸ್ಟೆಂಟ್ (35,400 ಮಾಸಿಕ ವೇತನ) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ವಯಸ್ಸು 18 ವರ್ಷಕ್ಕಿಂತ ಮೇಲ್ಪಟ್ಟಿರಬೇಕು. ಹಾಗೂ 36 ವರ್ಷವನ್ನು ಮೀರಿರಬಾರದು ಎಂದು ತಿಳಿಸಲಾಗಿರುತ್ತದೆ.
ಇದನ್ನೂ ಕೂಡ ಓದಿ : ಕಾರ್ಮಿಕರಿಗೆ ಸಿಹಿಸುದ್ಧಿ.! ಉಚಿತ ಟೂಲ್ ಕಿಟ್ ಪಡೆಯಲು ಕಾರ್ಮಿಕರಿಂದ ಅರ್ಜಿ ಆಹ್ವಾನ.! Labour Card Free Tool Kit Scheme
ಎಸ್ ಸಿ, ಎಸ್ ಟಿ (SC/ST) ಹಾಗೂ ಮಹಿಳಾ ಅಭ್ಯರ್ಥಿಗಳಿಗೆ, ಟ್ರಾನ್ಸ್ ಜೆಂಡರ್ ಹಾಗೂ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ₹250/- ರೂಪಾಯಿ ಅರ್ಜಿ ಶುಲ್ಕ ಇರುತ್ತದೆ. ಇತರೆ ಅಭ್ಯರ್ಥಿಗಳಿಗೆ ₹500/- ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿರುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕು ಹಾಗೂ ಅಧಿಸೂಚನೆಯ ಲಿಂಕ್ ಗೆ ಇಲ್ಲಿ ಕ್ಲಿಕ್ ಮಾಡಿ :- Apply Now, Click Here
ಪ್ರಮುಖ ದಿನಾಂಕಗಳೇನು.?
| ಅರ್ಜಿ ಸಲ್ಲಿಕೆಯ ಆರಂಭದ ದಿನಾಂಕ :- | 30-07-2024 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- | 29-08-2024 |
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಎಚ್.ವಿಶ್ವನಾಥ್ ಅವರಿಗೆ ವಯಸ್ಸಾಗಿದೆ. ಅರಳುಮರಳು, ಏನೇನೊ ಬಡಬಡಿಸುತ್ತಾರೆ, ಕ್ಷಮಿಸಿಬಿಡೋಣ : ಸಚಿವ ಮಧು ಬಂಗಾರಪ್ಪ
- ಒಟ್ಟಿಗೆ ಮಕ್ಕಳು ಮಾಡಿಕೊಂಡು ಈಗ ರೇಪ್ ಎಂದರೆ ಹೇಗೆ? ಲಿವಿನ್ ಸಂಬಂಧದಲ್ಲಿದ್ದ ಯುವತಿಗೆ ಸುಪ್ರೀಂ ಕೋರ್ಟ್ ಚಾಟಿ!
- ಪತ್ನಿಯ ಅಶ್ಲೀಲ ಫೋಟೋಗಳು ವೈರಲ್! ಕೆಲವೇ ಗಂಟೆಯಲ್ಲಿ 19 ವರ್ಷದ ಯುವಕನ ಕಥೆ ಮುಗಿಸಿದ ನಾಲ್ವರು ಸ್ನೇಹಿತರು
- ಓ ಬಂಗಾಳ ಪೊಲೀಸರೇ ಸ್ವಲ್ಪ ಹಿಂದೆ ಸರಿಯಿರಿ : ಮೋಟಭಾಯ್ ಆರ್ಭಟಕ್ಕೆ ತೃಣಮೂಲ ಕಾಂಗ್ರೆಸ್ ಕಂಗಾಲು!
- ಸ್ಪಷ್ಟವಾಗಿ ಹೇಳ್ತೀನಿ ಮಮತಾ ಬ್ಯಾನರ್ಜಿ ಮತ್ತೆ ಅಧಿಕಾರಕ್ಕೆ ಬರಲ್ಲ; ಕೇಸ್ ಹಾಕುವ ಬೆದರಿಕೆಗೆ ಅಮಿತ್ ಶಾ ಕೌಂಟರ್
- ದೀದಿ ಮಾತ್ರ ನಿಮ್ಮನ್ನು ರಕ್ಷಿಸಲು ಸಾಧ್ಯ: ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್
- ನಿಶ್ಚಿತಾರ್ಥ ಬಿಟ್ಟು ಬೆರೊಬ್ಬ ಯುವಕನ ಜೊತೆ ಯುವತಿ ಪರಾರಿ – ಹಿಂದೂ ಸಂಘಟನೆಗಳ ಲವ್ ಜಿಹಾದ್ ಆರೋಪ
- Horoscope Today : 27 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಒಳ ಮೀಸಲಾತಿ ಕಗ್ಗಂಟಿಗೆ ಅಂತ್ಯ ಹಾಡಿದ ರಾಜ್ಯ ಸರ್ಕಾರ : ಯಾವ ಸಮುದಾಯಕ್ಕೆ ಎಷ್ಟು? ಇಲ್ಲಿದೆ ಮಾಹಿತಿ!
- ‘ಶಿಕ್ಷಕರೇ ಇಲ್ಲ, SSLCಯಲ್ಲಿ 94% ಬಂದಿದ್ದು ಹೇಗೆ? ದೊಡ್ಡ ಗೋಲ್ಮಾಲ್ ನಡೆದಿದೆ’ : ಎಚ್.ವಿಶ್ವನಾಥ್
- ಇವು ಸಿಕ್ರೆ ಬಿಡ್ಲೇಬೇಡಿ, ಅನೇಕಾನೇಕ ಪ್ರಯೋಜನಾ ; ನಿಮ್ಮ ಪ್ರದೇಶಗಳಲ್ಲಿ ಇದಕ್ಕೇನು ಹೆಸರಿದೆ.?
- ‘ಬೆಂದ ಮನೆಯಲ್ಲಿ ‘ಗಳ’ ಹಿರಿಯುವ ಕೆಲಸಕ್ಕೆ ಕೈ ಹಾಕಲ್ಲ; 5ನೇ ಬಾರಿ ದೇವರು ಜೀವನ ಕೊಟ್ಟಿದ್ದಾನೆ : ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ
- ಈ ಒಂದೇ ಎಲೆ 100 ರೋಗಗಳಿಗೆ ಔಷಧಿ ; ಮನೆಯಲ್ಲಿದ್ರೆ ವೈದ್ಯರೇ ಬೇಕಾಗಿಲ್ಲ!
- ಬೆಂಗಳೂರು ಮಧ್ಯೆದಲ್ಲಿ ಡಾ ರಾಜ್ ಸಮಾಧಿಗೆ 2.5 ಎಕರೆ ಭೂಮಿ ಕೊಟ್ಟಿದ್ದು ಸರಿಯಲ್ಲ; ಅಣ್ಣಾವ್ರ ಹುಟ್ಟುಹಬ್ಬದಂದೇ ನಟ ಚೇತನ್ ಹೇಳಿಕೆ ವಿವಾದ
- ಮುಗ್ದ ಮಕ್ಕಳ ಹಿಂದೆ ಅಡಗಿ ಟ್ವೀಟ್ ಮಾಡುವುದನ್ನು ಬಿಡಿ, ಅದು ಹೇಡಿತನ ಎಂದು ಸಚಿವ ಪ್ರಿಯಾಂಕ್ ಖರ್ಗೆಗೆ ತಿರುಗೇಟು ನೀಡಿದ ಬಿಜೆಪಿ
- Horoscope Today : 25 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- Breaking News : ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ : ‘ICU’ ನಲ್ಲಿ ಚಿಕಿತ್ಸೆ.!
- SHOCKING : ಹೆಣ್ಣು ಮಕ್ಕಳಲ್ಲಿ ಎಂಟು ವರ್ಷಕ್ಕೇ ಋತುಚಕ್ರ : ಆತಂಕಕಾರಿ ವರದಿ ಬಹಿರಂಗ.!
- Horoscope Today : 24 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ನೇತಾಜಿ ಘೋಷಣೆ ವಿವೇಕಾನಂದರದ್ದು ಎಂದ ಯೋಗಿ ಆದಿತ್ಯನಾಥ್ ಇತಿಹಾಸದ ಜ್ಞಾನವಿಲ್ಲ ಎಂದು ನೆಟ್ಟಿಗರ ಆಕ್ರೋಶ



















