Gram Panchayat Jobs : ನಮಸ್ಕಾರ ಸ್ನೇಹಿತರೇ, ಪ್ರತಿನಿತ್ಯದ ಲೇಖನಗಳಲ್ಲಿ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು, ಇದೀಗ ಪ್ರಸ್ತುತ ಲೇಖನದಲ್ಲಿ ಗ್ರಾಮ ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯತ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಯ ಬಗ್ಗೆ ತಿಳಿಯೋಣ. ಅರ್ಜಿ ಸಲ್ಲಿಸಲು ಅರ್ಹತೆಗಳೇನು.? ಅರ್ಜಿ ಸಲ್ಲಿಸುವುದು ಹೇಗೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಹಾವೇರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ 6 ತಾಲೂಕುಗಳ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಾಗಿ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಇದನ್ನೂ ಕೂಡ ಓದಿ : Railway Recruitment : ರೈಲ್ವೆ ಇಲಾಖೆಯಲ್ಲಿ 7,000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಪಿಯುಸಿ, ಐಟಿಐ ಹಾಗೂ ಡಿಗ್ರಿ ಪಾಸಾಗಿದ್ದರೆ ಈ ಕೂಡಲೇ ಅರ್ಜಿ ಸಲ್ಲಿಸಿ.!
ಹುದ್ದೆ ವಿವರ :- ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರು
ಹುದ್ದೆಯ ಸಂಖ್ಯೆ :- 18
ಅಭ್ಯರ್ಥಿಯ ಶೈಕ್ಷಣಿಕ ಅರ್ಹತೆ.?
- ದ್ವಿತೀಯ ಪಿಯುಸಿ ಪಾಸಾಗಿರಬೇಕು.
- ಲೈಬ್ರರಿ ಸೈನ್ಸ್ ಸರ್ಟಿಫಿಕೇಶನ್ ಕೋರ್ಸ್ ಪಾಸ್ ಮಾಡಿದ್ದು, ಹಾಗೂ ಕನಿಷ್ಟ 3 ತಿಂಗಳ ಕಂಪ್ಯೂಟರ್ ಕೋರ್ಸ್ನಲ್ಲಿ ಉತ್ತೀರ್ಣರಾಗಿರಬೇಕು.
- ಈ ವಿದ್ಯಾರ್ಹತೆ ಹೊರತು ಹೆಚ್ಚಿನ ವಿದ್ಯಾರ್ಹತೆ ಇದ್ದರೂ ಪರಿಗಣಿಸಲಾಗುವುದಿಲ್ಲ.
- ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳು / ಮೆರಿಟ್ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಿ, ದಾಖಲೆಗಳ ಪರಿಶೀಲನೆ ನಡೆಸಿ ಅಂತಿಮವಾಗಿ ಅಭ್ಯರ್ಥಿಯನ್ನ ಆಯ್ಕೆ ಮಾಡಲಾಗುವುದು.
ಇದನ್ನೂ ಕೂಡ ಓದಿ : Railway Recruitment : ರೈಲ್ವೆ ಇಲಾಖೆಯಲ್ಲಿ 7,000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಪಿಯುಸಿ, ಐಟಿಐ ಹಾಗೂ ಡಿಗ್ರಿ ಪಾಸಾಗಿದ್ದರೆ ಈ ಕೂಡಲೇ ಅರ್ಜಿ ಸಲ್ಲಿಸಿ.!
ಅಭ್ಯರ್ಥಿಯ ವಯೋಮಿತಿ.?
- ಕನಿಷ್ಠ ವಯೋಮಿತಿ – 18 ವರ್ಷ
- ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ಗರಿಷ್ಠ – 35 ವರ್ಷ
- ಪ್ರವರ್ಗ 2A, 2B, 3A, 3B ಗೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ – 38 ವರ್ಷ
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ -40 ವರ್ಷ
- ಮೀಸಲಾತಿ ಕೋರುವವರು, ಅಗತ್ಯ ದಾಖಲೆಗಳನ್ನು ಆನ್ಲೈನ್ ಅರ್ಜಿ ಸಲ್ಲಿಸುವ ವೇಳೆ ಕಡ್ಡಾಯವಾಗಿ ನೀಡಬೇಕು.
| ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ :- | 15-07-2024 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- | 31-07-2024 |
ಅರ್ಜಿ ಶುಲ್ಕ ಎಷ್ಟು.?
- ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ₹500/- ರೂಪಾಯಿ.
- ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹300/- ರೂಪಾಯಿ.
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹200/- ರೂಪಾಯಿ.
- ವಿಶೇಷ ಚೇತನ ಅಭ್ಯರ್ಥಿಗಳಿಗೆ ₹100/- ರೂಪಾಯಿ.
ಅರ್ಜಿ ಶುಲ್ಕವನ್ನು ಕೆವಿಜಿಬಿ ಬ್ಯಾಂಕ್ ಹಾವೇರಿ ಶಾಖೆ ಖಾತೆ ನಂಬರ್ – 89160078109 ಗೆ ( ಹೆಸರು- ಸಿಎಒ, ಜಿಲ್ಲಾ ಪಂಚಾಯತ್, ಹಾವೇರಿ, IFSC CODE NO-KVGB0007210) ಪಾವತಿಸಿ, ಚಲನ್ ಪ್ರತಿಯನ್ನು ಅರ್ಜಿ ಸಲ್ಲಿಸುವಾಗ ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕಾಗುತ್ತದೆ.
ಇದನ್ನೂ ಕೂಡ ಓದಿ : Sewing Machine Scheme : ಬಟ್ಟೆ ಹೊಲಿಗೆ ಯಂತ್ರ ವಿತರಣೆ – ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ – ಇಲ್ಲಿದೆ ಡೈರೆಕ್ಟ್ ಲಿಂಕ್
ಹೇಗೆ ಅರ್ಜಿ ಸಲ್ಲಿಸುವುದು.?
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://haveri.nic.in ಈ ವೆಬ್ ಸೈಟ್ ಗೆ ಭೇಟಿ ನೀಡಿ, ಆನ್ ಲೈನ್ ಮೂಲಕ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ :- ಹಾವೇರಿ ಜಿಲ್ಲಾ ವ್ಯಾಪ್ತೀಯ ಗ್ರಾಮಪಂಚಾಯಿತಿಗಳ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ನೇಮಕಾತಿ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್
- ದಿನ ಭವಿಷ್ಯ (01-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಇಂದಿನ ರಾಶಿಭವಿಷ್ಯ : ಉದ್ಯೋಗ, ವ್ಯವಹಾರ, ಕುಟುಂಬ ಜೀವನ ಹೇಗಿರಲಿದೆ.?
- ಧಾರ್ಮಿಕ ವಿಧಿವಿಧಾನವಿಲ್ಲದ ವಿವಾಹ ಅಸಿಂಧು : ಹೈಕೋರ್ಟ್ ಮಹತ್ವದ ತೀರ್ಪು.!
- ಆಧಾರ್, PAN, Voter ID ಇದ್ದರೂ ಭಾರತೀಯ ಪ್ರಜೆ ಎಂದು ಸಾಬೀತಾಗಲ್ಲ! ಹೈಕೋರ್ಟ್ ಶಾಕಿಂಗ್ ತೀರ್ಪು
- ಇಂದಿನ ಅಡಿಕೆ ಬೆಲೆ (31 ಜುಲೈ 2026): ಶಿವಮೊಗ್ಗ, ಕುಂದಾಪುರ, ಪುತ್ತೂರು ಸೇರಿ ಕರ್ನಾಟಕದ ಎಲ್ಲಾ ಪ್ರಮುಖ ಮಾರುಕಟ್ಟೆಗಳ ಸಂಪೂರ್ಣ ದರ
- ಕಿಡ್ನಿ ಫೇಲ್ಯೂರ್ಗೆ ಮುನ್ನ ದೇಹ ನೀಡುವ ಕೊನೆಯ ಎಚ್ಚರಿಕೆ ಇದು! ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ!
- ಗೃಹಜ್ಯೋತಿ ಫಲಾನುಭವಿಗಳೇ ಎಚ್ಚರ: ಜುಲೈ ವಿದ್ಯುತ್ ಬಿಲ್ ಬಗ್ಗೆ ಬೆಸ್ಕಾಂನಿಂದ ಹೊಸ ಪ್ರಕಟಣೆ!
- Gold Loan New Rules : ಚಿನ್ನದ ಸಾಲಗಾರರಿಗೆ ಬಿಗ್ ಅಲರ್ಟ್! ಬುಲೆಟ್ ಪಾವತಿ ಬಂದ್? EMI ಕಡ್ಡಾಯಕ್ಕೆ ಹೊಸ ನಿಯಮ ಸಾಧ್ಯತೆ



















