Gram Panchayat Jobs : ನಮಸ್ಕಾರ ಸ್ನೇಹಿತರೇ, ಪ್ರತಿನಿತ್ಯದ ಲೇಖನಗಳಲ್ಲಿ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು, ಇದೀಗ ಪ್ರಸ್ತುತ ಲೇಖನದಲ್ಲಿ ಗ್ರಾಮ ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯತ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಯ ಬಗ್ಗೆ ತಿಳಿಯೋಣ. ಅರ್ಜಿ ಸಲ್ಲಿಸಲು ಅರ್ಹತೆಗಳೇನು.? ಅರ್ಜಿ ಸಲ್ಲಿಸುವುದು ಹೇಗೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಹಾವೇರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ 6 ತಾಲೂಕುಗಳ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಾಗಿ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಇದನ್ನೂ ಕೂಡ ಓದಿ : Railway Recruitment : ರೈಲ್ವೆ ಇಲಾಖೆಯಲ್ಲಿ 7,000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಪಿಯುಸಿ, ಐಟಿಐ ಹಾಗೂ ಡಿಗ್ರಿ ಪಾಸಾಗಿದ್ದರೆ ಈ ಕೂಡಲೇ ಅರ್ಜಿ ಸಲ್ಲಿಸಿ.!
ಹುದ್ದೆ ವಿವರ :- ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರು
ಹುದ್ದೆಯ ಸಂಖ್ಯೆ :- 18
ಅಭ್ಯರ್ಥಿಯ ಶೈಕ್ಷಣಿಕ ಅರ್ಹತೆ.?
- ದ್ವಿತೀಯ ಪಿಯುಸಿ ಪಾಸಾಗಿರಬೇಕು.
- ಲೈಬ್ರರಿ ಸೈನ್ಸ್ ಸರ್ಟಿಫಿಕೇಶನ್ ಕೋರ್ಸ್ ಪಾಸ್ ಮಾಡಿದ್ದು, ಹಾಗೂ ಕನಿಷ್ಟ 3 ತಿಂಗಳ ಕಂಪ್ಯೂಟರ್ ಕೋರ್ಸ್ನಲ್ಲಿ ಉತ್ತೀರ್ಣರಾಗಿರಬೇಕು.
- ಈ ವಿದ್ಯಾರ್ಹತೆ ಹೊರತು ಹೆಚ್ಚಿನ ವಿದ್ಯಾರ್ಹತೆ ಇದ್ದರೂ ಪರಿಗಣಿಸಲಾಗುವುದಿಲ್ಲ.
- ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳು / ಮೆರಿಟ್ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಿ, ದಾಖಲೆಗಳ ಪರಿಶೀಲನೆ ನಡೆಸಿ ಅಂತಿಮವಾಗಿ ಅಭ್ಯರ್ಥಿಯನ್ನ ಆಯ್ಕೆ ಮಾಡಲಾಗುವುದು.
ಇದನ್ನೂ ಕೂಡ ಓದಿ : Railway Recruitment : ರೈಲ್ವೆ ಇಲಾಖೆಯಲ್ಲಿ 7,000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಪಿಯುಸಿ, ಐಟಿಐ ಹಾಗೂ ಡಿಗ್ರಿ ಪಾಸಾಗಿದ್ದರೆ ಈ ಕೂಡಲೇ ಅರ್ಜಿ ಸಲ್ಲಿಸಿ.!
ಅಭ್ಯರ್ಥಿಯ ವಯೋಮಿತಿ.?
- ಕನಿಷ್ಠ ವಯೋಮಿತಿ – 18 ವರ್ಷ
- ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ಗರಿಷ್ಠ – 35 ವರ್ಷ
- ಪ್ರವರ್ಗ 2A, 2B, 3A, 3B ಗೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ – 38 ವರ್ಷ
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ -40 ವರ್ಷ
- ಮೀಸಲಾತಿ ಕೋರುವವರು, ಅಗತ್ಯ ದಾಖಲೆಗಳನ್ನು ಆನ್ಲೈನ್ ಅರ್ಜಿ ಸಲ್ಲಿಸುವ ವೇಳೆ ಕಡ್ಡಾಯವಾಗಿ ನೀಡಬೇಕು.
| ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ :- | 15-07-2024 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- | 31-07-2024 |
ಅರ್ಜಿ ಶುಲ್ಕ ಎಷ್ಟು.?
- ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ₹500/- ರೂಪಾಯಿ.
- ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹300/- ರೂಪಾಯಿ.
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹200/- ರೂಪಾಯಿ.
- ವಿಶೇಷ ಚೇತನ ಅಭ್ಯರ್ಥಿಗಳಿಗೆ ₹100/- ರೂಪಾಯಿ.
ಅರ್ಜಿ ಶುಲ್ಕವನ್ನು ಕೆವಿಜಿಬಿ ಬ್ಯಾಂಕ್ ಹಾವೇರಿ ಶಾಖೆ ಖಾತೆ ನಂಬರ್ – 89160078109 ಗೆ ( ಹೆಸರು- ಸಿಎಒ, ಜಿಲ್ಲಾ ಪಂಚಾಯತ್, ಹಾವೇರಿ, IFSC CODE NO-KVGB0007210) ಪಾವತಿಸಿ, ಚಲನ್ ಪ್ರತಿಯನ್ನು ಅರ್ಜಿ ಸಲ್ಲಿಸುವಾಗ ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕಾಗುತ್ತದೆ.
ಇದನ್ನೂ ಕೂಡ ಓದಿ : Sewing Machine Scheme : ಬಟ್ಟೆ ಹೊಲಿಗೆ ಯಂತ್ರ ವಿತರಣೆ – ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ – ಇಲ್ಲಿದೆ ಡೈರೆಕ್ಟ್ ಲಿಂಕ್
ಹೇಗೆ ಅರ್ಜಿ ಸಲ್ಲಿಸುವುದು.?
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://haveri.nic.in ಈ ವೆಬ್ ಸೈಟ್ ಗೆ ಭೇಟಿ ನೀಡಿ, ಆನ್ ಲೈನ್ ಮೂಲಕ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ :- ಹಾವೇರಿ ಜಿಲ್ಲಾ ವ್ಯಾಪ್ತೀಯ ಗ್ರಾಮಪಂಚಾಯಿತಿಗಳ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ನೇಮಕಾತಿ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಶಿವಣ್ಣನ ಅಕ್ಕನ ಮಗನೊಂದಿಗೆ ಅಕ್ರಮ ಸಂಬಂಧ, ಹೆಂಡತಿಯ ದ್ರೋಹಕ್ಕೆ ಬಲಿಯಾದವು ಮೂರು ಜೀವಗಳು!
- ಸಂಬಂಧಿಯೊಡನೆ ಪತ್ನಿ ಪರಾರಿ : ಮಕ್ಕಳನ್ನು ಕೊಂದು ಸಾವಿಗೆ ಶರಣಾದ ಪತಿ.! ಇಡೀ ಗ್ರಾಮಸ್ಥರ ಕಣ್ಣಲ್ಲಿ ನೀರು!
- Horoscope Today : 02 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ನಿಧಿ ಆಸೆಗಾಗಿ ಹೆತ್ತ ತಾಯಿಯನ್ನೇ ಬಲಿ ಕೊಡಲು ಹೊರಟ ಪುತ್ರ: ಮಾಟಗಾರ ಎಸ್ಕೇಪ್, ಓರ್ವನ ಬಂಧನ
- ಹೆಚ್ಚು ನೀರು ಕುಡಿದರೆ ಕಿಡ್ನಿ ಸ್ಟೋನ್ ತಡೆಯಬಹುದೇ? ‘ಖಂಡಿತ ಇಲ್ಲ’ ಎನ್ನುತ್ತಿದೆ ಹೊಸ ಸಂಶೋಧನೆ; ಹಾಗಾದರೆ ಪರಿಹಾರವೇನು.?
- ಸತತ ಒಂದು ವರ್ಷ ಮದ್ಯಪಾನ ಮಾಡಿದರೆ ನಿಮ್ಮ ಲಿವರ್ ಏನಾಗುತ್ತೆ ಗೊತ್ತಾ.? ಶಾಕಿಂಗ್ ವರದಿ ಇಲ್ಲಿದೆ.!
- 15 ವರ್ಷದ ಬಾಲಕನ ಪಾಲಿಗೆ ಯಮನಾದ ಖಾಸಗಿ ಬಸ್: ರಸ್ತೆಯಲ್ಲೇ ಪ್ರಾಣಬಿಟ್ಟ ವಿದ್ಯಾರ್ಥಿ
- ಪಾದದ ಅಡಿ ಉರಿತಿದ್ಯಾ? ಇದು ಸಾಮಾನ್ಯವಲ್ಲ – ಗಂಭೀರ ರೋಗದ ಮುನ್ನೆಚ್ಚರಿಕೆ! ಇದನ್ನ ಲೈಟ್ ಆಗಿ ತೆಗೆದುಕೊಳ್ಳ್ಬೇಡಿ
- ಯಾರೋ ಸಿಂಪಲ್ ಸುಧಾ ಗಂಡ ಅಂತೆ ನನಗೆ ಗೊತ್ತಿಲ್ಲ: ವಾರಕ್ಕೆ 75 ಗಂಟೆ ಕೆಲಸ ಮಾಡಬೇಕಂತೆ; ನಾರಾಯಣ ಮೂರ್ತಿ ವಿರುದ್ಧ ಹರಿಪ್ರಸಾದ್ ಗರಂ
- ಇದು ಆಡಳಿತವಲ್ಲ, ಸಂಘಟಿತ ಲೂಟಿ: ಸಿಲಿಂಡರ್ ದರ ಏರಿಕೆ ವಿರುದ್ಧ ಸಿದ್ದರಾಮಯ್ಯ ಕಿಡಿ
- ಸಾವಿನಲ್ಲೂ ಮಗುವನ್ನು ಎದೆಗಪ್ಪಿಕೊಂಡ ತಾಯಿ: ಜಬಲ್ಪುರ ಬೋಟ್ ದುರಂತದ ಈ ಚಿತ್ರ ಕಲ್ಲು ಮನಸ್ಸನ್ನೂ ಕರಗಿಸುತ್ತೆ
- ರಾಹುಲ್- ಸೋನಿಯಾ ಗಾಂಧಿ ಏನೇ ಹೇಳಿದ್ರು ಪ್ರಸಾದವೆಂದು ಸ್ವೀಕಾರ : ಕೇಂದ್ರ ಜನಸಾಮಾನ್ಯರ ನೋವು ಅರಿಯಬೇಕು ; ಡಿ.ಕೆ. ಶಿವಕುಮಾರ್
- ಸಿಎಂ ಬದಲಾವಣೆ ಪ್ರಸ್ತಾಪವೇ ಇಲ್ಲ, ಸಿದ್ದರಾಮಯ್ಯನವರೇ ಐದು ವರ್ಷ ಆಡಳಿತ – ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಹೇಳಿಕೆ!
- ಬೆಳಿಗ್ಗೆ ಸ್ನಾನ ಮಾಡುವಾಗ ದೇಹದಲ್ಲಿ ಈ 4 ಲಕ್ಷಣಗಳು ಕಂಡುಬಂದರೆ, ಎಚ್ಚರ, ಅದು ಹೊಟ್ಟೆಯ ಕ್ಯಾನ್ಸರ್!
- 45 ವರ್ಷ ಮೇಲ್ಪಟ್ಟರಿಗೆ ಎಚ್ಚರಿಕೆ: ಬದಲಾದ ಆಹಾರ ಮತ್ತು ಜೀವನಶೈಲಿ ಪ್ರೊಸ್ಟೇಟ್ ಕ್ಯಾನ್ಸರ್ಗೆ ಕಾರಣ.!
- Arecanut Price : ಇಂದಿನ ಅಡಿಕೆ ಧಾರಣೆ – 01 ಮೇ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 01 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಭೂ ಪರಿವರ್ತನೆಗಾಗಿ ಅಲೆದು ಸುಸ್ತಾದ ರೈತ: ಆಯುಕ್ತರ ಕಚೇರಿಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ!
- ಇನ್ಮುಂದೆ ಫುಟ್ಪಾತ್ ಮೇಲೆ ವ್ಯಾಪಾರ ನಡೆಸುವಂತಿಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ಸೂಚನೆ
- ಹೃದಯವಿದ್ರಾವಕ ಘಟನೆ : ಮದುವೆಗೆ 10 ದಿನ ಬಾಕಿ, ಪ್ರಿವೆಡ್ಡಿಂಗ್ ಶೂಟ್ ಗೆ ತೆರಳಿದ್ದಾಗ ಅಪಘಾತದಲ್ಲಿ ವರ ದುರ್ಮರಣ!



















