Anna Bhagya Yojane : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲೊಂದಾದ ಅನ್ನಭಾಗ್ಯ ಯೋಜನೆಯಡಿ ರೇಷನ್ ಕಾರ್ಡ್ ಹೊಂದಿರುವ ಎಲ್ಲಾ ಕುಟುಂಬಗಳಿಗೆ ಹಣ ಜಮಾ ಆಗುತ್ತಿದ್ದು, ಈ ಅನ್ನಭಾಗ್ಯ ಯೋಜನೆಯ ಹಣವು ನಿಮಗೂ ಸಹ ಜಮಾ ಆಗಿದೆಯಾ ಎಂಬುದನ್ನು ನೀವು ಹೇಗೆ ಸುಲಭವಾಗಿ ತಿಳಿದುಕೊಳ್ಳಬಹುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Railway Recruitment : ರೈಲ್ವೆ ಇಲಾಖೆಯಲ್ಲಿ 7,000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಪಿಯುಸಿ, ಐಟಿಐ ಹಾಗೂ ಡಿಗ್ರಿ ಪಾಸಾಗಿದ್ದರೆ ಈ ಕೂಡಲೇ ಅರ್ಜಿ ಸಲ್ಲಿಸಿ.!
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಸಹ ಈ ಎಲ್ಲಾ ಗ್ಯಾರಂಟಿ ಯೋಜನೆಯನ್ನು ಘೋಷಿಸಿದೆ. ರಾಜ್ಯ ಸರ್ಕಾರ ನೀಡುವ ಈ ಯೋಜನೆಗಳಲ್ಲಿ ಈ ಅನ್ನಭಾಗ್ಯ ಅಕ್ಕಿ ಯೋಜನೆಯು ಸಹ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿದೆ. ಅನ್ನಭಾಗ್ಯ ಯೋಜನೆಯ(Anna Bhagya Yojane) ಹಣವೂ ಯಾವುದೇ ರೀತಿಯಾದ ಮಧ್ಯವರ್ತಿ ಮೂಲಕ ಹೋಗಬೇಕಾದ ಅಗತ್ಯವಿಲ್ಲದೇ, ಈ ಯೋಜನೆಯ ಫಲಾನುಭವಿಯಾದ ಮನೆಯ ಯಜಮಾನಿ ಮಹಿಳೆಯ ಬ್ಯಾಂಕ್ ಖಾತೆಗೆ ನೇರ ವರ್ಗಾವಣೆ ಮೂಲಕ ಹಣ ವರ್ಗಾವಣೆ ಮಾಡಲಾಗುತ್ತದೆ. ಈ ಅನ್ನಭಾಗ್ಯ ಯೋಜನೆಯ ಹಣವು ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗಿದೆಯಾ ಎನ್ನುವುದನ್ನು ಈ ರೀತಿ ಚೆಕ್ ಮಾಡಿಕೊಳ್ಳಿ.
ಅನ್ನಭಾಗ್ಯ ಯೋಜನೆಯ (AnnaBhagya Yojane) ಡಿಬಿಟಿ ಸ್ಟೇಟಸ್ ಚೆಕ್ ಮಾಡುವುದು ಹೇಗೆ.? ಅನ್ನ ಭಾಗ್ಯ ಯೋಜನೆಯ ಹಣವನ್ನು ಪರಿಶೀಲಿಸುವುದು ಹೇಗೆ ಎಂದು ಈ ಹಂತಗಳನ್ನು ಅನುಸರಿಸುವ ಮೂಲಕ ನೀವು ಸುಲಭವಾಗಿ ಪರಿಶೀಲಿಸಿಕೊಳ್ಳಬಹುದು.
ಇದನ್ನೂ ಕೂಡ ಓದಿ : Gram Panchayat Jobs : ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ.! ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.! ಅಭ್ಯರ್ಥಿಗೆ ಇರಬೇಕಾದ ಅರ್ಹತೆಗಳೇನು.?
- ಕರ್ನಾಟಕ ಆಹಾರ ಇಲಾಖೆಯ ಅಧೀಕೃತ ವೆಬ್ ಸೈಟ್ ಲಿಂಕ್ ಅನ್ನು ಕ್ಲಿಕ್ ಮಾಡಿ ಅಥವಾ ಅಧೀಕೃತ ವೆಬ್ ಸೈಟ್ ಭೇಟಿ ನೀಡಿ.
- ಮುಂದಿನ ಪುಟದಲ್ಲಿ, ಕೊನೆಯ ಆಯ್ಕೆಯಾದ ನೇರ ನಗದು ವರ್ಗಾವಣೆ ಹಣ ಸ್ಥಿತಿಯ ಮೇಲೆ ಕ್ಲಿಕ್ ಮಾಡಿ.
- ನೀವು 2024ನೇ ವರ್ಷವನ್ನು ಆಯ್ಕೆ ಮಾಡಿದ ನಂತರ ಆ ಸ್ಥಳದಲ್ಲಿ ಡಿಬಿಟಿ (DBT) ಸ್ಥಿತಿ ಪುಟವು ತೆರೆಯುತ್ತದೆ. ನೀವು ಅನ್ನಭಾಗ್ಯ ಯೋಜನೆಯ ಡಿಬಿಟಿ (DBT) ಸ್ಟೇಟಸ್ ಅನ್ನು ಪರಿಶೀಲಿಸಿ ಎಂಬ ಸ್ಥಳವನ್ನು ಆಯ್ಕೆ ಮಾಡಿ. ನಂತರ ಯಾವ ತಿಂಗಳು ಎಂಬುದನ್ನು ಆಯ್ಕೆ ಮಾಡಿ, ನಂತರ ನಿಮ್ಮ ರೇಷನ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿ ಮತ್ತು ಮುಂದೆ ಕ್ಲಿಕ್ ಮಾಡಿ.
- ಅಲ್ಲಿ ನಿಮ್ಮ ರೇಷನ್ ಕಾರ್ಡ್ ನಲ್ಲಿ ಮನೆಯ ಯಜಮಾನಿಯ ಹೆಸರನ್ನು ನೀವು ನೋಡುತ್ತೀರಿ. ಅಲ್ಲಿ ನೀವು ಸ್ವೀಕರಿಸಿದ ಎಲ್ಲಾ ಹಣ ಮತ್ತು ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಲಾದ ಹಣದ ವಿವರವನ್ನು ನೋಡುತ್ತೀರಿ. ಜೊತೆಗೆ ಹಣದ ಬಗ್ಗೆ ವಿವರವಾದ ಮಾಹಿತಿಯನ್ನು ನೋಡಬಹುದು.
ಅನ್ನಭಾಗ್ಯ DBT ಸ್ಟೇಟಸ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ :- ಹೊಸ ಪಡಿತರ ಚೀಟಿಯ ಅರ್ಜಿ ಯ ಸ್ಥಿತಿ ಮತ್ತು ಹಾಲೀ ಪಡಿತರ ಚೀಟಿ ಸ್ಥಿತಿಯ ವಿವರಣೆ ಪಡೆಯುವ ಅಂತರ್ಜಾಲ ಪುಟ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಸ್ವಂತ ಕೃಷಿಭೂಮಿ ಇದ್ದವರಿಗೆ ದೀಪಾವಳಿ ಘೋಷಣೆ | ಹೊಸ 2 ಸೇವೆ – ಸಂಪೂರ್ಣ ಮಾಹಿತಿ ಇಲ್ಲಿದೆ
- ಈ 5 ದಾಖಲೆ ಸಾಬೀತು ಮಾಡಿದರೆ ಮಾತ್ರ BPL ಕಾರ್ಡ್ | ಹೊಸ ಆದೇಶ – BPL Ration Card
- ದಸರಾ ರಜೆ ಬೆನ್ನಲ್ಲೆ ಎಸ್ಎಸ್ಎಲ್ಸಿ (SSLC) ಪರೀಕ್ಷೆಗೆ ರಾಜ್ಯದ್ಯಂತ ಹೊಸ ರೂಲ್ಸ್ – SSLC Exam 2026
- ಸರ್ಕಾರಿ ನೌಕರರ ನಿವೃತ್ತಿ ವಯಸ್ಸು ಏರಿಕೆ ಕುರಿತು ಹೊಸ ಆದೇಶ ಪ್ರಕಟ | Retirement Age
- ಈ 3 ಬ್ಯಾಂಕ್ ನಲ್ಲಿ 2 ಲಕ್ಷದವರೆಗೆ ಹಣ ಇದ್ದವರಿಗೆ ಹೊಸ ರೂಲ್ಸ್ | Bank Account Rules
- ದಸರಾ ರಜೆ ಮುಂದೂಡಿದ ಬೆನ್ನಲ್ಲೇ ಮಕ್ಕಳಿಗೆ ಹೊಸ ರೂಲ್ಸ್ | Dasara Holiday
- Gold Rate : ಅಲ್ಪ ಇಳಿಕೆ ಕಂಡಿದ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ಬೆಲೆ.?
- ರಾಜ್ಯದಲ್ಲಿ ಸಿಎಂ ‘ಕುರ್ಚಿಗಾಗಿ’ ಹೊಡೆದಾಟ : ಸಿದ್ದರಾಮಯ್ಯ ‘CM’ ಸ್ಥಾನದ ಕುರಿತು ಬ್ರಹ್ಮಾಂಡ ಗುರೂಜಿ ಸ್ಫೋಟಕ ಭವಿಷ್ಯ!
- ಬೆಳೆಹಾನಿ ಪರಿಹಾರಕ್ಕಾಗಿ ಕಾಯುತ್ತಿದ್ದವರಿಗೆ ದೊಡ್ಡ ಗುಡ್ ನ್ಯೂಸ್ – Crop Insurance & Loan Waiver
- ರಾಜ್ಯದ ಎಲ್ಲಾ ಮಹಿಳೆಯರಿಗೆ ಹೊಸ ರೂಲ್ಸ್ | ಗೃಹಲಕ್ಷ್ಮೀ ಹಣಕ್ಕೆ ಹೊಸ ಆದೇಶ | Gruhalakshmi Scheme Rules
- Kantara : ‘ದೈವದ ಹೆಸರಲ್ಲಿ ಮಾಡಿದ ದುಡ್ಡನ್ನು ಆಸ್ಪತ್ರೆಗೆ ಸುರಿಸುತ್ತೇನೆ..’ ಕಾಂತಾರ ತಂಡಕ್ಕೆ ಎಚ್ಚರಿಕೆ ನೀಡಿದ ಪಿಲ್ಚಂಡಿ ದೈವ!
- ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ನ್ಯೂಸ್! 5 ಕೆಜಿ ಅಕ್ಕಿ ಜತೆ ಇಂದಿರಾ ಆಹಾರ ಕಿಟ್ ನೀಡಲು ಸಚಿವ ಸಂಪುಟ ನಿರ್ಣಯ ; ಕಿಟ್ನಲ್ಲಿ ಏನೆಲ್ಲಾ ಇರುತ್ತೆ?
- Gold Rate Today : ಭಾರೀ ಏರಿಕೆಯತ್ತ ಸಾಗುತ್ತಿದೆಯಾ ಚಿನ್ನ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- JIO ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ : 449 ರೂ.ನಲ್ಲಿ ಮೂರು ನಂಬರ್ ಬಳಕೆಗೆ ಅವಕಾಶ! ಏನಿದು ಪ್ಲ್ಯಾನ್?
- ರಕ್ಷಿತಾ ಹೇಳಿದ್ದ ಡೈಲಾಗ್ ವೈರಲ್..! ಬಿಗ್ ಬಾಸ್ ಶೋ ಬಂದ್ : ರಾತ್ರೋರಾತ್ರಿ ಮನೆಯಿಂದ ಎಲ್ಲಾ ಸ್ಪರ್ಧಿಗಳು ಹೊರಕ್ಕೆ
- ಕೊನೆಗೂ ಬಿಗ್ ಬಾಸ್ ವೀಕ್ಷಕರಿಗೆ ಸಿಹಿಸುದ್ದಿ ಕೊಟ್ಟ ಸರ್ಕಾರ, ಬಿಗ್ ಬಾಸ್ ಪುನಾರಂಭಕ್ಕೆ ಡಿಸಿಎಂ ಡಿಕೆಶಿ ಗ್ರೀನ್ ಸಿಗ್ನಲ್!
- ತುಂಡುಡುಗೆ ಧರಿಸಿದ್ದಕ್ಕೆ ಅಕ್ಕನನ್ನೇ ಬ್ಯಾಟ್ ನಿಂದ ಹೊಡೆದು ಕ್ರೂರವಾಗಿ ಹತ್ಯೆಗೈದ ತಮ್ಮ.!
- ಮನೆಯಲ್ಲಿ ಬಾಯ್ಲರ್ ಸ್ಫೋಟ – 11ರ ಬಾಲಕಿ ಸಾವು, ಮೂವರಿಗೆ ಗಂಭೀರ – Girl dies in boiler explosion
- Gold Rate Today : ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ?
- LPG : ಗ್ರಾಹಕರಿಗೆ ಭರ್ಜರಿ ಸುದ್ದಿ, ದೀಪಾವಳಿ ಹಬ್ಬಕ್ಕೆ ಅಡುಗೆ ಅನಿಲ ದರ ಇಳಿಕೆ ಸಾಧ್ಯತೆ