Farmer RTC : ನಮಸ್ಕಾರ ಸ್ನೇಹಿತರೇ, ರಾಜ್ಯದಾದ್ಯಂತ ಇರುವ ರಾಜ್ಯದ ಎಲ್ಲ ಜಮೀನುಗಳ ಮಾಲೀಕರಿಗೆ ರಾಜ್ಯದ ಕಂದಾಯ ಇಲಾಖೆ ಮತ್ತು ರಾಜ್ಯ ಸರ್ಕಾರದಿಂದ ಹೊಸ ನಿಯಮ ಜಾರಿಗೊಳಿಸಿದ್ದು, ಇಡೀ ದೇಶದಲ್ಲೇ ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಹೊಸ ಯೋಜನೆ ಅನುಷ್ಠಾನಗೊಳಿಸಲಾಗಿದ್ದು, ಜಮೀನಿನ ಮಾಲೀಕರು ತಪ್ಪದೇ ಕಡ್ಡಾಯವಾಗಿ ಈ ಕೆಲಸ ಮಾಡುವುದು ಅನಿವಾರ್ಯವಾಗಿದೆ. ಇಲ್ಲಾಂದ್ರೆ ನಿಮ್ಮ ಜಮೀನು, ನಿಮ್ಮ ಆಸ್ತಿಗೆ ಸರ್ಕಾರ ಜವಾಬ್ದಾರಿಯಾಗಿ ಇರುವುದಿಲ್ಲ ಎನ್ನುವುದನ್ನ ರಾಜ್ಯ ಕಂದಾಯ ಇಲಾಖೆ ಮತ್ತು ಭೂ ಮಾಪನ ಮತ್ತು ಭೂ ದಾಖಲೆಗಳ ಇಲಾಖೆ ಅಂದ್ರೆ ಸರ್ವೆ ಡಿಪಾರ್ಟ್ಮೆಂಟ್ ಕೂಡ ರಾಜ್ಯದ ಎಲ್ಲ ರೈತರಿಗೆ ಸ್ಪಷ್ಟಪಡಿಸಿದೆ.
ಇದನ್ನೂ ಕೂಡ ಓದಿ : ರೈತರ ಸಾಲದ ಮೇಲಿನ ಬಡ್ಡಿ ಮನ್ನಾ.! ಯಾರೆಲ್ಲಾ ಅರ್ಹರು.? ಬೇಕಾಗುವ ದಾಖಲೆಗಳೇನು.? ಹೇಗೆ ಅರ್ಜಿ ಸಲ್ಲಿಸುವುದು.?
ಕರ್ನಾಟಕದಲ್ಲಿರುವ ಪ್ರತಿಯೊಬ್ಬ ಪಹಣಿ ಹೊಂದಿರುವ ರೈತರು ಕಡ್ಡಾಯವಾಗಿ ಇದೇ ಜುಲೈ 31 ರ ಒಳಗಾಗಿ ಈ ಕೆಲಸ ಮಾಡುವುದು ಕಡ್ಡಾಯವಾಗಿದೆ. ಇಲ್ಲಾಂದ್ರೆ ಸರ್ಕಾರದಿಂದ ದೊರೆಯುವ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಹಣ ಇನ್ನು ಮುಂದೆ ನಿಮಗೆ ಸಿಗುವುದಿಲ್ಲ. ಸಬ್ಸಿಡಿ ಕೃಷಿ ಯಂತ್ರೋಪಕರಣಗಳು ಕೂಡ ನಿಮಗೆ ಲಭ್ಯವಿರುವುದಿಲ್ಲ. ಹನಿ ನೀರಾವರಿ ಮತ್ತು ತುಂತುರು ನೀರಾವರಿ ಸಬ್ಸಿಡಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ. ಸಬ್ಸಿಡಿ ಬೀಜಗಳು ಸೇರಿದಂತೆ ಗಂಗಾ ಕಲ್ಯಾಣ ಹಾಗೂ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ರೈತರಿಗಾಗಿ ಜಾರಿಗೊಳಿಸಿರುವ ಯಾವುದೇ ಯೋಜನೆಗಳ ಲಾಭಗಳು ಇನ್ನು ಮುಂದೆ ನಿಮಗೆ ಸಿಗುವುದಿಲ್ಲ.
ಯಾರದ್ದೋ ಜಮೀನನ್ನ ಮತ್ತೊಬ್ಬರು ಲಪಟಾಯಿಸಿದನ್ನ ತಡೆಯುವುದಕ್ಕೆ, ಬೆಳೆನಷ್ಟ ಮತ್ತಿತರ ಸಂದರ್ಭಗಳಲ್ಲಿ ದೊರೆಯುವ ಪರಿಹಾರವನ್ನು ಮತ್ತೊಬ್ಬರು ಪಡೆದು ದುರ್ಬಳಕೆ ಮಾಡಿಕೊಳ್ಳುವುದನ್ನು ತಪ್ಪಿಸಲು ರಾಜ್ಯದಲ್ಲಿನ ಎಲ್ಲ ಆಸ್ತಿಗಳಿಗೆ ಆಧಾರ್ ಲಿಂಕ್ ಮಾಡುವ ಪ್ರಕ್ರಿಯೆ ಜುಲೈ ಅಂತ್ಯಕ್ಕೆ ಮುಕ್ತಾಯಗೊಳ್ಳಲಿದೆ ಅಂತ ತಿಳಿಸಲಾಗಿದೆ. ರಾಜ್ಯದಾದ್ಯಂತ ನಾಲ್ಕು ಕೋಟಿಗೂ ಅಧಿಕ ಆರ್ ಟಿಸಿ ಮಾಲೀಕರಿದ್ದಾರೆ. ಈ ಪೈಕಿ 1.75 ಕೋಟಿ ಆರ್ ಟಿಸಿಗಳನ್ನ ಆಧಾರ್ ಜೊತೆಗೆ ಜೋಡಿಸಲಾಗಿದೆ. ಅಲ್ಲದೆ 1.20 ಕೋಟಿ ಆರ್ಟಿಸಿಗಳನ್ನು ಒಟಿಪಿ ಮೂಲಕ ಈ-ಕೆವೈಸಿ ಮಾಡಲಾಗಿದೆ. ಕಲಬುರ್ಗಿ ವಿಭಾಗದಲ್ಲಿ 45 ಲಕ್ಷ ಆಸ್ತಿ ಮಾಲೀಕರಿದ್ದು, ಈ ಪೈಕಿ 18 ಲಕ್ಷ ಅರ್ಜಿಗಳನ್ನು ಮಾತ್ರ ಆಧಾರ್ಗೆ ಜೋಡಣೆ ಮಾಡಲಾಗಿದೆ. ಇನ್ನು ಶೇಕಡಾ 90% ರಷ್ಟು ಪ್ರಗತಿ ಸಾಧಿಸಬೇಕು ಅಂತ ಈ ವಿಚಾರದಲ್ಲಿ ತಾಕೀತು ಕೂಡ ಮಾಡಲಾಗಿದೆ.
ಇದನ್ನೂ ಕೂಡ ಓದಿ : SBI Bank Recruitment : ಎಸ್ ಬಿಐ ಬ್ಯಾಂಕಿನಲ್ಲಿ ಉದ್ಯೋಗವಕಾಶ.! ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್
ಇನ್ನು ಆರ್ ಟಿಸಿಗಳನ್ನ ಆಧಾರ್ ಗೆ ಲಿಂಕ್ ಮಾಡುವ ಮೂಲಕ ಯಾರದ್ದೋ ಜಮೀನನ್ನ ಬೇರೆ ಯಾರಾದರೂ ಮಾರಾಟ ಮಾಡುವಂತಹ ವಂಚನೆಗಳನ್ನು ಇದರಿಂದ ತಡೆಯಬಹುದಾಗಿದೆ. ಅರ್ಹ ರೈತರಿಗೆ ಸರಿಯಾದ ಸಮಯಕ್ಕೆ ಪರಿಹಾರವನ್ನ ತಲುಪಿಸುವುದಕ್ಕೆ ಹಾಗೂ ಸಬ್ಸಿಡಿ ನೀಡುವುದಕ್ಕೂ ಕೂಡ ಇದು ಸಹಕಾರಿಯಾಗುತ್ತೆ. ಹೀಗಾಗಿ ಅಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ರೈತರನ್ನು ಒಪ್ಪಿಸಿ ಆಧಾರ್ ಜೋಡಣೆ ಮಾಡಬೇಕು. ಆಧಾರ್ ಜೋಡಣೆಯಿಂದ ಜನರಿಗೆ ಆಗುವ ಅನುಕೂಲ ಏನು.? ಎನ್ನುವ ಕುರಿತು ಕ್ಯಾಂಪೇನ್ ಮಾಡಿ, ಇದರಿಂದ ಒಳ್ಳೆಯ ಆಡಳಿತ ನೀಡಬಹುದು. ಅಧಿಕಾರಿಗಳ ಕೆಲಸದ ಒತ್ತಡವು ಕಡಿಮೆ ಆಗುತ್ತೆ ಅಂತ ತಿಳಿಸಲಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಪರ ಪುರುಷನ ಜೊತೆ ಅಕ್ರಮ ಸಂಬಂಧಕ್ಕೆ ಬಿತ್ತು ಹೆಣ : ಅಕ್ಕನ ಕತ್ತು ಸೀಳಿ ಕೊಂದ ತಮ್ಮ!
- ಈ ಹಸಿರು ನೀರು ಕುಡಿದ್ರೆ ಕೊಲೆಸ್ಟ್ರಾಲ್, ಬ್ಲಡ್ ಶುಗರ್ ತಕ್ಷಣವೇ ಕಂಟ್ರೋಲ್ ಆಗುತ್ತೆ..
- ನಾನು ದೇವಸ್ಥಾನಕ್ಕೆ ಹೋಗೋದು ದೇವರನ್ನು ನೋಡೋಕೂ ಅಲ್ಲ; ಪ್ರಾರ್ಥಿಸೋಕೂ ಅಲ್ಲ : ISRO ಮಾಜಿ ಅಧ್ಯಕ್ಷ ಸೋಮನಾಥ್
- ದೇಹದಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ನಿಮ್ಮ ಲಿವರ್ ಊದಿಕೊಂಡಿದೆ ಎಂದರ್ಥ..!
- ಹೈ ಬ್ಲಡ್ ಪ್ರೆಶರ್ ನಿರ್ಲಕ್ಷ್ಯ ಬೇಡ: ಹೃದಯಾಘಾತಕ್ಕೆ ಕಾರಣವಾಗುವ ಎಚ್ಚರಿಕೆ ಸೂಚನೆಗಳು!
- ಈ ಹಣ್ಣು ಸಿಕ್ರೆ ಬಿಡಬೇಡಿ, ಪಟ್ ಅಂತ ಬಾಯಿಗೆ ಹಾಕ್ಕೊಂಡು ಬಿಡಿ..! ಮಧುಮೇಹ – ಕಿಡ್ನಿಗೆ ಸಮಸ್ಯೆ ರಾಮಬಾಣ
- ಗ್ಯಾಸ್ಟ್ರಿಕ್, ಅಸಿಡಿಟಿಯಿಂದ ದಿನಪೂರ್ತಿ ಹಿಂಸೆ ಪಡುತ್ತಿದ್ದೀರಾ? ಹಾಗಿದ್ರೆ ತಪ್ಪದೆ ಈ ಅಭ್ಯಾಸಗಳನ್ನು ಮಾಡಿ
- Uric Acid : ಯೂರಿಕ್ ಆಮ್ಲದ ಮಟ್ಟ ಹೆಚ್ಚಾದರೆ ನಮ್ಮ ದೇಹ ಏನಾಗುತ್ತೆ ಗೊತ್ತೆ..? ಸಮಯ ಮೀರುವ ಮುನ್ನ ಎಚ್ಚೆತ್ತುಕೊಳ್ಳಿ
- ಈ ಚಿಕ್ಕ ಲಕ್ಷಣಗಳನ್ನು ಲೈಟಾಗಿ ತೆಗೆದುಕೊಳ್ಳಬೇಡಿ : ಪಾರ್ಶ್ವವಾಯು ದಾಳಿಯ ಮೊದಲು ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ…
- ಈ ಆಹಾರಗಳೇ ಕಿಡ್ನಿಗೆ ತುಂಬಾ ಡೇಂಜರ್! ಈ ಫುಡ್ ಹ್ಯಾಬಿಟ್ನಿಂದಲೇ ಕಿಡ್ನಿ ಸ್ಟೋನ್ ಆಗುತ್ತೆ!
- ಹುಟ್ಟಿದ ಮನೆಯಲ್ಲಿಯೇ ಕೊನೆದಿನಗಳನ್ನು ಕಳೆಯಲು ಬಂದ ತಾಯಿಗೆ ಬಾಗಿಲು ತೆಗೆಯದ ಮಗಳು, ಅಮ್ಮ ಸಾವು
- ಪ್ರಧಾನಿ ಮೋದಿಯನ್ನು ಹಾವಾಡಿಗನಂತೆ ಬಿಂಬಿಸಿದ ನಾರ್ವೆ – ಜನಾಂಗೀಯ ನಿಂದನೆ ವಿರುದ್ಧ ಆಕ್ರೋಶ!
- ಅಮ್ಮ-ಅಪ್ಪ ಸಾರಿ. ನಾವು ದೂರ ಹೋಗಿ ಸತ್ತಿದ್ದೇವೆ’; ತಾಯಿ ಬೈದಿದ್ದಕ್ಕೆ ಮನೆಬಿಟ್ಟು ನಾಪತ್ತೆಯಾದ ಅಪ್ರಾಪ್ತ ಸಹೋದರಿಯರು
- ಮೂತ್ರದ ಸೋಂಕು ಮತ್ತೆ ಮತ್ತೆ ಬರ್ತಿದ್ಯಾ.? ಕಾರಣ, ಲಕ್ಷಣ, ತಿನ್ನಲು ಆಹಾರ ಸೇರಿ ತಡೆಗಟ್ಟುವ ವಿಧಾನ ಇಲ್ಲಿದೆ.!
- Health : ನಿಮಗೆ ಕ್ಯಾನ್ಸರ್ ಉಂಟು ಮಾಡುವ ಅಡುಗೆ ಮನೆಯಲ್ಲಿರುವ ಈ ವಸ್ತುಗಳ ಬಗ್ಗೆ ಎಚ್ಚರವಿರಲಿ!
- ‘ಗಂಡನ ಬಿಟ್ಟು ಇರಲಾರೆ, ತವರಿನಲ್ಲೂ ಉಳಿಯಲಾರೆ..’ ಅತ್ತೆಯ ಕಿರುಕುಳಕ್ಕೆ ಬೇಸತ್ತು ಸಾವು ಕಂಡ ಗೃಹಿಣಿ
- Headache : ತಲೆ ನೋವು ಬಂದಾಗ ವಾಂತಿ ಆಗುತ್ತಿದೆಯೇ…? ಈ ಸಿಂಪಲ್ ಸಲಹೆ ಫಾಲೋ ಮಾಡಿ, ಗುಣಮುಖರಾಗಿ…
- ಎಣ್ಣೆ ಹೊಡೆದು ಡ್ಯಾಮೆಜ್ ಆಗಿರುವ ಲಿವರ್ಗೆ ಮರುಜೀವ ನೀಡುವ ಹಣ್ಣು! ವಾರಕ್ಕೊಮ್ಮೆ ತಿನ್ನಿ..
- ALERT : ‘ಕಿಡ್ನಿ’ ಕೈಕೊಟ್ಟರೆ ಬೆಳ್ಳಂಬೆಳಗ್ಗೆಯೇ ಕಾಣಿಸಿಕೊಳ್ಳುವ ಲಕ್ಷಣಗಳಿವು, ಅಪ್ಪಿತಪ್ಪಿಯೂ ನಿರ್ಲಕ್ಷಿಸಬೇಡಿ.!
- ದುಬಾರೆ ದುರಂತದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ: ಆನೆ ಸ್ನಾನ ವೀಕ್ಷಣೆಗೆ ಕಟ್ಟುನಿಟ್ಟಿನ ಮಾರ್ಗಸೂಚಿ ಜಾರಿ



















