Anganawadi Jobs : ನಮಸ್ಕಾರ ಸ್ನೇಹಿತರೇ, ಶಿವಮೊಗ್ಗದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ ಎಲ್ಲಾ ತಾಲೂಕುಗಳ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲಿದೆ. ಗೌರವಧನ ಆಧಾರದ ಮೇಲೆ ಈ ಹುದ್ದೆಗಳಿಗೆ ಭರ್ತಿ ಮಾಡಲಿದೆ. ಖಾಲಿಯಿರುವ ಹುದ್ದೆಗಳು ಹಾಗು ಸ್ಥಳಗಳು.? ಬೇಕಾಗುವ ದಾಖಲೆಗಳೇನು.? ಹಾಗು ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : SBI Bank Recruitment : ಎಸ್ ಬಿಐ ಬ್ಯಾಂಕಿನಲ್ಲಿ ಉದ್ಯೋಗವಕಾಶ.! ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಸ್ಥಳೀಯ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅಂಗನವಾಡಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಈ ಸದುಪಯೋಗವನ್ನು ಪಡೆದುಕೊಳ್ಳಬೇಕು.
ಖಾಲಿಯಿರುವ ಹುದ್ದೆಗಳು ಹಾಗು ಸ್ಥಳಗಳು.?
- ಶಿವಮೊಗ್ಗ :- ಕಾರ್ಯಕರ್ತೆಯರು-34, ಸಹಾಯಕಿಯರು-118
- ಭದ್ರಾವತಿ :- ಕಾರ್ಯಕರ್ತೆಯರು -10, ಸಹಾಯಕಿಯರು -72
- ಹೊಸನಗರ :- ಕಾರ್ಯಕರ್ತೆಯರು-07, ಸಹಾಯಕಿಯರು -35
- ಸಾಗರ :- ಕಾರ್ಯಕರ್ತೆಯರು-21, ಸಹಾಯಕಿಯರು- 62
- ಶಿಕಾರಿಪುರ :- ಕಾರ್ಯಕರ್ತೆಯರು-08, ಸಹಾಯಕಿಯರು -55
- ಸೊರಬ :- ಕಾರ್ಯಕರ್ತೆಯರು-38, ಸಹಾಯಕಿಯರು -65
- ತೀರ್ಥಹಳ್ಳಿ :- ಕಾರ್ಯಕರ್ತೆಯರು 09, ಸಹಾಯಕಿಯರು- 41
ಇದನ್ನೂ ಕೂಡ ಓದಿ : Canara Bank Jobs : ಕೆನರಾ ಬ್ಯಾಂಕ್ನಲ್ಲಿ ಬಂಪರ್ ಉದ್ಯೋಗಾವಕಾಶ.! ಆಸಕ್ತರು ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.?
ಆನ್ ಲೈನ್ ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು :-
- ಅರ್ಜಿ ನಿಗದಿತ ನಮೂನೆಯಲ್ಲಿ (ಆನ್ ಲೈನ್
- ಜನನ ಪ್ರಮಾಣ ಪತ್ರ/ಜನ್ಮ ದಿನಾಂಕ ಇರುವ S.S.L.C.ಅಂಕಪಟ್ಟಿ
- ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ
- ತಹಶೀಲ್ದಾರರು/ಉಪ ತಹಶೀಲ್ದಾರರಿಂದ ಪಡೆದ ಮೂರು (3) ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ
- ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ
- ಪತಿಯ ಮರಣ ಪ್ರಮಾಣ ಪತ್ರ ಹಾಗೂ ವಿಧವಾ ಪ್ರಮಾಣ ಪತ್ರ (ವಿಧವಾ ವೇತನದ ದೃಢಿಕರಣವನ್ನು ಪರಿಗಣಿಸುವಂತಿಲ್ಲ)
- ಅಂಗವಿಕಲತೆ ಪ್ರಮಾಣಪತ್ರ (ಅಂಗವಿಕಲ ವೇತನದ ದೃಢೀಕರಣವನ್ನು ಪರಿಗಣಿಸುವಂತಿಲ್ಲ)
- ವಿಚ್ಛೇದನ ಪ್ರಮಾಣ ಪತ್ರ (ನ್ಯಾಯಾಲಯದಿಂದ ಪಡೆದಿರಬೇಕು)
- ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ನಡೆಸಲ್ಪಟ್ಟ ಮಾಜಿ ದೇವದಾಸಿಯರ ಸಮೀಕ್ಷೆಯ ಪಟ್ಟಿಯಲ್ಲಿರುವ ಮಾಜಿ ದೇವದಾಸಿಯರ ಮಕ್ಕಳು ಎಂಬುದರ ಬಗ್ಗೆ ಮಹಿಳಾ ಅಭಿವೃದ್ಧಿ ನಿಗಮದ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ
- ಇಲಾಖೆಯ ಸುಧಾರಣಾ ಸಂಸ್ಥೆ /ರಾಜ್ಯ ಮಹಿಳಾ ನಿಲಯಗಳ ನಿವಾಸಿಗಳು ಕನಿಷ್ಠ 3 ವರ್ಷ ಸಂಸ್ಥೆಯಲ್ಲಿರಬೇಕು. ಹಾಗೂ ಈ ಬಗ್ಗೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಂದ ಪಡೆದ ನಿವಾಸಿ ಪ್ರಮಾಣ ಪತ್ರ
- ಯೋಜನಾ ನಿರಾಶ್ರಿತರ ಬಗ್ಗೆ, ತಹಶೀಲ್ದಾರರಿಂದ ಪಡೆದ ಪ್ರಮಾಣ ಪತ್ರ
- ಆಧಾರ್ ಕಾರ್ಡ್/ಮತದಾರರ ಗುರುತಿನ ಚೀಟಿ/ರೇಷನ್ ಕಾರ್ಡ್/ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಪಡೆದ ದೃಢೀಕರಣ ಪತ್ರ
- ಎಲ್ಲಾ ದಾಖಲಾತಿಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಣ ಮಾಡಿಸಿ ಸಲ್ಲಿಸುವುದು.
ಇದನ್ನೂ ಕೂಡ ಓದಿ : Free Laptop Scheme : ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ | ಯಾರಿಗೆಲ್ಲ ಉಚಿತ ಲ್ಯಾಪ್ಟಾಪ್ ಸಿಗಲಿದೆ.? ಯಾವಾಗ ಸಿಗಲಿದೆ.?
ಆಸಕ್ತ ಅಭ್ಯರ್ಥಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧೀಕೃತ ವೆಬ್ಸೈಟ್ ಮೂಲಕ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಆಗಸ್ಟ್ 29 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವೆಬ್ಸೈಟ್ ಹಾಗೂ ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಪಡೆಯಬಹುದಾಗಿದೆ.
ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ :- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮಗನಿಗೆ ತಂದೆಯ ಆಸ್ತಿಯಲ್ಲಿ ಹಕ್ಕು ಇಲ್ಲ.? ಕೋರ್ಟ್ ಆದೇಶ – ಏನಿದು ಹೊಸ ನಿಯಮ.?
- Bank Rules : ನಿಮ್ಮ ಬ್ಯಾಂಕ್ ಖಾತೆಯಲ್ಲಿ ಎಷ್ಟು ಹಣ ಇರಬೇಕು? ತಪ್ಪಿದರೆ ಯಾವ್ಯಾವ ಬ್ಯಾಂಕಿನಿಂದ ಎಷ್ಟೆಷ್ಟು ದಂಡ ಬೀಳುತ್ತೆ?
- PM Awas Yojana 2026 : ₹1.50 ಲಕ್ಷ ಸಹಾಯಧನದ ಸುವರ್ಣ ಅವಕಾಶ – ಸ್ವಂತ ಮನೆ ಕಟ್ಟಲು ಈಗಲೇ ಅರ್ಜಿ ಸಲ್ಲಿಸಿ
- Pension Scheme : ವಿಧವಾ ಪಿಂಚಣಿ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.! ಹೇಗೆ ಅರ್ಜಿ ಸಲ್ಲಿಸುವುದು.?
- Free Borewell Scheme : ಉಚಿತ ಬೋರ್ ವೆಲ್ ಗಾಗಿ ಕೃಷಿಕರು ಅರ್ಜಿ ಸಲ್ಲಿಸುವುದು ಹೇಗೆ? – ಇಲ್ಲಿದೆ ಮಾಹಿತಿ
- Will : ತಂದೆ ‘ವಿಲ್’ ಬರೆಯದೆ ನಿಧನರಾದರೆ ಅವರ ಆಸ್ತಿ ಯಾರಿಗೆ ಸೇರುತ್ತದೆ? ಇಲ್ಲಿದೆ ಕಾನೂನು ಮಾಹಿತಿ
- ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗಿರೋದಿಲ್ವಾ ಹಕ್ಕು.? ಉತ್ತರಾಧಿಕಾರ ಕಾಯ್ದೆಯ ಬಗ್ಗೆ ಹೈಕೋರ್ಟ್ ನಿಲುವೇನು?
- Post Office Scheme : ಪೋಸ್ಟ್ ಆಫೀಸ್ ನಿಂದ ಬಂಪರ್ ಆಫರ್ : ಈ ಯೋಜನೆಯಲ್ಲಿ ಕೇವಲ 115 ತಿಂಗಳಲ್ಲೇ ಹಣ ಡಬಲ್.!
- Bank Updates : ಒಂದಕ್ಕಿಂತ ಹೆಚ್ಚು ಬ್ಯಾಂಕ್ಗಳಲ್ಲಿ ಖಾತೆ ಹೊಂದಿರುವವರ ಗಮನಕ್ಕೆ – `ಆರ್ ಬಿಐ’ ನಿಂದ ಹೊಸ ನಿಯಮ ಜಾರಿಗೆ.!
- Pension Status Check : ಪಿಂಚಣಿ ಸ್ಟೇಟಸ್ ಚೆಕ್ ಮಾಡುವುದು ಹೇಗೆ.? ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿಕೊಳ್ಳಿ – ಡೈರೆಕ್ಟ್ ಲಿಂಕ್
- PM Kisan Mandhan Yojana : ಈ ಯೋಜನೆಯಡಿ ಪ್ರತಿ ತಿಂಗಳು ₹3,000/- ಸಿಗುತ್ತೆ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Instant Loan App : ಆನ್ಲೈನ್ ಲೋನ್ ಪಡೆಯುವ ಮುನ್ನ ಈ ಸತ್ಯ ತಿಳ್ಕೊಳ್ಳಿ – ಯುವಕರೇ ಎಚ್ಚರ.!
- ನನ್ನ ತಾಯಿ ತೀರಿಕೊಂಡಿದ್ದಾರೆ. ತಾಯಿಯ ತವರು ಮನೆಯಲ್ಲಿ ಆಸ್ತಿ ಭಾಗ ಕೇಳಬಹುದ.? ಎಷ್ಟು ಆಸ್ತಿ ಸಿಗುತ್ತೆ.? ಸಂಪೂರ್ಣ ಮಾಹಿತಿ
- ಸಾಲಕ್ಕಾಗಿ ಇನ್ನು ಅಲೆಯಬೇಕಿಲ್ಲ, ಆಧಾರ್ ಕಾರ್ಡ್ ಇದ್ದರೆ ಸಾಕು 2.5 ಲಕ್ಷ ರೂ ಲೋನ್ ಸಿಗುತ್ತೆ – PM SVANidhi
- PM Vishwakarma Yojana : ಕಡಿಮೆ ಬಡ್ಡಿದರದಲ್ಲಿ 5 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು.?
- Atal Pension Yojana : ಈ ಯೋಜನೆಯಡಿ ಪ್ರತಿ ತಿಂಗಳಿಗೆ ₹5,000/- ಪಿಂಚಣಿ ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.?
- Kisan Credit Card Scheme : ಇನ್ನು ಮುಂದೆ ಎಲ್ಲ ರೈತರಿಗೂ ಪಶು ಕಿಸಾನ್ ಕಾರ್ಡ್ ನಲ್ಲಿ 3 ಲಕ್ಷದವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸುವುದು ಹೇಗೆ.?
- CJP ಬೇಡಿಕೆಗೆ ಮಣಿದ ಸರ್ಕಾರ; ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
- ದಿನ ಭವಿಷ್ಯ – ಈ ರಾಶಿಯವರಿಗಿಂದು ಬಂಪರ್ ಲಾಟ್ರಿ! ಕೆಲಸದಲ್ಲಿ ಬಡ್ತಿ, ಹೊಸ ಕಾರು ಖರೀದಿಸುವ ಯೋಗ.!
- ದಿನ ಭವಿಷ್ಯ (24-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?


















