Anganawadi Jobs : ನಮಸ್ಕಾರ ಸ್ನೇಹಿತರೇ, ಶಿವಮೊಗ್ಗದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ ಎಲ್ಲಾ ತಾಲೂಕುಗಳ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲಿದೆ. ಗೌರವಧನ ಆಧಾರದ ಮೇಲೆ ಈ ಹುದ್ದೆಗಳಿಗೆ ಭರ್ತಿ ಮಾಡಲಿದೆ. ಖಾಲಿಯಿರುವ ಹುದ್ದೆಗಳು ಹಾಗು ಸ್ಥಳಗಳು.? ಬೇಕಾಗುವ ದಾಖಲೆಗಳೇನು.? ಹಾಗು ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : SBI Bank Recruitment : ಎಸ್ ಬಿಐ ಬ್ಯಾಂಕಿನಲ್ಲಿ ಉದ್ಯೋಗವಕಾಶ.! ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಸ್ಥಳೀಯ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅಂಗನವಾಡಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಈ ಸದುಪಯೋಗವನ್ನು ಪಡೆದುಕೊಳ್ಳಬೇಕು.
ಖಾಲಿಯಿರುವ ಹುದ್ದೆಗಳು ಹಾಗು ಸ್ಥಳಗಳು.?
- ಶಿವಮೊಗ್ಗ :- ಕಾರ್ಯಕರ್ತೆಯರು-34, ಸಹಾಯಕಿಯರು-118
- ಭದ್ರಾವತಿ :- ಕಾರ್ಯಕರ್ತೆಯರು -10, ಸಹಾಯಕಿಯರು -72
- ಹೊಸನಗರ :- ಕಾರ್ಯಕರ್ತೆಯರು-07, ಸಹಾಯಕಿಯರು -35
- ಸಾಗರ :- ಕಾರ್ಯಕರ್ತೆಯರು-21, ಸಹಾಯಕಿಯರು- 62
- ಶಿಕಾರಿಪುರ :- ಕಾರ್ಯಕರ್ತೆಯರು-08, ಸಹಾಯಕಿಯರು -55
- ಸೊರಬ :- ಕಾರ್ಯಕರ್ತೆಯರು-38, ಸಹಾಯಕಿಯರು -65
- ತೀರ್ಥಹಳ್ಳಿ :- ಕಾರ್ಯಕರ್ತೆಯರು 09, ಸಹಾಯಕಿಯರು- 41
ಇದನ್ನೂ ಕೂಡ ಓದಿ : Canara Bank Jobs : ಕೆನರಾ ಬ್ಯಾಂಕ್ನಲ್ಲಿ ಬಂಪರ್ ಉದ್ಯೋಗಾವಕಾಶ.! ಆಸಕ್ತರು ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.?
ಆನ್ ಲೈನ್ ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು :-
- ಅರ್ಜಿ ನಿಗದಿತ ನಮೂನೆಯಲ್ಲಿ (ಆನ್ ಲೈನ್
- ಜನನ ಪ್ರಮಾಣ ಪತ್ರ/ಜನ್ಮ ದಿನಾಂಕ ಇರುವ S.S.L.C.ಅಂಕಪಟ್ಟಿ
- ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ
- ತಹಶೀಲ್ದಾರರು/ಉಪ ತಹಶೀಲ್ದಾರರಿಂದ ಪಡೆದ ಮೂರು (3) ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ
- ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ
- ಪತಿಯ ಮರಣ ಪ್ರಮಾಣ ಪತ್ರ ಹಾಗೂ ವಿಧವಾ ಪ್ರಮಾಣ ಪತ್ರ (ವಿಧವಾ ವೇತನದ ದೃಢಿಕರಣವನ್ನು ಪರಿಗಣಿಸುವಂತಿಲ್ಲ)
- ಅಂಗವಿಕಲತೆ ಪ್ರಮಾಣಪತ್ರ (ಅಂಗವಿಕಲ ವೇತನದ ದೃಢೀಕರಣವನ್ನು ಪರಿಗಣಿಸುವಂತಿಲ್ಲ)
- ವಿಚ್ಛೇದನ ಪ್ರಮಾಣ ಪತ್ರ (ನ್ಯಾಯಾಲಯದಿಂದ ಪಡೆದಿರಬೇಕು)
- ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ನಡೆಸಲ್ಪಟ್ಟ ಮಾಜಿ ದೇವದಾಸಿಯರ ಸಮೀಕ್ಷೆಯ ಪಟ್ಟಿಯಲ್ಲಿರುವ ಮಾಜಿ ದೇವದಾಸಿಯರ ಮಕ್ಕಳು ಎಂಬುದರ ಬಗ್ಗೆ ಮಹಿಳಾ ಅಭಿವೃದ್ಧಿ ನಿಗಮದ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ
- ಇಲಾಖೆಯ ಸುಧಾರಣಾ ಸಂಸ್ಥೆ /ರಾಜ್ಯ ಮಹಿಳಾ ನಿಲಯಗಳ ನಿವಾಸಿಗಳು ಕನಿಷ್ಠ 3 ವರ್ಷ ಸಂಸ್ಥೆಯಲ್ಲಿರಬೇಕು. ಹಾಗೂ ಈ ಬಗ್ಗೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಂದ ಪಡೆದ ನಿವಾಸಿ ಪ್ರಮಾಣ ಪತ್ರ
- ಯೋಜನಾ ನಿರಾಶ್ರಿತರ ಬಗ್ಗೆ, ತಹಶೀಲ್ದಾರರಿಂದ ಪಡೆದ ಪ್ರಮಾಣ ಪತ್ರ
- ಆಧಾರ್ ಕಾರ್ಡ್/ಮತದಾರರ ಗುರುತಿನ ಚೀಟಿ/ರೇಷನ್ ಕಾರ್ಡ್/ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಪಡೆದ ದೃಢೀಕರಣ ಪತ್ರ
- ಎಲ್ಲಾ ದಾಖಲಾತಿಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಣ ಮಾಡಿಸಿ ಸಲ್ಲಿಸುವುದು.
ಇದನ್ನೂ ಕೂಡ ಓದಿ : Free Laptop Scheme : ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ | ಯಾರಿಗೆಲ್ಲ ಉಚಿತ ಲ್ಯಾಪ್ಟಾಪ್ ಸಿಗಲಿದೆ.? ಯಾವಾಗ ಸಿಗಲಿದೆ.?
ಆಸಕ್ತ ಅಭ್ಯರ್ಥಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧೀಕೃತ ವೆಬ್ಸೈಟ್ ಮೂಲಕ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಆಗಸ್ಟ್ 29 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವೆಬ್ಸೈಟ್ ಹಾಗೂ ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಪಡೆಯಬಹುದಾಗಿದೆ.
ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ :- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಖಾಸಗಿ ಶಾಲಾ ಶಿಕ್ಷಕರಿಗೆ ಸಮಾನ ವೇತನ, ಪಿಂಚಣಿಗೆ ಆಗ್ರಹ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
- ಕೇರಳದಲ್ಲಿ ಬೆಚ್ಚಿಬೀಳಿಸುವ ಕೃತ್ಯ : ಒಂದೂವರೆ ವರ್ಷದ ಮಗುವಿನ ಕತ್ತು ಸೀಳಿ ಕೊಂದ ಪಾಪಿತಾಯಿ
- ದಕ್ಷಿಣ ಭಾರತದಲ್ಲೂ ನೇಪಾಳದಂತಹ ಪ್ರಳಯ, ಕೋಡಿ ಶ್ರೀ ಸ್ಪೋಟಕ ಭವಿಷ್ಯ!
- ದಿನ ಭವಿಷ್ಯ : ಇಂದು ಯಾವ ರಾಶಿಗೆ ಅದೃಷ್ಟ.? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ
- Bank Strike : ದೇಶದಾದ್ಯಂತ ನಾಳೆಯಿಂದ 4 ದಿನ ಬ್ಯಾಂಕ್ ಬಂದ್, ಇವತ್ತೇ ನಿಮ್ಮ ಕೆಲಸ ಪೂರ್ಣಗೊಳಿಸಿ!
- BPL, APL ಕಾರ್ಡ್ ದಾರರಿಗೆ ಬಿಗ್ ನ್ಯೂಸ್ ; ಪ್ರತಿಯೊಬ್ಬ ಸದಸ್ಯರಿಗೂ ಇದು ಕಡ್ಡಾಯ, ಡೆಡ್ಲೈನ್ ಅನೌನ್ಸ್.!
- ಆಸ್ತಿ ಸಂಪೂರ್ಣವಾಗಿ ಮಗನ ಹೆಸರಿಗೆ ಬರೆದರೆ ಮಗಳಿಗೆ ಪಾಲು ಇರುವುದಿಲ್ಲವೇ..? ಹಲವರಿಗೆ ಈ ನಿಯಮಗಳು ತಿಳಿದಿಲ್ಲ!
- ವೃತ್ತಿ ಭವಿಷ್ಯ 10 ಸೆಪ್ಟೆಂಬರ್ 2026: 12 ರಾಶಿಗಳ ಆರ್ಥಿಕ ಜಾತಕ ಹೇಗಿದೆ ತಿಳಿಯಿರಿ..!
- ವಿಡಿಯೋ ವೈರಲ್ ಆಗಿದ್ದಕ್ಕೆ ಕರುಳಕುಡಿ ಎಂದೂ ನೋಡದೆ ಮಗಳನ್ನೇ ಕೊಂದ ತಂದೆ, ಅಣ್ಣ
- ಕಿಡ್ನಿ ಕಾಯಿಲೆ ಸೈಲೆಂಟ್ ಕಿಲ್ಲರ್! ಈ 5 ಸಿಂಪಲ್ ಟೆಸ್ಟ್ಗಳಿಂದ ಆರಂಭದಲ್ಲೇ ಪತ್ತೆ ಹಚ್ಚಬಹುದು..!
- 8 ತಿಂಗಳ ಬಳಿಕ ಪತ್ತೆಯಾದ ಬೆಂಗಳೂರ ವಿದ್ಯಾರ್ಥಿನಿಯರು: ಒಬ್ಬಾಕೆ ಗರ್ಭಿಣಿ! ಸಿನಿಮಾ ಮೀರಿಸೋ ಸ್ಟೋರಿ ಇವರದ್ದು
- ಸಣ್ಣ ರೈತರಿಗೆ ಸರ್ಕಾರದ ಬಂಪರ್ ಕೊಡುಗೆ: ‘ಮುಖ್ಯಮಂತ್ರಿ ನೇಗಿಲ ಯೋಗಿ’ ಯೋಜನೆ ಘೋಷಣೆ
- ಸ್ನಾನ ಮಾಡುವಾಗ ಗೀಸರ್ ಸ್ವಿಚ್ ಆನ್ ಇರುತ್ತಾ? ಅಪ್ಪಿತಪ್ಪಿಯೂ ಈ ತಪ್ಪು ಮಾಡ್ಬೇಡಿ!
- ಬೆಳ್ಳಂಬೆಳಗ್ಗೆ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್! ಡಾಲರ್ಸ್ ಕಾಲೋನಿ ಮನೆ ಮೇಲೆ ದಾಳಿ
- ಪ್ಲಾಸ್ಟಿಕ್, ಸ್ಟೀಲ್, ಮಣ್ಣು, ತಾಮ್ರ – ಆರೋಗ್ಯಕ್ಕೆ ಯಾವ ಬಾಟಲಿ ನೀರು ಶ್ರೇಷ್ಠ?
- ಫ್ಯಾಟಿ ಲಿವರ್ನಿಂದ ಬಿಪಿವರೆಗೆ: ಮಕ್ಕಳನ್ನೇ ಕಾಡುತ್ತಿರುವ ‘ದೊಡ್ಡವರ ಕಾಯಿಲೆಗಳು’!
- Ration Card : ಪ್ರತ್ಯೇಕ ಪಡಿತರ ಚೀಟಿಗೆ ಯಾವಾಗ ಅರ್ಜಿ ಸಲ್ಲಿಸಬಹುದು? ಅವಿವಾಹಿತ ವ್ಯಕ್ತಿಗಳಿಗಿರುವ ಆಯ್ಕೆಗಳೇನು?
- ಭಾರತೀಯ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ 2026: ಪರೀಕ್ಷೆಯಿಲ್ಲದೆ 25,000+ GDS ಹುದ್ದೆಗಳಿಗೆ ಅರ್ಜಿ ಆಹ್ವಾನ! 10ನೇ ತರಗತಿ ಪಾಸಾದವರಿಗೆ ಬಂಪರ್ ಆಫರ್.
- ವಿದ್ಯುತ್ ಸಂಪರ್ಕದ ಹೆಸರು ಬದಲಾವಣೆಗೆ ಇನ್ನು ಕಚೇರಿಗೆ ಅಲೆಯುವ ಅಗತ್ಯವಿಲ್ಲ
- ಪೋಸ್ಟ್ ಆಫೀಸ್ನಲ್ಲಿ ‘ಡಬಲ್ ಎಂಜಿನ್’ ಹೂಡಿಕೆ ತಂತ್ರ : 13% ವರೆಗೆ ರಿಟರ್ನ್ಸ್.?



















