Gruhalakshmi Scheme : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಎದುರಾಗಿರುವ ಸಮಸ್ಯೆಯೂ ದೂರವಾಗಿಲ್ಲ, ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ ಅರ್ಹ ಮಹಿಳಾ ಫಲಾನುಭವಿಗಳು ಹಣಕ್ಕಾಗಿ ಕಾಯುತ್ತಿದ್ದಾರೆ. ಜೂನ್ ಹಾಗು ಜುಲೈ ತಿಂಗಳ ಗೃಹಲಕ್ಷ್ಮಿ ಯೋಜನೆಯ(Gruhalakshmi Scheme) ಹಣವು ಹಲವಾರು ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ಇನ್ನೂ ಕೂಡ ಜಮಾ ಆಗಿಲ್ಲ, ರಾಜ್ಯ ಸರ್ಕಾರವು ಎಲ್ಲ ಅರ್ಹ ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ ಆಗುತ್ತದೆ ಎನ್ನುವ ಹೇಳಿಕೆಯನ್ನು ನೀಡುತ್ತಿದ್ದರು ಕೂಡ, ಇದುವರೆಗೂ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿಲ್ಲ.
ರಾಜ್ಯದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು, ಈ ವಿಷಯಕ್ಕಾಗಿ ರಾಜ್ಯ ಸರ್ಕಾರವನ್ನ ದೂರುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಯ(Gruhalakshmi Scheme) ಹಣ ಯಾವಾಗ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ ಎಂದು ಮಹಿಳೆಯರು ಚಿಂತಿಸುತ್ತಿದ್ದಾರೆ. ಈಗ ರಾಜ್ಯ ಸರ್ಕಾರವು ಯೋಜನೆಯ ಹಣವು ಯಾವಾಗ ಜಮಾ ಆಗುತ್ತದೆ ಎನ್ನುವ ಮಾಹಿತಿಯನ್ನು ಬಿಡುಗಡೆ ಮಾಡಿದೆ.
ಇದನ್ನೂ ಕೂಡ ಓದಿ : Canara Bank Jobs : ಕೆನರಾ ಬ್ಯಾಂಕ್ನಲ್ಲಿ ಬಂಪರ್ ಉದ್ಯೋಗಾವಕಾಶ.! ಆಸಕ್ತರು ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.?
ಹಣ ಯಾವಾಗ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ.?
ಜೂನ್ ಹಾಗು ಜುಲೈ ತಿಂಗಳಿನ ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಬಾಕಿಯಿರುವ ಕಂತನ್ನು ಬಿಡುಗಡೆ ಮಾಡುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಹತ್ವದ ಮಾಹಿತಿಯನ್ನು ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಈ ಗೃಹಲಕ್ಷ್ಮಿ ಯೋಜನೆಗೆ ರಾಜ್ಯದ 98% ಫಲಾನುಭವಿಗಳು ನೋಂದಣಿಯಾಗಿದ್ದಾರೆ. ಇಲ್ಲಿಯವರೆಗೆ ಪ್ರತಿ ತಿಂಗಳು ಅರ್ಹ ಫಲಾನುಭವಿ ಮಹಿಳೆಯರಿಗೆ ಗೃಹಲಕ್ಷ್ಮಿ ಹಣವನ್ನು ಜಮಾ ಮಾಡಲಾಗಿದೆ.
ಗೃಹಲಕ್ಷ್ಮಿ ಯೋಜನೆಯ(Gruhalakshmi Scheme) ಜೂನ್ ತಿಂಗಳಿನ ಬಾಕಿಯಿರುವ ಮೊತ್ತವನ್ನು, ಇನ್ನೊಂದು ವಾರದ ಒಳಗೆ ಎಲ್ಲ ಅರ್ಹ ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗಲಿದೆ. ಇದೇ ತಿಂಗಳಿನಲ್ಲಿ ಉಳಿದೆರಡು ತಿಂಗಳ ಬಾಕಿಯಿರುವ ಮೊತ್ತವನ್ನು ಜಮಾ ಮಾಡುವುದಾಗಿ ಸಚಿವರು ತಿಳಿಸಿದ್ದಾರೆ. ಎರಡು ತಿಂಗಳ ಬಾಕಿಯಿರುವ ಗೃಹಲಕ್ಷ್ಮಿ ಹಣವನ್ನು 10 ದಿನಗಳ ಒಳಗಾಗಿ ಎಲ್ಲಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ(DBT) ಆಗಲಿದೆ ಎಂದು ಸಚಿವೆ ಹೇಳಿದ್ದಾರೆ.
ಇದನ್ನೂ ಕೂಡ ಓದಿ : Pumpset Scheme : ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ – ಬೇಕಾಗುವ ದಾಖಲೆಗಳೇನು.? ಕೊನೆಯ ದಿನಾಂಕ ಯಾವುದು.?
ಗೃಹಲಕ್ಷ್ಮಿ ಯೋಜನೆಯ(Gruhalakshmi Scheme) ಮೇ ತಿಂಗಳ ಕಂತನ್ನು ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಮಾಡಿದ್ದೇವೆ. ಆದರೆ ಜೂನ್ ಮತ್ತು ಜುಲೈ ತಿಂಗಳಿನಲ್ಲಿ ತಾಂತ್ರಿಕ ದೋಷದಿಂದ ಹಣ ಬಾಕಿ ಉಳಿದಿದೆ. ಈಗಾಗಲೇ ತಾಂತ್ರಿಕ ದೋಷದ ಕಾರ್ಯಗಳು ನಡೆಯುತ್ತಿದೆ. ಇನ್ನು 8 ರಿಂದ 10 ದಿನಗಳ ಒಳಗಾಗಿ ಬಾಕಿ ಇರುವ ಎರಡು ತಿಂಗಳ ₹4,000/- ರೂಪಾಯಿ ಗೃಹಲಕ್ಷ್ಮಿ ಹಣವನ್ನು ಅರ್ಹ ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate Today : ಇಳಿಕೆಯ ಹಾದಿ ಮರೆತ ಬಂಗಾರ.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- IPL 2025 : ಇಂದು ಬೆಂಗಳೂರಿನಲ್ಲಿ ಆರ್ ಸಿಬಿಯ ವಿಜಯ ಯಾತ್ರೆ : ಎಲ್ಲಿಂದ ಎಲ್ಲಿಗೆ.?
- ವಿರಾಟ್, ಭುವಿ, ಹ್ಯಾಜಲ್ವುಡ್ ಇವರ್ಯಾರು ಅಲ್ಲ.. RCB ಕಪ್ ಗೆದ್ದಿದ್ದು ಕೆಲವೇ ನಿಮಿಷಗಳ ಹಿಂದೆ ವಿಲನ್ ಎನಿಸಿಕೊಂಡಿದ್ದ ಈ ಆಲ್ರೌಂಡರ್ನಿಂದ!
- ದುಡ್ಡು ಕೊಟ್ರೇ RCB ಆಟಗಾರ ನಾಳೆ JCB ಕಡೆ ಹೋಗ್ತಾನೆ! ವ್ಯಂಗ್ಯವಾಡಿದ ಬಿಜೆಪಿ ಎಂಎಲ್ಸಿ ಸಿ.ಟಿ.ರವಿ
- Gold Rate : ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ನೋಡಿ – ಹೆಣ್ಣುಮಕ್ಕಳಿಗೆ ಸಿಹಿಸುದ್ದಿ ನೀಡುತ್ತಾ ಬಂಗಾರ.!
- ಕೋಟ್ಯಂತರ ಗ್ರಾಹಕರಿಗೆ ಗುಡ್ ನ್ಯೂಸ್, ಮಿನಿಮಂ ಬ್ಯಾಲೆನ್ಸ್ ದಂಡ ರದ್ದುಗೊಳಿಸಿದ ರಾಷ್ಟ್ರೀಕೃತ ಬ್ಯಾಂಕ್
- ಐಪಿಎಲ್ ಫೈನಲ್ ಪಂದ್ಯಕ್ಕೆ ಮಳೆ ಭೀತಿ.? ಮ್ಯಾಚ್ ರದ್ದಾದರೆ ಚಾಂಪಿಯನ್ ಕಿರೀಟ ಯಾರಿಗೆ.? ಇಬ್ಬರಿಗೂ ಟ್ರೋಫಿ ಹಂಚಲಾಗುತ್ತಾ?
- ಆರ್ಸಿಬಿ ಹಾಗು ಪಂಜಾಬ್ ಐಪಿಎಲ್ ಫೈನಲ್ ಪಂದ್ಯ ಪ್ರದರ್ಶಿಸಲು ಮುಂದಾದ ಚಿತ್ರಮಂದಿರಗಳು.! ಆರ್ಸಿಬಿ ಸೋತರೆ ಅಷ್ಟೇ ಕಥೆ!
- 18 ವರ್ಷಗಳ ಕಾಯುವಿಕೆ, RCB – ಕೊಹ್ಲಿ ಕನಸು ; ಯಾರಾಗಲಿದ್ದಾರೆ ಚೊಚ್ಚಲ ಚಾಂಪಿಯನ್.?
- ಕನ್ನಡವನ್ನ ಅವಮಾನಿಸಿ ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ತಡೆಯದಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ಕಮಲ್ ಹಾಸನ್!
- Gold Rate Today : ಇಂದಿನ ಗೋಲ್ಡ್ ರೇಟ್ ಎಷ್ಟಾಗಿದೆ ಗೊತ್ತಾ.? ಹೆಣ್ಣುಮಕ್ಕಳಿಗೆ ಸಿಹಿಸುದ್ದಿ ನೀಡುತ್ತಾ ಚಿನ್ನ.!
- RCB ಕಪ್ ಗೆದ್ರೆ ದಿನೇಶ್ ಕಾರ್ತಿಕ್ ಅನ್ನು ಹಿಡಿಯೋದು ಮಾತ್ರ ಬಹಳ ಕಷ್ಟ! ಯಾಕೆ.? ನಾಸೀರ್ ಹುಸೇನ್ ಅಚ್ಚರಿಯ ಹೇಳಿಕೆ
- IPL 2025 : RCB ಫೈನಲ್ಸ್ ಎಂಟ್ರಿಗೆ ಡಿಂಪಲ್ ಕ್ವೀನ್ ಸಂತಸ, ‘ಈ ಸಲ ಕಪ್ ನಮ್ದೇ’ ಎಂದ ರಚಿತಾ ರಾಮ್
- ಗಂಟಲಲ್ಲಿ ಕಪ್ ಕೇಕ್ ಸಿಲುಕಿ ಮಹಿಳೆ ಸಾವು ; ಮಗಳ ಮದುವೆಗೆ ಒಂದು ದಿನ ಇರುವಾಗ ನಡೆಯಿತು ದುರಂತ
- ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್ ಹಾಸನ್ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು ಎಂದ ಮುಖ್ಯಮಂತ್ರಿ ಚಂದ್ರು
- ಕನ್ನಡಿಗರ ಮೇಲೆ ನಿಲ್ಲದ ಪರ ರಾಜ್ಯದವರ ದಬ್ಬಾಳಿಕೆ, ಆಟೋ ಡ್ರೈವರ್ ಗೆ ಚಪ್ಪಲಿಯಿಂದ ಥಳಿಸಿದ ಯುವತಿ!
- ಕಮಲ್ ಹಾಸನ್ ಸಿನಿಮಾ ಬ್ಯಾನ್ ಮಾಡೋಕಾಗಲ್ಲ ; ಕಾರಣ ಬಿಚ್ಚಿಟ್ಟ ನಿರ್ಮಾಪಕ ಕೆ ಮಂಜು
- ಮೋದಿ ಸರಕಾರದ ಮುಖವಾಡ ಕಳಚಿ ಬಿದ್ದಿದೆ, ತಕ್ಷಣ ಅಧಿವೇಶನ ಕರೆಯಿರಿ : ಸಿಡಿಎಸ್ ಮಾತಿಗೆ ಸಿಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
- ಕಮಲ್ ಹಾಸನ್ ಅವರ ಥಗ್ ಲೈಫ್ ಸಿನಿಮಾಗೆ ಸಂಕಷ್ಟ – ಥಿಯೇಟರ್ ಸುಡ್ತೀವಿ ಅಂದ್ರೂ ಕರ್ನಾಟಕದಲ್ಲಿ ‘ಥಗ್ ಲೈಫ್’ ರಿಲೀಸ್ಗೆ ಸಿದ್ಧತೆ!
- ಅವರ ಹೇಳಿಕೆಯಿಂದ ಯಾರಿಗೂ ಅವಮಾನವಾಗಿಲ್ಲ’- ಕಮಲ್ ಹಾಸನ್ ಪರ ಬ್ಯಾಟ್ ಬೀಸಿದ ನಟ ಕಿಶೋರ್