PM Awas Yojana : ನಮಸ್ಕಾರ ಸ್ನೇಹಿತರೇ, ವರದಿಯ ಪ್ರಕಾರ ಭಾರತದಲ್ಲಿ ಇನ್ನು ಮೂಲಭೂತ ಸೌಕರ್ಯಗಳಿಂದ ಅವರು ವಂಚಿತರಾಗಿ, ಅದರಲ್ಲೂ ಜೀವಿಸಲು ಪ್ರಮುಖವಾಗಿ ಬೇಕಾದ ಆಶ್ರಯ ತಾಣವಿಲ್ಲದೆ ಹಲವು ಕುಟುಂಬಗಳು ಇಂದಿಗೂ ರಸ್ತೆ ಬದಿಯಲ್ಲೊ ಅಥವಾ ಹಾಳು ಬಿದ್ದ ಜಾಗದಲ್ಲಿ ವಾಸ ಮಾಡುತ್ತಿದ್ದಾರೆ.
ಇಂತಹ ಬಡತನದಲ್ಲಿರುವ ಕುಟುಂಬಗಳಿಗೆ ಸಹಾಯ ಮಾಡುವ ಸಲುವಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಯೋಜನೆ ಎಂದರೆ ಅದು ಪ್ರಧಾನ ಮಂತ್ರಿ ಆವಾಸ್ ಯೋಜನೆ (PM Awas Yojana). ಈ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಸ್ವಂತ ಮನೆಯಿಲ್ಲದ ಆರ್ಥಿಕವಾಗಿ ಹಿಂದುಳಿದವರಿಗೆ ಸಬ್ಸಿಡಿ ಮತ್ತು ಸಹಾಯಧನ ನೀಡುವುದರ ಮೂಲಕ ಅವರಿಗೆ ತಮ್ಮ ಸ್ವಂತ ಮನೆ ಕನಸನ್ನು ನನಸಾಗಿಸಲು ಪ್ರಮುಖ ಪಾತ್ರ ವಹಿಸಿದೆ.
ಇದನ್ನೂ ಕೂಡ ಓದಿ : Scholarship : ₹50,000/- ಸ್ಕಾಲರ್ಶಿಪ್.! ಅರ್ಹ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ – ಡೈರೆಕ್ಟ್ ಲಿಂಕ್ ಇಲ್ಲಿದೆ
- ಪಿಎಂ ಆವಾಸ್ ಯೋಜನೆ (PM Awas Yojana) ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ ₹1.30 ಲಕ್ಷದಿಂದ ₹2.50 ಲಕ್ಷದವರೆಗೆ ಸಬ್ಸಿಡಿ ನೀಡಲಾಗುತ್ತದೆ.
- ಗ್ರಾಮೀಣ ಸಮತಟ್ಟಾದ ಪ್ರದೇಶದಲ್ಲಿರುವವರಿಗೆ ₹1.20 ಲಕ್ಷದವರೆಗೆ ಸಬ್ಸಿಡಿ ನೀಡಲಾಗುತ್ತದೆ. ಮತ್ತು ಗುಡ್ಡಗಾಡು ಪ್ರದೇಶದಲ್ಲಿ ಇರುವವರಿಗೆ ₹1.30 ಲಕ್ಷ ರೂಪಾಯಿವರೆಗೆ ಸಹಾಯಧನ ನೀಡಲಾಗುತ್ತದೆ.
ಇನ್ನು ಈ ಯೋಜನೆ ಅಡಿಯಲ್ಲಿ ಅರ್ಜಿದಾರರು 20 ವರ್ಷಗಳ ಅವಧಿಗೆ ಶೇಕಡಾ 6.50% ಬಡ್ಡಿ ದರದಲ್ಲಿ ಸಾಲವನ್ನು ಪಡೆಯಬಹುದು. ಈ ಹಣ ನೇರವಾಗಿ ಅರ್ಜಿದಾರರ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ. ವೃದ್ಧ ಮತ್ತು ಅಂಗವಿಕಲ ಅರ್ಜಿದಾರರಿಗೆ ಈ ಬಡ್ಡಿ ದರ ಇನ್ನೂ ಕಡಿಮೆ ಇರಲಿದೆ.
ಇದನ್ನೂ ಕೂಡ ಓದಿ : Pension Status Check : ಪಿಂಚಣಿ ಸ್ಟೇಟಸ್ ಚೆಕ್ ಮಾಡುವುದು ಹೇಗೆ.? ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿಕೊಳ್ಳಿ – ಡೈರೆಕ್ಟ್ ಲಿಂಕ್
ಅರ್ಜಿ ಸಲ್ಲಿಸಲು ಏನೆಲ್ಲಾ ಅರ್ಹತೆಗಳಿರಬೇಕು.?
- ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಜಿದಾರರು ಭಾರತೀಯ ನಾಗರಿಕನಾಗಿರಬೇಕು.
- ಸ್ವಂತ ಮನೆಯನ್ನು ಹೊಂದಿರಬಾರದು.
- 18 ವರ್ಷ ಮೇಲ್ಪಟ್ಟವನಿರಬೇಕು.
- ಅರ್ಜಿದಾರ ತನ್ನ ಮತದಾರರ ಗುರುತಿನ ಚೀಟಿಯನ್ನು ಹೊಂದಿರಬೇಕು. ಅದರ ಜೊತೆಗೆ ಬಿಪಿಎಲ್ ಕಾರ್ಡ್ ಅನ್ನೂ ಹೊಂದಿರಬೇಕು.
- ವಾರ್ಷಿಕ ಆದಾಯ 6 ಲಕ್ಷದ ಒಳಗೇ ಇರಬೇಕು.
ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಜಾಬ್ ಕಾರ್ಡ್
- ಇತ್ತೀಚಿನ ಭಾವಚಿತ್ರ
- ಸ್ವಚ್ಛ ಭಾರತ್ ಮಿಶನ್ ನೋಂದಣಿ
- ಮೊಬೈಲ್ ನಂಬರ್
ಇದನ್ನೂ ಕೂಡ ಓದಿ : Anganawadi Jobs : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಹೇಗೆ ಅರ್ಜಿ ಸಲ್ಲಿಸುವುದು.?
ಪಿಎಂ ಆವಾಸ್ ಯೋಜನೆ (PM Awas Yojana) ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವವರು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ. ವೆಬ್ ಸೈಟ್ ಲಿಂಕ್ ಓಪನ್ ಮಾಡಿದಾಗ ನಿಮಗೆ ಕೇಂದ್ರ ಸರ್ಕಾರದ ಪಿಎಂ ಆವಾಸ್ ಯೋಜನೆಯ ಅಧಿಕೃತ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ನಿಮ್ಮ ರಾಜ್ಯ, ಜಿಲ್ಲೆಯನ್ನು ಆಯ್ಕೆ ಮಾಡಿ ನಿಮ್ಮ ವೈಯಕ್ತಿಕ ಮಾಹಿತಿಯನ್ನು ಹಾಕಿ ಅರ್ಜಿ ಸಲ್ಲಿಸಿ. ನಿಮಗೆ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಲು ಕಷ್ಟವಾದರೆ ನಮ್ಮ ಹತ್ತಿರದ ಗ್ರಾಮ್ ಒನ್ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.
ವೆಬ್ ಸೈಟ್ ಲಿಂಕ್ :- Pradhan Mantri Awas Yojana
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಯೋಗೀಶ್ಗೌಡ ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಶಾಸಕತ್ವ ರದ್ದು: ಸ್ವೀಕರ್ ಯು.ಟಿ ಖಾದರ್
- ನನ್ನ ನಾಯಕತ್ವದಲ್ಲೇ ಜನರು 136 ಕ್ಷೇತ್ರ ಗೆಲ್ಲಿಸಿದ್ದಾರೆ.! ಕಾಂಗ್ರೆಸ್ ಪಾಳಯದಲ್ಲಿ ಕಿಚ್ಚು ಹಚ್ಚಿಸಿದ ಡಿಸಿಎಂ ಡಿಕೆಶಿ ಮಾತು
- ಯಾರನ್ನ ಕಿಡ್ನಿ ಸ್ಟೋನ್ ಹೆಚ್ಚು ಕಾಡುತ್ತೆ ಗೊತ್ತೆ..? ಆರೋಗ್ಯವಾಗಿದ್ರೂ ಇವರನ್ನ ಬಿಡಲ್ಲ ಈ ಸಮಸ್ಯೆ
- ಬೆಂಗಳೂರಿನಲ್ಲಿ ವರುಣನ ಅಬ್ಬರ : ಆಲಿಕಲ್ಲು ಸಹಿತ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ.!
- ಬೀಚ್ನಲ್ಲಿ ಶವವಾಗಿ ಪತ್ತೆಯಾದ 22ರ ಫಾತಿಮಾ ಕೇಸ್ಗೆ ಟ್ವಿಸ್ಟ್, ರೈಲಿಗೆ ತಲೆಕೊಡಲು ಹೋದ ಪತಿ ಅರೆಸ್ಟ್
- ವಿಜಯೇಂದ್ರಗೋಸ್ಕರ ರಕ್ತ ಕೊಡಲು ಸಿದ್ಧರಿರುವ ಶಾಸಕರಿಂದ JCB ಪಕ್ಷ ಸ್ಥಾಪಿಸದಂತೆ ಒತ್ತಡ : ಬಸನಗೌಡ ಪಾಟೀಲ್ ಯತ್ನಾಳ್
- ಬೇಸಿಗೆಯಲ್ಲಿ ಈ ತಪ್ಪು ಮಾಡ್ಬೇಡಿ, ಗ್ಯಾಸ್ ಸಿಲಿಂಡರ್ನಂತೆ ಫ್ರಿಡ್ಜ್ ಕೂಡ ಸ್ಫೋಟಗೊಳ್ಳಬಹುದು!
- ವಾಷಿಂಗ್ ಮೆಷಿನ್ ಬಳಸುವಾಗ ಶಾಕ್ ತಗುಲಿ ಮಹಿಳೆ ಸಾವು, ಪತಿ ವಿರುದ್ಧ ಕೊಲೆ ಆರೋಪ.!
- ನೇಣುಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಮೃತದೇಹ ಪತ್ತೆ : ಗಂಡನ ಅನುಮಾನದ ಭೂತಕ್ಕೆ ಯುವತಿ ಬಲಿ.?
- ಪತ್ನಿಯನ್ನೇ ಕೊಂದು ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನ, ಅದೃಷ್ಟವಶಾತ್ ಬದುಕುಳಿದ ಕಂದಮ್ಮ
- ರವಿ ಬೆಳೆಗೆರೆ ಪತ್ರಿಕೋದ್ಯಮ ಲೋಕದ ಮಹಾ ಪಾತಕಿ; ‘ಹಾಯ್ ಬೆಂಗಳೂರು’ ಪತ್ರಿಕೆಯಲ್ಲಿ ಚಿತ್ರನಟಿಯರ ಚಾರಿತ್ರ್ಯಹರಣ ಮಾಡುತ್ತಿದ್ದ : ಪ್ರತಾಪ್ ಸಿಂಹ
- Horoscope Today : 29 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
- 19300 ರೂ ವಿಥ್ಡ್ರಾ ಮಾಡಲು ಸಮಾಧಿಯಿಂದ ಸಹೋದರಿ ಹೆಣ ತೆಗೆದು ಬ್ಯಾಂಕ್ಗೆ ಹೊತ್ತುತಂದ ಸಹೋದರ
- ವಾಕಿಂಗ್ ಹೋಗಿದ್ದ ಮಹಿಳೆಗೆ ಶಾಕ್ : ಸಾರ್ವಜನಿಕ ಸ್ಥಳದಲ್ಲೇ ಕಾಮುಕನಿಂದ ಹಸ್ತಮೈಥುನ
- ಗೊತ್ತಾಗದಂತೆ ಅಟ್ಯಾಕ್ ಮಾಡುವ ‘ಸೈಲೆಂಟ್ ಕಿಲ್ಲರ್ʼ ಕಾಯಿಲೆಗಳಿವು.. ತಡವಾದ್ರೆ ಜೀವಕ್ಕೆ ಡೇಂಜರ್!!
- ಕಲ್ಲಂಗಡಿ ಹಣ್ಣು ತಿಂದು ಒಂದೇ ಕುಟುಂಬದ ನಾಲ್ವರು ಸಾವು!
- ಮದ್ಯ ಪ್ರಿಯರಿಗೆ ಬಿಗ್ ಶಾಕ್ : ರಾಜ್ಯದಲ್ಲಿ ಮೇ.1ರಿಂದಲೇ ‘ಎಣ್ಣೆ’ ಬೆಲೆಗಳು ಏರಿಕೆ.!
- ರಾತ್ರಿ ಈ ಲಕ್ಷಣಗಳು ಕಾಣಿಸಿಕೊಂಡ್ರೆ ನಿಮ್ಮ ಲಿವರ್ ಡ್ಯಾಮೇಜ್ ಆಗಿದೆ ಎಂದರ್ಥ..!
- ಡಿ.ಕೆ ಶಿವಕುಮಾರ್ಗೆ ಸಿಎಂ ಪಟ್ಟ ನೀಡದಿದ್ದರೆ ಕಠೋರ ನಿರ್ಧಾರ : ಕಾಂಗ್ರೆಸ್ ಹೈಕಮಾಂಡ್ಗೆ ಪ್ರಣವಾನಂದ ಶ್ರೀ ಎಚ್ಚರಿಕೆ!



















