Goat Farming Subsidy : ನಮಸ್ಕಾರ ಸ್ನೇಹಿತರೇ, ಕುರಿ ಅಥವಾ ಮೇಕೆಗಳನ್ನು ಖರೀದಿಸಲು ನಿಮಗೆ ಸರ್ಕಾರದ ಸಹಾಯಧನವೂ ಬೇಕೇ.? ಕುರಿ ಮತ್ತು ಮೇಕೆಗಳನ್ನು ಸಾಕಲು ಜನರು ಸರ್ಕಾರದಿಂದ ಸಹಾಯಧನ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಆದ್ದರಿಂದ ಈ ಸವಲತ್ತುಗಳ ಸಲುವಾಗಿ ಕರ್ನಾಟಕ ಸರ್ಕಾರವು ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮೂಲಕ ಕುರಿ ಮತ್ತು ಮೇಕೆ ಸಾಕಾಣಿಕೆಯಲ್ಲಿ ತೊಡಗಿಸಿಕೊಳ್ಳಲು ಬಯಸುವ ಅರ್ಹ ಮತ್ತು ಆಸಕ್ತ ವ್ಯಕ್ತಿಗಳಿಂದ ಹಾಗೂ ರೈತರಿಂದ ಸಹಾಯಧಾನಕ್ಕೆ ಅರ್ಜಿಗಳನ್ನು ಆಹ್ವಾನಿದೆ.
ಇದನ್ನೂ ಕೂಡ ಓದಿ : Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
ಅಮೃತ ಸ್ವಾಬಿಮಾನಿ ಕುರಿಗಾಹಿ ಯೋಜನೆ :-
ಅಮೃತ ಸ್ವಾಬಿಮಾನಿ ಕುರಿಗಾಹಿ ಯೋಜನೆಯಡಿ, ಅರ್ಹ ಅಭ್ಯರ್ಥಿಗಳು ಕುರಿ ಮತ್ತು ಮೇಕೆ ಸಾಕಣೆಗಾಗಿ ₹1.75 ಲಕ್ಷ ರೂಪಾಯಿ ಹಣದ ಆರ್ಥಿಕ ಸಹಾಯವನ್ನು ಪಡೆಯಬಹುದು. ಈ ಯೋಜನೆಯು ಉಣ್ಣೆ ಉತ್ಪಾದಕರ ಸಹಕಾರಿ ಸದಸ್ಯರಾಗಿ ನೋಂದಾಯಿಸಲ್ಪಟ್ಟ ಜನರಿಗೆ ಪ್ರಯೋಜನವನ್ನು ನೀಡುತ್ತದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು (706) ಘಟಕಗಳನ್ನು ನೀಡಲು ಸರ್ಕಾರ ಯೋಜಿಸಿದ್ದು, ಪ್ರತಿ ಘಟಕದ ವೆಚ್ಚವೂ ₹1,75,000 ರೂ. ಹಣವನ್ನು ನಿರ್ಧರಿಸಲಾಗಿದೆ.
ರಾಜ್ಯ ಸರಕಾರ ₹43,750 ರೂ. ಗಳ ಸಹಾಯಧನ ನೀಡುತ್ತದೆ. ಫಲಾನುಭವಿಗಳು ₹43,750 ರೂ. ಗಳನ್ನು ಠೇವಣಿ ಇಡಬೇಕು. ಕರ್ನಾಟಕದ ಹಣಕಾಸು ಸಂಸ್ಥೆಗಯು ಶೇ. 9.26ರ ಬಡ್ಡಿ ದರದಲ್ಲಿ ₹87,500 ರೂ.ಗಳ ಸಾಲ ಸೌಲಭ್ಯವೂ ರೈತರಿಗೆ ಸಿಗುತ್ತದೆ. ಈ ಯೋಜನೆಗೆ ಅರ್ಜಿಯನ್ನೂ ಸಲ್ಲಿಸುವ ಮೂಲಕ ಆಯ್ಕೆಯಾದ ರೈತ ಫಲಾನುಭವಿಗಳು 20 ಅಥವಾ ಅದಕ್ಕಿಂತ ಹೆಚ್ಚಿನ ಕುರಿ ಮತ್ತು ಮೇಕೆಗಳನ್ನು ಖರೀದಿಸಬಹುದು ಮತ್ತು ಅವುಗಳನ್ನು ಸ್ವತಃ ಸಾಕಬಹುದು.
ಇದನ್ನೂ ಕೂಡ ಓದಿ : Scholarship : ₹50,000/- ಸ್ಕಾಲರ್ಶಿಪ್.! ಅರ್ಹ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ – ಡೈರೆಕ್ಟ್ ಲಿಂಕ್ ಇಲ್ಲಿದೆ
ಹೇಗೆ ಅರ್ಜಿ ಸಲ್ಲಿಸುವುದು.?
ಹೆಚ್ಚಿನ ಮಾಹಿತಿಗಾಗಿ ಅರ್ಜಿದಾರರು ಕಛೇರಿಗೂ ಸಹ ಭೇಟಿ ನೀಡಬಹುದು. ಇನ್ನೂ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ದೂರವಾಣಿ ಸಂಖ್ಯೆ :- 08194-222718, ಮೊಬೈಲ್ ಸಂಖ್ಯೆ :- 9448656231 ಗೆ ಕರೆ ಮಾಡಿ ಮಾಹಿತಿ ಪಡೆಯಿರಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಆರೆಸ್ಸೆಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ಪ್ರಿಯಾಂಕ್ ಖರ್ಗೆ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ
- ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ
- ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?
- ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತು: ಎಚ್ಡಿಕೆ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು!
- ‘ವಿಜಯೇಂದ್ರನನ್ನು ಒದ್ದು ಬಿಸಾಕಿ’ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ಲೀಕ್, ನೋ ಕಮೆಂಟ್ಸ್ ಎಂದ ಡಿವಿಎಸ್!!
- ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ
- ‘ನಮ್ಮ ರಾಜಕೀಯ ಮುಗಿಯಿತು.. ಚುನಾವಣಾ ರಾಜಕೀಯದ ಅಂತ್ಯದ ಬಗ್ಗೆ ಮೈಸೂರಲ್ಲಿ ಮುನ್ಸೂಚನೆ ನೀಡಿದ್ರಾ ಮಾಜಿ ಸಿಎಂ ಸಿದ್ದರಾಮಯ್ಯ!
- ಹೋಟೆಲ್ನಲ್ಲಿ ಕೊನೆಯ ಊಟ ಮಾಡಿ ನದಿಗೆ ಹಾರಿದ ದಂಪತಿ, ಇಬ್ಬರು ಮಕ್ಕಳು; ಬಡತನ ತಾಳಲಾರದೆ ಒಂದೇ ಕುಟುಂಬದ ನಾಲ್ವರ ಸಾಮೂಹಿಕ ಆತ್ಮಹತ್ಯೆ!
- ಗರ್ಭದಲ್ಲಿರೋ ಮಗುವಿಗೆ DNA ಟೆಸ್ಟ್ ಮಾಡಿಸಲು ಗಂಡನ ಪಟ್ಟು; ಮನನೊಂದು 23 ವರ್ಷದ ಗರ್ಭಿಣಿ ಆತ್ಮಹತ್ಯೆ!
- 10 ಕೆಜಿ ತೂಕ ಇಳಿಸಿಕೊಳ್ಳಲು ಜೀರಿಗೆ ನೀರನ್ನ ಎಷ್ಟು ದಿನಗಳವರೆಗೆ ಕುಡಿಯಬೇಕು.?
- ರಕ್ತದಲ್ಲಿ ಯೂರಿಕ್ ಆಸಿಡ್ ಹೆಚ್ಚಾದರೆ ಕಿಡ್ನಿ ಹಾಗೂ ಮೂಳೆಗಳಿಗೆ ಹಾನಿ ಜಾಸ್ತಿಯಂತೆ!
- ದೇಶದಲ್ಲಿ ಒಮ್ಮೆ ಪ್ರಜಾಪ್ರಭುತ್ವ ಹೋದರೆ ಮತ್ತೆ ಗುಲಾಮಗಿರಿ ಬರುತ್ತದೆ ಎಚ್ಚರ! SIR ಪರಿಣಾಮ ಏನೆಂದು ಮಹಾರಾಷ್ಟ್ರ, ಹರಿಯಾಣ, ಪಶ್ಚಿಮ ಬಂಗಾಳದ ಫಲಿತಾಂಶದಲ್ಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ
- ಕಾರಿನಲ್ಲಿ ನಾಡಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಸ್ಪೋಟಕ ವಿಚಾರ ಬಿಚ್ಚಿಟ್ಟ ಸಂತ್ರಸ್ತೆ.!
- ಹರ್ನಿಯಾ : ಹೊಟ್ಟೆ ಭಾಗದಲ್ಲಿ ನೋವು, ತೊಡೆಸಂಧಿಯ ಉಬ್ಬು, ಹರ್ನಿಯಾ ನಡುವಿನ ವ್ಯತ್ಯಾಸ ತಿಳಿಯಿರಿ
- ಟೊಮೆಟೋ ತಿಂದರೆ ಕಿಡ್ನಿ ಸ್ಟೋನ್ ಆಗುತ್ತಾ? ವೈದ್ಯರೇ ಬಿಚ್ಚಿಟ್ಟ ಸತ್ಯವಿದು..
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | Health Tips
- ಅಂಬಾನಿ ನೀಡಿದ ₹900 ಕೋಟಿ ದೇಣಿಗೆಯ ಲೆಕ್ಕ ನೀಡಿ: ರಾಮಮಂದಿರ ಟ್ರಸ್ಟ್ʼಗೆ ಬಿ.ಕೆ. ಹರಿಪ್ರಸಾದ್ ಪ್ರಶ್ನೆ
- ಭಾಮೈದುನ ಮೇಲಿನ ದಾಳಿ ಸತ್ಯಾಂಶ ತಿಳಿಯಲು 6 ತಿಂಗಳು ಬೇಕು : ಸಚಿವ ಸತೀಶ್ ಜಾರಕಿಹೊಳಿ
- ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ
- ಮಗುವಿನ ಅಳುವಿಗೆ ಬೇಸತ್ತು ಕತ್ತು ಸೀಳಿ ಹೆತ್ತ ಕಂದನನ್ನೇ ಹತ್ಯೆಗೈದ ತಾಯಿ! ಬಳಿಕ ತನ್ನ ಗಂಟಲು ಸೀಳಿ ಆತ್ಮಹತ್ಯೆಗೆ ಯತ್ನ



















