Goat Farming Subsidy : ನಮಸ್ಕಾರ ಸ್ನೇಹಿತರೇ, ಕುರಿ ಅಥವಾ ಮೇಕೆಗಳನ್ನು ಖರೀದಿಸಲು ನಿಮಗೆ ಸರ್ಕಾರದ ಸಹಾಯಧನವೂ ಬೇಕೇ.? ಕುರಿ ಮತ್ತು ಮೇಕೆಗಳನ್ನು ಸಾಕಲು ಜನರು ಸರ್ಕಾರದಿಂದ ಸಹಾಯಧನ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಆದ್ದರಿಂದ ಈ ಸವಲತ್ತುಗಳ ಸಲುವಾಗಿ ಕರ್ನಾಟಕ ಸರ್ಕಾರವು ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮೂಲಕ ಕುರಿ ಮತ್ತು ಮೇಕೆ ಸಾಕಾಣಿಕೆಯಲ್ಲಿ ತೊಡಗಿಸಿಕೊಳ್ಳಲು ಬಯಸುವ ಅರ್ಹ ಮತ್ತು ಆಸಕ್ತ ವ್ಯಕ್ತಿಗಳಿಂದ ಹಾಗೂ ರೈತರಿಂದ ಸಹಾಯಧಾನಕ್ಕೆ ಅರ್ಜಿಗಳನ್ನು ಆಹ್ವಾನಿದೆ.
ಇದನ್ನೂ ಕೂಡ ಓದಿ : Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
ಅಮೃತ ಸ್ವಾಬಿಮಾನಿ ಕುರಿಗಾಹಿ ಯೋಜನೆ :-
ಅಮೃತ ಸ್ವಾಬಿಮಾನಿ ಕುರಿಗಾಹಿ ಯೋಜನೆಯಡಿ, ಅರ್ಹ ಅಭ್ಯರ್ಥಿಗಳು ಕುರಿ ಮತ್ತು ಮೇಕೆ ಸಾಕಣೆಗಾಗಿ ₹1.75 ಲಕ್ಷ ರೂಪಾಯಿ ಹಣದ ಆರ್ಥಿಕ ಸಹಾಯವನ್ನು ಪಡೆಯಬಹುದು. ಈ ಯೋಜನೆಯು ಉಣ್ಣೆ ಉತ್ಪಾದಕರ ಸಹಕಾರಿ ಸದಸ್ಯರಾಗಿ ನೋಂದಾಯಿಸಲ್ಪಟ್ಟ ಜನರಿಗೆ ಪ್ರಯೋಜನವನ್ನು ನೀಡುತ್ತದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು (706) ಘಟಕಗಳನ್ನು ನೀಡಲು ಸರ್ಕಾರ ಯೋಜಿಸಿದ್ದು, ಪ್ರತಿ ಘಟಕದ ವೆಚ್ಚವೂ ₹1,75,000 ರೂ. ಹಣವನ್ನು ನಿರ್ಧರಿಸಲಾಗಿದೆ.
ರಾಜ್ಯ ಸರಕಾರ ₹43,750 ರೂ. ಗಳ ಸಹಾಯಧನ ನೀಡುತ್ತದೆ. ಫಲಾನುಭವಿಗಳು ₹43,750 ರೂ. ಗಳನ್ನು ಠೇವಣಿ ಇಡಬೇಕು. ಕರ್ನಾಟಕದ ಹಣಕಾಸು ಸಂಸ್ಥೆಗಯು ಶೇ. 9.26ರ ಬಡ್ಡಿ ದರದಲ್ಲಿ ₹87,500 ರೂ.ಗಳ ಸಾಲ ಸೌಲಭ್ಯವೂ ರೈತರಿಗೆ ಸಿಗುತ್ತದೆ. ಈ ಯೋಜನೆಗೆ ಅರ್ಜಿಯನ್ನೂ ಸಲ್ಲಿಸುವ ಮೂಲಕ ಆಯ್ಕೆಯಾದ ರೈತ ಫಲಾನುಭವಿಗಳು 20 ಅಥವಾ ಅದಕ್ಕಿಂತ ಹೆಚ್ಚಿನ ಕುರಿ ಮತ್ತು ಮೇಕೆಗಳನ್ನು ಖರೀದಿಸಬಹುದು ಮತ್ತು ಅವುಗಳನ್ನು ಸ್ವತಃ ಸಾಕಬಹುದು.
ಇದನ್ನೂ ಕೂಡ ಓದಿ : Scholarship : ₹50,000/- ಸ್ಕಾಲರ್ಶಿಪ್.! ಅರ್ಹ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ – ಡೈರೆಕ್ಟ್ ಲಿಂಕ್ ಇಲ್ಲಿದೆ
ಹೇಗೆ ಅರ್ಜಿ ಸಲ್ಲಿಸುವುದು.?
ಹೆಚ್ಚಿನ ಮಾಹಿತಿಗಾಗಿ ಅರ್ಜಿದಾರರು ಕಛೇರಿಗೂ ಸಹ ಭೇಟಿ ನೀಡಬಹುದು. ಇನ್ನೂ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ದೂರವಾಣಿ ಸಂಖ್ಯೆ :- 08194-222718, ಮೊಬೈಲ್ ಸಂಖ್ಯೆ :- 9448656231 ಗೆ ಕರೆ ಮಾಡಿ ಮಾಹಿತಿ ಪಡೆಯಿರಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- BSNL Plan : ಬರೋಬ್ಬರಿ 150 ದಿನಗಳಿಗೆ ಅನ್ಲಿಮಿಟೆಡ್ ಕರೆ ಮತ್ತು ಡೇಟಾ ನೀಡುವ ಅತ್ಯುತ್ತಮ ರಿಚಾರ್ಜ್ ಪ್ಲಾನ್!
- ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ.! ಪೋಷಕರ ತೀರ್ಮಾನವೇನು ಗೊತ್ತಾ.?
- 5 ದಿನಗಳಲ್ಲಿ ಈ ಕೆಲಸ ಮಾಡದವರ ಪಿಂಚಣಿ ಬಂದ್.! ಸರ್ಕಾರದ ಹೊಸ ಆದೇಶ.! Pension New Updates
- ಒಂದು EMI ಮಿಸ್ ಆದವರಿಗೆ ಇನ್ಮೇಲೆ ಹೊಸ ರೂಲ್ಸ್ | Missed EMI & CIBIL Score
- ಬ್ಯಾಂಕ್ ಖಾತೆ ಇದ್ದು ಈ ತಪ್ಪು ಮಾಡಿದವರಿಗೆ 2 ವರ್ಷ ಜೈಲು ಹಾಗು ದಂಡ – ಸಂಪೂರ್ಣ ಮಾಹಿತಿ
- ಎಲ್ಲಾ ಗೃಹಲಕ್ಷ್ಮಿ ಯರಿಗೆ ಬಿಗ್ ಶಾಕ್.! ರಾತ್ರೋರಾತ್ರಿ ಹೊಸ ಲಿಸ್ಟ್ ಬಿಡುಗಡೆ | ಹೆಸರು ಇದ್ದವರಿಗೆ ಮಾತ್ರ ಹಣ.!
- ಮಳೆ.! ಮಳೆ.! ಅಕ್ಟೋಬರ್ 29 ರ ವರೆಗೆ | 18 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ | weather forecast
- ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರದಿಂದ ಸಿಹಿಸುದ್ಧಿ.! ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆ ರೂಪಿಸಲು ಅವಕಾಶ
- ತುಟ್ಟಿಭತ್ಯೆ ಶೇ. 55 ರಿಂದ 58ಕ್ಕೆ ಹೆಚ್ಚಳ, ಸರ್ಕಾರದ ಅಧಿಕೃತ ಆದೇಶ ಪ್ರಕಟ – ಯಾರೆಲ್ಲಾ ಇದರ ಪ್ರಯೋಜನ ಪಡೆಯುತ್ತಾರೆ?
- ಕ್ಷುಲಕ ಕಾರಣಕ್ಕೆ ದಂಪತಿ ನಡುವೆ ಜಗಳ, ತವರು ಮನೆ ಸೇರಿದ ಪತ್ನಿ, ಅವಳಿ ಹೆಣ್ಣು ಮಕ್ಕಳ ‘ಕತ್ತು ಸೀಳಿ’ ಕೊಂದ ಕಟುಕ ತಂದೆ!
- ಇನ್ಮೇಲೆ ಈ ಕೆಲಸ ಅಪರಾಧವಲ್ಲ ಕೋರ್ಟ್ ಹೊಸ ಆದೇಶ ಜಾರಿಗೆ | ಹೈಕೋರ್ಟ್ ಕೊಟ್ಟಿರುವ ಈ ತೀರ್ಪು ಯಾವುದು.?
- ರೈತರ ಸಾಲಮನ್ನಾ : ಗುಡ್ ನ್ಯೂಸ್ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ
- ನವೆಂಬರ್ 1 ರಿಂದ ಬ್ಯಾಂಕ್ ಖಾತೆಗೆ ಹೊಸ ರೂಲ್ಸ್ | ಬ್ಯಾಂಕ್ ಖಾತೆಯನ್ನ ಹೊಂದಿರುವವರು ತಪ್ಪದೇ ನೋಡಿ
- ನೀವು ಈ 10 ರೀತಿಯ ಕ್ಯಾಷ್ ಟ್ರಾನ್ಸಾಕ್ಷನ್ ಮಾಡ್ತಿದ್ದೀರಾ? ಐಟಿ ನೋಟಿಸ್ ಬರಬಹುದು ಎಚ್ಚರ! Income Tax
- ಪೊಲೀಸರು 5 ತಿಂಗಳಲ್ಲಿ 4 ಬಾರಿ ಅತ್ಯಾಚಾರ ಮಾಡಿದ್ರು : ಕೈಯಲ್ಲಿ ಡೆತ್ ನೋಟ್ ಬರೆದುಕೊಂಡು ವೈದ್ಯೆ ಆತ್ಮಹತ್ಯೆ
- ಪರಿಶಿಷ್ಟ ಪಂಗಡದ ಮಹಿಳೆ ಆಸ್ತಿಗೆ ಹಕ್ಕುದಾರಳಲ್ಲ : ಸಂವಿಧಾನವನ್ನು ಉಲ್ಲೇಖಿಸಿದ ಸುಪ್ರೀಂ ಕೋರ್ಟ್ ಹೇಳಿದ್ದೇನು?
- BPL ಕಾರ್ಡ್ ಇದ್ದ 75 ವರ್ಷದವರಿಗೆ ದೊಡ್ಡ ಸಿಹಿಸುದ್ದಿ – ಹಿರಿಯ ನಾಗರಿಕರಿಗೆ ಈ ಸೇವೆ ಉಚಿತ | BPL Ration Card
- ಪೋಷಕರು ಮಾರಿದ ಆಸ್ತಿಯನ್ನು ಪ್ರಾಪ್ತ ವಯಸ್ಕ ಮಕ್ಕಳು ನಿರಾಕರಿಸಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು.!
- ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ ಗೃಹಲಕ್ಷ್ಮಿ ಹಣ ಹೊಸ ರೂಲ್ಸ್ – ಯಾವ ಪಟ್ಟಿಯಲ್ಲಿ ಹೆಸರಿರಬೇಕು.?
- ನವೆಂಬರ್ 1 ರಿಂದ ಗ್ಯಾಸ್ ಸಿಲಿಂಡರ್ ಗೆ ಹೊಸ ರೂಲ್ಸ್ | ಏನಿದು ಹೊಸ ನಿಯಮ.? Gas Cylinder



















