Goat Farming Subsidy : ನಮಸ್ಕಾರ ಸ್ನೇಹಿತರೇ, ಕುರಿ ಅಥವಾ ಮೇಕೆಗಳನ್ನು ಖರೀದಿಸಲು ನಿಮಗೆ ಸರ್ಕಾರದ ಸಹಾಯಧನವೂ ಬೇಕೇ.? ಕುರಿ ಮತ್ತು ಮೇಕೆಗಳನ್ನು ಸಾಕಲು ಜನರು ಸರ್ಕಾರದಿಂದ ಸಹಾಯಧನ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಆದ್ದರಿಂದ ಈ ಸವಲತ್ತುಗಳ ಸಲುವಾಗಿ ಕರ್ನಾಟಕ ಸರ್ಕಾರವು ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮೂಲಕ ಕುರಿ ಮತ್ತು ಮೇಕೆ ಸಾಕಾಣಿಕೆಯಲ್ಲಿ ತೊಡಗಿಸಿಕೊಳ್ಳಲು ಬಯಸುವ ಅರ್ಹ ಮತ್ತು ಆಸಕ್ತ ವ್ಯಕ್ತಿಗಳಿಂದ ಹಾಗೂ ರೈತರಿಂದ ಸಹಾಯಧಾನಕ್ಕೆ ಅರ್ಜಿಗಳನ್ನು ಆಹ್ವಾನಿದೆ.
ಇದನ್ನೂ ಕೂಡ ಓದಿ : Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
ಅಮೃತ ಸ್ವಾಬಿಮಾನಿ ಕುರಿಗಾಹಿ ಯೋಜನೆ :-
ಅಮೃತ ಸ್ವಾಬಿಮಾನಿ ಕುರಿಗಾಹಿ ಯೋಜನೆಯಡಿ, ಅರ್ಹ ಅಭ್ಯರ್ಥಿಗಳು ಕುರಿ ಮತ್ತು ಮೇಕೆ ಸಾಕಣೆಗಾಗಿ ₹1.75 ಲಕ್ಷ ರೂಪಾಯಿ ಹಣದ ಆರ್ಥಿಕ ಸಹಾಯವನ್ನು ಪಡೆಯಬಹುದು. ಈ ಯೋಜನೆಯು ಉಣ್ಣೆ ಉತ್ಪಾದಕರ ಸಹಕಾರಿ ಸದಸ್ಯರಾಗಿ ನೋಂದಾಯಿಸಲ್ಪಟ್ಟ ಜನರಿಗೆ ಪ್ರಯೋಜನವನ್ನು ನೀಡುತ್ತದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು (706) ಘಟಕಗಳನ್ನು ನೀಡಲು ಸರ್ಕಾರ ಯೋಜಿಸಿದ್ದು, ಪ್ರತಿ ಘಟಕದ ವೆಚ್ಚವೂ ₹1,75,000 ರೂ. ಹಣವನ್ನು ನಿರ್ಧರಿಸಲಾಗಿದೆ.
ರಾಜ್ಯ ಸರಕಾರ ₹43,750 ರೂ. ಗಳ ಸಹಾಯಧನ ನೀಡುತ್ತದೆ. ಫಲಾನುಭವಿಗಳು ₹43,750 ರೂ. ಗಳನ್ನು ಠೇವಣಿ ಇಡಬೇಕು. ಕರ್ನಾಟಕದ ಹಣಕಾಸು ಸಂಸ್ಥೆಗಯು ಶೇ. 9.26ರ ಬಡ್ಡಿ ದರದಲ್ಲಿ ₹87,500 ರೂ.ಗಳ ಸಾಲ ಸೌಲಭ್ಯವೂ ರೈತರಿಗೆ ಸಿಗುತ್ತದೆ. ಈ ಯೋಜನೆಗೆ ಅರ್ಜಿಯನ್ನೂ ಸಲ್ಲಿಸುವ ಮೂಲಕ ಆಯ್ಕೆಯಾದ ರೈತ ಫಲಾನುಭವಿಗಳು 20 ಅಥವಾ ಅದಕ್ಕಿಂತ ಹೆಚ್ಚಿನ ಕುರಿ ಮತ್ತು ಮೇಕೆಗಳನ್ನು ಖರೀದಿಸಬಹುದು ಮತ್ತು ಅವುಗಳನ್ನು ಸ್ವತಃ ಸಾಕಬಹುದು.
ಇದನ್ನೂ ಕೂಡ ಓದಿ : Scholarship : ₹50,000/- ಸ್ಕಾಲರ್ಶಿಪ್.! ಅರ್ಹ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ – ಡೈರೆಕ್ಟ್ ಲಿಂಕ್ ಇಲ್ಲಿದೆ
ಹೇಗೆ ಅರ್ಜಿ ಸಲ್ಲಿಸುವುದು.?
ಹೆಚ್ಚಿನ ಮಾಹಿತಿಗಾಗಿ ಅರ್ಜಿದಾರರು ಕಛೇರಿಗೂ ಸಹ ಭೇಟಿ ನೀಡಬಹುದು. ಇನ್ನೂ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ದೂರವಾಣಿ ಸಂಖ್ಯೆ :- 08194-222718, ಮೊಬೈಲ್ ಸಂಖ್ಯೆ :- 9448656231 ಗೆ ಕರೆ ಮಾಡಿ ಮಾಹಿತಿ ಪಡೆಯಿರಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್



















