Rajiv Gandhi Housing Scheme : ನಮಸ್ಕಾರ ಸ್ನೇಹಿತರೇ, ರಾಜೀವ್ ಗಾಂಧಿ ವಸತಿ ಯೋಜನೆಗೆ ಅನೇಕ ಜನರು ಅರ್ಜಿಯನ್ನು ಹೇಗೆ ಸಲ್ಲಿಸಬೇಕು ಎನ್ನುವ ಗೊಂದಲದಲ್ಲಿದ್ದಾರೆ. ರಾಜೀವ್ ಗಾಂಧಿ ವಸತಿ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು.? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ರಾಜೀವ್ ಗಾಂಧಿ ವಸತಿ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಹೇಗೆ ಸಲ್ಲಿಸಬೇಕು. ಮೊಬೈಲ್ ಮೂಲಕ ಕೂಡ ಅರ್ಜಿಯನ್ನು ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಸೈಬರ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು.
ಇದನ್ನೂ ಕೂಡ ಓದಿ : Scholarship : ₹50,000/- ಸ್ಕಾಲರ್ಶಿಪ್.! ಅರ್ಹ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ – ಡೈರೆಕ್ಟ್ ಲಿಂಕ್ ಇಲ್ಲಿದೆ
ರಾಜೀವ್ ಗಾಂಧಿ ವಸತಿ ಯೋಜನೆ (Rajiv Gandhi Housing Scheme)
ಹಂತ 1:- ಮೊದಲು ಈ ಕೆಳಗೆ ನೀಡಿರುವ ವೆಬ್ ಸೈಟ್ ಲಿಂಕ್ ಮೂಲಕ ನೀವು ಅರ್ಜಿಯನ್ನ ಸಲ್ಲಿಸಬಹುದು. ಆ ಲಿಂಕ್ ಮೇಲೆ ಕ್ಲಿಕ್ ಮಾಡಿದಾಗ ನಿಮಗೆ ಇಲ್ಲಿ ಒಂದು ಪುಟ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಜಿಲ್ಲೆಯ ಹೆಸರು ಹಾಗೂ ನಿಮ್ಮ ಪ್ರದೇಶದ ಹೆಸರನ್ನು ಆಯ್ಕೆ ಮಾಡಬೇಕು. ನಂತರ ನಗರ ಗ್ರಾಮೀಣ ಪ್ರದೇಶ ಎಂದು ಮುಂದುವರಿಯಬೇಕು. ಆ ಪುಟದ ಮೂಲಕ ನೀವು ಈ ಯೋಜನೆಯ ಅಡಿಯಲ್ಲಿ ಎಷ್ಟು ಅರ್ಜಿಗಳು ಬಂದಿವೆ ಎಂಬುದನ್ನು ನೀವು ಅಲ್ಲಿ ಕಾಣಬಹುದು.
ಹಂತ 2 :- ಅಲ್ಲಿ ನಿಮಗೆ ವಿಳಾಸದ ಮಾಹಿತಿಯನ್ನು ನಮೂದಿಸಲು ಕೇಳಲಾಗುವ ಮತ್ತೊಂದು ಪುಟವನ್ನು ತೆರೆಯುತ್ತದೆ. ಈಗ ನಿಮ್ಮ ತಾಲೂಕು ಹಾಗೂ ಮನೆ ವಿಳಾಸ ಮತ್ತು ಪಿನ್ ಕೋಡ್ ಅನ್ನು ನಮೂದಿಸುವ ಮೂಲಕ ಮುಂದುವರಿಯಬೇಕು.
ಇದನ್ನೂ ಕೂಡ ಓದಿ : Borewell Subsidy : ಬೋರ್ ವೆಲ್ ಕೊರೆಸಲು ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಹಂತ 3 :- ನೀವು ಆ ಪುಟದಲ್ಲಿ ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಬೇಕು. ನಂತರ ಆಧಾರ್ ಕಾರ್ಡ್ ನಲ್ಲಿರುವ ಹೆಸರನ್ನು ನಮೂದಿಸಬೇಕು ನಂತರ ಮುಂದುವರೆಯಿರಿ.
ಹಂತ 4 :- ನಂತರ ನೀವು ಅಲ್ಲಿ ನಿಮ್ಮ ಪಡಿತರ ಚೀಟಿಯ ಸಂಖ್ಯೆಯನ್ನು ನಮೂದಿಸಬೇಕು. ಮತ್ತೆ ನೀವು ಮುಂದುವರಿಸಿದರೆ ನಿಮ್ಮ ರೇಷನ್ ಕಾರ್ಡ್ ಸದಸ್ಯರ ಹೆಸರನ್ನು ಅಲ್ಲಿ ಕಾಣಿಸುತ್ತದೆ. ಅಲ್ಲಿ ನಿಮಗೆ ಯಾರ ಹೆಸರಿನಲ್ಲಿ ಅರ್ಜಿಯನ್ನು ಸಲ್ಲಿಸಿದ್ದೀರಿ ಎಂದು ಕೇಳಲಾಗುತ್ತದೆ. ಕೆಳಗಿನ ಆಯ್ಕೆಯನ್ನು ನೀವು ಕ್ಲಿಕ್ ಮಾಡಿ ಮತ್ತು ಮನೆಯ ಸದಸ್ಯರ ಹೆಸರನ್ನು ಆಯ್ಕೆ ಮಾಡಿಕೊಳ್ಳಿ.
ಹಂತ 5 :- ನೀವು ಅಲ್ಲಿ ಕೇಳಿರುವ ಎಲ್ಲಾ ದಾಖಲೆಗಳನ್ನು ಸರಿಯಾಗಿ ಭರ್ತಿ ಮಾಡಿ. ಇದಾದ ನಂತರ ನೀವು ಸುಲಭವಾಗಿ ನಿಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅಲ್ಲಿ ನಿಮಗೆ ಅರ್ಜಿಯನ್ನು ಸಲ್ಲಿಸುವಾಗ ಯಾವುದೇ ಸಮಸ್ಯೆ ಎದುರಾದರೆ ನೀವು ನಿಮ್ಮ ಹತ್ತಿರದ ಸೈಬರ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು.
ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ :- Rajiv Gandhi Housing Corporation Limited
ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ಮತದಾರರ ಗುರುತಿನ ಚೀಟಿ
- ರೇಷನ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಖಾತೆ ವಿವರ
- ಬ್ಯಾಂಕ್ ಪಾಸ್ ಬುಕ್ ಅಥವಾ ಬ್ಯಾಂಕ್ ಸ್ಟೇಟ್ಮೆಂಟ್
- ಪಾಸ್ ಪೋರ್ಟ್ ಸೈಜ್ ಫೋಟೋ
ಇದನ್ನೂ ಕೂಡ ಓದಿ : Goat Farming Subsidy : ಕುರಿ ಸಾಕಣಿಕೆ ಮಾಡಲು ಸಿಗಲಿದೆ ₹50,000/- ಸಹಾಯಧನ.! ರೈತರು ಈ ಕೂಡಲೇ ಅರ್ಜಿ ಸಲ್ಲಿಸಿ
ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹರು.?
ನನ್ನ ಮನೆ ವಸತಿ ಯೋಜನೆಗೆ ಎಲ್ಲ ವರ್ಗದ ಜನರು ಅರ್ಜಿಯನ್ನು ಸಲ್ಲಿಸಬಹುದು ಆದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಹೆಚ್ಚಾಗಿ ₹30,000/- ರೂಪಾಯಿ ಪಡೆಯುತ್ತಾರೆ. ಇದನ್ನು ಹೊರತುಪಡಿಸಿ ಬೇರೆ ಯಾವುದೇ ರೀತಿ ನಿಯಮಗಳು ಇಲ್ಲ. ಎಲ್ಲಾ ವರ್ಗದ ಜನರು ನನ್ನ ಮನೆ ವಸತಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು ಆದ್ದರಿಂದ ಈ ಯೋಜನೆಗೆ ಕೂಡಲೇ ಅರ್ಜಿಯನ್ನು ಸಲ್ಲಿಸಿ.
ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ :- Rajiv Gandhi Housing Corporation Limited
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ನಿಶ್ಶಬ್ದವಾಗಿ ನಿಮ್ಮ ‘ಲಿವರ್’ ಕೊಲ್ಲುವ 3 ಆಹಾರಗಳಿವು ; ವೈದ್ಯರ ಎಚ್ಚರಿಕೆ!
- ಯಾರ ಮಾತು ಕೇಳಿ ಹಿಂದಿ ಭಾಷೆಯನ್ನು ತೆಗೆದ್ರಿ? : ರಾಜ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ
- ಮಕ್ಕಳ ಪಾಲಿಗೆ ಮೃತ್ಯು ಕೂಪವಾದ ಕೃಷಿ ಹೊಂಡ: ನಾಲ್ವರು ಪುಟ್ಟ ಕಂದಮ್ಮಗಳ ಬದುಕು ದಾರುಣ ಅಂತ್ಯ
- ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ.?
- ಟೆನ್ಷನ್ ಎಂದು ನೀವೇನಾದ್ರೂ ಮದ್ಯಪಾನ ಮಾಡೋ ಅಭ್ಯಾಸ ಶುರು ಮಾಡಿದ್ರೆ ಕ್ರಮೇಣ ಮೆದುಳು ದುರ್ಬಲವಾಗುತ್ತಂತೆ
- ಬೆಳಗ್ಗೆ ನಿದ್ರೆಯಿಂದ ಎದ್ದ ತಕ್ಷಣ ಕೀಲುಗಳು ಬಿಗಿಯಾದಂತೆ ಅನಿಸುತ್ತದೆಯೇ..! ಹಾಗಾದ್ರೆ ಎಚ್ಚರ
- Horoscope Today : 29 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!
- ನಾಯಿ ಕಚ್ಚೋದ್ರಿಂದ ಮಾತ್ರವಲ್ಲ, ನೆಕ್ಕೋದ್ರಿಂದಲೂ ಸೋಂಕು ಹರಡುತ್ತಂತೆ.! ನಾಯಿ ನೆಕ್ಕಿದಾಗ ಏನಾಗುತ್ತದೆ.?
- ನೀವು SBI ನಲ್ಲಿ ಖಾತೆ ಹೊಂದಿದ್ದೀರಾ.? ‘SBI’ ಖಾತೆದಾರರಿಗೆ ಸರ್ಕಾರ ಗಂಭೀರ ಎಚ್ಚರಿಕೆ ; ಯಾಕೆ.?
- ತಂದೆಗೆ ವಿಷದ ಮಿಲ್ಕ್ಶೇಕ್ ಕುಡಿಸಿ ಕೊಂದ ಪೊಲೀಸ್ ಪುತ್ರಿ! 3 ವರ್ಷಗಳ ಬಳಿಕ ಬಯಲಾಯ್ತು ಘೋರ ಕೃತ್ಯ
- Arecanut Price : ಇಂದಿನ ಅಡಿಕೆ ಧಾರಣೆ – 28 ಮಾರ್ಚ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 28 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮದುವೆಗೆ ಹೋಗಿದ್ದ ನಾಲ್ವರು ಮಸಣ ಸೇರಿದರು; ಈಜಾಡುವ ಮೋಜು ಮೃತ್ಯುವಾಗಿದ್ದೇಗೆ? ಇಲ್ಲಿದೆ ವಿವರ
- ಹೂವಿನಂತಹ ಮೂವರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಪ್ರಾಣಬಿಟ್ಟ ತಾಯಿ; ವಿಜಯಪುರದಲ್ಲಿ ಘೋರ ದುರಂತ
- ಆಂಧ್ರಪ್ರದೇಶ ಬಸ್ ದುರಂತ : ಮಗನನ್ನು ಕಿಟಕಿಯಿಂದ ಹೊರದೂಡಿ ಸಜೀವ ದಹನವಾದ ತಾಯಿ.!
- ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ
- ರಾತ್ರಿ ಈ ಪದಾರ್ಥವನ್ನು ಬಾಯಲ್ಲಿಟ್ಟುಕೊಂಡು ಮಲಗಿದ್ರೆ ಹಾರ್ಟ್ಅಟ್ಯಾಕ್ ಆಗಲ್ಲ.! ನಿದ್ರಾಹೀನತೆಗೂ ಇದೇ ಪರಮೌಷಧ..
- Horoscope Today : 27 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅಕ್ರಮ ಸಂಬಂಧದಿಂದಾಗಿ ತಾಯಿಯನ್ನು ನಿಂದಿಸಿದ ಕಾರಣ ಬಾಲಕನಿಂದ ಡಬಲ್ ಮರ್ಡರ್!



















