Business Loan : ನಮಸ್ಕಾರ ಸ್ನೇಹಿತರೇ, ನಿರುದ್ಯೋಗಿ ಯುವಕರಿಗೆ ಸ್ವಯಂ ಉದ್ಯೋಗ ಆರಂಭಿಸಲು ಸಾಲ ಸೌಲಭ್ಯದ ಜೊತೆಗೆ ಸಹಾಯಧನ ನೀಡಲು ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವಂತಹ ವಿವಿಧ ನಿಗಮಗಳಿಂದ ಸಾಲ ಹಾಗೂ ಸಹಾಯಧನ ಸೌಲಭ್ಯವನ್ನು ನೀಡಲು ಅರ್ಜಿಯನ್ನ ಆಹ್ವಾನಿಸಲಾಗಿದೆ. ಯಾವ ಯಾವ ನಿಗಮಗಳಿಂದ ನೇರ ಸಾಲಕ್ಕೆ ಅರ್ಜಿ ಆಹ್ವಾನಿಸಲಾಗಿದೆ.? ಬೇಕಾಗುವ ದಾಖಲೆಗಳೇನು.? ಏನೆಲ್ಲಾ ಅರ್ಹತೆಗಳಿರಬೇಕು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Borewell Subsidy : ಬೋರ್ ವೆಲ್ ಕೊರೆಸಲು ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಅರ್ಹ ಫಲಾನುಭವಿಗಳಿಗೆ ಸಿಗುವ ಸಾಲ ಹಾಗೂ ಸಹಾಯಧನದ ಮೊತ್ತದ ವಿವರ :-
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸ್ವಯಂ ಉದ್ಯೋಗ ಆರಂಭಿಸಲು ಘಟಕದ ವೆಚ್ಚವು 1 ಲಕ್ಷ ರೂಪಾಯಿ ಇದ್ದರೆ ಅಂತಹ ಅಭ್ಯರ್ಥಿಗಳಿಗೆ ₹20,000/- ರೂಪಾಯಿ ಸಹಾಯಧನ ನೀಡಲಾಗುತ್ತದೆ. ಉಳಿದ ₹80,000/- ರೂಪಾಯಿ ಹಣವನ್ನು ಬ್ಯಾಂಕಿನಿಂದ ಸಾಲದ ರೂಪದಲ್ಲಿ ನೀಡಲಾಗುತ್ತದೆ. ಒಂದು ವೇಳೆ ಘಟಕದ ವೆಚ್ಚ 2 ಲಕ್ಷ ರೂಪಾಯಿ ಇದ್ದರೆ ₹30,000/- ರೂಪಾಯಿ ಹಣವನ್ನು ಸಹಾಯಧನವಾಗಿ ನೀಡಲಾಗುತ್ತದೆ. ಉಳಿದ ₹1.7 ಲಕ್ಷ ರೂಪಾಯಿಯನ್ನು ಸಾಲದ ರೂಪದಲ್ಲಿ ನೀಡಲಾಗುತ್ತದೆ.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಹಿಂದುಳಿದ ವರ್ಗಗಳಲ್ಲಿ ಬರುವಂತಹ ವಿವಿಧ 9 ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಕೂಡ ಓದಿ : Goat Farming Subsidy : ಕುರಿ ಸಾಕಣಿಕೆ ಮಾಡಲು ಸಿಗಲಿದೆ ₹50,000/- ಸಹಾಯಧನ.! ರೈತರು ಈ ಕೂಡಲೇ ಅರ್ಜಿ ಸಲ್ಲಿಸಿ
ಯಾವೆಲ್ಲ ನಿಗಮಗಳಲ್ಲಿ ನೇರ ಸಾಲಕ್ಕೆ ಸಾಲಕ್ಕೆ ಅರ್ಜಿ ಸಲ್ಲಿಸಬಹುದು.?
- ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ
- ಉಪ್ಪಾರ ಅಭಿವೃದ್ಧಿ ನಿಗಮ
- ಮರಾಶ ಅಭಿವೃದ್ಧಿ ನಿಗಮ
- ವಿಶ್ವಕರ್ಮ ಅಭಿವೃದ್ಧಿ ನಿಗಮ
- ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ
- ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ
- ಸವಿತಾ ಸಮಾಜ ಅಭಿವೃದ್ಧಿ ನಿಗದು
- ಅಲೆಮಾರಿ, ಅರೆ-ಅಲೆಮಾರಿ ಅಭಿವೃದ್ಧಿ ನಿಗಮ
- ಒಕ್ಕಲಿಗ ಅಭಿವೃದ್ಧಿ ನಿಗಮ
ಏನೆಲ್ಲಾ ಅರ್ಹತೆಗಳಿರಬೇಕು.?
- ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 18 ರಿಂದ 55 ವರ್ಷದ ಒಳಗೆ ಇರಬೇಕು.
- ಕನಿಷ್ಠ 7ನೇ ತರಗತಿಯಿಂದ 10ನೇ ತರಗತಿಯವರೆಗೆ ವಿದ್ಯಾರ್ಹತೆ ಹೊಂದಿರಬೇಕು.
ಇದನ್ನೂ ಕೂಡ ಓದಿ : Rajiv Gandhi Housing Scheme : ರಾಜೀವ್ ಗಾಂಧಿ ವಸತಿ ಯೋಜನೆಗೆ ಕೂಡಲೇ ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – ಬೇಕಾಗುವ ದಾಖಲೆಗಳೇನು.?
ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಪಾಸ್ ಬುಕ್ ಪ್ರತಿ
- ಶೈಕ್ಷಣಿಕ ಅಂಕ ಪಟ್ಟಿಗಳು
- ಪಡಿತರ ಚೀಟಿ
ಅರ್ಜಿ ಸಲ್ಲಿಸಲು ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳು ಮೇಲೆ ತಿಳಿಸಲಾದ ನಿಮ್ಮ ಸಂಬಂಧಪಟ್ಟ ವರ್ಗದ ನಿಗಮಕ್ಕೆ ಭೇಟಿ ನೀಡಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಆನ್ ಲೈನ್ ಮೂಲಕ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಆರೆಸ್ಸೆಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ಪ್ರಿಯಾಂಕ್ ಖರ್ಗೆ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ
- ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ
- ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?
- ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತು: ಎಚ್ಡಿಕೆ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು!
- ‘ವಿಜಯೇಂದ್ರನನ್ನು ಒದ್ದು ಬಿಸಾಕಿ’ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ಲೀಕ್, ನೋ ಕಮೆಂಟ್ಸ್ ಎಂದ ಡಿವಿಎಸ್!!
- ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ
- ‘ನಮ್ಮ ರಾಜಕೀಯ ಮುಗಿಯಿತು.. ಚುನಾವಣಾ ರಾಜಕೀಯದ ಅಂತ್ಯದ ಬಗ್ಗೆ ಮೈಸೂರಲ್ಲಿ ಮುನ್ಸೂಚನೆ ನೀಡಿದ್ರಾ ಮಾಜಿ ಸಿಎಂ ಸಿದ್ದರಾಮಯ್ಯ!
- ಹೋಟೆಲ್ನಲ್ಲಿ ಕೊನೆಯ ಊಟ ಮಾಡಿ ನದಿಗೆ ಹಾರಿದ ದಂಪತಿ, ಇಬ್ಬರು ಮಕ್ಕಳು; ಬಡತನ ತಾಳಲಾರದೆ ಒಂದೇ ಕುಟುಂಬದ ನಾಲ್ವರ ಸಾಮೂಹಿಕ ಆತ್ಮಹತ್ಯೆ!
- ಗರ್ಭದಲ್ಲಿರೋ ಮಗುವಿಗೆ DNA ಟೆಸ್ಟ್ ಮಾಡಿಸಲು ಗಂಡನ ಪಟ್ಟು; ಮನನೊಂದು 23 ವರ್ಷದ ಗರ್ಭಿಣಿ ಆತ್ಮಹತ್ಯೆ!
- 10 ಕೆಜಿ ತೂಕ ಇಳಿಸಿಕೊಳ್ಳಲು ಜೀರಿಗೆ ನೀರನ್ನ ಎಷ್ಟು ದಿನಗಳವರೆಗೆ ಕುಡಿಯಬೇಕು.?
- ರಕ್ತದಲ್ಲಿ ಯೂರಿಕ್ ಆಸಿಡ್ ಹೆಚ್ಚಾದರೆ ಕಿಡ್ನಿ ಹಾಗೂ ಮೂಳೆಗಳಿಗೆ ಹಾನಿ ಜಾಸ್ತಿಯಂತೆ!
- ದೇಶದಲ್ಲಿ ಒಮ್ಮೆ ಪ್ರಜಾಪ್ರಭುತ್ವ ಹೋದರೆ ಮತ್ತೆ ಗುಲಾಮಗಿರಿ ಬರುತ್ತದೆ ಎಚ್ಚರ! SIR ಪರಿಣಾಮ ಏನೆಂದು ಮಹಾರಾಷ್ಟ್ರ, ಹರಿಯಾಣ, ಪಶ್ಚಿಮ ಬಂಗಾಳದ ಫಲಿತಾಂಶದಲ್ಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ
- ಕಾರಿನಲ್ಲಿ ನಾಡಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಸ್ಪೋಟಕ ವಿಚಾರ ಬಿಚ್ಚಿಟ್ಟ ಸಂತ್ರಸ್ತೆ.!
- ಹರ್ನಿಯಾ : ಹೊಟ್ಟೆ ಭಾಗದಲ್ಲಿ ನೋವು, ತೊಡೆಸಂಧಿಯ ಉಬ್ಬು, ಹರ್ನಿಯಾ ನಡುವಿನ ವ್ಯತ್ಯಾಸ ತಿಳಿಯಿರಿ
- ಟೊಮೆಟೋ ತಿಂದರೆ ಕಿಡ್ನಿ ಸ್ಟೋನ್ ಆಗುತ್ತಾ? ವೈದ್ಯರೇ ಬಿಚ್ಚಿಟ್ಟ ಸತ್ಯವಿದು..
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | Health Tips
- ಅಂಬಾನಿ ನೀಡಿದ ₹900 ಕೋಟಿ ದೇಣಿಗೆಯ ಲೆಕ್ಕ ನೀಡಿ: ರಾಮಮಂದಿರ ಟ್ರಸ್ಟ್ʼಗೆ ಬಿ.ಕೆ. ಹರಿಪ್ರಸಾದ್ ಪ್ರಶ್ನೆ
- ಭಾಮೈದುನ ಮೇಲಿನ ದಾಳಿ ಸತ್ಯಾಂಶ ತಿಳಿಯಲು 6 ತಿಂಗಳು ಬೇಕು : ಸಚಿವ ಸತೀಶ್ ಜಾರಕಿಹೊಳಿ
- ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ
- ಮಗುವಿನ ಅಳುವಿಗೆ ಬೇಸತ್ತು ಕತ್ತು ಸೀಳಿ ಹೆತ್ತ ಕಂದನನ್ನೇ ಹತ್ಯೆಗೈದ ತಾಯಿ! ಬಳಿಕ ತನ್ನ ಗಂಟಲು ಸೀಳಿ ಆತ್ಮಹತ್ಯೆಗೆ ಯತ್ನ



















