Crop Insurance : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರವು ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಈಗಾಗಲೇ ಕಲ್ಪಿಸಲಾಗಿತ್ತು. ಆದರೆ ಬೆಳೆ ವಿಮೆ ಜಮಾ ಆಗಬೇಕೆಂದರೆ ಬೆಳೆಯ ಸಮೀಕ್ಷೆ ಬಹುಮುಖ್ಯವಾಗಿದೆ. ಜುಲೈ 31 2024 ಮುಂಗಾರು ಬೆಳೆ ಪರಿಹಾರಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿತ್ತು. ಕೊನೆಯ ಈಗಾಗಲೇ ಮುಕ್ತಾಯವಾಗಿದ್ದು, ಆದರೆ ಬೆಳೆವಿಮೆ ನಿಮ್ಮ ಬ್ಯಾಂಕ್ ಖಾತೆಗೆ ಜಮಾವಾಗಬೇಕಾದರೆ ಇನ್ನು ಕೇವಲ ಈ ಒಂದು ಕೆಲಸ ಮಾಡಬೇಕಾಗುತ್ತದೆ.
ಇದನ್ನೂ ಕೂಡ ಓದಿ : Taxi Car Subsidy : ಕಾರು, ಆಟೋ, ಗೂಡ್ಸ್ ವಾಹನ ಖರೀದಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ – ಡೈರೆಕ್ಟ್ ಲಿಂಕ್ ಇಲ್ಲಿದೆ
ಪ್ರಸ್ತುತ 2024ನೇ ಸಾಲಿನ ಮುಂಗಾರು ಬೆಳೆಗಳಿಗೆ ಬೆಳೆ ವಿಮೆ (Crop Insurance) ಮಾಡಿಸಲು ಇಲ್ಲಿಯವರೆಗೂ ಕಾಲಾವಕಾಶವನ್ನು ನೀಡಲಾಗಿದ್ದು, ಇನ್ನು ಆನ್ ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುವುದಿಲ್ಲ. ಹೀಗಾಗಿ ಯಾವ ಯಾವ ರೈತರು ಬೆಳೆ ಪರಿಹಾರಕ್ಕೆ ಅರ್ಜಿ ಸಲ್ಲಿಸಿದ್ದೀರೋ ಅವರು ಇನ್ನೊಂದು ಮುಖ್ಯವಾದಂತಹ ಕೆಲಸವನ್ನು ಮಾಡಬೇಕಾಗುತ್ತದೆ. ಅದೇನೆಂದರೆ ಹೊಲದಲ್ಲಿರುವ ಬೆಳೆಯ ಜಿಪಿಆರ್ಎಸ್ (ಬೆಳೆ ಸಮೀಕ್ಷೆ).
ಕೇಂದ್ರ ಸರ್ಕಾರವು ರೈತರಿಗೆ ಸಹಾಯವಾಗಲೆಂದು ಆರ್ಥಿಕವಾಗಿ ನೆರವು ನೀಡಬೇಕೆನ್ನುವ ಉದ್ದೇಶದಿಂದಾಗಿ ರೈತರಿಗೆ ಬೆಳೆ ವಿಮೆಯನ್ನು (Crop Insurance) ನೀಡುತ್ತಿದ್ದು, ಇದರಲ್ಲಿ ಯಾವುದೇ ರೀತಿಯ ಗೋಲ್ಮಾಲ್ ಆಗಬಾರದೆನ್ನುವ ಉದ್ದೇಶದಿಂದ ರೈತರು ತಮ್ಮ ಹೊಲದಲ್ಲಿರುವ ಬೆಳೆಯ ಜಿಪಿಆರ್ಎಸ್ (ಬೆಳೆ ಸಮೀಕ್ಷೆ) ಕಡ್ಡಾಯವಾಗಿ ಮಾಡಬೇಕಾಗುತ್ತದೆ. ಈ ಜಿಪಿಆರ್ಎಸ್ ಎಂಬ ಉತ್ತಮ ತಂತ್ರಾಂಶದಿಂದ ಯಾವುದೇ ರೀತಿಯ ಗೋಲ್ಮಾಲ್ ಉಂಟಾಗುವುದಿಲ್ಲ.
ಇದನ್ನೂ ಕೂಡ ಓದಿ : Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಅದಕ್ಕಾಗಿ ಈಗಾಗಲೇ 2023ನೇ ಸಾಲಿನ ಮುಂಗಾರು ಬೆಳೆಗಳಿಗೆ ಹಲವರು ಅರ್ಜಿಯನ್ನು ಸಲ್ಲಿಸಿದ್ದು, ಆದರೆ ಬೆಳೆ ಪರಿಹಾರ (Bele Parihara) ನಿಮ್ಮ ಬ್ಯಾಂಕ್ ಖಾತೆಗೆ ಮುಂದಿನ ದಿನಗಳಲ್ಲಿ ಜಮಾ ಆಗಬೇಕೆಂದರೆ ಕಡ್ಡಾಯವಾಗಿ ನೀವು ನಿಮ್ಮ ಹೊಲದಲ್ಲಿರುವ ಬೆಳೆಯ ಜಿಪಿಆರ್ಎಸ್ (ಬೆಳೆ ಸಮೀಕ್ಷೆ) ಮಾಡಬೇಕಾಗುತ್ತದೆ.
ಬೆಳೆ ಪರಿಹಾರದ ಹಣ ನಿಮ್ಮ ಖಾತೆಗೆ ಜಮಾ ಆಗಬೇಕೆಂದರೆ ನೀವು ಬೆಳೆ ಪರಿಹಾರಕ್ಕೆ ಅರ್ಜಿ ಸಲ್ಲಿಸಿರುವಂತಹ ಬೆಳೆ ಹಾಗೂ ನಿಮ್ಮ ಹೊಲದಲ್ಲಿರುವ ಜಿಪಿಆರ್ಎಸ್ ಮಾಡುವಂತಹ ಬೆಳೆ ಎರಡು ಒಂದೇ ತರನಾಗಿರಬೇಕು. ಇಲ್ಲವಾದಲ್ಲಿ ಎರಡು ಬೇರೆ ಬೇರೆ ರೀತಿಯ ಬೆಳೆಯಾಗಿದ್ದರೆ ನಿಮ್ಮ ಖಾತೆಗೆ ಯಾವುದೇ ಬೆಳೆ ಪರಿಹಾರ ಹಣ ಮುಂದಿನ ದಿನಗಳಲ್ಲಿ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗುವುದಿಲ್ಲ.
ಇದನ್ನೂ ಕೂಡ ಓದಿ : Business Loan : ಸ್ವ-ಉದ್ಯೋಗ ಆರಂಭಿಸಲು 2 ಲಕ್ಷ ರೂಪಾಯಿವರೆಗೆ ಸಾಲ ಹಾಗು ಸಹಾಯಧನ.! ಬೇಕಾಗುವ ದಾಖಲೆಗಳೇನು.?
ಆದ್ದರಿಂದ ನೀವು ನಿಮ್ಮ ಬೆಳೆಗೆ ಜಿಪಿಆರ್ಎಸ್ (ಬೆಳೆ ಸಮೀಕ್ಷೆ) ಮಾಡುವ ಮುನ್ನ ಯಾವ ಬೆಳೆಗೆ ಅರ್ಜಿಯನ್ನು ಸಲ್ಲಿಸಿದ್ದೀರಿ ಎಂದು ತಿಳಿದುಕೊಂಡು ನಂತರ ಜಿಪಿಆರ್ಎಸ್ ಮಾಡುವುದು ಉತ್ತಮ. ಅದಕ್ಕಾಗಿ ಅರ್ಹ ಫಲಾನುಭವಿ ರೈತರು ಎಚ್ಚೆತ್ತುಕೊಂಡು ತಮ್ಮ ಹತ್ತಿರ ಇರುವ ಮೊಬೈಲ್ ಅನ್ನು ಬಳಸಿಕೊಂಡು ಜಿಪಿಆರ್ಎಸ್ ಅನ್ನು ಕೇವಲ ಮೊಬೈಲ್ ನಲ್ಲಿ ಎರಡು ನಿಮಿಷದಲ್ಲಿ ಮಾಡಬಹುದಾಗಿದೆ.
ಬೆಳೆ ಜಿಪಿಆರ್ ಎಸ್(ಬೆಳೆ ಸಮೀಕ್ಷೆ) ಮಾಡುವ ಲಿಂಕ್ :- ಮುಂಗಾರು ರೈತರ ಬೆಳೆ ಸಮೀಕ್ಷೆ – 2024
ನಿಮ್ಮ ಮೊಬೈಲ್ ನಲ್ಲಿ ಜಿಪಿಆರ್ಎಸ್ ಮಾಡಬೇಕೆಂಬ ಇಚ್ಛೆಯನ್ನು ಹೊಂದಿದ್ದರೆ ಈ ಮೇಲೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೇವಲ ಎರಡು ನಿಮಿಷದಲ್ಲಿ ನಿಮ್ಮ ಮೊಬೈಲ್ ಬಳಸಿಕೊಂಡು ನೀವು ನಿಮ್ಮ ಹೊಲದಲ್ಲಿರುವ ಬೆಳೆಯ ಜಿಪಿಆರ್ಎಸ್ (ಬೆಳೆ ಸಮೀಕ್ಷೆ) ಮಾಡಿಕೊಳ್ಳಿ.
ಇದನ್ನೂ ಕೂಡ ಓದಿ : Taxi Car Subsidy : ಕಾರು, ಆಟೋ, ಗೂಡ್ಸ್ ವಾಹನ ಖರೀದಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ – ಡೈರೆಕ್ಟ್ ಲಿಂಕ್ ಇಲ್ಲಿದೆ
ರೈತರಿಗೆ ಸಹಾಯವಾಗಲೆಂದು ಕೇವಲ ಮೊಬೈಲ್ ಬೆಳೆಸಿಕೊಂಡು ಜಿಪಿಆರ್ಎಸ್ ಮಾಡುವ ತಂತ್ರಾಂಶವನ್ನು ಕೇಂದ್ರ ಸರ್ಕಾರವು ತಂದಿದ್ದು, ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಬೆಳೆ ಸಮೀಕ್ಷೆ ಅಪ್ಲಿಕೇಶನ್ ಇನ್ಸ್ಟಾಲ್ ಮಾಡಿಕೊಂಡು ಕೂಡಲೇ ನಿಮ್ಮ ಹೊಲದಲ್ಲಿರುವ ಬೆಳೆಯ ಜಿಪಿಆರ್ಎಸ್ (ಬೆಳೆ ಸಮೀಕ್ಷೆ) ಮಾಡಿಕೊಳ್ಳಿ.
ನಿಮ್ಮ ಹೊಲದಲ್ಲಿರುವ ಬೆಳೆಯ ಜಿಪಿಆರ್ಎಸ್ ಮಾಡಬೇಕೆಂದರೆ ನೀವು ನಿಮ್ಮ ಹೊಲದಲ್ಲಿ ನಿಂತು ನಿಮ್ಮ ಹೊಲದಲ್ಲಿರುವ ಬೆಳೆಯ ಫೋಟೋ ಅಪ್ಲೋಡ್ ಮಾಡಬೇಕಾಗುತ್ತದೆ. ಇಲ್ಲವಾದಲ್ಲಿ ಯಾವುದೇ ರೀತಿಯ ಬೆಳೆ ಸಮೀಕ್ಷೆ ಮಾಡಲು ನೀವು ಅರ್ಹತೆಯನ್ನು ಹೊಂದಿರುವುದಿಲ್ಲ. ಅದಕ್ಕಾಗಿ ಜಿಪಿಆರ್ಎಸ್ ಮಾಡಬೇಕೆಂದರೆ ಕಡ್ಡಾಯವಾಗಿ ನಿಮ್ಮ ಹೊಲದಲ್ಲಿ ನಿಂತುಕೊಂಡು ನಿಮ್ಮ ಹೊಲದಲ್ಲಿರುವ ಬೆಳೆಯ ಫೋಟೋವನ್ನು ಅಪ್ಲೋಡ್ ಮಾಡಿದಾಗ ಮಾತ್ರ ಜಿಪಿಆರ್ಎಸ್ ಆಗುತ್ತದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate Today : ಚಿನ್ನ ಖರೀದಿಗೆ ಇದೇ ಸರಿಯಾದ ಸಮಯಾನಾ.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- Gold Rate : ಇಳಿಕೆಯತ್ತ ಮುಖ ಮಾಡಿದ ಚಿನ್ನ.! ಇವತ್ತಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
- Gold Rate Today : ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.! ಹೆಣ್ಣುಮಕ್ಕಳ ಮುಖದಲ್ಲಿ ಮಂದಹಾಸ ಮೂಡುತ್ತಾ.?
- ಪತಿಯ ಬಂಧನ ಭೀತಿ : ಮಗುವಿಗೆ ನೇಣು ಬಿಗಿದು ತಾಯಿಯೂ ಆತ್ಮಹತ್ಯೆ – ಪೊಲೀಸರ ನೋಟಿಸ್, ಬೆದರಿಕೆಯಿಂದ ನೊಂದ ಮಹಿಳೆ
- ಚಾಮುಂಡಿ ಬೆಟ್ಟ ಹಿಂದೂಗಳದ್ದು, ರಾಜಕೀಯಕ್ಕೆ ಚಾಮುಂಡಿ ತಾಯಿ ಹೆಸರು ಎಳೆದು ತಂದಿದ್ದು ಬೇಸರ ತರಿಸಿದೆ ಎಂದ ರಾಜಮಾತೆ ಪ್ರಮೋದಾದೇವಿ ಒಡೆಯರ್
- ಹಣೆಗೆ ಅರಿಶಿಣ, ಕುಂಕುಮವಿಟ್ಟು, ಹೂ ಮುಡಿದು ದಸರಾ ಉದ್ಘಾಟನೆ ಮಾಡೋದಾದ್ರೆ ಬನ್ನಿ ಎಂದ ಪ್ರತಾಪ್ ಸಿಂಹ
- ಇಂದೇ ಲೋಕಸಭೆ ಚುನಾವಣೆ ನಡೆದರೆ ಎನ್ಡಿಎ 324 ಸ್ಥಾನ ಗೆಲ್ಲುವ ಸಾಧ್ಯತೆ – ಇಂಡಿಯಾ ಮೈತ್ರಿಕೂಟಕ್ಕೆ ಆಘಾತ!
- ಯಾದಗಿರಿ ಹಾಸ್ಟೆಲ್ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಹೈಸ್ಕೂಲ್ ವಿದ್ಯಾರ್ಥಿನಿ : ಗರ್ಭಿಣಿಯಾಗಿದ್ದೇ ಗೊತ್ತಿಲ್ಲ ಎಂದ ವಾರ್ಡನ್
- ಬೆಳ್ಳಂಬೆಳಗ್ಗೆ 5 ಗಂಟೆಗೆ ಆಗಮಿಸಿ ಎಸ್ಐಟಿ ಅಧಿಕಾರಿಗಳಿಗೆ ಶಾಕ್ ಕೊಟ್ಟ ಸುಜಾತ ಭಟ್! ಅನನ್ಯಾ ಭಟ್ ನಾಪತ್ತೆ ಪ್ರಕರಣ!
- Gold Rate Today : ಏರಿಳಿತ ಕಾಣುತ್ತಿರುವ ಬಂಗಾರದ ಬೆಲೆ.? ಇವತ್ತಿನ ಚಿನ್ನದ ರೇಟ್ ಎಷ್ಟಿದೆ ಗೊತ್ತಾ.?
- ದಸರಾ ಉದ್ಘಾಟಿಸುವ ಮುನ್ನ ಭಾನು ಮುಷ್ತಾಕ್ ತಾಯಿ ಭುವನೇಶ್ವರಿ, ಚಾಮುಂಡೇಶ್ವರಿ ಬಗೆಗಿನ ಗೌರವ ಸ್ಪಷ್ಟಪಡಿಸಬೇಕು ಎಂದ ಬಿಜೆಪಿ ಸಂಸದ ಯದುವೀರ್
- ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು 24 ಗಂಟೆಯಲ್ಲಿ ಪಡೆದ ವೀವ್ಸ್ ಎಷ್ಟು ಗೊತ್ತಾ.? ಡಿಬಾಸ್ ಅಭಿಮಾನಿಗಳಿಗೆ ಸಂತಸದ ಸುದ್ಧಿ!
- ಪ್ರಿಯತಮೆಯ ಬಾಯಿಗೆ ಜಿಲೆಟಿನ್ ಕಡ್ಡಿ ಇಟ್ಟು ಸ್ಫೋಟಿಸಿ ಹತ್ಯೆ : ಮೊಬೈಲ್ ಸ್ಫೋಟಗೊಂಡು ಸತ್ತಿದ್ದಾಳೆ ಎಂದು ಕಥೆ ಕಟ್ಟಿದ್ದ ಪ್ರಿಯಕರ ಅರೆಸ್ಟ್
- ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ಫಂಡಿಂಗ್ ಬರ್ತಿತ್ತು ಅನ್ನೋದು ಸುಳ್ಳು, ಕೂಲಿ ಮಾಡಿದ್ರಷ್ಟೇ ಜೀವನ ನಡೀತಿತ್ತು – ಚಿನ್ನಯ್ಯನ 2ನೇ ಪತ್ನಿ ಕಣ್ಣೀರು
- ಎಡಪಂಥೀಯರನ್ನ ಕೇಳಿ ತನಿಖೆಗೆ ಕೊಟ್ಟಿದ್ದಾರೆ, ಸಿಎಂ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿ
- Gold Rate Today : ಏರಿಳಿತ ಕಾಣುತ್ತಿರುವ ಬಂಗಾರದ ಬೆಲೆ.? ಇವತ್ತಿನ ಚಿನ್ನದ ರೇಟ್ ಎಷ್ಟಿದೆ ಗೊತ್ತಾ.?
- Gold Rate : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.?ಇಂದಿನಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate : ಭಾರೀ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?