Crop Insurance : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರವು ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಈಗಾಗಲೇ ಕಲ್ಪಿಸಲಾಗಿತ್ತು. ಆದರೆ ಬೆಳೆ ವಿಮೆ ಜಮಾ ಆಗಬೇಕೆಂದರೆ ಬೆಳೆಯ ಸಮೀಕ್ಷೆ ಬಹುಮುಖ್ಯವಾಗಿದೆ. ಜುಲೈ 31 2024 ಮುಂಗಾರು ಬೆಳೆ ಪರಿಹಾರಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿತ್ತು. ಕೊನೆಯ ಈಗಾಗಲೇ ಮುಕ್ತಾಯವಾಗಿದ್ದು, ಆದರೆ ಬೆಳೆವಿಮೆ ನಿಮ್ಮ ಬ್ಯಾಂಕ್ ಖಾತೆಗೆ ಜಮಾವಾಗಬೇಕಾದರೆ ಇನ್ನು ಕೇವಲ ಈ ಒಂದು ಕೆಲಸ ಮಾಡಬೇಕಾಗುತ್ತದೆ.
ಇದನ್ನೂ ಕೂಡ ಓದಿ : Taxi Car Subsidy : ಕಾರು, ಆಟೋ, ಗೂಡ್ಸ್ ವಾಹನ ಖರೀದಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ – ಡೈರೆಕ್ಟ್ ಲಿಂಕ್ ಇಲ್ಲಿದೆ
ಪ್ರಸ್ತುತ 2024ನೇ ಸಾಲಿನ ಮುಂಗಾರು ಬೆಳೆಗಳಿಗೆ ಬೆಳೆ ವಿಮೆ (Crop Insurance) ಮಾಡಿಸಲು ಇಲ್ಲಿಯವರೆಗೂ ಕಾಲಾವಕಾಶವನ್ನು ನೀಡಲಾಗಿದ್ದು, ಇನ್ನು ಆನ್ ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುವುದಿಲ್ಲ. ಹೀಗಾಗಿ ಯಾವ ಯಾವ ರೈತರು ಬೆಳೆ ಪರಿಹಾರಕ್ಕೆ ಅರ್ಜಿ ಸಲ್ಲಿಸಿದ್ದೀರೋ ಅವರು ಇನ್ನೊಂದು ಮುಖ್ಯವಾದಂತಹ ಕೆಲಸವನ್ನು ಮಾಡಬೇಕಾಗುತ್ತದೆ. ಅದೇನೆಂದರೆ ಹೊಲದಲ್ಲಿರುವ ಬೆಳೆಯ ಜಿಪಿಆರ್ಎಸ್ (ಬೆಳೆ ಸಮೀಕ್ಷೆ).
ಕೇಂದ್ರ ಸರ್ಕಾರವು ರೈತರಿಗೆ ಸಹಾಯವಾಗಲೆಂದು ಆರ್ಥಿಕವಾಗಿ ನೆರವು ನೀಡಬೇಕೆನ್ನುವ ಉದ್ದೇಶದಿಂದಾಗಿ ರೈತರಿಗೆ ಬೆಳೆ ವಿಮೆಯನ್ನು (Crop Insurance) ನೀಡುತ್ತಿದ್ದು, ಇದರಲ್ಲಿ ಯಾವುದೇ ರೀತಿಯ ಗೋಲ್ಮಾಲ್ ಆಗಬಾರದೆನ್ನುವ ಉದ್ದೇಶದಿಂದ ರೈತರು ತಮ್ಮ ಹೊಲದಲ್ಲಿರುವ ಬೆಳೆಯ ಜಿಪಿಆರ್ಎಸ್ (ಬೆಳೆ ಸಮೀಕ್ಷೆ) ಕಡ್ಡಾಯವಾಗಿ ಮಾಡಬೇಕಾಗುತ್ತದೆ. ಈ ಜಿಪಿಆರ್ಎಸ್ ಎಂಬ ಉತ್ತಮ ತಂತ್ರಾಂಶದಿಂದ ಯಾವುದೇ ರೀತಿಯ ಗೋಲ್ಮಾಲ್ ಉಂಟಾಗುವುದಿಲ್ಲ.
ಇದನ್ನೂ ಕೂಡ ಓದಿ : Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಅದಕ್ಕಾಗಿ ಈಗಾಗಲೇ 2023ನೇ ಸಾಲಿನ ಮುಂಗಾರು ಬೆಳೆಗಳಿಗೆ ಹಲವರು ಅರ್ಜಿಯನ್ನು ಸಲ್ಲಿಸಿದ್ದು, ಆದರೆ ಬೆಳೆ ಪರಿಹಾರ (Bele Parihara) ನಿಮ್ಮ ಬ್ಯಾಂಕ್ ಖಾತೆಗೆ ಮುಂದಿನ ದಿನಗಳಲ್ಲಿ ಜಮಾ ಆಗಬೇಕೆಂದರೆ ಕಡ್ಡಾಯವಾಗಿ ನೀವು ನಿಮ್ಮ ಹೊಲದಲ್ಲಿರುವ ಬೆಳೆಯ ಜಿಪಿಆರ್ಎಸ್ (ಬೆಳೆ ಸಮೀಕ್ಷೆ) ಮಾಡಬೇಕಾಗುತ್ತದೆ.
ಬೆಳೆ ಪರಿಹಾರದ ಹಣ ನಿಮ್ಮ ಖಾತೆಗೆ ಜಮಾ ಆಗಬೇಕೆಂದರೆ ನೀವು ಬೆಳೆ ಪರಿಹಾರಕ್ಕೆ ಅರ್ಜಿ ಸಲ್ಲಿಸಿರುವಂತಹ ಬೆಳೆ ಹಾಗೂ ನಿಮ್ಮ ಹೊಲದಲ್ಲಿರುವ ಜಿಪಿಆರ್ಎಸ್ ಮಾಡುವಂತಹ ಬೆಳೆ ಎರಡು ಒಂದೇ ತರನಾಗಿರಬೇಕು. ಇಲ್ಲವಾದಲ್ಲಿ ಎರಡು ಬೇರೆ ಬೇರೆ ರೀತಿಯ ಬೆಳೆಯಾಗಿದ್ದರೆ ನಿಮ್ಮ ಖಾತೆಗೆ ಯಾವುದೇ ಬೆಳೆ ಪರಿಹಾರ ಹಣ ಮುಂದಿನ ದಿನಗಳಲ್ಲಿ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗುವುದಿಲ್ಲ.
ಇದನ್ನೂ ಕೂಡ ಓದಿ : Business Loan : ಸ್ವ-ಉದ್ಯೋಗ ಆರಂಭಿಸಲು 2 ಲಕ್ಷ ರೂಪಾಯಿವರೆಗೆ ಸಾಲ ಹಾಗು ಸಹಾಯಧನ.! ಬೇಕಾಗುವ ದಾಖಲೆಗಳೇನು.?
ಆದ್ದರಿಂದ ನೀವು ನಿಮ್ಮ ಬೆಳೆಗೆ ಜಿಪಿಆರ್ಎಸ್ (ಬೆಳೆ ಸಮೀಕ್ಷೆ) ಮಾಡುವ ಮುನ್ನ ಯಾವ ಬೆಳೆಗೆ ಅರ್ಜಿಯನ್ನು ಸಲ್ಲಿಸಿದ್ದೀರಿ ಎಂದು ತಿಳಿದುಕೊಂಡು ನಂತರ ಜಿಪಿಆರ್ಎಸ್ ಮಾಡುವುದು ಉತ್ತಮ. ಅದಕ್ಕಾಗಿ ಅರ್ಹ ಫಲಾನುಭವಿ ರೈತರು ಎಚ್ಚೆತ್ತುಕೊಂಡು ತಮ್ಮ ಹತ್ತಿರ ಇರುವ ಮೊಬೈಲ್ ಅನ್ನು ಬಳಸಿಕೊಂಡು ಜಿಪಿಆರ್ಎಸ್ ಅನ್ನು ಕೇವಲ ಮೊಬೈಲ್ ನಲ್ಲಿ ಎರಡು ನಿಮಿಷದಲ್ಲಿ ಮಾಡಬಹುದಾಗಿದೆ.
ಬೆಳೆ ಜಿಪಿಆರ್ ಎಸ್(ಬೆಳೆ ಸಮೀಕ್ಷೆ) ಮಾಡುವ ಲಿಂಕ್ :- ಮುಂಗಾರು ರೈತರ ಬೆಳೆ ಸಮೀಕ್ಷೆ – 2024
ನಿಮ್ಮ ಮೊಬೈಲ್ ನಲ್ಲಿ ಜಿಪಿಆರ್ಎಸ್ ಮಾಡಬೇಕೆಂಬ ಇಚ್ಛೆಯನ್ನು ಹೊಂದಿದ್ದರೆ ಈ ಮೇಲೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೇವಲ ಎರಡು ನಿಮಿಷದಲ್ಲಿ ನಿಮ್ಮ ಮೊಬೈಲ್ ಬಳಸಿಕೊಂಡು ನೀವು ನಿಮ್ಮ ಹೊಲದಲ್ಲಿರುವ ಬೆಳೆಯ ಜಿಪಿಆರ್ಎಸ್ (ಬೆಳೆ ಸಮೀಕ್ಷೆ) ಮಾಡಿಕೊಳ್ಳಿ.
ಇದನ್ನೂ ಕೂಡ ಓದಿ : Taxi Car Subsidy : ಕಾರು, ಆಟೋ, ಗೂಡ್ಸ್ ವಾಹನ ಖರೀದಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ – ಡೈರೆಕ್ಟ್ ಲಿಂಕ್ ಇಲ್ಲಿದೆ
ರೈತರಿಗೆ ಸಹಾಯವಾಗಲೆಂದು ಕೇವಲ ಮೊಬೈಲ್ ಬೆಳೆಸಿಕೊಂಡು ಜಿಪಿಆರ್ಎಸ್ ಮಾಡುವ ತಂತ್ರಾಂಶವನ್ನು ಕೇಂದ್ರ ಸರ್ಕಾರವು ತಂದಿದ್ದು, ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಬೆಳೆ ಸಮೀಕ್ಷೆ ಅಪ್ಲಿಕೇಶನ್ ಇನ್ಸ್ಟಾಲ್ ಮಾಡಿಕೊಂಡು ಕೂಡಲೇ ನಿಮ್ಮ ಹೊಲದಲ್ಲಿರುವ ಬೆಳೆಯ ಜಿಪಿಆರ್ಎಸ್ (ಬೆಳೆ ಸಮೀಕ್ಷೆ) ಮಾಡಿಕೊಳ್ಳಿ.
ನಿಮ್ಮ ಹೊಲದಲ್ಲಿರುವ ಬೆಳೆಯ ಜಿಪಿಆರ್ಎಸ್ ಮಾಡಬೇಕೆಂದರೆ ನೀವು ನಿಮ್ಮ ಹೊಲದಲ್ಲಿ ನಿಂತು ನಿಮ್ಮ ಹೊಲದಲ್ಲಿರುವ ಬೆಳೆಯ ಫೋಟೋ ಅಪ್ಲೋಡ್ ಮಾಡಬೇಕಾಗುತ್ತದೆ. ಇಲ್ಲವಾದಲ್ಲಿ ಯಾವುದೇ ರೀತಿಯ ಬೆಳೆ ಸಮೀಕ್ಷೆ ಮಾಡಲು ನೀವು ಅರ್ಹತೆಯನ್ನು ಹೊಂದಿರುವುದಿಲ್ಲ. ಅದಕ್ಕಾಗಿ ಜಿಪಿಆರ್ಎಸ್ ಮಾಡಬೇಕೆಂದರೆ ಕಡ್ಡಾಯವಾಗಿ ನಿಮ್ಮ ಹೊಲದಲ್ಲಿ ನಿಂತುಕೊಂಡು ನಿಮ್ಮ ಹೊಲದಲ್ಲಿರುವ ಬೆಳೆಯ ಫೋಟೋವನ್ನು ಅಪ್ಲೋಡ್ ಮಾಡಿದಾಗ ಮಾತ್ರ ಜಿಪಿಆರ್ಎಸ್ ಆಗುತ್ತದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್



















