Ration Card Updates : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಹೊಸ ಬಿಪಿಎಲ್ ರೇಷನ್ ಕಾರ್ಡ್ ಗೆ ಬಂದಿರುವ ಅರ್ಜಿ ವಿಲೇವಾರಿಯು ಪ್ರಾರಂಭವಾಗಿದೆ. ಇದೀಗ ಹೊಸ ರೇಷನ್ ಕಾರ್ಡ್ ವಿತರಣೆ ಮಾಡುವ ಪ್ರಕ್ರಿಯೆ ಆರಂಭವಾಗಿದೆ. ಹಾಗಿದ್ದರೆ ನಿಮಗೆ ಹೊಸ ರೇಷನ್ ಕಾರ್ಡ್ ಯಾವಾಗ ಸಿಗುತ್ತೆ ಮತ್ತು ಹೊಸ ರೇಷನ್ ಕಾರ್ಡ್ ನ ಸ್ಟೇಟಸ್ ನಿಮ್ಮ ಮೊಬೈಲ್ ನಲ್ಲೇ ಹೇಗೆ ಚೆಕ್ ಮಾಡಿಕೊಳ್ಳುವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Taxi Car Subsidy : ಕಾರು, ಆಟೋ, ಗೂಡ್ಸ್ ವಾಹನ ಖರೀದಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ – ಡೈರೆಕ್ಟ್ ಲಿಂಕ್ ಇಲ್ಲಿದೆ
ಕೊನೆಗೆ ಒಂದು ವರ್ಷದಿಂದ ಹೊಸ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಆಹಾರ ಇಲಾಖೆ ಕಡೆಯಿಂದ ಈಗ ಸಿಹಿ ಸುದ್ದಿಯನ್ನು ನೀಡಿದೆ. ಹೌದು, ಬಹಳ ದಿನಗಳಿಂದ ಕರ್ನಾಟಕದ ಜನತೆ ಯಾವಾಗ ಹೊಸ ರೇಷನ್ ಕಾರ್ಡ್ ನಮ್ಮ ಕೈಗೆ ಸಿಗುತ್ತದೆ ತುಂಬಾನೇ ಕಾಯ್ತಾ ಇದ್ರು. ಯಾಕೆಂದರೆ ಕಾಂಗ್ರೆಸ್ ಸರ್ಕಾರವು ನೀಡಿರುವಂತಹ ಐದು ಗ್ಯಾರಂಟಿ ಯೋಜನೆಗಳಿಗೆ ಬಿಪಿಎಲ್ ಪಡಿತರ ಚೀಟಿ ಬಹುಮುಖ್ಯವಾಗಿದೆ. ಹಾಗೂ ಯಾವುದೇ ಯೋಜನೆಯ ಲಾಭ ಪಡೆಯಲು, ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಹಾಗೂ ಕಡಿಮೆ ಖರ್ಚಿನಲ್ಲಿ ಚಿಕಿತ್ಸೆ ಪಡೆಯಲು ಕೂಡ ರೇಷನ್ ಕಾರ್ಡ್ ಮುಖ್ಯವಾಗಿದೆ. ಇದಕ್ಕಾಗಿ ಬಿಪಿಎಲ್ ಪಡಿತರ ಚೀಟಿಗಾಗಿ ಕಾಯುತ್ತಿದ್ದವರಿಗೆ ಇದೀಗ ಹೊಸ ರೇಷನ್ ಕಾರ್ಡ್ ನೀಡಲು ರಾಜ್ಯ ಆಹಾರ ಇಲಾಖೆಯು ಅವಕಾಶವನ್ನ ಕಲ್ಪಿಸಿದೆ.
ರಾಜ್ಯ ಆಹಾರ ಇಲಾಖೆ ಸಚಿವರಾದ ಕೆ.ಎಚ್ ಮುನಿಯಪ್ಪನವರು, ಇನ್ನು ಯಾರು ಕೂಡ ಕಾಯುವ ಅಗತ್ಯವಿಲ್ಲ, ಅರ್ಜಿ ಸಲ್ಲಿಸಿದ ಎಲ್ಲರಿಗೂ ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಪ್ರಾರಂಭ ಮಾಡಿದ್ದೇವೆ, ರಾಜ್ಯದಲ್ಲಿ ಸುಮಾರು ಒಟ್ಟು 1,73,000 ಹೊಸ ಬಿಪಿಎಲ್ (BPL) ರೇಷನ್ ಕಾರ್ಡ್ ವಿತರಣೆಯನ್ನು ಮಾಡಲಾಗುವುದು ಎಂದು ಅಧಿಕೃತ ಘೋಷಣೆಯನ್ನು ಕೂಡ ಮಾಡಲಾಯಿತು ಎಂದು ತಿಳಿಸಿದ್ದಾರೆ. ಕೊನೆಗೂ ಇಷ್ಟು ದಿನ ಹೊಸ ರೇಷನ್ ಕಾರ್ಡ್ ಯಾವಾಗ ಸಿಗುತ್ತದೆ ಎಂದು ಕಾಯುತ್ತಿದ್ದ ಜನತೆಗೆ ಇದು ಸಿಹಿ ಸುದ್ದಿ ಅಂತಾನೇ ಹೇಳಬಹುದು.
ಇದನ್ನೂ ಕೂಡ ಓದಿ : Business Loan : ಸ್ವ-ಉದ್ಯೋಗ ಆರಂಭಿಸಲು 2 ಲಕ್ಷ ರೂಪಾಯಿವರೆಗೆ ಸಾಲ ಹಾಗು ಸಹಾಯಧನ.! ಬೇಕಾಗುವ ದಾಖಲೆಗಳೇನು.?
ರೇಷನ್ ಕಾರ್ಡ್ (Ration Card) ಸ್ಟೇಟಸ್ ಚೆಕ್ ಮಾಡುವ ವಿಧಾನ.?
ನೀವು ಈಗಾಗಲೇ ರಾಜ್ಯದಲ್ಲಿ ನೀವು ಹೊಸ ರೇಷನ್ ಕಾರ್ಡ್ ಗೆ ನೀವು ಅರ್ಜಿ ಸಲ್ಲಿಸಿದ್ದರೆ ನಿಮ್ಮ ಮೊಬೈಲ್ ನಲ್ಲೇ ನಾವು ಈ ಕೆಳಗೆ ತಿಳಿಸಿರುವ ಹಂತವನ್ನು ಅನುಸರಿಸಿ ನಿಮ್ಮ ಮೊಬೈಲ್ ನಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಸ್ಥಿತಿಯನ್ನು ನೀವು ತುಂಬಾ ಸುಲಭವಾಗಿ ಚೆಕ್ ಮಾಡಿಕೊಳ್ಳಬಹುದು.
ಮೊದಲು ಈ ಕೆಳಗೆ ನೀಡಿರುವ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ. ನಂತರ ಮುಂದೆ ಈ ಸ್ಥಿತಿ (e status) ಆಯ್ಕೆಯ ಮೇಲೆ ಕ್ಲಿಕ್ ಮಾಡಿಕೊಳ್ಳಿ. ನಂತರ ಆರ್ಸಿ ವಿನಂತಿ ಸ್ಥಿತಿ ಆಯ್ಕೆ ಮೇಲೆ ಕ್ಲಿಕ್ ಮಾಡಿಕೊಳ್ಳಿ. ನಂತರ ನಿಮ್ಮ ಜಿಲ್ಲೆಯ ಹೆಸರಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಳ್ಳಿ. ನಂತರ ಹೊಸ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಲು ಅರ್ಜಿಯ ಸ್ಥಿತಿ ಆಯ್ಕೆ ಕ್ಲಿಕ್ ಮಾಡಿ. ಆಮೇಲೆ ನೀವು ಗ್ರಾಮೀಣ ಪ್ರದೇಶದವರಾಗಿದ್ದರೆ ಹರ್ಬಲ್ ಎಂದು ಸೆಲೆಕ್ಟ್ ಮಾಡಿಕೊಳ್ಳಿ. ನಂತರ ನೀವು ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವಾಗ ಪಡೆದುಕೊಂಡ acknowledgment number ನಂಬರನ್ನೂ ಹಾಕಿ. ನಂತರ ನಿಮ್ಮ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯಿತಿ ಹಾಕಿ
ನಂತರ ಕೆಳಗಿರುವ Go ಬಟನ್ ಮೇಲೆ ಕ್ಲಿಕ್ ಮಾಡಿ, ಆವಾಗ ನಿಮ್ಮ ಹೊಸ ಪಡಿತರ ಚೀಟಿ ಅರ್ಜಿ ಸ್ಥಿತಿ ನಿಮಗೆ ತಿಳಿಯಬಹುದು.
ರೇಷನ್ ಕಾರ್ಡ್ ಅರ್ಜಿ ಸ್ಥಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ : ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- PM Vishwakarma Yojana : ಕಡಿಮೆ ಬಡ್ಡಿದರದಲ್ಲಿ 5 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು.?
- Atal Pension Yojana : ಈ ಯೋಜನೆಯಡಿ ಪ್ರತಿ ತಿಂಗಳಿಗೆ ₹5,000/- ಪಿಂಚಣಿ ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.?
- Kisan Credit Card Scheme : ಇನ್ನು ಮುಂದೆ ಎಲ್ಲ ರೈತರಿಗೂ ಪಶು ಕಿಸಾನ್ ಕಾರ್ಡ್ ನಲ್ಲಿ 3 ಲಕ್ಷದವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸುವುದು ಹೇಗೆ.?
- CJP ಬೇಡಿಕೆಗೆ ಮಣಿದ ಸರ್ಕಾರ; ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
- ದಿನ ಭವಿಷ್ಯ – ಈ ರಾಶಿಯವರಿಗಿಂದು ಬಂಪರ್ ಲಾಟ್ರಿ! ಕೆಲಸದಲ್ಲಿ ಬಡ್ತಿ, ಹೊಸ ಕಾರು ಖರೀದಿಸುವ ಯೋಗ.!
- ದಿನ ಭವಿಷ್ಯ (24-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- 30 ನಿಮಿಷಕ್ಕಿಂತ ಹೆಚ್ಚು ಹೊತ್ತು ಎದ್ದೇಳದೆ ಕುಳಿತುಕೊಳ್ಳುತ್ತೀರಾ ? ಕ್ಯಾನ್ಸರ್ ಅಪಾಯ ಹೆಚ್ಚಾಗಬಹುದು ಎಚ್ಚರ.!
- ಮಹಿಳೆಯರಿಗಿಂತ ಪುರುಷರಲ್ಲೇ ಹೃದಯ ರೋಗದ ಅಪಾಯ ಹೆಚ್ಚು ; ಈ ಲಕ್ಷಣಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ..!
- ‘ಬ್ರೈನ್ ಸ್ಟ್ರೋಕ್’ ಬರುವ 24 ಗಂಟೆ ಮುನ್ನವೇ ದೇಹ ನೀಡುತ್ತೆ ಈ 6 ಎಚ್ಚರಿಕೆ ಸಂಕೇತಗಳು.!
- ದಿನ ಭವಿಷ್ಯ (21-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- 40ರಲ್ಲೂ 25ರವರಂತೆ ಕಾಣಬೇಕೇ? ಆರೋಗ್ಯ ತಜ್ಞರು ಹೇಳಿದ ಈ 4 ಆಹಾರ ಪದ್ಧತಿ ನಿಮ್ಮನ್ನು ಸದಾ ಯಂಗ್ ಆಗಿ ಇಡುತ್ತೆ!
- ಲೈಂಗಿಕ ಸಾಮರ್ಥ್ಯದ ಕೊರತೆಯ ಆತಂಕವೇ.? ಹೀಗ್ ಮಾಡಿದ್ರೆ ನಿಮ್ಮೆಲ್ಲಾ ಸಮಸ್ಯೆಗಳು ಮಾಯ..!
- ಯಾರಿಗೂ ಗೊತ್ತಾಗಲ್ಲ ಅಂತ ‘ಪೋರ್ನ್ ವಿಡಿಯೋ’ ನೋಡುವವರೇ ಇತ್ತ ಗಮನಿಸಿ!
- 110-210 ರೂ.ಗೆ ಪೆಟ್ರೋಲ್ ಹಾಕಿಸುವ ಟ್ರಿಕ್ಸ್ ಹಳೇದಾಯ್ತು : 2 ‘ಗೋಲ್ಡನ್ ಟಿಪ್ಸ್’ ಕೊಟ್ಟ ಪೆಟ್ರೋಲ್ ಬಂಕ್ ಉದ್ಯೋಗಿ
- ದಿನ ಭವಿಷ್ಯ (20-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..? ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (19-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Dina Bhavishya : ದಿನ ಭವಿಷ್ಯ (18-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಗೃಹಜ್ಯೋತಿ ಯೋಜನೆ ಅಪ್ ಡೇಟ್: ಮನೆ ಮನೆಗೆ ದಾಖಲೆ ಪರಿಶೀಲನೆ ಆರಂಭ, ಈ ದಾಖಲೆಗಳು ಕಡ್ಡಾಯ!
- ಬಂಟ್ವಾಳ ಘಟನೆ ಮಾಸುವ ಮುನ್ನ ಮತ್ತೊಬ್ಬ 16ರ ಹುಡಗಿ ಬಲಿ ; ಪ್ರೇಯಸಿ ಕೊಂದು ತೋಟದಲ್ಲಿ ಹೂತುಹಾಕಿದ ಪ್ರೇಮಿ.!
- Irregular Periods : ಪದೇ ಪದೇ ತಡವಾಗುತ್ತಿರುವ ಪಿರಿಯಡ್ಸ್. ಹಾಲಿನ ಜೊತೆ ಇದನ್ನು ಸೇವಿಸಿದ್ರೆ ಸಮಸ್ಯೆ ಮಾಯ



















