Ration Card Updates : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಹೊಸ ಬಿಪಿಎಲ್ ರೇಷನ್ ಕಾರ್ಡ್ ಗೆ ಬಂದಿರುವ ಅರ್ಜಿ ವಿಲೇವಾರಿಯು ಪ್ರಾರಂಭವಾಗಿದೆ. ಇದೀಗ ಹೊಸ ರೇಷನ್ ಕಾರ್ಡ್ ವಿತರಣೆ ಮಾಡುವ ಪ್ರಕ್ರಿಯೆ ಆರಂಭವಾಗಿದೆ. ಹಾಗಿದ್ದರೆ ನಿಮಗೆ ಹೊಸ ರೇಷನ್ ಕಾರ್ಡ್ ಯಾವಾಗ ಸಿಗುತ್ತೆ ಮತ್ತು ಹೊಸ ರೇಷನ್ ಕಾರ್ಡ್ ನ ಸ್ಟೇಟಸ್ ನಿಮ್ಮ ಮೊಬೈಲ್ ನಲ್ಲೇ ಹೇಗೆ ಚೆಕ್ ಮಾಡಿಕೊಳ್ಳುವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Taxi Car Subsidy : ಕಾರು, ಆಟೋ, ಗೂಡ್ಸ್ ವಾಹನ ಖರೀದಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ – ಡೈರೆಕ್ಟ್ ಲಿಂಕ್ ಇಲ್ಲಿದೆ
ಕೊನೆಗೆ ಒಂದು ವರ್ಷದಿಂದ ಹೊಸ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಆಹಾರ ಇಲಾಖೆ ಕಡೆಯಿಂದ ಈಗ ಸಿಹಿ ಸುದ್ದಿಯನ್ನು ನೀಡಿದೆ. ಹೌದು, ಬಹಳ ದಿನಗಳಿಂದ ಕರ್ನಾಟಕದ ಜನತೆ ಯಾವಾಗ ಹೊಸ ರೇಷನ್ ಕಾರ್ಡ್ ನಮ್ಮ ಕೈಗೆ ಸಿಗುತ್ತದೆ ತುಂಬಾನೇ ಕಾಯ್ತಾ ಇದ್ರು. ಯಾಕೆಂದರೆ ಕಾಂಗ್ರೆಸ್ ಸರ್ಕಾರವು ನೀಡಿರುವಂತಹ ಐದು ಗ್ಯಾರಂಟಿ ಯೋಜನೆಗಳಿಗೆ ಬಿಪಿಎಲ್ ಪಡಿತರ ಚೀಟಿ ಬಹುಮುಖ್ಯವಾಗಿದೆ. ಹಾಗೂ ಯಾವುದೇ ಯೋಜನೆಯ ಲಾಭ ಪಡೆಯಲು, ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಹಾಗೂ ಕಡಿಮೆ ಖರ್ಚಿನಲ್ಲಿ ಚಿಕಿತ್ಸೆ ಪಡೆಯಲು ಕೂಡ ರೇಷನ್ ಕಾರ್ಡ್ ಮುಖ್ಯವಾಗಿದೆ. ಇದಕ್ಕಾಗಿ ಬಿಪಿಎಲ್ ಪಡಿತರ ಚೀಟಿಗಾಗಿ ಕಾಯುತ್ತಿದ್ದವರಿಗೆ ಇದೀಗ ಹೊಸ ರೇಷನ್ ಕಾರ್ಡ್ ನೀಡಲು ರಾಜ್ಯ ಆಹಾರ ಇಲಾಖೆಯು ಅವಕಾಶವನ್ನ ಕಲ್ಪಿಸಿದೆ.
ರಾಜ್ಯ ಆಹಾರ ಇಲಾಖೆ ಸಚಿವರಾದ ಕೆ.ಎಚ್ ಮುನಿಯಪ್ಪನವರು, ಇನ್ನು ಯಾರು ಕೂಡ ಕಾಯುವ ಅಗತ್ಯವಿಲ್ಲ, ಅರ್ಜಿ ಸಲ್ಲಿಸಿದ ಎಲ್ಲರಿಗೂ ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಪ್ರಾರಂಭ ಮಾಡಿದ್ದೇವೆ, ರಾಜ್ಯದಲ್ಲಿ ಸುಮಾರು ಒಟ್ಟು 1,73,000 ಹೊಸ ಬಿಪಿಎಲ್ (BPL) ರೇಷನ್ ಕಾರ್ಡ್ ವಿತರಣೆಯನ್ನು ಮಾಡಲಾಗುವುದು ಎಂದು ಅಧಿಕೃತ ಘೋಷಣೆಯನ್ನು ಕೂಡ ಮಾಡಲಾಯಿತು ಎಂದು ತಿಳಿಸಿದ್ದಾರೆ. ಕೊನೆಗೂ ಇಷ್ಟು ದಿನ ಹೊಸ ರೇಷನ್ ಕಾರ್ಡ್ ಯಾವಾಗ ಸಿಗುತ್ತದೆ ಎಂದು ಕಾಯುತ್ತಿದ್ದ ಜನತೆಗೆ ಇದು ಸಿಹಿ ಸುದ್ದಿ ಅಂತಾನೇ ಹೇಳಬಹುದು.
ಇದನ್ನೂ ಕೂಡ ಓದಿ : Business Loan : ಸ್ವ-ಉದ್ಯೋಗ ಆರಂಭಿಸಲು 2 ಲಕ್ಷ ರೂಪಾಯಿವರೆಗೆ ಸಾಲ ಹಾಗು ಸಹಾಯಧನ.! ಬೇಕಾಗುವ ದಾಖಲೆಗಳೇನು.?
ರೇಷನ್ ಕಾರ್ಡ್ (Ration Card) ಸ್ಟೇಟಸ್ ಚೆಕ್ ಮಾಡುವ ವಿಧಾನ.?
ನೀವು ಈಗಾಗಲೇ ರಾಜ್ಯದಲ್ಲಿ ನೀವು ಹೊಸ ರೇಷನ್ ಕಾರ್ಡ್ ಗೆ ನೀವು ಅರ್ಜಿ ಸಲ್ಲಿಸಿದ್ದರೆ ನಿಮ್ಮ ಮೊಬೈಲ್ ನಲ್ಲೇ ನಾವು ಈ ಕೆಳಗೆ ತಿಳಿಸಿರುವ ಹಂತವನ್ನು ಅನುಸರಿಸಿ ನಿಮ್ಮ ಮೊಬೈಲ್ ನಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಸ್ಥಿತಿಯನ್ನು ನೀವು ತುಂಬಾ ಸುಲಭವಾಗಿ ಚೆಕ್ ಮಾಡಿಕೊಳ್ಳಬಹುದು.
ಮೊದಲು ಈ ಕೆಳಗೆ ನೀಡಿರುವ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ. ನಂತರ ಮುಂದೆ ಈ ಸ್ಥಿತಿ (e status) ಆಯ್ಕೆಯ ಮೇಲೆ ಕ್ಲಿಕ್ ಮಾಡಿಕೊಳ್ಳಿ. ನಂತರ ಆರ್ಸಿ ವಿನಂತಿ ಸ್ಥಿತಿ ಆಯ್ಕೆ ಮೇಲೆ ಕ್ಲಿಕ್ ಮಾಡಿಕೊಳ್ಳಿ. ನಂತರ ನಿಮ್ಮ ಜಿಲ್ಲೆಯ ಹೆಸರಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಳ್ಳಿ. ನಂತರ ಹೊಸ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಲು ಅರ್ಜಿಯ ಸ್ಥಿತಿ ಆಯ್ಕೆ ಕ್ಲಿಕ್ ಮಾಡಿ. ಆಮೇಲೆ ನೀವು ಗ್ರಾಮೀಣ ಪ್ರದೇಶದವರಾಗಿದ್ದರೆ ಹರ್ಬಲ್ ಎಂದು ಸೆಲೆಕ್ಟ್ ಮಾಡಿಕೊಳ್ಳಿ. ನಂತರ ನೀವು ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವಾಗ ಪಡೆದುಕೊಂಡ acknowledgment number ನಂಬರನ್ನೂ ಹಾಕಿ. ನಂತರ ನಿಮ್ಮ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯಿತಿ ಹಾಕಿ
ನಂತರ ಕೆಳಗಿರುವ Go ಬಟನ್ ಮೇಲೆ ಕ್ಲಿಕ್ ಮಾಡಿ, ಆವಾಗ ನಿಮ್ಮ ಹೊಸ ಪಡಿತರ ಚೀಟಿ ಅರ್ಜಿ ಸ್ಥಿತಿ ನಿಮಗೆ ತಿಳಿಯಬಹುದು.
ರೇಷನ್ ಕಾರ್ಡ್ ಅರ್ಜಿ ಸ್ಥಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ : ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಸೋದರಮಾವನ ಮನೆಗೆ ಹೊರಟಿದ್ದ ಅಕ್ಕ-ತಂಗಿಯರ ದುರಂತ ಸಾವು : ಅಪಘಾತದ ದೃಶ್ಯ ಕಂಡು ಕಣ್ಣೀರಿಟ್ಟ ಸಾರ್ವಜನಿಕರು!
- ಐಡಿ ಇಲ್ಲದಿದ್ರೆ ಪಬ್ ಮತ್ತು ಬಾರ್ ಗಳಲ್ಲಿ ಪ್ರವೇಶವಿಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ಹೊಸ ರೂಲ್ಸ್ ಜಾರಿಗೆ ತಂದ ಗೃಹ ಸಚಿವ ಖರ್ಗೆ
- ಮಿಸ್ಡ್ ಕಾಲ್ನಲ್ಲಿ ಶುರುವಾದ ಲವ್: 5 ಮಕ್ಕಳ ತಾಯಿಯನ್ನು ಮದುವೆಯಾದ 19ರ ಯುವಕ! ‘ನಮ್ಮನ್ನು ಬೇರೆಮಾಡಬೇಡಿ’ ಎಂದು ಕಣ್ಣೀರಿಟ್ಟ ಜೋಡಿ…
- ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ ಏನೂ ಬೇಡ, ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರೆಯುವೆ: ರಾಮಲಿಂಗಾರೆಡ್ಡಿ ಯೂ ಟರ್ನ್
- ಮಾಜಿ ಪುರಸಭೆ ಅಧ್ಯಕ್ಷೆಯ ಪುತ್ರಿ ನೇಣು ಬಿಗಿದ ಸ್ಥಿತಿಯಲ್ಲಿ ಹೆಣವಾಗಿ ಪತ್ತೆ! ಕೊಲೆ ಆರೋಪ ಮಾಡಿದ ಪೋಷಕರು!
- ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿಗೆ ನೀಡಿದ ಪೌಷ್ಟಿಕಾಹಾರದ ಪ್ಯಾಕೆಟ್ ನಲ್ಲಿ ಸತ್ತ ಹಾವಿನ ಮರಿ ಪತ್ತೆ!
- ಮದುವೆಗೂ ಮುನ್ನ ತಪ್ಪದೆ ಮಾಡಿಸಿಕೊಳ್ಳಿ ಈ ಟೆಸ್ಟ್.! ನಿಮ್ಮದು ಈ ಟೆಸ್ಟ್ ಆಗಿದೆಯಾ.? Health Tips
- ಮಡಿಕೇರಿ ಹೋಂಸ್ಟೇನಲ್ಲಿ ಮೈಸೂರು ಯುವತಿ ನಿಗೂಢ ಸಾವು : ಗ್ಯಾಸ್ ಗೀಸರ್ ಅನಿಲ ಸೋರಿಕೆ ಶಂಕೆ…!?
- ಸರಿಯಾದ ಕಾರಣವಿಲ್ಲದೇ ಪತ್ನಿ ಲೈಂಗಿಕ ಸಂಭೋಗಕ್ಕೆ ನಿರಾಕರಿಸುವುದು ಪತಿ ಮೇಲೆ ನಡೆಸುವ ಕ್ರೌರ್ಯ: ಸುಪ್ರೀಂಕೋರ್ಟ್
- ಆನ್ಲೈನ್ ಗೇಮ್ ಹುಚ್ಚು ಎಷ್ಟು ಅಪಾಯಕಾರಿ.? ಹೆತ್ತ ತಂದೆ, ಒಡಹುಟ್ಟಿದ ಅಕ್ಕನನ್ನ ಕೊಂದ ಯುವಕ!
- ಜೆಡಿಎಸ್ ಕಾರ್ಯಕರ್ತರಿಗೆ ನನ್ನ ಮನೆ ಬಾಗಿಲು ಸದಾ ತೆರೆದಿದೆ : JDS ಕಾರ್ಯಕರ್ತರಿಗೂ ಮುಕ್ತ ಕರೆ ನೀಡಿದ ಸಿಎಂ ಡಿ.ಕೆ.ಶಿವಕುಮಾರ್
- ರಾಜ್ಯದಲ್ಲಿ ಶುರುವಾಯ್ತು ಮುಂಗಾರು ಅಬ್ಬರ, ಕರಾವಳಿಗೆ ರೆಡ್ ಅಲರ್ಟ್, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಆತಂಕ
- ಬರೀ 2 ವರ್ಷದ ಸಿಎಂ ನೋಡೋದು ನಿಮಗಿಷ್ಟವೇ? 2028ರ CM ಕುರ್ಚಿಯ ಮೇಲೆ ಕಣ್ಣಿಟ್ಟ ಡಿ.ಕೆ. ಶಿವಕುಮಾರ್!
- ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಜಾತಿ ನಿಂದನೆ ಹಾಗೂ ಅವಹೇಳನಕಾರಿ ಹೇಳಿಕೆ, ಆರೋಪಿ ಬಂಧನ
- ರಾಜ್ಯಸಭೆ, ಎಂಎಲ್ಸಿ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ: ಸುಮಲತಾ, ದೇವೇಗೌಡರಿಗೆ ತಪ್ಪಿದ ಅವಕಾಶ
- Karnataka Weather Forecast: ಮುಂಗಾರು ಮಳೆ ಚುರುಕು, ರಾಜ್ಯಾದ್ಯಂತ ಭಾರಿ ಮಳೆ ಮುನ್ಸೂಚನೆ; 2 ದಿನ ರೆಡ್ ಅಲರ್ಟ್
- ಕಾಂಗ್ರೆಸ್ ಮುನ್ನಡೆಸಲು ಸಿದ್ದನಿದ್ದೆ, ಆದರೆ ಪಿತೂರಿ ಮಾಡಿ ನನಗೆ ಹುದ್ದೆ ಸಿಗದಂತೆ ಮಾಡಿದರು: ಅಶೋಕ್ ಗೆಹ್ಲೋಟ್
- ಜಮೀರ್ ಬಗ್ಗೆ ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ! ಸಚಿವ ಸ್ಥಾನದ ಸಿಗುವುದರ ಬಗ್ಗೆ ಹೇಳಿದ್ದೇನು?
- ದಿನಕ್ಕೆ 333 ರೂಪಾಯಿ ಉಳಿಸಿದರೆ ಸಿಗಲಿದೆ ಬರೋಬ್ಬರಿ 17 ಲಕ್ಷ : ಇದು ಪೋಸ್ಟ್ ಆಫೀಸ್ ಆರ್ಡಿ ಮ್ಯಾಜಿಕ್.!
- ಹವಾಮಾನ ಬದಲಾವಣೆ ಕೀಲು ನೋವಿನ ಹೆಚ್ಚಳಕ್ಕೆ ಕಾರಣವಾಗುತ್ತಾ.? ತಡೆಗಟ್ಟಲು ಏನು ಮಾಡಬಹುದು.?



















