Loan Facility : ನಮಸ್ಕಾರ ಸ್ನೇಹಿತರೇ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2024-25 ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪು ಯೋಜನೆಯ ಅಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಅಲ್ಪಸಂಖ್ಯಾತ ಜನಾಂಗದವರಾದ ಮುಸ್ಲಿಂ, ಕ್ರೈಸ್ತರು, ಜೈನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದ ಆಸಕ್ತ ಹಾಗು ಅರ್ಹ ಮಹಿಳೆಯರಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ.
ಇದನ್ನೂ ಕೂಡ ಓದಿ : Taxi Car Subsidy : ಕಾರು, ಆಟೋ, ಗೂಡ್ಸ್ ವಾಹನ ಖರೀದಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ – ಡೈರೆಕ್ಟ್ ಲಿಂಕ್ ಇಲ್ಲಿದೆ
ಏನೆಲ್ಲಾ ಅರ್ಹತೆಗಳಿರಬೇಕು.?
- ಅರ್ಜಿದಾರರು ಸರ್ಕಾರಿ ಆದೇಶದಲ್ಲಿ ವಿವರಿಸಿದಂತೆ ಧಾರ್ಮಿಕ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು.
- ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ನಡುವೆ ಇರಬೇಕು. - ಎಲ್ಲಾ ಮೂಲಗಳಿಂದ ಕುಟುಂಬದ ವಾರ್ಷಿಕ ಆದಾಯ ರೂ. 3,50,000/- ಗಿಂತ ಕಡಿಮೆ ಇರಬೇಕು.
- ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೇಂದ್ರ/ರಾಜ್ಯ ಸರ್ಕಾರಿ ನೌಕರರಾಗಿರಬಾರದು.
- ಕಳೆದ 05 ವರ್ಷಗಳಲ್ಲಿ ಅರ್ಜಿದಾರ ಅಥವಾ ಅವನ/ಅವಳ ಕುಟುಂಬದ ಸದಸ್ಯರು ಸರ್ಕಾರದ / ನಿಗಮದ ಯಾವುದೇ ಇತರ ಯೋಜನೆಯಡಿಯಲ್ಲಿ(ಅರಿವು ಯೋಜನೆ ಹೊರತುಪಡಿಸಿ) ಸಾಲ ಸೌಲಭ್ಯಗಳನ್ನು ಪಡೆದಿರಬಾರದು.
ಇದನ್ನೂ ಕೂಡ ಓದಿ : Taxi Car Subsidy : ಕಾರು, ಆಟೋ, ಗೂಡ್ಸ್ ವಾಹನ ಖರೀದಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ – ಡೈರೆಕ್ಟ್ ಲಿಂಕ್ ಇಲ್ಲಿದೆ
ಬೇಕಾಗುವ ದಾಖಲೆಗಳೇನು.?
- ಯೋಜನಾ ವರದಿ
- ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ/ಅಲ್ಪಸಂಖ್ಯಾತ ಪ್ರಮಾಣಪತ್ರ
- ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಆದಾಯ ಪ್ರಮಾಣಪತ್ರ
- ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ)
- ಬ್ಯಾಂಕ್ ಪಾಸ್ ಬುಕ್ ಪ್ರತಿ
- ಸ್ವಯಂ ಘೋಷಣೆ ಪತ್ರ
- ಖಾತರಿ ನೀಡುವವರ ಸ್ವಯಂ ಘೋಷಣೆ ಪತ್ರ
ಆಗಸ್ಟ್ 31, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಇನ್ನೂ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವೆಬ್ ಸೈಟ್ ಗೆ ಭೇಟಿ ನೀಡಿ. ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ :- 080-22114817
ಇದನ್ನೂ ಕೂಡ ಓದಿ : Taxi Car Subsidy : ಕಾರು, ಆಟೋ, ಗೂಡ್ಸ್ ವಾಹನ ಖರೀದಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ – ಡೈರೆಕ್ಟ್ ಲಿಂಕ್ ಇಲ್ಲಿದೆ
ಆಸಕ್ತ ಹಾಗು ಅರ್ಹರು ಅರ್ಜಿಗಳನ್ನು ಆನ್ ಲೈನ್ ಮೂಲಕ ಸಲ್ಲಿಸಬೇಕಾಗುತ್ತದೆ. ಆನ್ ಲೈನ್ ಮೂಲಕ ಸಲ್ಲಿಸಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ಹಮೀದ್ ಷಾ ಕಾಂಪ್ಲೆಕ್ಸ್, 2ನೇ ಮಹಡಿ, ಎಸ್.ಎಫ್,2, ಹಲಸೂರು ಗೇಟ್ ಪೊಲೀಸ್ ಸ್ಟೇಷನ್ ಹಿಂಭಾಗ, ಕಬ್ಬನ್ ಪೇಟೆ ಮುಖ್ಯರಸ್ತೆ, ಬೆಂಗಳೂರು ನಗರ ಜಿಲ್ಲೆ ಇಲ್ಲಿ ಸಲ್ಲಿಸಬೇಕು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಆರೆಸ್ಸೆಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ಪ್ರಿಯಾಂಕ್ ಖರ್ಗೆ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ
- ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ
- ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?
- ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತು: ಎಚ್ಡಿಕೆ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು!
- ‘ವಿಜಯೇಂದ್ರನನ್ನು ಒದ್ದು ಬಿಸಾಕಿ’ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ಲೀಕ್, ನೋ ಕಮೆಂಟ್ಸ್ ಎಂದ ಡಿವಿಎಸ್!!
- ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ
- ‘ನಮ್ಮ ರಾಜಕೀಯ ಮುಗಿಯಿತು.. ಚುನಾವಣಾ ರಾಜಕೀಯದ ಅಂತ್ಯದ ಬಗ್ಗೆ ಮೈಸೂರಲ್ಲಿ ಮುನ್ಸೂಚನೆ ನೀಡಿದ್ರಾ ಮಾಜಿ ಸಿಎಂ ಸಿದ್ದರಾಮಯ್ಯ!
- ಹೋಟೆಲ್ನಲ್ಲಿ ಕೊನೆಯ ಊಟ ಮಾಡಿ ನದಿಗೆ ಹಾರಿದ ದಂಪತಿ, ಇಬ್ಬರು ಮಕ್ಕಳು; ಬಡತನ ತಾಳಲಾರದೆ ಒಂದೇ ಕುಟುಂಬದ ನಾಲ್ವರ ಸಾಮೂಹಿಕ ಆತ್ಮಹತ್ಯೆ!
- ಗರ್ಭದಲ್ಲಿರೋ ಮಗುವಿಗೆ DNA ಟೆಸ್ಟ್ ಮಾಡಿಸಲು ಗಂಡನ ಪಟ್ಟು; ಮನನೊಂದು 23 ವರ್ಷದ ಗರ್ಭಿಣಿ ಆತ್ಮಹತ್ಯೆ!
- 10 ಕೆಜಿ ತೂಕ ಇಳಿಸಿಕೊಳ್ಳಲು ಜೀರಿಗೆ ನೀರನ್ನ ಎಷ್ಟು ದಿನಗಳವರೆಗೆ ಕುಡಿಯಬೇಕು.?
- ರಕ್ತದಲ್ಲಿ ಯೂರಿಕ್ ಆಸಿಡ್ ಹೆಚ್ಚಾದರೆ ಕಿಡ್ನಿ ಹಾಗೂ ಮೂಳೆಗಳಿಗೆ ಹಾನಿ ಜಾಸ್ತಿಯಂತೆ!
- ದೇಶದಲ್ಲಿ ಒಮ್ಮೆ ಪ್ರಜಾಪ್ರಭುತ್ವ ಹೋದರೆ ಮತ್ತೆ ಗುಲಾಮಗಿರಿ ಬರುತ್ತದೆ ಎಚ್ಚರ! SIR ಪರಿಣಾಮ ಏನೆಂದು ಮಹಾರಾಷ್ಟ್ರ, ಹರಿಯಾಣ, ಪಶ್ಚಿಮ ಬಂಗಾಳದ ಫಲಿತಾಂಶದಲ್ಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ
- ಕಾರಿನಲ್ಲಿ ನಾಡಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಸ್ಪೋಟಕ ವಿಚಾರ ಬಿಚ್ಚಿಟ್ಟ ಸಂತ್ರಸ್ತೆ.!
- ಹರ್ನಿಯಾ : ಹೊಟ್ಟೆ ಭಾಗದಲ್ಲಿ ನೋವು, ತೊಡೆಸಂಧಿಯ ಉಬ್ಬು, ಹರ್ನಿಯಾ ನಡುವಿನ ವ್ಯತ್ಯಾಸ ತಿಳಿಯಿರಿ
- ಟೊಮೆಟೋ ತಿಂದರೆ ಕಿಡ್ನಿ ಸ್ಟೋನ್ ಆಗುತ್ತಾ? ವೈದ್ಯರೇ ಬಿಚ್ಚಿಟ್ಟ ಸತ್ಯವಿದು..
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | Health Tips
- ಅಂಬಾನಿ ನೀಡಿದ ₹900 ಕೋಟಿ ದೇಣಿಗೆಯ ಲೆಕ್ಕ ನೀಡಿ: ರಾಮಮಂದಿರ ಟ್ರಸ್ಟ್ʼಗೆ ಬಿ.ಕೆ. ಹರಿಪ್ರಸಾದ್ ಪ್ರಶ್ನೆ
- ಭಾಮೈದುನ ಮೇಲಿನ ದಾಳಿ ಸತ್ಯಾಂಶ ತಿಳಿಯಲು 6 ತಿಂಗಳು ಬೇಕು : ಸಚಿವ ಸತೀಶ್ ಜಾರಕಿಹೊಳಿ
- ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ
- ಮಗುವಿನ ಅಳುವಿಗೆ ಬೇಸತ್ತು ಕತ್ತು ಸೀಳಿ ಹೆತ್ತ ಕಂದನನ್ನೇ ಹತ್ಯೆಗೈದ ತಾಯಿ! ಬಳಿಕ ತನ್ನ ಗಂಟಲು ಸೀಳಿ ಆತ್ಮಹತ್ಯೆಗೆ ಯತ್ನ



















