PAN Card New Rules : ಪಾನ್ ಕಾರ್ಡ್ ಹೊಂದಿದವರಿಗೆ ಬ್ರೇಕಿಂಗ್ ನ್ಯೂಸ್ ಕೊಟ್ಟ ಕೇಂದ್ರ ಆದಾಯ ಮತ್ತು ತೆರಿಗೆ ಇಲಾಖೆ. ಪಾನ್ ಕಾರ್ಡ್ ಇದ್ದವರಿಗೆ ಇದೇ ಆಗಸ್ಟ್ ಒಂದರಿಂದ ಜಾರಿಗೆ ಬಂದಿವೆ ಹೊಸ ರೂಲ್ಸ್. ಪಾನ್ ಕಾರ್ಡ್ ಹೊಂದಿರುವವರು ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಅಂತ ಸರ್ಕಾರ ಸಾಕಷ್ಟು ಕಾಲಾವಕಾಶ ಕೊಟ್ಟಿತ್ತು. ಅದಾಗಿಯೂ ಲಿಂಕ್ ಮಾಡದವರು ಈಗ ಆದಾಯ ತೆರಿಗೆ ಇಲಾಖೆಯಿಂದ ಟ್ಯಾಕ್ಸ್ ಡಿಮ್ಯಾಂಡ್ ನೋಟಿಸ್ ಪಡೆಯಬೇಕಾಗಬಹುದು.
ಇದನ್ನೂ ಕೂಡ ಓದಿ : Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ನಿರ್ದಿಷ್ಟ ಮಟ್ಟಕ್ಕಿಂತ ಹೆಚ್ಚಿನ ಆದಾಯ ಹೊಂದಿರುವವರು ಇನ್ ಆಪರೇಟಿವ್ ಪಾನ್ ಕಾರ್ಡ್ ಹೊಂದಿದ್ದರೆ, ಶೇಕಡಾ 20% ರಷ್ಟು ಟಿಡಿಎಸ್ ಕಡಿತ ಕಾಣಬೇಕಾಗುತ್ತದೆ. ಪಾನ್ ಕಾರ್ಡ್ ನಂಬರ್ ಮತ್ತು ಆಧಾರ್ ಕಾರ್ಡ್ ನಂಬರ್ ಲಿಂಕ್ ಮಾಡದ ತೆರಿಗೆ ಪಾವತಿದಾರರು, ಹೆಚ್ಚಿನ ಮೊತ್ತದ ತೆರಿಗೆ ಪಾವತಿಸಬೇಕಾಗುತ್ತದೆ. ಮೇ 31 ರೊಳಗೆ ಆಧಾರ್ ಕಾರ್ಡ್ ಜೊತೆ ಲಿಂಕ್ ಆಗದ ಪಾನ್ ಕಾರ್ಡ್ ನಂಬರ್ ನಿಷ್ಕ್ರೀಯಗೊಂಡಿರುತ್ತದೆ.
ಇಂತಹ ಪಾನ್ ಕಾರ್ಡ್ ನಂಬರ್ ಬಳಸಿದರೂ ಅಥವಾ ಬಳಸದೇ ಇದ್ದರೂ ಎರಡು ಒಂದೇ. ಪಾನ್ ಕಾರ್ಡ್ ಇಲ್ಲದೇ ಐಟಿಆರ್ ಸಲ್ಲಿಕೆ ಮಾಡಿದರೆ ಹೆಚ್ಚಿನ ತೆರಿಗೆ ಅನ್ವಯ ಆಗುತ್ತದೆ. 2023ರ ಮಾರ್ಚ್ 28 ಹಾಗು 2024 ಏಪ್ರಿಲ್ 23 ರಂದು ಸಿಬಿಡಿಟಿ (Central Board of Direct Taxes – CBDT) ಈ ಸಂಬಂಧ ಒಂದು ಸುತ್ತೋಲೆ ಹೊರಡಿಸಿದ್ದು, ಅದರ ಪ್ರಕಾರ ಸೆಕ್ಷನ್ 206AA ಅಡಿಯಲ್ಲಿ ಇನ್ ಆಪರೇಟಿವ್ ಪಾನ್ ಕಾರ್ಡ್ ಬಳಸಿದ ತೆರಿಗೆ ಪಾವತಿದಾರರಿಗೆ ಟ್ಯಾಕ್ಸ್ ಡಿಮ್ಯಾಂಡ್ ನೋಟಿಸ್ ಕೊಡಲಾಗುತ್ತಿದೆ. ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಲೋಕಸಭೆಯಲ್ಲಿ ಈ ವಿಷಯವನ್ನು ತಿಳಿಸಿದ್ದಾರೆ.
ಇದನ್ನೂ ಕೂಡ ಓದಿ : ಕಾರ್ಮಿಕರಿಗೆ ಸಿಹಿಸುದ್ಧಿ.! ಉಚಿತ ಟೂಲ್ ಕಿಟ್ ಪಡೆಯಲು ಕಾರ್ಮಿಕರಿಂದ ಅರ್ಜಿ ಆಹ್ವಾನ.! Labour Card Free Tool Kit Scheme
ವರ್ಷಕ್ಕೆ ₹2.5 ಲಕ್ಷ ರೂಪಾಯಿ ಒಳಗೆ ಸಂಬಳ ಇರುವವರಿಗೆ ವಿನಾಯಿತಿ ಇದೆ. ಅವರ ಪಾನ್ ಕಾರ್ಡ್ ನಿಷ್ಕ್ರೀಯಗೊಂಡಿದ್ದರೂ, ಅವರನ್ನ ಟ್ಯಾಕ್ಸ್ ಡಿಮ್ಯಾಂಡ್ ಗೆ ಪರಿಗಣಿಸಲಾಗುವುದಿಲ್ಲ. ಆದರೆ ವಿನಾಯಿತಿ ಮಿತಿಗಿಂತ ಹೆಚ್ಚಿನ ಆದಾಯ ಇರುವವರು ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡದೇ ಇದ್ದರೆ ಕ್ರಮ ಎದುರಿಸಬೇಕಾಗುತ್ತದೆ. ನಿಷ್ಕ್ರೀಯ ಪಾನ್ ಕಾರ್ಡ್ ಇದ್ದರೆ, ದುಪ್ಪಟ್ಟು ತೆರಿಗೆ ವಿಧಿಸಲಾಗುತ್ತದೆ. 2024 ರ ಮಾರ್ಚ್ 31 ರೊಳಗೆ ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಲು ಗಡುವು ನೀಡಲಾಗಿತ್ತು. ಲಿಂಕ್ ಆಗದ ಇನ್ ಆಪರೇಟಿವ್ ಪಾನ್ ಕಾರ್ಡ್ ಗೆ ಮೇ 31ಕ್ಕೆ ಮತ್ತೊಂದು ಗಡುವು ಕೊಡಲಾಗಿತ್ತು. ಅಷ್ಟಾಗಿಯೂ ಆಧಾರ್ ಕಾರ್ಡ್ ಹಾಗು ಪಾನ್ ಕಾರ್ಡ್ ಲಿಂಕ್ ಮಾಡದವರು ಈಗ ಹೆಚ್ಚುವರಿ ತೆರಿಗೆ ಕಟ್ಟುವುದು ಅನಿವಾರ್ಯವಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಕರ್ನಾಟಕದಲ್ಲಿ ಮದ್ಯ ದರ ಏರಿಕೆ: ಬಡವರ ಬ್ರ್ಯಾಂಡ್ ತುಟ್ಟಿ, ಶ್ರೀಮಂತರ ಮದ್ಯ ಸಸ್ತಾ.. ಸಂಪೂರ್ಣ ವಿವರ ಇಲ್ಲಿದೆ
- ಹಿಜಾಬ್ಗೆ ಗ್ರೀನ್ ಸಿಗ್ನಲ್; ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ವಿರೋಧ – ಉಗ್ರ ಪ್ರತಿಭಟನೆ ಎಚ್ಚರಿಕೆ
- Horoscope Today : 14 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯಾರು ಇಲ್ಲಿ ಅತಿ ದೊಡ್ಡ ಮೂರ್ಖರು? ಇಂಧನ ಉಳಿಸಿ ಎಂದು ಹೇಳಿದ ಬೆನ್ನಲ್ಲೇ ರೋಡ್ ಶೋ ಮಾಡಿದ ಮೋದಿಯೋ? ಜನರೋ?
- ‘ನಿಮ್ಮನ್ನು ಕೇರಳ ಕ್ಷಮಿಸಲ್ಲ, ಮತ್ತೆ ಚುನಾವಣೆಯಲ್ಲಿ ಗೆಲ್ಲಲ್ಲ’; ಸಿಎಂ ಆಯ್ಕೆ ವಿಳಂಬ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್ ಪ್ರೊಟೆಸ್ಟ್
- ಹಿಜಾಬ್, ಜನಿವಾರ, ಶಿವದಾರ ಧರಿಸಲು ಅನುಮತಿ ನೀಡಿದ ಸರ್ಕಾರ! ಪರೀಕ್ಷೆಯಲ್ಲಿ ಇನ್ನು ಧಾರ್ಮಿಕ ಪದ್ಧತಿಗೆ ಮುಕ್ತ ಅವಕಾಶ
- “ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಈ ಹುಚ್ಚುತನ ಬಿಡಿ” : ಡಿ.ಕೆ ಶಿವಕುಮಾರ್ಗೆ ಸಂಸದ ತೇಜಸ್ವಿ ಸೂರ್ಯ ಚಾಟಿ
- ಅರಸನ ಅರಮನೆಗೆ ಗ್ರಹಣ ಪಟ್ಟದ ಆನೆಗೆ ಸಂಕಷ್ಟ: ರಾಜಕೀಯ ಸಂಚಲನ ಮೂಡಿಸಿದ ಕೋಡಿಶ್ರೀಗಳ ಸ್ಫೋಟಕ ಭವಿಷ್ಯವಾಣಿ
- NEET UG: ನೀಟ್ ಪೇಪರ್ 10 ಲಕ್ಷಕ್ಕೆ ಖರೀದಿ, 15 ಲಕ್ಷಕ್ಕೆ ಸೇಲ್! : ಆರೋಪಿ ಶುಭಂ ಅಸಲಿಗೆ ಯಾರು?
- ಸಾರ್. ನನ್ನ ಹೆಂಡತಿ ಮದುವೆಯನ್ನು ತಪ್ಪಿಸಿ..! ಬೆಳಗಾವಿಯಲ್ಲಿ ಪತಿಯ ಗೋಳಾಟ!
- ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ : ಕರಾವಳಿ ಜನರೇ ಎಚ್ಚರ
- ಒಬ್ಬ ಮುಸಲ್ಮಾನನ ಮೇಲೆ ಕೈ ಇಟ್ಟರೂ ನಾವು ನಿಮ್ಮನ್ನು ಕೊಲ್ಲುತ್ತೇವೆ: ಕೊಲೆ ಬೆದರಿಕೆ ಹಾಕಿದ ಶಾಸಕ ಹುಮಾಯೂನ್ ಕಬೀರ್
- ವೈದ್ಯರ ನಿರ್ಲಕ್ಷ್ಯದಿಂದ ಕಣ್ಣುಗಳಿಲ್ಲದೆ ಜನಿಸಿದ ಮಗು ! ಆಸ್ಪತ್ರೆಗೆ 1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್.!
- ಟ್ರೆಕ್ಕಿಂಗ್ ಪ್ರಿಯರಿಗೆ ಸರ್ಕಾರ ಶಾಕ್..! ರಾಜ್ಯಾದ್ಯಂತ ಚಾರಣ ಬ್ಯಾನ್ ಮಾಡಿದ ಸರ್ಕಾರ.. ಕಾರಣವೇನು ಗೊತ್ತೆ.?
- ಸನಾತನ ಧರ್ಮ ನಾಶ : ಸದನದಲ್ಲಿ ಉದಯನಿಧಿ ಗುಡುಗು, ಮೌನವಹಿಸಿ ಸಮ್ಮತಿಸಿದ್ರಾ ಸಿಎಂ ವಿಜಯ್
- ಬಂಗಾಳದ ಮಾಜಿ ಚುನಾವಣಾಧಿಕಾರಿ ಈಗ ರಾಜ್ಯದ ‘ಮುಖ್ಯ ಕಾರ್ಯದರ್ಶಿ’: ಇದು ‘ನಾಚಿಕೆಗೇಡು’ ಎಂದ ತೃಣಮೂಲ ಕಾಂಗ್ರೆಸ್!
- ‘ಮಳೆಗಾಲದಲ್ಲಿ ಪ್ರವಾಹ ಉಂಟಾದ್ರೆ ಸೂಟ್ ಧರಿಸಿ ಜನರ ಸೇವೆ ಹೇಗೆ ಮಾಡ್ತೀರಿ’; ಸಿಎಂ ವಿಜಯ್ ಗೆ ಅಣ್ಣಾಮಲೈ ಟಾಂಗ್
- ಗುಡುಗು-ಸಿಡಿಲಿನ ಆರ್ಭಟಕ್ಕೆ ಭೂಮಿ ತಲ್ಲಣ: ಕೋಡಿಶ್ರೀಗಳ ಸ್ಪೋಟಕ ಭವಿಷ್ಯವಾಣಿ
- PWD ಇಂಜಿನಿಯರ್ ದುರಂತ ಅಂತ್ಯ, ತಾಯಿ ಇಲ್ಲದ ನೋವಲ್ಲಿ ದೇವರಾಯನದುರ್ಗ ಬೆಟ್ಟದಿಂದ ಜಿಗಿದು ಪ್ರಾಣಬಿಟ್ಟ!!
- Horoscope Today : 12 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ



















