Car Scheme Updates : ನಮಸ್ಕಾರ ಸ್ನೇಹಿತರೇ, ಡ್ರೈವಿಂಗ್ ಲೈಸನ್ಸ್ ಇದ್ದವರಿಗೆ ಗುಡ್ನ್ಯೂಸ್.! ಕಾರು ಖರೀದಿಸಲು ಸರ್ಕಾರದಿಂದ 3 ಲಕ್ಷ ರೂಪಾಯಿ ಸಹಾಯಧನ.! ಹೌದು, ನಾಲ್ಕು ಚಕ್ರದ ವಾಹನ ಖರೀದಿಸಲು ಅಂದರೆ ಹೊಸ ಕಾರು ಖರೀದಿಸಲು ಸರ್ಕಾರದಿಂದ ನೇರವಾಗಿ ಮೂರು ಲಕ್ಷ ರೂಪಾಯಿ ಸಂಪೂರ್ಣ ಉಚಿತವಾಗಿ ನೀಡಲಾಗುತ್ತದೆ. ಈ ಹಣ ಪಡೆದುಕೊಳ್ಳಲು ನೀವು ಹೊಸ ಕಾರನ್ನೇ ಖರೀದಿಸಬೇಕು. ಹೊಸ ಕಾರನ್ನ ಖರೀದಿಸಲು ಸರ್ಕಾರದಿಂದ ನಿಮಗೆ ಉಚಿತವಾಗಿ 3 ಲಕ್ಷ ರೂಪಾಯಿ ಸಹಾಯಧನವನ್ನ ನೀಡಲಾಗುತ್ತದೆ. ಈ ಸಹಾಯಧನವನ್ನ ಪಡೆದುಕೊಳ್ಳಲು ಅರ್ಜಿಯನ್ನ ಎಲ್ಲಿ ಹಾಗು ಹೇಗೆ ಸಲ್ಲಿಸಬೇಕು? ಈ ಯೋಜನೆಯ ಹೆಸರೇನು.? ಯಾವಾಗ ಹಣ ದೊರೆಯುತ್ತದೆ.? ಯಾವೆಲ್ಲ ಕಾರುಗಳಿಗೆ ಈ ಯೋಜನೆ ಅನ್ವಯಿಸುತ್ತದೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : PAN Card New Rules : ಪಾನ್ ಕಾರ್ಡ್ ಇದ್ದವರು ತಪ್ಪದೆ ನೋಡಿ – ರಾತ್ರೋರಾತ್ರಿ ಹೊಸ ರೂಲ್ಸ್ ಜಾರಿ
ಟೂರಿಸ್ಟ್ ವಾಹನ ಅಥವಾ ಗೂಡ್ಸ್ ಗಾಡಿ ಖರೀದಿಗೆ 3 ಲಕ್ಷ ರೂಪಾಯಿ ಸಹಾಯಧನ ಪಡೆಯಲು ರಾಜ್ಯದ ವಿವಿಧ ನಿಗಮಗಳಿಂದ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನ ಆಹ್ವಾನಿಸಲಾಗಿದೆ. ಸ್ವಾವಲಂಬಿ ಸಾರಥಿ ಯೋಜನೆಯಡಿ ಸಬ್ಸಿಡಿಯಲ್ಲಿ ನಾಲ್ಕು ಚಕ್ರ ವಾಹನ ಖರೀದಿಗೆ ಸಹಾಯಧನ ನೀಡಲು ಆನ್ಲೈನ್ ಮೂಲಕ ಅರ್ಜಿಯನ್ನ ಆಹ್ವಾನಿಸಲಾಗಿತ್ತು. ಸ್ವ-ಉದ್ಯೋಗ ಮಾಡಲು ಆಸಕ್ತಿ ಇರುವ ಯುವಕರಿಗೆ ಪ್ರೋತ್ಸಾಹ ನೀಡಲು ರಾಜ್ಯದ ವಿವಿಧ ನಿಗಮದಿಂದ ಸಹಾಯಧನ ಯೋಜನೆಯಡಿ ಟೂರಿಸ್ಟ್ ವಾಹನ ಅಥವಾ ಗೂಡ್ಸ್ ಗಾಡಿ ತೆಗೆದುಕೊಳ್ಳಲು ಸಬ್ಸಿಡಿ ನೀಡಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿತ್ತು.
ಯಾವೆಲ್ಲ ನಿಗಮಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ.?
- ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ,
- ಉಪ್ಪಾರ ಅಭಿವೃದ್ಧಿ ನಿಗಮ,
- ಮರಾಠ ಅಭಿವೃದ್ಧಿ ನಿಗಮ,
- ವಿಶ್ವಕರ್ಮ ಅಭಿವೃದ್ಧಿ ನಿಗಮ,
- ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ,
- ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ,
- ಸವಿತಾ ಸಮಾಜ ಅಭಿವೃದ್ಧಿ ನಿಗಮ,
- ಅಲೆಮಾರಿ, ಅರೆ-ಅಲೆಮಾರಿ ಅಭಿವೃದ್ಧಿ ನಿಗಮ,
- ಒಕ್ಕಲಿಗ ಅಭಿವೃದ್ಧಿ ನಿಗಮ,
ಇದನ್ನೂ ಕೂಡ ಓದಿ : Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಆಸಕ್ತ ಹಾಗು ಅರ್ಹ ಅರ್ಜಿದಾರರು ಕೆಳಗೆ ನೀಡಿರುವ ಅಗತ್ಯ ದಾಖಲಾತಿಗಳೊಂದಿಗೆ ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಸೈಬರ್ ಸೆಂಟರ್ ಗೆ ಭೇಟಿ ಮಾಡಿ ಆನ್ಲೈನ್ ಮೂಲಕ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಡ್ರೈವಿಂಗ್ ಲೈಸೆನ್ಸ್
- ಬ್ಯಾಂಕ್ ಪಾಸ್ ಬುಕ್ ನ ಪ್ರತಿ
- ರೇಷನ್ ಕಾರ್ಡ್
- ಮೊಬೈಲ್ ಸಂಖ್ಯೆ
ಹಿಂದುಳಿದ ವರ್ಗಗಳ ಪ್ರವರ್ಗ 1, 2ಎ, 3ಎ ಮತ್ತು 3ಬಿ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಟೂರಿಸ್ಟ್ ವಾಹನ ಅಥವಾ ಗೂಡ್ಸ್ ಗಾಡಿ ಖರೀದಿಗೆ ಶೇಕಡಾ 50% ರಷ್ಟು ಸಬ್ಸಿಡಿಯಲ್ಲಿ 3 ಲಕ್ಷ ರೂಪಾಯಿ ಸಹಾಯಧನ ನೀಡಲಾಗುತ್ತದೆ. ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಲಘು ವಾಹನ ಚಲಾವಣೆ ಪರವಾನಗಿಯನ್ನು ಹೊಂದಿರಬೇಕು.
ಇದನ್ನೂ ಕೂಡ ಓದಿ : ಕಾರ್ಮಿಕರಿಗೆ ಸಿಹಿಸುದ್ಧಿ.! ಉಚಿತ ಟೂಲ್ ಕಿಟ್ ಪಡೆಯಲು ಕಾರ್ಮಿಕರಿಂದ ಅರ್ಜಿ ಆಹ್ವಾನ.! Labour Card Free Tool Kit Scheme
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- ಬಹುತೇಕ ಎಲ್ಲ ನಿಗಮಗಳಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವು 31 ಆಗಸ್ಟ್ 2024 ಆಗಿರುತ್ತದೆ.
ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಗ್ರಾಮಾಂತರದಲ್ಲಿ ₹98,000 ರೂಪಾಯಿ, ನಗರ ಪ್ರದೇಶದಲ್ಲಿ ₹1 ಲಕ್ಷ 20 ಸಾವಿರ ರೂಪಾಯಿ ಮಿತಿಯೊಳಗಿರಬೇಕು. ಅರ್ಜಿದಾರರು 21 ವರ್ಷ ಮೇಲ್ಪಟ್ಟು 45 ವರ್ಷ ವಯಸ್ಸು ಒಳಗಿರಬೇಕು. ಈ ಯೋಜನೆಯಡಿ ಆರ್ಥಿಕ ಸಹಾಯ ಧನ ಪಡೆಯಲು ಇಚ್ಚಿಸುವ ಅರ್ಜಿದಾರರು ಲಘು ವಾಹನ ಚಾಲನಾ ಪರವಾನಗಿಯನ್ನು ಹೊಂದಿರಬೇಕು. ಅರ್ಜಿದಾರರು ನಿರುದ್ಯೋಗಿಯಾಗಿರಬೇಕು. ಎಲ್ಲೋ ಬೋರ್ಡ್ ವಾಹನ ನೋಂದಾಯಿಸಲು ಒಪ್ಪಿಗೆ ಇರಬೇಕು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್



















