e-shram Card : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಇ-ಶ್ರಮ್ ಕಾರ್ಡ್ ಪರಿಚಯಿಸಿದೆ. ಇ-ಶ್ರಮ್ ಕಾರ್ಡ್ ಇರುವವರಿಗೆ ಪ್ರತಿ ತಿಂಗಳು ₹3,000/- ರೂಪಾಯಿ ಹಣ ಸಿಗುತ್ತದೆ. ಜೊತೆಗೆ ಇ-ಶ್ರಮ್ ಕಾರ್ಡ್ ಇದ್ದವರಿಗೆ ಮತ್ತೆ ಬೇರೆ ಏನೆಲ್ಲ ಸೌಲಭ್ಯ ಸಿಗುತ್ತೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : PAN Card New Rules : ಪಾನ್ ಕಾರ್ಡ್ ಇದ್ದವರು ತಪ್ಪದೆ ನೋಡಿ – ರಾತ್ರೋರಾತ್ರಿ ಹೊಸ ರೂಲ್ಸ್ ಜಾರಿ
ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು 2021ರಲ್ಲಿ ಅಸಂಘಟಿತ ವಲಯದ ಕಾರ್ಮಿಕರ ರಾಷ್ಟ್ರೀಯ ಡೇಟಾಬೇಸ್ ಇ-ಶ್ರಮ್ ಪೋರ್ಟಲ್ ಪ್ರಾರಂಭಿಸಿದೆ. ವಲಸೆ ಕಾರ್ಮಿಕರು ಮತ್ತು ಗೃಹ ಕಾರ್ಮಿಕರು ಸೇರಿದಂತೆ ಅಸಂಘಟಿತ ವಲಯದ ಎಲ್ಲ ಕಾರ್ಮಿಕರಿಗೆ ಅನುಕೂಲವಾಗುವಂತೆ ಪೋರ್ಟಲ್ ಪ್ರಾರಂಭಿಸಲಾಗಿದೆ. ಅಸಂಘಟಿತ ವಲಯದಲ್ಲಿ ಕೆಲಸ ಮಾಡುವ ಯಾರಾದರೂ ಕೂಡ ಇ-ಶ್ರಮ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬಹುದು.
ಈ ವಲಯಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಇ-ಶ್ರಮ್ ಕಾರ್ಡ್ ಮೂಲಕ ವಿವಿಧ ಯೋಜನೆಗಳನ್ನ ಪಡೆಯಬಹುದು. ಈ ಯೋಜನೆ ಅಡಿಯಲ್ಲಿ ಅಸಂಘಟಿತ ವಲಯದ ಕಾರ್ಮಿಕರು 60 ವರ್ಷಗಳ ನಂತರ ಪಿಂಚಣಿ, ಮರಣ ವಿಮೆ ಮತ್ತು ಅಂಗವೈಕಲ್ಯ ಸಂದರ್ಭದಲ್ಲಿ ಆರ್ಥಿಕ ಸಹಾಯದಂತಹ ಪ್ರಯೋಜನಗಳನ್ನು ಪಡೆಯಬಹುದು. ಈ ಯೋಜನೆ ಅಡಿಯಲ್ಲಿ ಫಲಾನುಭವಿಗಳು ದೇಶದಾದ್ಯಂತ ಮಾನ್ಯವಾಗಿರುವ 12 ಅಂಕೆಯ ಸಂಖ್ಯೆಯನ್ನು ಪಡೆಯುತ್ತಾರೆ.
ಇದನ್ನೂ ಕೂಡ ಓದಿ : Car Scheme Updates : ಡ್ರೈವಿಂಗ್ ಲೈಸೆನ್ಸ್ ಇದ್ದವರಿಗೆ – ಹೊಸ ಕಾರ್ ಖರೀದಿಸಲು 3 ಲಕ್ಷ ಹಣ ಉಚಿತ.!
ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ ಅಡಿಯಲ್ಲಿ ಇ-ಶ್ರಮ್ ಪೋರ್ಟಲ್ ಗೆ ಸೇರುವ ಕೆಲಸಗಾರರು ₹2 ಲಕ್ಷ ರೂಪಾಯಿ ವಿಮಾ ಲಾಭ ಸಿಗಲಿದೆ. ವಿಮೆಗಾಗಿ ಪ್ರೀಮಿಯಂ ಪಾವತಿಸುವ ಅಗತ್ಯ ಇಲ್ಲ. ವಾಸ್ತವವಾಗಿ ಕಾರ್ಮಿಕರು ಅಪಘಾತದಲ್ಲಿ ಮೃತಪಟ್ಟರೆ ಅಥವಾ ಸಂಪೂರ್ಣ ಅಂಗವಿಕಲರಾದರೆ ₹2 ಲಕ್ಷ ರೂಪಾಯಿ ವಿಮಾ ಮೊತ್ತ ಹಾಗು ಮತ್ತೊಂದಡೆ ಭಾಗಶಃ ಅಂಗವೈಕಲ್ಯಕ್ಕೆ ₹1 ಲಕ್ಷ ರೂಪಾಯಿ ವಿಮೆ ಲಭ್ಯಲಿದೆ. ಇ-ಶ್ರಮ್ ಕಾರ್ಡ್ ನೋಂದಣಿಗಾಗಿ ನೀವು ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್
- ದಿನ ಭವಿಷ್ಯ (01-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಇಂದಿನ ರಾಶಿಭವಿಷ್ಯ : ಉದ್ಯೋಗ, ವ್ಯವಹಾರ, ಕುಟುಂಬ ಜೀವನ ಹೇಗಿರಲಿದೆ.?
- ಧಾರ್ಮಿಕ ವಿಧಿವಿಧಾನವಿಲ್ಲದ ವಿವಾಹ ಅಸಿಂಧು : ಹೈಕೋರ್ಟ್ ಮಹತ್ವದ ತೀರ್ಪು.!
- ಆಧಾರ್, PAN, Voter ID ಇದ್ದರೂ ಭಾರತೀಯ ಪ್ರಜೆ ಎಂದು ಸಾಬೀತಾಗಲ್ಲ! ಹೈಕೋರ್ಟ್ ಶಾಕಿಂಗ್ ತೀರ್ಪು
- ಇಂದಿನ ಅಡಿಕೆ ಬೆಲೆ (31 ಜುಲೈ 2026): ಶಿವಮೊಗ್ಗ, ಕುಂದಾಪುರ, ಪುತ್ತೂರು ಸೇರಿ ಕರ್ನಾಟಕದ ಎಲ್ಲಾ ಪ್ರಮುಖ ಮಾರುಕಟ್ಟೆಗಳ ಸಂಪೂರ್ಣ ದರ
- ಕಿಡ್ನಿ ಫೇಲ್ಯೂರ್ಗೆ ಮುನ್ನ ದೇಹ ನೀಡುವ ಕೊನೆಯ ಎಚ್ಚರಿಕೆ ಇದು! ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ!
- ಗೃಹಜ್ಯೋತಿ ಫಲಾನುಭವಿಗಳೇ ಎಚ್ಚರ: ಜುಲೈ ವಿದ್ಯುತ್ ಬಿಲ್ ಬಗ್ಗೆ ಬೆಸ್ಕಾಂನಿಂದ ಹೊಸ ಪ್ರಕಟಣೆ!
- Gold Loan New Rules : ಚಿನ್ನದ ಸಾಲಗಾರರಿಗೆ ಬಿಗ್ ಅಲರ್ಟ್! ಬುಲೆಟ್ ಪಾವತಿ ಬಂದ್? EMI ಕಡ್ಡಾಯಕ್ಕೆ ಹೊಸ ನಿಯಮ ಸಾಧ್ಯತೆ
- ಹೊಸ ರೇಷನ್ ಕಾರ್ಡ್ ಪಡೆಯುವವರಿಗೆ ಗುಡ್ ನ್ಯೂಸ್! ಪ್ರತ್ಯೇಕ ಕಾರ್ಡ್ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
- ದೇಶಾದ್ಯಂತ ಇನ್ಮೇಲೆ ಇಂತವರಿಗೆ ಬ್ಯಾಂಕ್ ಸಾಲ ಸಿಗದಂತೆ ಹೊಸ ರೂಲ್ಸ್ | Bank Loan New Rules 2026
- ‘ಬ್ಯಾಂಕ್’ ಗ್ರಾಹಕರೇ ಗಮನಿಸಿ : ಖಾತೆಯಿಂದ ಈ 10 ವಹಿವಾಟು ಮಾಡಿದ್ರೆ ನಿಮಗೆ ‘IT ನೋಟಿಸ್’ ಗ್ಯಾರೆಂಟಿ.! Bank Rules
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ಗುರುವಾರದ ರಾಶಿ ಭವಿಷ್ಯ : ಯಾರಿಗೆ ಅದೃಷ್ಟ, ಯಾರಿಗೆ ಎಚ್ಚರಿಕೆ.?
- ಸೊಸೆಗೆ ಅತ್ತೆ, ಮಾವ ಊಟ ಕೇಳಿದರೆ ಅದು ಕಿರುಕುಳವಲ್ಲ : ಕರ್ನಾಟಕ ಹೈಕೋರ್ಟ್.!
- ಶಿಕ್ಷಣ ಸಾಲಕ್ಕೆ ಪೋಷಕರ ‘ಸಿಬಿಲ್ ಸ್ಕೋರ್’ ಮಾನದಂಡವಲ್ಲ: ಹೈಕೋರ್ಟ್ ಮಹತ್ವದ ತೀರ್ಪು
- ಜಮೀನು ಖರೀದಿಸುವ ಮುನ್ನ ಎಚ್ಚರ : ‘ಪೋಡಿ’ ಮತ್ತು ‘ದುರಸ್ತಿ’ ಎಂದರೇನು? ಇಲ್ಲಿದೆ ಉಪಯುಕ್ತ ಮಾಹಿತಿ
- ರೈತರಿಗೆ ಸರ್ಕಾರದ ಬಂಪರ್ ಗಿಫ್ಟ್ : ಸೋಲಾರ್ ಪಂಪ್ಗೆ 90% ಸಬ್ಸಿಡಿ, ಈ ಅವಕಾಶ ಮಿಸ್ ಮಾಡಿಕೊಳ್ಳಬೇಡಿ!
- ಗಂಡನ ಆಸ್ತಿಗೆ ಕೇಳುವ ಹೆಂಡತಿಯರಿಗೆ ಹೇಗಿದೆ ನಿಯಮ | ಗಂಡನ ಆಸ್ತಿಯಲ್ಲಿ ಪತ್ನಿಗೆ ಪಾಲು ಇದೆಯಾ.? property Rules
- Daily Horoscope : ದಿನ ಭವಿಷ್ಯ (29-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?



















