e-shram Card : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಇ-ಶ್ರಮ್ ಕಾರ್ಡ್ ಪರಿಚಯಿಸಿದೆ. ಇ-ಶ್ರಮ್ ಕಾರ್ಡ್ ಇರುವವರಿಗೆ ಪ್ರತಿ ತಿಂಗಳು ₹3,000/- ರೂಪಾಯಿ ಹಣ ಸಿಗುತ್ತದೆ. ಜೊತೆಗೆ ಇ-ಶ್ರಮ್ ಕಾರ್ಡ್ ಇದ್ದವರಿಗೆ ಮತ್ತೆ ಬೇರೆ ಏನೆಲ್ಲ ಸೌಲಭ್ಯ ಸಿಗುತ್ತೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : PAN Card New Rules : ಪಾನ್ ಕಾರ್ಡ್ ಇದ್ದವರು ತಪ್ಪದೆ ನೋಡಿ – ರಾತ್ರೋರಾತ್ರಿ ಹೊಸ ರೂಲ್ಸ್ ಜಾರಿ
ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು 2021ರಲ್ಲಿ ಅಸಂಘಟಿತ ವಲಯದ ಕಾರ್ಮಿಕರ ರಾಷ್ಟ್ರೀಯ ಡೇಟಾಬೇಸ್ ಇ-ಶ್ರಮ್ ಪೋರ್ಟಲ್ ಪ್ರಾರಂಭಿಸಿದೆ. ವಲಸೆ ಕಾರ್ಮಿಕರು ಮತ್ತು ಗೃಹ ಕಾರ್ಮಿಕರು ಸೇರಿದಂತೆ ಅಸಂಘಟಿತ ವಲಯದ ಎಲ್ಲ ಕಾರ್ಮಿಕರಿಗೆ ಅನುಕೂಲವಾಗುವಂತೆ ಪೋರ್ಟಲ್ ಪ್ರಾರಂಭಿಸಲಾಗಿದೆ. ಅಸಂಘಟಿತ ವಲಯದಲ್ಲಿ ಕೆಲಸ ಮಾಡುವ ಯಾರಾದರೂ ಕೂಡ ಇ-ಶ್ರಮ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬಹುದು.
ಈ ವಲಯಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಇ-ಶ್ರಮ್ ಕಾರ್ಡ್ ಮೂಲಕ ವಿವಿಧ ಯೋಜನೆಗಳನ್ನ ಪಡೆಯಬಹುದು. ಈ ಯೋಜನೆ ಅಡಿಯಲ್ಲಿ ಅಸಂಘಟಿತ ವಲಯದ ಕಾರ್ಮಿಕರು 60 ವರ್ಷಗಳ ನಂತರ ಪಿಂಚಣಿ, ಮರಣ ವಿಮೆ ಮತ್ತು ಅಂಗವೈಕಲ್ಯ ಸಂದರ್ಭದಲ್ಲಿ ಆರ್ಥಿಕ ಸಹಾಯದಂತಹ ಪ್ರಯೋಜನಗಳನ್ನು ಪಡೆಯಬಹುದು. ಈ ಯೋಜನೆ ಅಡಿಯಲ್ಲಿ ಫಲಾನುಭವಿಗಳು ದೇಶದಾದ್ಯಂತ ಮಾನ್ಯವಾಗಿರುವ 12 ಅಂಕೆಯ ಸಂಖ್ಯೆಯನ್ನು ಪಡೆಯುತ್ತಾರೆ.
ಇದನ್ನೂ ಕೂಡ ಓದಿ : Car Scheme Updates : ಡ್ರೈವಿಂಗ್ ಲೈಸೆನ್ಸ್ ಇದ್ದವರಿಗೆ – ಹೊಸ ಕಾರ್ ಖರೀದಿಸಲು 3 ಲಕ್ಷ ಹಣ ಉಚಿತ.!
ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ ಅಡಿಯಲ್ಲಿ ಇ-ಶ್ರಮ್ ಪೋರ್ಟಲ್ ಗೆ ಸೇರುವ ಕೆಲಸಗಾರರು ₹2 ಲಕ್ಷ ರೂಪಾಯಿ ವಿಮಾ ಲಾಭ ಸಿಗಲಿದೆ. ವಿಮೆಗಾಗಿ ಪ್ರೀಮಿಯಂ ಪಾವತಿಸುವ ಅಗತ್ಯ ಇಲ್ಲ. ವಾಸ್ತವವಾಗಿ ಕಾರ್ಮಿಕರು ಅಪಘಾತದಲ್ಲಿ ಮೃತಪಟ್ಟರೆ ಅಥವಾ ಸಂಪೂರ್ಣ ಅಂಗವಿಕಲರಾದರೆ ₹2 ಲಕ್ಷ ರೂಪಾಯಿ ವಿಮಾ ಮೊತ್ತ ಹಾಗು ಮತ್ತೊಂದಡೆ ಭಾಗಶಃ ಅಂಗವೈಕಲ್ಯಕ್ಕೆ ₹1 ಲಕ್ಷ ರೂಪಾಯಿ ವಿಮೆ ಲಭ್ಯಲಿದೆ. ಇ-ಶ್ರಮ್ ಕಾರ್ಡ್ ನೋಂದಣಿಗಾಗಿ ನೀವು ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಬೌರಿಂಗ್ ಆಸ್ಪತ್ರೆ ದುರಂತ, ಪ್ರಧಾನಿ ನರೇಂದ್ರ ಮೋದಿ ವಿಷಾದ, ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ
- Horoscope Today : 30 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಶ್ರೀ ಸಾಯಿ ಸಿಲ್ಕ್ಸ್ ಮಾಲಕಿ ಭೀಕರ ಕೊಲೆ: ಪತ್ನಿ ಕೊಂದು ಪತಿ ಆತ್ಮಹತ್ಯೆ; ನಾಗಲಕ್ಷ್ಮಿ ಪೋಸ್ಟ್ ಮಾಡಿದ್ದ ಕೊನೆಯ ವಿಡಿಯೋ ವೈರಲ್!
- ಯೋಗೀಶ್ಗೌಡ ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಶಾಸಕತ್ವ ರದ್ದು: ಸ್ವೀಕರ್ ಯು.ಟಿ ಖಾದರ್
- ನನ್ನ ನಾಯಕತ್ವದಲ್ಲೇ ಜನರು 136 ಕ್ಷೇತ್ರ ಗೆಲ್ಲಿಸಿದ್ದಾರೆ.! ಕಾಂಗ್ರೆಸ್ ಪಾಳಯದಲ್ಲಿ ಕಿಚ್ಚು ಹಚ್ಚಿಸಿದ ಡಿಸಿಎಂ ಡಿಕೆಶಿ ಮಾತು
- ಯಾರನ್ನ ಕಿಡ್ನಿ ಸ್ಟೋನ್ ಹೆಚ್ಚು ಕಾಡುತ್ತೆ ಗೊತ್ತೆ..? ಆರೋಗ್ಯವಾಗಿದ್ರೂ ಇವರನ್ನ ಬಿಡಲ್ಲ ಈ ಸಮಸ್ಯೆ
- ಬೆಂಗಳೂರಿನಲ್ಲಿ ವರುಣನ ಅಬ್ಬರ : ಆಲಿಕಲ್ಲು ಸಹಿತ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ.!
- ಬೀಚ್ನಲ್ಲಿ ಶವವಾಗಿ ಪತ್ತೆಯಾದ 22ರ ಫಾತಿಮಾ ಕೇಸ್ಗೆ ಟ್ವಿಸ್ಟ್, ರೈಲಿಗೆ ತಲೆಕೊಡಲು ಹೋದ ಪತಿ ಅರೆಸ್ಟ್
- ವಿಜಯೇಂದ್ರಗೋಸ್ಕರ ರಕ್ತ ಕೊಡಲು ಸಿದ್ಧರಿರುವ ಶಾಸಕರಿಂದ JCB ಪಕ್ಷ ಸ್ಥಾಪಿಸದಂತೆ ಒತ್ತಡ : ಬಸನಗೌಡ ಪಾಟೀಲ್ ಯತ್ನಾಳ್
- ಬೇಸಿಗೆಯಲ್ಲಿ ಈ ತಪ್ಪು ಮಾಡ್ಬೇಡಿ, ಗ್ಯಾಸ್ ಸಿಲಿಂಡರ್ನಂತೆ ಫ್ರಿಡ್ಜ್ ಕೂಡ ಸ್ಫೋಟಗೊಳ್ಳಬಹುದು!
- ವಾಷಿಂಗ್ ಮೆಷಿನ್ ಬಳಸುವಾಗ ಶಾಕ್ ತಗುಲಿ ಮಹಿಳೆ ಸಾವು, ಪತಿ ವಿರುದ್ಧ ಕೊಲೆ ಆರೋಪ.!
- ನೇಣುಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಮೃತದೇಹ ಪತ್ತೆ : ಗಂಡನ ಅನುಮಾನದ ಭೂತಕ್ಕೆ ಯುವತಿ ಬಲಿ.?
- ಪತ್ನಿಯನ್ನೇ ಕೊಂದು ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನ, ಅದೃಷ್ಟವಶಾತ್ ಬದುಕುಳಿದ ಕಂದಮ್ಮ
- ರವಿ ಬೆಳೆಗೆರೆ ಪತ್ರಿಕೋದ್ಯಮ ಲೋಕದ ಮಹಾ ಪಾತಕಿ; ‘ಹಾಯ್ ಬೆಂಗಳೂರು’ ಪತ್ರಿಕೆಯಲ್ಲಿ ಚಿತ್ರನಟಿಯರ ಚಾರಿತ್ರ್ಯಹರಣ ಮಾಡುತ್ತಿದ್ದ : ಪ್ರತಾಪ್ ಸಿಂಹ
- Horoscope Today : 29 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
- 19300 ರೂ ವಿಥ್ಡ್ರಾ ಮಾಡಲು ಸಮಾಧಿಯಿಂದ ಸಹೋದರಿ ಹೆಣ ತೆಗೆದು ಬ್ಯಾಂಕ್ಗೆ ಹೊತ್ತುತಂದ ಸಹೋದರ
- ವಾಕಿಂಗ್ ಹೋಗಿದ್ದ ಮಹಿಳೆಗೆ ಶಾಕ್ : ಸಾರ್ವಜನಿಕ ಸ್ಥಳದಲ್ಲೇ ಕಾಮುಕನಿಂದ ಹಸ್ತಮೈಥುನ
- ಗೊತ್ತಾಗದಂತೆ ಅಟ್ಯಾಕ್ ಮಾಡುವ ‘ಸೈಲೆಂಟ್ ಕಿಲ್ಲರ್ʼ ಕಾಯಿಲೆಗಳಿವು.. ತಡವಾದ್ರೆ ಜೀವಕ್ಕೆ ಡೇಂಜರ್!!
- ಕಲ್ಲಂಗಡಿ ಹಣ್ಣು ತಿಂದು ಒಂದೇ ಕುಟುಂಬದ ನಾಲ್ವರು ಸಾವು!



















