Crop Damage : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲ ರೈತರಿಗೆ ರಾಜ್ಯದ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ಸಿಹಿಸುದ್ಧಿ ನೀಡಿದ್ದಾರೆ. ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಚೆನ್ನಾಗಿ ಬಂದಿದ್ದು, ಕೆಲವು ಕಡೆ ರೈತರ ಬೆಳೆ ಹಾನಿಯೂ ಕೂಡ ಉಂಟಾಗಿದೆ. ರಾಜ್ಯದಲ್ಲಿ ಬಹಳಷ್ಟು ರೈತರು ಅತಿವೃಷ್ಟಿಯಿಂದ ಅಂದ್ರೆ ಮಳೆ ಹೆಚ್ಚಾಗಿರುವ ಕಾರಣಕ್ಕಾಗಿ ರೈತರ ಬೆಳೆಗಳು ಹಾನಿ ಉಂಟಾಗಿದೆ.
ಇದನ್ನೂ ಕೂಡ ಓದಿ : Scholarships for Students : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! ಈ ವಿದ್ಯಾರ್ಥಿಗಳಿಗೆ 1 ಲಕ್ಷದವರೆಗೆ ವಿದ್ಯಾರ್ಥಿ ವೇತನ ಸಿಗುತ್ತದೆ – ಡೈರೆಕ್ಟ್ ಲಿಂಕ್ ಇಲ್ಲಿದೆ
ರಾಜ್ಯದಲ್ಲಿ ರೈತರು ಈ ಬಾರಿ ಮಳೆಯಿಂದ ಹಾನಿಗೊಳಗಾದ ರೈತರ ಖಾತೆಗಳಿಗೆ ಹಣ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಇಂತಹ ರೈತರಿಗೆ ಅಂದ್ರೆ ಈ ಜಿಲ್ಲೆಗಳ ಮತ್ತು ಈ ರೈತರಿಗೆ ಮಾತ್ರ ಹಣ ವರ್ಗಾವಣೆಯಾಗಲಿದೆ ಎಂದು ರಾಜ್ಯದ ಕಂದಾಯ ಸಚಿವರು ತಿಳಿಸಿದ್ದಾರೆ. ಮಳೆಯ ಕಾರಣಕ್ಕೆ ರಾಜ್ಯಾದ್ಯಂತ 80 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶವಾಗಿದ್ದು, ವಾರದೊಳಗಾಗಿ ಎಲ್ಲ ರೈತರಿಗೂ ಪರಿಹಾರ ನೀಡಲಾಗುವುದು ಎಂದು ಸಚಿವರು ಭರವಸೆಯನ್ನ ನೀಡಿದರು.
ಈ ಬಗ್ಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಕೃಷಿ ಬೆಳೆ 78,679 ಹೆಕ್ಟೇರ್ ಹಾಗು ತೋಟಗಾರಿಕಾ ಬೆಳೆ 22,294 ಹೆಕ್ಟೇರ್ ಪ್ರದೇಶ ಹಾನಿಯಾಗಿದೆ. ವಾರದೊಳಗೆ ಯಾವ ಯಾವ ಬೆಳೆಗಳು ಹಾನಿಯಾಗಿದೆ ಎಂಬ ಬಗ್ಗೆಯೂ ಖಚಿತ ಮಾಹಿತಿ ಸಿಗಲಿದೆ. ತದನಂತರ ರೈತರಿಗೆ ಪರಿಹಾರ ನೀಡುವ ಕಾರ್ಯಕ್ಕೂ ಚಾಲನೆ ನೀಡಲಾಗುವುದು. ಪ್ರಸ್ತುತ ರಾಜ್ಯ ಸರ್ಕಾರದ ಬೆಳೆ ಇರುವ ಸಂಪನ್ಮೂಲಗಳಿಗೆ ಪರಿಹಾರ ನೀಡಲಾಗುವುದು.
ಇದನ್ನೂ ಕೂಡ ಓದಿ : SBI Recruitment 2024 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ 10ನೇ ತರಗತಿ ಪಾಸ್ ಆದವರಿಗೆ ಉದ್ಯೋಗವಕಾಶ.! ಈಗಲೇ ಅರ್ಜಿ ಸಲ್ಲಿಸಿ.
ಇನ್ನು ಒಂದೂವರೆ ತಿಂಗಳು ಮಳೆ ಸಾಧ್ಯತೆ ಇರುವುದರಿಂದ ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಳೆ ಹಾನಿಯಾಗುವ ಸಾಧ್ಯತೆ ಇದೆ. ಹೀಗಾಗಿ ಮುಂಗಾರಿನ ಸಂಪೂರ್ಣ ಅವಧಿ ಮುಗಿಯುವವರೆಗೆ ಕಾದು, ನಂತರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು. ಈ ವರ್ಷ 80 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಇನ್ನು ಒಂದೂವರೆ ತಿಂಗಳು ಮುಂಗಾರು ಅವಧಿ ಇರುವ ಕಾರಣ ಬಹಳ ಎಚ್ಚರಿಕೆಯಿಂದ ಹಾಗೂ ಜವಾಬ್ದಾರಿಯಿಂದ ಈ ವಿಚಾರವನ್ನ ನಿರ್ವಹಣೆ ಮಾಡಲಾಗುವುದು ಎಂದರು. ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ₹667 ಕೋಟಿ ಇದ್ದು, ಪರಿಹಾರ ಕಾರ್ಯಗಳಿಗೆ ಸಾಕಷ್ಟು ಹಣ ಇದೆ. ಅಗತ್ಯವಿದ್ದರೆ ಮತ್ತಷ್ಟು ಹಣ ನೀಡಲು ಸಹ ಸರ್ಕಾರ ಸಿದ್ಧವಾಗಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಅವರು ಮಾಹಿತಿಯನ್ನ ನೀಡಿದ್ದಾರೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್



















