PMJAY : ನಮಸ್ಕಾರ ಸ್ನೇಹಿತರೇ, ದೇಶದ ಜನರ ಆರೋಗ್ಯಕ್ಕಾಗಿ ಕೇಂದ್ರ ಸರ್ಕಾರ ಈಗಾಗಲೇ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ ಕೇಂದ್ರ 5 ಲಕ್ಷ ರೂಪಾಯಿಗಳನ್ನು ನೀಡುತ್ತಿದ್ದು, ಈ ಮೂಲಕ ಜನಸಾಮಾನ್ಯರು ಇದರ ಸಂಪೂರ್ಣ ಲಾಭವನ್ನು ಪಡೆಯಬಹುದು.
ದೇಶದ ಜನರ ಆರೋಗ್ಯಕ್ಕಾಗಿ ಕೇಂದ್ರ ಸರ್ಕಾರ ಈಗಾಗಲೇ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದರ ಭಾಗವಾಗಿ, ಆಯುಷ್ಮಾನ್ ಭಾರತ್ ಯೋಜನೆ (ABY) ಅಥವಾ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (PMJAY) ಅನ್ನು ಸಹ 5 ವರ್ಷಗಳ ಹಿಂದೆಯಷ್ಟೇ ಪ್ರಾರಂಭಿಸಲಾಯಿತು.
ಇದನ್ನೂ ಕೂಡ ಓದಿ : Bele Parihara Status : ರೈತರ ಬ್ಯಾಂಕ್ ಖಾತೆಗೆ ₹3,000/- ಬೆಳೆ ಪರಿಹಾರ ಹಣ ಜಮಾ.! ನಿಮ್ಮ ಖಾತೆಗೂ ಜಮಾ ಆಗಿದೆಯಾ.?
ಇದು ಸಾಮಾನ್ಯ ಜನರಿಗೆ ಆರೋಗ್ಯ ವಿಮೆಯನ್ನು ಒದಗಿಸುತ್ತದೆ. ಆರ್ಥಿಕವಾಗಿ ಹಿಂದುಳಿದವರಿಗೆ ಉತ್ತಮ ವೈದ್ಯಕೀಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಯೋಜನೆಯನ್ನು ತಂದಿದೆ. ಈ ಯೋಜನೆಯಡಿ, ವೈದ್ಯಕೀಯ ಚಿಕಿತ್ಸೆಗಾಗಿ ಕೇಂದ್ರವು ವಾರ್ಷಿಕವಾಗಿ ಪ್ರತಿ ಕುಟುಂಬಕ್ಕೆ 5 ಲಕ್ಷ ರೂಪಾಯಿವರೆಗೆ ಆರ್ಥಿಕ ನೆರವು ನೀಡುತ್ತದೆ.
ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯು ವಿಶ್ವದ ಅತಿದೊಡ್ಡ ಆರೋಗ್ಯ ಯೋಜನೆಯಾಗಿದೆ. 2008 ರಲ್ಲಿ ರಾಷ್ಟ್ರೀಯ ಆರೋಗ್ಯ ರಕ್ಷಣಾ ಯೋಜನೆ (NHPS) ಎಂದಾಗಿದ್ದ ಈ ಯೋಜನೆಯನ್ನು, 2018 ರಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (PMJAY) ಎಂದು ಮರುನಾಮಕರಣ ಮಾಡಿತು. ಈ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಣವನ್ನು ನೀಡುತ್ತವೆ.
ಇದನ್ನೂ ಕೂಡ ಓದಿ : Crop Damage : ಮಳೆಯಿಂದ ಬೆಳೆ ಹಾನಿ ಆಗಿರುವ ರೈತರಿಗೆ ಪರಿಹಾರದ ಹಣ ಬಿಡುಗಡೆ.! ಈ ದಾಖಲೆಗಳನ್ನು ಸಲ್ಲಿಸಿ.!
ಅಷ್ಟೇ ಅಲ್ಲದೆ ಆಯುಷ್ಮಾನ್ ಕಾರ್ಡ್ ಹೊಂದಿರುವವರು ಸಂಬಂಧಪಟ್ಟ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಪಡೆಯಬಹುದು. ಇದಕ್ಕಾಗಿ ಕೆಲವು ಪ್ರಮುಖ ದಾಖಲೆಗಳು ಬೇಕಾಗುತ್ತವೆ. ಅರ್ಜಿದಾರರು ರೇಷನ್ ಕಾರ್ಡ್, ಮೆನ ಪ್ರಮಾಣಪತ್ರ, ಆಧಾರ್ ಕಾರ್ಡ್, ಮೊಬೈಲ್ ನಂಬರ್ ಹೊಂದಿರಬೇಕು. ಜೊತೆಗೆ ಆದಾಯ ಪ್ರಮಾಣಪತ್ರವೂ ಇರಬೇಕು.
ಆಯುಷ್ಮಾನ್ ಭಾರತ್ ಯೋಜನೆಗೆ(ABY) ಅರ್ಜಿ ಸಲ್ಲಿಸುವುದು ಹೇಗೆ.?
ಅರ್ಹತೆ ಹೊಂದಿರುವ ಯಾರಾದರೂ ಆಯುಷ್ಮಾನ್ ಭಾರತ್ ಯೋಜನೆಗೆ(ABY) ಎರಡು ರೀತಿಯಲ್ಲಿ ಅರ್ಜಿ ಸಲ್ಲಿಸಬಹುದು. ಹತ್ತಿರದ ಸಿಎಸ್ಸಿ ಅಥವಾ ಎಂಪನೆಲ್ಡ್ ಆಸ್ಪತ್ರೆಯನ್ನು ಸಂಪರ್ಕಿಸಬಹುದು. ಇದಕ್ಕಾಗಿ ಆಯುಷ್ಮಾನ್ ಭಾರತ್ ಯೋಜನೆಗೆ ನೋಂದಾಯಿಸಲು ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ನೀವು ಹೊಂದಿರಬೇಕು.
ಇದನ್ನೂ ಕೂಡ ಓದಿ : PM Awas Yojana : ಪಿಎಂ ಆವಾಸ್ ಯೋಜನೆಯಡಿ 3 ಕೋಟಿ ಕುಟುಂಬಗಳಿಗೆ ಸ್ವಂತ ಮನೆ | ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್
ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಗೆ ನೀವು ಅರ್ಹರಾಗಿದ್ದೀರಾ ಎಂಬುದನ್ನು ನೀವು ಹೇಗೆ ಕಂಡುಹಿಡಿಯಬಹುದು ಎಂಬುದರ ಮಾಹಿತಿ ಇಲ್ಲಿದೆ. ಮೊದಲು PMJAY ಯೋಜನೆಯ ಅಧಿಕೃತ ಸರ್ಕಾರಿ ವೆಬ್ಸೈಟ್ಗೆ ಭೇಟಿ ನೀಡಿ. ಹೋಮ್ಪೇಜ್ನಲ್ಲಿ ‘Am I Eligible’ ಟ್ಯಾಬ್ ಮೇಲೆ ಕ್ಲಿಕ್ ಮಾಡಿ. ನಂತರ ನಿಮ್ಮ ಮೊಬೈಲ್ ಸಂಖ್ಯೆ, ಕ್ಯಾಪ್ಚಾ ಕೋಡ್ ನಮೂದಿಸಿ ಮತ್ತು ‘ಜನರೇಟ್ OTP’ ಬಟನ್ ಕ್ಲಿಕ್ ಮಾಡಿ.
ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯ ಅಧೀಕೃತ ಸರ್ಕಾರಿ ವೆಬ್ಸೈಟ್ ಲಿಂಕ್ :- ಆಯುಷ್ಮಾನ್ ಭಾರತ್ ಯೋಜನೆ (ABY)
ನಂತರ ಅಲ್ಲಿ ನಿಮ್ಮ ರಾಜ್ಯ, ನಿಮ್ಮ ಹೆಸರು, ಪಡಿತರ ಚೀಟಿ ಸಂಖ್ಯೆ, ಮನೆ ಸಂಖ್ಯೆ ಅಥವಾ ಮೊಬೈಲ್ ಸಂಖ್ಯೆಯನ್ನು ನೋಂದಾಯಿಸಿ. ನಿಮ್ಮ ಕುಟುಂಬವು ಆಯುಷ್ಮಾನ್ ಭಾರತ್ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿದ್ದರೆ, ಫಲಿತಾಂಶಗಳಲ್ಲಿ ನಿಮ್ಮ ಹೆಸರು ಕಾಣಿಸಿಕೊಳ್ಳುತ್ತದೆ.
ಇದನ್ನೂ ಕೂಡ ಓದಿ : Scholarships for Students : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! ಈ ವಿದ್ಯಾರ್ಥಿಗಳಿಗೆ 1 ಲಕ್ಷದವರೆಗೆ ವಿದ್ಯಾರ್ಥಿ ವೇತನ ಸಿಗುತ್ತದೆ – ಡೈರೆಕ್ಟ್ ಲಿಂಕ್ ಇಲ್ಲಿದೆ
ಚಿಕಿತ್ಸೆ ಪಡೆಯುವುದು ಹೇಗೆ.?
ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಗೆ ಅರ್ಹರಾಗಿದ್ದರೆ ಮತ್ತು ನೀವು ಕಾರ್ಡ್ ಪಡೆದರೆ, ನೀವು ಐದು ಲಕ್ಷದವರೆಗೆ ಉಚಿತ ಚಿಕಿತ್ಸೆ ಪಡೆಯಬಹುದು. ಈ ಯೋಜನೆಯಡಿ ಸ್ವೀಕರಿಸಿದ ಕಾರ್ಡ್ ತೋರಿಸಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬಹುದು. ಅಲ್ಲಿ ಚಿಕಿತ್ಸೆ ಸಂಪೂರ್ಣವಾಗಿ ಉಚಿತವಾಗಿಯೇ ಇರುತ್ತದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ದೀಪಾವಳಿಗೂ ಮುನ್ನ PF ಅಕೌಂಟ್ ಗೆ ಗುಡ್ ನ್ಯೂಸ್ | PF Account Rules
- ರಾಜ್ಯದ ಸರ್ಕಾರೀ ನೌಕರರಿಗೆ ನವೆಂಬರ್ 1 ರಿಂದ ಹೊಸ ರೂಲ್ಸ್ | ಹೊಸ ಆದೇಶ
- SSLC Exam : ಈ ವರ್ಷದಿಂದ 33% ಅಂಕ ಪಡೆದರೆ SSLC ಪಾಸ್
- ವೈಟ್ ಬೋರ್ಡ್ ವಾಹನ ಇದ್ದವರಿಗೆ ಕೋರ್ಟ್ ಹೊಸ ಆದೇಶ | ವಾಹನ ಚಾಲಕರು, ಮಾಲೀಕರು ತಪ್ಪದೇ ಈ ನಿಯಮವನ್ನ ಪಾಲಿಸಿ
- ಸರ್ಕಾರೀ ಜಾಗದಲ್ಲಿದ್ದವರಿಗೆ ಕೊನೆಗೂ ದೊಡ್ಡ ಗುಡ್ ನ್ಯೂಸ್ | Akrama Sakarama 2025
- Gold Rate : ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ದರ.?
- ಪಿಂಚಣಿ ಮೊತ್ತದಲ್ಲಿ 7500 ರೂ ಏರಿಕೆ, ದೀಪಾವಳಿ ಗುಡ್ ನ್ಯೂಸ್ | Senior Citizens Pension Hike
- ಈ 5 ಆಸ್ತಿಯಲ್ಲಿ ಹೆಣ್ಣಿಗೆ ಸಿಗುತ್ತಿದ್ದ ಪಾಲು ರದ್ದುಗೊಳಿಸಿದ ಕೋರ್ಟ್, ಕೇಸ್ ಹಾಕಿದ್ರು ಫೇಲ್ | Property Act
- ಸ್ವಂತ ಕೃಷಿಭೂಮಿ ಇದ್ದವರಿಗೆ ದೀಪಾವಳಿ ಘೋಷಣೆ | ಹೊಸ 2 ಸೇವೆ – ಸಂಪೂರ್ಣ ಮಾಹಿತಿ ಇಲ್ಲಿದೆ
- ಈ 5 ದಾಖಲೆ ಸಾಬೀತು ಮಾಡಿದರೆ ಮಾತ್ರ BPL ಕಾರ್ಡ್ | ಹೊಸ ಆದೇಶ – BPL Ration Card
- ದಸರಾ ರಜೆ ಬೆನ್ನಲ್ಲೆ ಎಸ್ಎಸ್ಎಲ್ಸಿ (SSLC) ಪರೀಕ್ಷೆಗೆ ರಾಜ್ಯದ್ಯಂತ ಹೊಸ ರೂಲ್ಸ್ – SSLC Exam 2026
- ಸರ್ಕಾರಿ ನೌಕರರ ನಿವೃತ್ತಿ ವಯಸ್ಸು ಏರಿಕೆ ಕುರಿತು ಹೊಸ ಆದೇಶ ಪ್ರಕಟ | Retirement Age
- ಈ 3 ಬ್ಯಾಂಕ್ ನಲ್ಲಿ 2 ಲಕ್ಷದವರೆಗೆ ಹಣ ಇದ್ದವರಿಗೆ ಹೊಸ ರೂಲ್ಸ್ | Bank Account Rules
- ದಸರಾ ರಜೆ ಮುಂದೂಡಿದ ಬೆನ್ನಲ್ಲೇ ಮಕ್ಕಳಿಗೆ ಹೊಸ ರೂಲ್ಸ್ | Dasara Holiday
- Gold Rate : ಅಲ್ಪ ಇಳಿಕೆ ಕಂಡಿದ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ಬೆಲೆ.?
- ರಾಜ್ಯದಲ್ಲಿ ಸಿಎಂ ‘ಕುರ್ಚಿಗಾಗಿ’ ಹೊಡೆದಾಟ : ಸಿದ್ದರಾಮಯ್ಯ ‘CM’ ಸ್ಥಾನದ ಕುರಿತು ಬ್ರಹ್ಮಾಂಡ ಗುರೂಜಿ ಸ್ಫೋಟಕ ಭವಿಷ್ಯ!
- ಬೆಳೆಹಾನಿ ಪರಿಹಾರಕ್ಕಾಗಿ ಕಾಯುತ್ತಿದ್ದವರಿಗೆ ದೊಡ್ಡ ಗುಡ್ ನ್ಯೂಸ್ – Crop Insurance & Loan Waiver
- ರಾಜ್ಯದ ಎಲ್ಲಾ ಮಹಿಳೆಯರಿಗೆ ಹೊಸ ರೂಲ್ಸ್ | ಗೃಹಲಕ್ಷ್ಮೀ ಹಣಕ್ಕೆ ಹೊಸ ಆದೇಶ | Gruhalakshmi Scheme Rules
- Kantara : ‘ದೈವದ ಹೆಸರಲ್ಲಿ ಮಾಡಿದ ದುಡ್ಡನ್ನು ಆಸ್ಪತ್ರೆಗೆ ಸುರಿಸುತ್ತೇನೆ..’ ಕಾಂತಾರ ತಂಡಕ್ಕೆ ಎಚ್ಚರಿಕೆ ನೀಡಿದ ಪಿಲ್ಚಂಡಿ ದೈವ!
- ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ನ್ಯೂಸ್! 5 ಕೆಜಿ ಅಕ್ಕಿ ಜತೆ ಇಂದಿರಾ ಆಹಾರ ಕಿಟ್ ನೀಡಲು ಸಚಿವ ಸಂಪುಟ ನಿರ್ಣಯ ; ಕಿಟ್ನಲ್ಲಿ ಏನೆಲ್ಲಾ ಇರುತ್ತೆ?