ನಮಸ್ಕಾರ ಸ್ನೇಹಿತರೇ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ “ತಾಯಿ ಮಗು ಸಹಾಯ ಹಸ್ತ” ಯೋಜನೆಯಡಿ ಮಹಿಳಾ ಫಲಾನುಭವಿಯು ಮಗುವಿಗೆ ಜನ್ಮ ನೀಡಿದ ಸಂದರ್ಭದಲ್ಲಿ ಮಗುವಿನ ಪೂರ್ವ ಶಿಕ್ಷಣ ಮತ್ತು ಪೌಷ್ಟಿಕತೆಗಾಗಿ ಮಗುವಿಗೆ ಮೂರು ವರ್ಷ ತುಂಬುವವರೆಗೆ ಸಹಾಯಧನವನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ತಾಯಿ – ಮಗು ಯೋಜನೆಯಡಿ ₹6,000/- ಅರ್ಥಿಕ ನೆರವು ಪಡೆಯಲು ಆನ್ನೈನ್ ಮೂಲಕ ಅರ್ಜಿಯನ್ನ ಆಹ್ವಾನಿಸಲಾಗಿದೆ.
ಇದನ್ನೂ ಕೂಡ ಓದಿ : PMJAY : ಜನಸಾಮಾನ್ಯರಿಗೆ ಕೇಂದ್ರ ಸರ್ಕಾರದಿಂದ 5 ಲಕ್ಷ ರೂಪಾಯಿಯ ಬಂಪರ್ ಗಿಫ್ಟ್! ಇದನ್ನ ಪಡೆಯುವುದು ಹೇಗೆ.? ಸಂಪೂರ್ಣ ಮಾಹಿತಿ
ನೋಂದಾಯಿತ ಮಹಿಳಾ ಫಲಾನುಭವಿಯು ಮಗುವಿಗೆ ಜನ್ಮ ನೀಡಿದ ಸಂದರ್ಭದಲ್ಲಿ ಮಂಡಳಿಯು ಆಕೆಯ ಮಗುವಿನ ಪೂರ್ವ ಶಿಕ್ಷಣ ಮತ್ತು ಪೌಷ್ಟಿಕತೆಗಾಗಿ ಮಗುವಿಗೆ ಮೂರು ವರ್ಷ ತುಂಬುವವರೆಗೆ ಸಹಾಯಧನವನ್ನು ನೀಡಲಾಗುತ್ತದೆ.
ತಾಯಿ – ಮಗು ಸಹಾಯ ಹಸ್ತ ಯೋಜನೆಯಡಿ ಎಷ್ಟು ಸಹಾಯಧನ ನೀಡಲಾಗುತ್ತದೆ.?
ಕಾರ್ಮಿಕ ಮಂಡಳಿಯ ಈ ಯೋಜನೆಯಡಿ ಮಹಿಳಾ ಫಲಾನುಭವಿಯು ಮಗುವಿಗೆ ಜನ್ಮ ನೀಡಿದ ಸಂದರ್ಭದಲ್ಲಿ ಮಂಡಳಿಯು ಆಕೆಯ ಮಗುವಿನ ಪೂರ್ವ ಶಿಕ್ಷಣ ಮತ್ತು ಪೌಷ್ಟಿಕತೆಗಾಗಿ ಮಗುವಿಗೆ ಮೂರು ವರ್ಷ ತುಂಬುವವರೆಗೆ ವಾರ್ಷಿಕ ₹6,000/- (ಪ್ರತಿ ತಿಂಗಳಿಗೆ ₹500/- ರೂಪಾಯಿಗಳು) ಹಣವನ್ನು ನೇರ ನಗದು ವರ್ಗಾವಣೆ(DBT) ಮೂಲಕ ಜಮಾ ಮಾಡಲಾಗುತ್ತದೆ.
ಇದನ್ನೂ ಕೂಡ ಓದಿ : PM Awas Yojana : ಪಿಎಂ ಆವಾಸ್ ಯೋಜನೆಯಡಿ 3 ಕೋಟಿ ಕುಟುಂಬಗಳಿಗೆ ಸ್ವಂತ ಮನೆ | ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್
ಬೇಕಾಗುವ ದಾಖಲೆಗಳೇನು.?
- ಮಂಡಳಿ ನೀಡಿರುವ ಗುರುತಿನ ಚೀಟಿ/ಸ್ಮಾರ್ಟ್ ಕಾರ್ಡ್ (ದೃಢೀಕೃತ )
- ಮಕ್ಕಳ ಛಾಯಾಚಿತ್ರ
- ಉದ್ಯೋಗ ದೃಡೀಕರಣ ಪತ್ರ
- ಬ್ಯಾಂಕ್ ಖಾತೆ ಪುರಾವೆ
- ಡಿಸ್ಚಾರ್ಜ್ ಸಾರಾಂಶ
- ಮಗುವಿನ ಜನನ ಪ್ರಮಾಣಪತ್ರ
- ಮಗುವಿನ ಜನನದ ಆರು ತಿಂಗಳೊಳಗೆ ಅರ್ಜಿಯನ್ನು ಸಲ್ಲಿಸುವುದು
- ಮೂರು ವರ್ಷದವರೆಗೂ ಪ್ರತಿ ವರ್ಷ ಅರ್ಜಿಯನ್ನು ಸಲ್ಲಿಸತಕ್ಕದ್ದು
- ಮಗುವಿನ ಜೀವಿತ ಕುರಿತು ಪ್ರತಿ (ಎರಡು ಹಾಗೂ ಮೂರನೇ ವರ್ಷ) ವರ್ಷ ಅಫಿಡೆವಿಟ್ ಸಲ್ಲಿಸತಕ್ಕದ್ದು
ಅನ್ವಯಿಸುವ ವಿಧಾನ :-
- ಅರ್ಜಿದಾರರು ಅರ್ಜಿಯನ್ನು ಸಲ್ಲಿಸುವುದು
- ನೋಂದಣಾಧಿಕಾರಿಗಳಾದ ಹಿರಿಯ / ಕಾರ್ಮಿಕ ನಿರೀಕ್ಷಕರಿಂದ ಪರಿಶೀಲನೆ
- ಕಾರ್ಮಿಕ ಅಧಿಕಾರಿಯವರಿಂದ ಪರಿಶೀಲನೆ ಮತ್ತು ಅನುಮೋದನೆ
ಇದನ್ನೂ ಕೂಡ ಓದಿ : Crop Damage : ಮಳೆಯಿಂದ ಬೆಳೆ ಹಾನಿ ಆಗಿರುವ ರೈತರಿಗೆ ಪರಿಹಾರದ ಹಣ ಬಿಡುಗಡೆ.! ಈ ದಾಖಲೆಗಳನ್ನು ಸಲ್ಲಿಸಿ.!
ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹರು.?
ನೋಂದಾಯಿತ ಮಹಿಳಾ ನಿರ್ಮಾಣ ಕಾರ್ಮಿಕ ಮಗುವಿಗೆ ಜನ್ಮ ನೀಡಿದ ದಿನಾಂಕದಿಂದ ಮುಂದಿನ 3 ವರ್ಷಗಳವರೆಗೆ ಮಗುವಿನ ಪ್ರಿ-ಸ್ಕೂಲ್ ಶಿಕ್ಷಣ ಮತ್ತು ಪೌಷ್ಟಿಕಾಂಶ ಆಹಾರ ಸೇವನೆ ಬೆಂಬಲದ ಸಹಾಯ ಪಡೆಯಲು ಅರ್ಹಳಾಗಿರುತ್ತಾಳೆ. ಈ ಸೌಲಭ್ಯವನ್ನು ನೋಂದಾಯಿತ ಮಹಿಳಾ ನಿರ್ಮಾಣ ಕಾರ್ಮಿಕರು ಎರಡು ಬಾರಿ ಪಡೆಯಬಹುದು (ಮೊದಲ ಎರಡು ಮಕ್ಕಳ ಜನನಕ್ಕೆ ಮಾತ್ರ) ಅರ್ಜಿಯು ಜನನ ಮತ್ತು ಮರಣ ನೋಂದಾಣಾ ಅಧಿಕಾರಿಯಿಂದ ಪಡೆದ ಜನನ ಪ್ರಮಾಣ ಪತ್ರವನ್ನು ಒಳಗೊಂಡಿರಬೇಕು.
ಎಲ್ಲಿ ಅರ್ಜಿ ಸಲ್ಲಿಸಬೇಕು.?
ಈ ಯೋಜನೆಯಡಿ ಸಹಾಯಧನವನ್ನು ಪಡೆಯಲು ಅರ್ಹ ಫಲಾನುಭವಿಗಳು ಮಂಡಳಿಯ ಅಧಿಕೃತ ತಂತ್ರಾಂಶವನ್ನು ಪ್ರವೇಶ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.
ಇದನ್ನೂ ಕೂಡ ಓದಿ : Bele Parihara Status : ರೈತರ ಬ್ಯಾಂಕ್ ಖಾತೆಗೆ ₹3,000/- ಬೆಳೆ ಪರಿಹಾರ ಹಣ ಜಮಾ.! ನಿಮ್ಮ ಖಾತೆಗೂ ಜಮಾ ಆಗಿದೆಯಾ.?
ಅರ್ಜಿ ಸಲ್ಲಿಸುವ ವಿಧಾನ :–
- ಮೊದಲಿಗೆ ಈ Apply Now ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಕಾರ್ಮಿಕ ಇಲಾಖೆ ವೆಬ್ ಸೈಟ್ ಅನ್ನು ಪ್ರವೇಶ ಮಾಡಬೇಕು.
- ತದನಂತರ ಅರ್ಜಿದಾರರ ಮೊಬೈಲ್ ಸಂಖ್ಯೆಯನ್ನು ಹಾಕಿ “Generate OTP” ಬಟನ್ ಮೇಲೆ ಕ್ಲಿಕ್ ಮಾಡಿ OTP ಪಡೆದು OTP ಹಾಕಿ “ಲಾಗಿನ್/login” ಬಟನ್ ಮೇಲೆ ಕ್ಲಿಕ್ ಮಾಡಬೇಕು.
- ಮೇಲಿನ ಹಂತವನ್ನು ಪೂರ್ಣಗೊಳಿಸಿದ ಬಳಿಕ ಈ ಪೇಜ್ ನಲ್ಲಿ ಅರ್ಜಿದಾರರ ವೈಯಕ್ತಿಕ ವಿವರವನ್ನು ಭರ್ತಿ ಮಾಡಿ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ “Submit” ಬಟನ್ ಮೇಲೆ ಕ್ಲಿಕ್ ಮಾಡಬೇಕು.
ಕಾರ್ಮಿಕ ಇಲಾಖೆ ಸಹಾಯವಾಣಿ ಸಂಖ್ಯೆ :- 155214
ಈ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಿ :- ಕಾರ್ಮಿಕ ಇಲಾಖೆ, ಕರ್ನಾಟಕ ಸರ್ಕಾರ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್



















