Tractor Subsidy : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರ ರೈತರಿಗೆ ಟ್ರಾಕ್ಟರ್ ಖರೀದಿಸಲು ಸಹಾಯಧನ ನೀಡುತ್ತಿದೆ. ಇದರ ಆಡಿಯಲ್ಲಿ ರೈತರು ಯಾವುದೇ ಕಂಪನಿಯ ಟ್ರ್ಯಾಕ್ಟರ್ ಗಳನ್ನು ಅರ್ಧ ಜರದಲ್ಲಿ ಖರೀದಿಸಬಹುದು. ಉಳಿದ ಅರ್ಧದಷ್ಟು ಹಣವನ್ನು ಸರ್ಕಾರವು ಸಬ್ಸಿಡಿಯಾಗಿ ನೀಡುತ್ತದೆ.
ಈ ಯೋಜನೆಯಲ್ಲಿ ಟ್ಯಾಕ್ಟರ್ ಖರೀದಿಸುವ ಪ್ರತಿಯೊಬ್ಬ ರೈತನಿಗೂ ಕೇಂದ್ರ ಸರ್ಕಾರದಿಂದ ಸಬ್ಸಿಡಿ ನೀಡಲಾಗುತ್ತದೆ. ಈ ಯೋಜನೆ ಪಡೆಯಲು ದೇಶದ ಎಲ್ಲ ಅರ್ಹ ರೈತರು ಪಿಎಂ ಕಿಸಾನ್ ಟ್ರ್ಯಾಕ್ಟರ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹರು.? ಹೇಗೆ ಅರ್ಜಿ ಸಲ್ಲಿಸುವುದು.? ಹಾಗು ಬೇಕಾಗುವ ದಾಖಲೆಗಳೇನು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : PM Awas Yojana : ಪಿಎಂ ಆವಾಸ್ ಯೋಜನೆಯಡಿ 3 ಕೋಟಿ ಕುಟುಂಬಗಳಿಗೆ ಸ್ವಂತ ಮನೆ | ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್
ಯೋಜನೆಗೆ ಯಾರು ಅರ್ಹರು?
- ಈ ಯೋಜನೆಗೆ ಅರ್ಜಿ ಸಲ್ಲಿಸುವ ರೈತರು ಕಳೆದ 7 ವರ್ಷಗಳಲ್ಲಿ ಸರಕಾರದ ಯಾವುದೇ ಯೋಜನೆಯಲ್ಲಿ ಟ್ರ್ಯಾಕ್ಟರ್ ಖರೀದಿಸಿರಬಾರದು.
- ಅರ್ಜಿ ಸಲ್ಲಿಸುವಂತಹ ರೈತ ತನ್ನ ಹೆಸರಿನಲ್ಲಿ ಕೃಷಿಭೂಮಿಯನ್ನು ಹೊಂದಿರಬೇಕು.
- ಒಂದು ಕುಟುಂಬದಲ್ಲಿ ಒಬ್ಬ ರೈತರು ಮಾತ್ರ ಪಿಎಂ ಕಿಸಾನ್ ಯೋಜನೆಯಲ್ಲಿ ಟ್ರ್ಯಾಕ್ಟರ್ ಖರೀದಿಸಲು ಅರ್ಜಿಯನ್ನು ಸಲ್ಲಿಸಬಹುದು.
- ಈ ಯೋಜನೆಯಲ್ಲಿ ರೈತ ಖರೀದಿಸುವಂತಹ ಟ್ರಾ ಕ್ಟರ್ ಅನ್ನು ಬೇರೆ ಯಾವುದೇ ಸಬ್ಸಿಡಿ ಯೋಜನೆಯೊಂದಿಗೆ ಸಂಯೋಜಿಸಬಾರದು.
- ಈ ಯೋಜನೆಯು ಕಡಿಮೆ ಹಿಡುವಳಿ ಭೂಮಿ ಹೊಂದಿರುವಂತಹ ರೈತರಿಗೆ ಸೀಮಿತವಾಗಿದೆ. ಈ ಎಲ್ಲಾ ಶರತ್ತುಗಳನ್ನು ಕಡ್ಡಾಯವಾಗಿ ಹೊಂದಿರುವಂತಹ ರೈತರು ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಇದನ್ನೂ ಕೂಡ ಓದಿ : PMJAY : ಜನಸಾಮಾನ್ಯರಿಗೆ ಕೇಂದ್ರ ಸರ್ಕಾರದಿಂದ 5 ಲಕ್ಷ ರೂಪಾಯಿಯ ಬಂಪರ್ ಗಿಫ್ಟ್! ಇದನ್ನ ಪಡೆಯುವುದು ಹೇಗೆ.? ಸಂಪೂರ್ಣ ಮಾಹಿತಿ
ಬೇಕಾಗುವ ದಾಖಲೆಗಳೇನು.?
- ಕಡಿಮೆ ಹಿಡುವಳಿ ಭೂಮಿ ಹೊಂದಿರುವ ಬಗ್ಗೆ ಜಮೀನಿಗೆ ಸಂಬಂಧಿಸಿದ ದಾಖಲೆ ಪತ್ರವನ್ನು ಹೊಂದಿರಬೇಕು ಅಂದರೆ ಪಹಣಿ ಮತ್ತು ಹಕ್ಕು ಪತ್ರಗಳನ್ನು ಹೊಂದಿರಬೇಕು.
- ನೋಂದಣಿಗಾಗಿ ಅಭ್ಯರ್ಥಿಯ ಆಧಾರ್ ಕಾರ್ಡನ್ನು ಹೊಂದಿರಬೇಕು.
- ಅರ್ಜಿದಾರನು ಗುರುತಿನ ಚೀಟಿ ಅಂದರೆ ವೋಟರ್ ಐಡಿ ಕಾರ್ಡ್ ನ್ನು ತಪ್ಪದೇ ಅರ್ಜಿಯೊಂದಿಗೆ ಸಲ್ಲಿಸಬೇಕು.
- ಜೊತೆಗೆ ಪಾನ್ ಕಾರ್ಡ್ ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ಸಹ ಹೊಂದಿರಬೇಕು.
- ಅರ್ಜಿದಾರನ ಚಾಲ್ತಿಯಲ್ಲಿರುವಂತಹ ಮೊಬೈಲ್ ನಂಬರನ್ನು ನೀಡಬೇಕಾಗುತ್ತದೆ.
- ಅರ್ಜಿದಾರನ ಚಾಲ್ತಿಯಲ್ಲಿರುವಂತಹ ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ ಅನ್ನು ನೀಡಬೇಕು.
- ಅರ್ಜಿದಾರನ ಇತ್ತೀಚಿನ ಪಾಸ್ಪೋರ್ಟ್ ಅಳತೆಯ 4 ಫೋಟೋಗಳನ್ನು ಸಲ್ಲಿಸಬೇಕು.
ಕೃಷಿ ಯಂತ್ರೋಪಕರಣಗಳನ್ನು ಸಹಾಯಧನ ಯೋಜನೆಯಡಿ ಖರೀದಿಸಲು ಸಲ್ಲಿಕೆಯಾಗಿರುವ ಅರ್ಜಿಗಳ ಪರಿಶೀಲನೆ ಮತ್ತು ಸಹಾಯಧನ ಮಂಜೂರಾತಿ :-
ಕೆ-ಕಿಸಾನ್ ವೆಬ್ ಸೈಟ್ ನಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ರೈತ ಸಂಪರ್ಕ ಕೇಂದ್ರದ ಸಹಾಯಕ ಕೃಷಿ ಅಧಿಕಾರಿಗಳು ಪರಿಶೀಲಿಸುವುದು. ಉಪಕರಣ / ಘಟಕದ ಖರೀದಿಗೆ ಬ್ಯಾಂಕ್ನಿಂದ ಸಾಲ ಪಡೆದಿದ್ದಲ್ಲಿ, ಬ್ಯಾಂಕ್ ಸಾಲದ ಖಾತೆ ವಿವರಗಳೊಂದಿಗೆ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳಿಗೆ ಅರ್ಜಿಯೊಂದಿಗೆ ಎಲ್ಲಾ ದಾಖಲಾತಿಗಳನ್ನು ಸಲ್ಲಿಸುವುದು.
ಇದನ್ನೂ ಕೂಡ ಓದಿ : ತಾಯಿ-ಮಗು ಸಹಾಯ ಹಸ್ತ ಯೋಜನೆ – ₹6,000 ರೂಪಾಯಿ ಆರ್ಥಿಕ ನೆರವು ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.?
ವಿವಿಧ ಯೋಜನೆಗಳಡಿ ವಿತರಿಸುವ ಉಪಕರಣ / ಸವಲತ್ತಿನ ಬೆಲೆಯು ರೂ.20,000/- ಕ್ಕಿಂತ ಅಧಿಕವಿದ್ದಲ್ಲಿ, ಸವಲತ್ತನ್ನು ಪಡೆಯಲು ಇಚ್ಚಿಸಿರುವ ರೈತರಿಂದ ರೂ.20/-ರ ಛಾಪಾ ಕಾಗದದ ಮೇಲೆ ಸದರಿ ಕೃಷಿ ಯಂತ್ರೋಪಕರಣವನ್ನು ಕೃಷಿ ಕಾರ್ಯಕ್ರಮಕ್ಕಾಗಿ ಮಾತ್ರ ಉಪಯೋಗಿಸುವ ಬಗ್ಗೆ, ದುರುಪಯೋಗಪಡಿಸಿಕೊಳ್ಳುವುದಿಲ್ಲವೆಂದು ಹಾಗೂ ಪರಬಾರೆ ಮಾಡುವುದಿಲ್ಲವೆಂದು ಘೋಷಣಾ ಪತ್ರವನ್ನು ಪಡೆಯುವುದು.
ಒಂದು ವೇಳೆ ರೈತರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಕೆಲವು ಮಾರ್ಪಾಡುಗಳನ್ನು ಕೋರಿದಲ್ಲಿ, ರೈತರ ವಂತಿಕೆ ಪಾವತಿಸಿದ challan entry ಮಾಡುವ ಮುನ್ನ, ಸ.ಕೃ.ನಿ ಲಾಗಿನ್ ಐಡಿಯಲ್ಲಿ ಮಾರ್ಪಾಡುಗಳನ್ನು ಮಾಡಲು ಅವಕಾಶ ಕಲ್ಪಿಸಲಾಗಿರುತ್ತದೆ. ಅದರಂತೆ, ಸಂಬಧಿಸಿದ ರೈತರಿಂದ ಒಪ್ಪಿಗೆ ಪತ್ರ ಪಡೆದು (ಅನುಬಂಧ-ಋ), ಸೂಕ್ತ ಕ್ರಮಕೈಗೊಳ್ಳುವುದು.
ತಾಲ್ಲೂಕು ಸ.ಕೃ.ನಿ ರವರು ರೈತರು ದರ ಕರಾರು ಹೊಂದಿರುವ ಸಂಸ್ಥೆಯ ಖಾತೆಗೆ ಜಮೆ ಮಾಡಿರುವ ರೈತರ ವಂತಿಕೆಗೆ ಪಾವತಿಸಿರುವ ಕುರಿತು UTR / Challan ಸಂಖ್ಯೆಯನ್ನು ವೆಬ್ ಸೈಟ್ ನಲ್ಲಿ ಅಪ್ಲೋಡ್ ಮಾಡುವುದು. ಹಾಗೂ ಸ.ಕೃ.ನಿ ರವರು ಸಂಬಂಧಿಸಿದ ದರಕರಾರು ಹೊಂದಿರುವ ಸಂಸ್ಥೆಗೆ, ಸರಬರಾಜು ಆದೇಶವನ್ನು (ಅನುಬಂಧ-ಉ) ನೀಡುವುದು.
ಇದನ್ನೂ ಕೂಡ ಓದಿ : Shrama Shakthi Scheme : ಕರ್ನಾಟಕ ಶ್ರಮ ಶಕ್ತಿ ಯೋಜನೆ ಮೂಲಕ ₹50,000/- ಹಣ ಸಿಗಲಿದೆ.! ಅರ್ಜಿ ಸಲ್ಲಿಸುವುದು ಹೇಗೆ.?
ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು, ಸ.ಕೃ.ನಿ. ಕಛೇರಿರವರು ದರ ಕರಾರು ಹೊಂದಿರುವ ಸಂಸ್ಥೆಗೆ ನೀಡಿರುವ ಕಾರ್ಯಾದೇಶದನ್ವಯ ಯಂತ್ರೋಪಕರಣಗಳ ಸರಬರಾಜು ಪಡೆದು, ರೈತ ಸಂಪರ್ಕ ಕೇಂದ್ರದ ಸಹಾಯಕ ಕೃಷಿ ಅಧಿಕಾರಿ ಮತ್ತು ಕೃಷಿ ಅಧಿಕಾರಿ ಭೌತಿಕ ಪರಿಶೀಲನೆಯನ್ನು ಕೆ-ಕಿಸಾನ್ ಮೊಬೈಲ್ ಆಪ್ ನಲ್ಲಿ ಅಪ್ ಲೋಡ್ ಮಾಡಿ ವಿತರಿಸುವುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಕರ್ನಾಟಕದಲ್ಲಿ ಮದ್ಯ ದರ ಏರಿಕೆ: ಬಡವರ ಬ್ರ್ಯಾಂಡ್ ತುಟ್ಟಿ, ಶ್ರೀಮಂತರ ಮದ್ಯ ಸಸ್ತಾ.. ಸಂಪೂರ್ಣ ವಿವರ ಇಲ್ಲಿದೆ
- ಹಿಜಾಬ್ಗೆ ಗ್ರೀನ್ ಸಿಗ್ನಲ್; ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ವಿರೋಧ – ಉಗ್ರ ಪ್ರತಿಭಟನೆ ಎಚ್ಚರಿಕೆ
- Horoscope Today : 14 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯಾರು ಇಲ್ಲಿ ಅತಿ ದೊಡ್ಡ ಮೂರ್ಖರು? ಇಂಧನ ಉಳಿಸಿ ಎಂದು ಹೇಳಿದ ಬೆನ್ನಲ್ಲೇ ರೋಡ್ ಶೋ ಮಾಡಿದ ಮೋದಿಯೋ? ಜನರೋ?
- ‘ನಿಮ್ಮನ್ನು ಕೇರಳ ಕ್ಷಮಿಸಲ್ಲ, ಮತ್ತೆ ಚುನಾವಣೆಯಲ್ಲಿ ಗೆಲ್ಲಲ್ಲ’; ಸಿಎಂ ಆಯ್ಕೆ ವಿಳಂಬ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್ ಪ್ರೊಟೆಸ್ಟ್
- ಹಿಜಾಬ್, ಜನಿವಾರ, ಶಿವದಾರ ಧರಿಸಲು ಅನುಮತಿ ನೀಡಿದ ಸರ್ಕಾರ! ಪರೀಕ್ಷೆಯಲ್ಲಿ ಇನ್ನು ಧಾರ್ಮಿಕ ಪದ್ಧತಿಗೆ ಮುಕ್ತ ಅವಕಾಶ
- “ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಈ ಹುಚ್ಚುತನ ಬಿಡಿ” : ಡಿ.ಕೆ ಶಿವಕುಮಾರ್ಗೆ ಸಂಸದ ತೇಜಸ್ವಿ ಸೂರ್ಯ ಚಾಟಿ
- ಅರಸನ ಅರಮನೆಗೆ ಗ್ರಹಣ ಪಟ್ಟದ ಆನೆಗೆ ಸಂಕಷ್ಟ: ರಾಜಕೀಯ ಸಂಚಲನ ಮೂಡಿಸಿದ ಕೋಡಿಶ್ರೀಗಳ ಸ್ಫೋಟಕ ಭವಿಷ್ಯವಾಣಿ
- NEET UG: ನೀಟ್ ಪೇಪರ್ 10 ಲಕ್ಷಕ್ಕೆ ಖರೀದಿ, 15 ಲಕ್ಷಕ್ಕೆ ಸೇಲ್! : ಆರೋಪಿ ಶುಭಂ ಅಸಲಿಗೆ ಯಾರು?
- ಸಾರ್. ನನ್ನ ಹೆಂಡತಿ ಮದುವೆಯನ್ನು ತಪ್ಪಿಸಿ..! ಬೆಳಗಾವಿಯಲ್ಲಿ ಪತಿಯ ಗೋಳಾಟ!
- ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ : ಕರಾವಳಿ ಜನರೇ ಎಚ್ಚರ
- ಒಬ್ಬ ಮುಸಲ್ಮಾನನ ಮೇಲೆ ಕೈ ಇಟ್ಟರೂ ನಾವು ನಿಮ್ಮನ್ನು ಕೊಲ್ಲುತ್ತೇವೆ: ಕೊಲೆ ಬೆದರಿಕೆ ಹಾಕಿದ ಶಾಸಕ ಹುಮಾಯೂನ್ ಕಬೀರ್
- ವೈದ್ಯರ ನಿರ್ಲಕ್ಷ್ಯದಿಂದ ಕಣ್ಣುಗಳಿಲ್ಲದೆ ಜನಿಸಿದ ಮಗು ! ಆಸ್ಪತ್ರೆಗೆ 1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್.!
- ಟ್ರೆಕ್ಕಿಂಗ್ ಪ್ರಿಯರಿಗೆ ಸರ್ಕಾರ ಶಾಕ್..! ರಾಜ್ಯಾದ್ಯಂತ ಚಾರಣ ಬ್ಯಾನ್ ಮಾಡಿದ ಸರ್ಕಾರ.. ಕಾರಣವೇನು ಗೊತ್ತೆ.?
- ಸನಾತನ ಧರ್ಮ ನಾಶ : ಸದನದಲ್ಲಿ ಉದಯನಿಧಿ ಗುಡುಗು, ಮೌನವಹಿಸಿ ಸಮ್ಮತಿಸಿದ್ರಾ ಸಿಎಂ ವಿಜಯ್
- ಬಂಗಾಳದ ಮಾಜಿ ಚುನಾವಣಾಧಿಕಾರಿ ಈಗ ರಾಜ್ಯದ ‘ಮುಖ್ಯ ಕಾರ್ಯದರ್ಶಿ’: ಇದು ‘ನಾಚಿಕೆಗೇಡು’ ಎಂದ ತೃಣಮೂಲ ಕಾಂಗ್ರೆಸ್!
- ‘ಮಳೆಗಾಲದಲ್ಲಿ ಪ್ರವಾಹ ಉಂಟಾದ್ರೆ ಸೂಟ್ ಧರಿಸಿ ಜನರ ಸೇವೆ ಹೇಗೆ ಮಾಡ್ತೀರಿ’; ಸಿಎಂ ವಿಜಯ್ ಗೆ ಅಣ್ಣಾಮಲೈ ಟಾಂಗ್
- ಗುಡುಗು-ಸಿಡಿಲಿನ ಆರ್ಭಟಕ್ಕೆ ಭೂಮಿ ತಲ್ಲಣ: ಕೋಡಿಶ್ರೀಗಳ ಸ್ಪೋಟಕ ಭವಿಷ್ಯವಾಣಿ
- PWD ಇಂಜಿನಿಯರ್ ದುರಂತ ಅಂತ್ಯ, ತಾಯಿ ಇಲ್ಲದ ನೋವಲ್ಲಿ ದೇವರಾಯನದುರ್ಗ ಬೆಟ್ಟದಿಂದ ಜಿಗಿದು ಪ್ರಾಣಬಿಟ್ಟ!!
- Horoscope Today : 12 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ



















