Ration Card : ನಮಸ್ಕಾರ ಸ್ನೇಹಿತರೇ, ನಿಮ್ಮ ಬಳಿ ಪಡಿತರ ಚೀಟಿ ಇದೆಯಾ.? ಹಾಗಾದ್ರೆ ಕಡ್ಡಾಯವಾಗಿ ಈ ಸುದ್ದಿಯನ್ನು ನೋಡಲೇಬೇಕು. ಏಕೆಂದರೆ ಆಗಸ್ಟ್ 31ರೊಳಗಡೆ ಪಡಿತರ ಚೀಟಿ ಹೊಂದಿರುವ ಪ್ರತಿಯೊಬ್ಬರು ಈ ಕೆಲಸ ಮಾಡಬೇಕು, ಇಲ್ಲವಾದರೆ ರೇಷನ್ ಕಾರ್ಡ್ ರದ್ದು ಮಾಡಲಾಗುವುದು ಎಂದು ಸಚಿವರಾದ ಕೆ.ಎಚ್ ಮುನಿಯಪ್ಪನವರು ಮಾಹಿತಿ ತಿಳಿಸಿದ್ದಾರೆ.
ಇದನ್ನೂ ಕೂಡ ಓದಿ : ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
ಈಗಿನ ಕಾಲದಲ್ಲಿ ರೇಷನ್ ಕಾರ್ಡ್ ಎಷ್ಟು ಮುಖ್ಯವಾಗುತ್ತದೆ ಅಂದರೆ ಸರಕಾರದ ವಿವಿಧ ರೀತಿ ಯೋಜನೆಗಳ ಲಾಭ ಪಡೆಯಬೇಕಾದರೆ ನೀವು ರೇಷನ್ ಕಾರ್ಡ್ ಹೊಂದಿರಬೇಕು. ಸಾಕಷ್ಟು ಜನರು ಅಕ್ರಮವಾಗಿ ಮತ್ತು ಸುಳ್ಳು ದಾಖಲಾತಿಗಳನ್ನು ನೀಡಿ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಹೊಂದಿದ್ದಾರೆ. ಆದ್ದರಿಂದ ಸರ್ಕಾರವು ಹೊಸ ಹೊಸ ನಿಯಮಗಳನ್ನು ಜಾರಿಗೆ ತರುತ್ತಿದ್ದು ಈ ನಿಯಮಗಳನ್ನು ಪಾಲಿಸಿದರೆ ಮಾತ್ರ ರೇಷನ್ ಕಾರ್ಡ್ ಚಾಲ್ತಿಯಲ್ಲಿ ಇರುತ್ತೆ ಇಲ್ಲವಾದರೆ ರದ್ದು ಮಾಡಲಾಗುತ್ತೆ
ಬಿಪಿಎಲ್ ರೇಷನ್ ಕಾರ್ಡ್ ಇದ್ರೆ ನಮ್ಮ ಕರ್ನಾಟಕದಲ್ಲಿ ಜಾರಿಗೆ ಇರುವಂತಹ 5 ಗ್ಯಾರಂಟಿಗಳ ಯೋಜನೆಯ ಲಾಭ ಪಡೆಯಬಹುದು. ಜೊತೆಗೆ ಕೇಂದ್ರ ಸರ್ಕಾರ ಹಾಗೂ ಇತರ ಯೋಜನೆಗಳ ಲಾಭ ಪಡೆಯಬಹುದು. ಹಾಗಾಗಿ ನಿಮ್ಮ ರೇಷನ್ ಕಾರ್ಡ್ ಚಾಲ್ತಿಯಲ್ಲಿ ಇರಬೇಕಾದರೆ ಕಡ್ಡಾಯವಾಗಿ ನೀವು ಆಗಸ್ಟ್ 31ನೇ ತಾರೀಖಿನ ಒಳಗಡೆಯಾಗಿ ಈ ಕೆಲಸ ಮಾಡಿ ಇತರ ವಿವರವನ್ನು ಕೆಳಗಡೆ ವಿವರಿಸಲಾಗಿದೆ.
ಇದನ್ನೂ ಕೂಡ ಓದಿ : RF Scholarship : ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ₹50,000/- ಸ್ಕಾಲರ್ಶಿಪ್.! ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.?
ಅಗಸ್ಟ್ 31 ಕೊನೆಯ ದಿನಾಂಕ ಏಕೆ.?
ರಾಜ್ಯ ಸರ್ಕಾರ ಕಡೆಯಿಂದ ಪಡಿತರ ಚೀಟಿ ಹೊಂದಿದವರಿಗೆ ಆಗಸ್ಟ್ 31ನೇ ತಾರೀಕು ಕೊನೆಯ ದಿನಾಂಕ ಏಕೆಂದರೆ ಈ ದಿನಾಂಕದೊಳಗೆ ರೇಷನ್ ಕಾರ್ಡ್ ಹೊಂದಿದಂತವರು ಪ್ರತಿಯೊಬ್ಬರು ತಮ್ಮ ರೇಷನ್ ಕಾರ್ಡ್ ನಲ್ಲಿರುವ ಎಲ್ಲಾ ಸದಸ್ಯರ ಈ-ಕೆವೈಸಿ ಮಾಡಿಸುವುದು ಕಡ್ಡಾಯ. ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಅಂದರೆ ಮಾತ್ರ ರೇಷನ್ ಕಾರ್ಡ್ ಚಾಲ್ತಿಯಲ್ಲಿರುತ್ತದೆ.
ಈಗಾಗಲೇ ರಾಜ್ಯ ಸರ್ಕಾರ ಕಡೆಯಿಂದ ಸಾಕಷ್ಟು ಸಲ ಈ-ಕೆವೈಸಿ ಮಾಡಿಸಲು ಅವಕಾಶ ಕೊಟ್ಟಿದೆ ಮತ್ತು ಎರಡರಿಂದ ಮೂರು ಸಲ ದಿನಾಂಕ ವಿಸ್ತರಣೆ ಮಾಡುತ್ತಾ ಬಂದಿದೆ. ಹಾಗಾಗಿ ರಾಜ್ಯ ಸರ್ಕಾರ ಆಗಸ್ಟ್ 31 ನೇ ತಾರೀಕು ಕೊನೆಯ ದಿನಾಂಕ ಪ್ರಕಟಣೆ ಮಾಡಿದ್ದು ಈ ದಿನಾಂಕದ ಒಳಗಡೆ ರೇಷನ್ ಕಾರ್ಡ್ ಹೊಂದಿದವರು ಪ್ರತಿಯೊಬ್ಬರು ಈ-ಕೆವೈಸಿ ಮಾಡಿಸಬೇಕು. ಹಾಗಾಗಿ ಈ ದಿನಾಂಕವನ್ನು ಮುಂದೂಡಬಹುದು ಅಥವಾ ಈ ದಿನಾಂಕವೇ ಕೊನೆಯ ಮಾಡಬಹುದು ಹಾಗಾಗಿ ಇದಕ್ಕೆ ಸಂಬಂಧಿಸಿದಂತೆ ಯಾವುದೇ ಅಪ್ಡೇಟ್ ಬಂದರೆ ನಾವು ನಿಮಗೆ ಮತ್ತೆ ಅಪ್ಡೇಟ್ ಮಾಡುತ್ತೇವೆ.
ಇದನ್ನೂ ಕೂಡ ಓದಿ : Grama Panchayath Jobs : ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..! 10ನೇ ತರಗತಿ ಪಾಸ್ ಆದ್ರೆ ಸಾಕಂತೆ.! ಬೇಗ ಅರ್ಜಿ ಸಲ್ಲಿಸಿ
ಈ-ಕೆವೈಸಿ ಎಲ್ಲಿ ಮಾಡಿಸುವುದು.?
ರೇಷನ್ ಕಾರ್ಡ್ ಹೊಂದಿರುವವರು ಈ-ಕೆವೈಸಿ ಮಾಡಿಸಲು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ. ಈ-ಕೆವೈಸಿ ಮಾಡಿಸಲು ನಿಮಗೆ ಬೆಳಗ್ಗೆ 7:00 AM ಗಂಟೆಯಿಂದ ಸಾಯಂಕಾಲ 6:00 PM ಗಂಟೆಯವರೆಗೆ ಅವಕಾಶವಿರುತ್ತದೆ. ಹಾಗಾಗಿ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಸದಸ್ಯರ ಈ-ಕೆವೈಸಿ ಆಗಿಲ್ಲವೆಂದರೆ ಕೂಡಲೇ ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಈ ಕೆಲಸ ಮಾಡಿ.
ನಿಮ್ಮ ಹತ್ತಿರದಲ್ಲಿರುವಂತ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಈ-ಕೆವೈಸಿ ಮಾಡಿಸಬಹುದು. ಜೊತೆಗೆ ಈ ಆಧಾರ್ ಕಾರ್ಡ್ ಲಿಂಕ್ ಕೂಡ ಮಾಡಿಸಬಹುದು. ಹಾಗಾಗಿ ಭೇಟಿ ನೀಡಿ ಬೇಗ ಮಾಡಿಸಿಕೊಳ್ಳಿ. ಮತ್ತು ಅಗಸ್ಟ್ 31 ನೇ ತಾರೀಕು ಕೊನೆಯ ದಿನಾಂಕವಾಗಿದ್ದು, ಈ ದಿನಾಂಕವನ್ನು ರಾಜ್ಯ ಸರ್ಕಾರ ಕಡೆಯಿಂದ ಮುಂದೂಡಬಹುದು ಹಾಗಾಗಿ ಯಾವುದೇ ಅಪ್ಡೇಟ್ ಸಿಕ್ಕ ನಂತರ ನಾವು ನಿಮಗೆ ಅಪ್ಡೇಟ್ ಮಾಡುತ್ತೇವೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate : ಮತ್ತೆ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- e-Shram Card : ಈ ಕಾರ್ಡ್ ಇದ್ದವರಿಗೆ ಪ್ರತಿ ತಿಂಗಳಿಗೆ ₹3,000/- ಹಣ ಖಾತೆಗೆ ಜಮಾ | ಕೇಂದ್ರ ಸರ್ಕಾರದಿಂದ ಘೋಷಣೆ.!
- Shrama Shakthi Scheme : ಕರ್ನಾಟಕ ಶ್ರಮ ಶಕ್ತಿ ಯೋಜನೆ ಮೂಲಕ ₹50,000/- ಹಣ ಸಿಗಲಿದೆ.! ಅರ್ಜಿ ಸಲ್ಲಿಸುವುದು ಹೇಗೆ.?
- ಕೇಂದ್ರದಿಂದ ಉಚಿತ ಮನೆ ಪಡೆಯಲು ಅರ್ಜಿ ಪ್ರಾರಂಭ.. ಕೂಡಲೇ ಅರ್ಜಿ ಸಲ್ಲಿಸಿ – ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆ ಮಂಜೂರು
- Gold Rate Today : ಮತ್ತೆ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
- Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ
- Gold Rate Today : ಭಾರೀ ಏರಿಕೆ ಕಂಡ ಚಿನ್ನದ ಬೆಲೆ.! ಇಂದಿನ ಗೋಲ್ಡ್ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate Today : ಭಾರೀ ಏರಿಳಿತ ಕಂಡ ಚಿನ್ನದ ಬೆಲೆ.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ‘ಇನ್ಸ್ಟಾಗ್ರಾಮ್’ (Instagram)ನಲ್ಲಿ ಲವ್..! ಪ್ರಿಯತಮೆ ಹುಡುಕಿಕೊಂಡು ಬಂದ ಯುವಕನಿಗೆ ಶಾಕ್!
- Ration Card : ರಾಜ್ಯದಲ್ಲಿ ‘ರೇಷನ್ ಕಾರ್ಡ್’ ತಿದ್ದುಪಡಿಗೆ ಜುಲೈ 31 ರವರೆಗೆ ಅವಕಾಶ, ಈ ದಾಖಲೆಗಳು ಕಡ್ಡಾಯ
- Gold Rate Today : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ರೇಟ್.?
- ಜಗತ್ತೇ ತಿರುಗಿನೋಡುವಂತಹ ಆಘಾತ ಭಾರತಕ್ಕಾಗಲಿದೆ’ : ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ!
- ಮೂಡುಬಿದಿರೆ ಕಾಲೇಜಿನ ಮೂವರು ಉಪನ್ಯಾಸಕರಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾ-ರ.! ಆರೋಪಿಗಳ ಬಂಧನ
- Gold Rate Today : ಚಿನ್ನದ ಬೆಲೆಯಲ್ಲಿ ಮತ್ತೆ ಅಲ್ಪ ಇಳಿಕೆ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Sigandur Bridge : ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿಲ್ಲ : ನಿತಿನ್ ಗಡ್ಕರಿ
- Gold Rate Today : ಹೆಣ್ಣುಮಕ್ಕಳಿಗೆ ಸಿಹಿಸುದ್ದಿ ಇದೆಯಾ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- ಹೃದಯಾಘಾತದಿಂದ ಬೆಳೆದು ನಿಂತ ಮಗ ಸಾವು – ಅಪ್ಪ ಮಾಡಿದ ಕೆಲಸ ಊರೇ ಮೆಚ್ಚುವಂಥದ್ದು!
- ಮದುವೆಯಾಗಿ ಮೂರೇ ತಿಂಗಳಿಗೆ ಗಂಡನನ್ನು ಕೃಷ್ಣಾ ನದಿಗೆ ತಳ್ಳಿದ ಪತ್ನಿ.! ಹೈಡ್ರಾಮಾ Video
- Gold Rate Today : ಚಿನ್ನ ಖರೀದಿ ಮಾಡಲು ಇದೇ ಸರಿಯಾದ ಸಮಯಾನಾ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?