Ration Card : ನಮಸ್ಕಾರ ಸ್ನೇಹಿತರೇ, ನಿಮ್ಮ ಬಳಿ ಪಡಿತರ ಚೀಟಿ ಇದೆಯಾ.? ಹಾಗಾದ್ರೆ ಕಡ್ಡಾಯವಾಗಿ ಈ ಸುದ್ದಿಯನ್ನು ನೋಡಲೇಬೇಕು. ಏಕೆಂದರೆ ಆಗಸ್ಟ್ 31ರೊಳಗಡೆ ಪಡಿತರ ಚೀಟಿ ಹೊಂದಿರುವ ಪ್ರತಿಯೊಬ್ಬರು ಈ ಕೆಲಸ ಮಾಡಬೇಕು, ಇಲ್ಲವಾದರೆ ರೇಷನ್ ಕಾರ್ಡ್ ರದ್ದು ಮಾಡಲಾಗುವುದು ಎಂದು ಸಚಿವರಾದ ಕೆ.ಎಚ್ ಮುನಿಯಪ್ಪನವರು ಮಾಹಿತಿ ತಿಳಿಸಿದ್ದಾರೆ.
ಇದನ್ನೂ ಕೂಡ ಓದಿ : ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
ಈಗಿನ ಕಾಲದಲ್ಲಿ ರೇಷನ್ ಕಾರ್ಡ್ ಎಷ್ಟು ಮುಖ್ಯವಾಗುತ್ತದೆ ಅಂದರೆ ಸರಕಾರದ ವಿವಿಧ ರೀತಿ ಯೋಜನೆಗಳ ಲಾಭ ಪಡೆಯಬೇಕಾದರೆ ನೀವು ರೇಷನ್ ಕಾರ್ಡ್ ಹೊಂದಿರಬೇಕು. ಸಾಕಷ್ಟು ಜನರು ಅಕ್ರಮವಾಗಿ ಮತ್ತು ಸುಳ್ಳು ದಾಖಲಾತಿಗಳನ್ನು ನೀಡಿ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಹೊಂದಿದ್ದಾರೆ. ಆದ್ದರಿಂದ ಸರ್ಕಾರವು ಹೊಸ ಹೊಸ ನಿಯಮಗಳನ್ನು ಜಾರಿಗೆ ತರುತ್ತಿದ್ದು ಈ ನಿಯಮಗಳನ್ನು ಪಾಲಿಸಿದರೆ ಮಾತ್ರ ರೇಷನ್ ಕಾರ್ಡ್ ಚಾಲ್ತಿಯಲ್ಲಿ ಇರುತ್ತೆ ಇಲ್ಲವಾದರೆ ರದ್ದು ಮಾಡಲಾಗುತ್ತೆ
ಬಿಪಿಎಲ್ ರೇಷನ್ ಕಾರ್ಡ್ ಇದ್ರೆ ನಮ್ಮ ಕರ್ನಾಟಕದಲ್ಲಿ ಜಾರಿಗೆ ಇರುವಂತಹ 5 ಗ್ಯಾರಂಟಿಗಳ ಯೋಜನೆಯ ಲಾಭ ಪಡೆಯಬಹುದು. ಜೊತೆಗೆ ಕೇಂದ್ರ ಸರ್ಕಾರ ಹಾಗೂ ಇತರ ಯೋಜನೆಗಳ ಲಾಭ ಪಡೆಯಬಹುದು. ಹಾಗಾಗಿ ನಿಮ್ಮ ರೇಷನ್ ಕಾರ್ಡ್ ಚಾಲ್ತಿಯಲ್ಲಿ ಇರಬೇಕಾದರೆ ಕಡ್ಡಾಯವಾಗಿ ನೀವು ಆಗಸ್ಟ್ 31ನೇ ತಾರೀಖಿನ ಒಳಗಡೆಯಾಗಿ ಈ ಕೆಲಸ ಮಾಡಿ ಇತರ ವಿವರವನ್ನು ಕೆಳಗಡೆ ವಿವರಿಸಲಾಗಿದೆ.
ಇದನ್ನೂ ಕೂಡ ಓದಿ : RF Scholarship : ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ₹50,000/- ಸ್ಕಾಲರ್ಶಿಪ್.! ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.?
ಅಗಸ್ಟ್ 31 ಕೊನೆಯ ದಿನಾಂಕ ಏಕೆ.?
ರಾಜ್ಯ ಸರ್ಕಾರ ಕಡೆಯಿಂದ ಪಡಿತರ ಚೀಟಿ ಹೊಂದಿದವರಿಗೆ ಆಗಸ್ಟ್ 31ನೇ ತಾರೀಕು ಕೊನೆಯ ದಿನಾಂಕ ಏಕೆಂದರೆ ಈ ದಿನಾಂಕದೊಳಗೆ ರೇಷನ್ ಕಾರ್ಡ್ ಹೊಂದಿದಂತವರು ಪ್ರತಿಯೊಬ್ಬರು ತಮ್ಮ ರೇಷನ್ ಕಾರ್ಡ್ ನಲ್ಲಿರುವ ಎಲ್ಲಾ ಸದಸ್ಯರ ಈ-ಕೆವೈಸಿ ಮಾಡಿಸುವುದು ಕಡ್ಡಾಯ. ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಅಂದರೆ ಮಾತ್ರ ರೇಷನ್ ಕಾರ್ಡ್ ಚಾಲ್ತಿಯಲ್ಲಿರುತ್ತದೆ.
ಈಗಾಗಲೇ ರಾಜ್ಯ ಸರ್ಕಾರ ಕಡೆಯಿಂದ ಸಾಕಷ್ಟು ಸಲ ಈ-ಕೆವೈಸಿ ಮಾಡಿಸಲು ಅವಕಾಶ ಕೊಟ್ಟಿದೆ ಮತ್ತು ಎರಡರಿಂದ ಮೂರು ಸಲ ದಿನಾಂಕ ವಿಸ್ತರಣೆ ಮಾಡುತ್ತಾ ಬಂದಿದೆ. ಹಾಗಾಗಿ ರಾಜ್ಯ ಸರ್ಕಾರ ಆಗಸ್ಟ್ 31 ನೇ ತಾರೀಕು ಕೊನೆಯ ದಿನಾಂಕ ಪ್ರಕಟಣೆ ಮಾಡಿದ್ದು ಈ ದಿನಾಂಕದ ಒಳಗಡೆ ರೇಷನ್ ಕಾರ್ಡ್ ಹೊಂದಿದವರು ಪ್ರತಿಯೊಬ್ಬರು ಈ-ಕೆವೈಸಿ ಮಾಡಿಸಬೇಕು. ಹಾಗಾಗಿ ಈ ದಿನಾಂಕವನ್ನು ಮುಂದೂಡಬಹುದು ಅಥವಾ ಈ ದಿನಾಂಕವೇ ಕೊನೆಯ ಮಾಡಬಹುದು ಹಾಗಾಗಿ ಇದಕ್ಕೆ ಸಂಬಂಧಿಸಿದಂತೆ ಯಾವುದೇ ಅಪ್ಡೇಟ್ ಬಂದರೆ ನಾವು ನಿಮಗೆ ಮತ್ತೆ ಅಪ್ಡೇಟ್ ಮಾಡುತ್ತೇವೆ.
ಇದನ್ನೂ ಕೂಡ ಓದಿ : Grama Panchayath Jobs : ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..! 10ನೇ ತರಗತಿ ಪಾಸ್ ಆದ್ರೆ ಸಾಕಂತೆ.! ಬೇಗ ಅರ್ಜಿ ಸಲ್ಲಿಸಿ
ಈ-ಕೆವೈಸಿ ಎಲ್ಲಿ ಮಾಡಿಸುವುದು.?
ರೇಷನ್ ಕಾರ್ಡ್ ಹೊಂದಿರುವವರು ಈ-ಕೆವೈಸಿ ಮಾಡಿಸಲು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ. ಈ-ಕೆವೈಸಿ ಮಾಡಿಸಲು ನಿಮಗೆ ಬೆಳಗ್ಗೆ 7:00 AM ಗಂಟೆಯಿಂದ ಸಾಯಂಕಾಲ 6:00 PM ಗಂಟೆಯವರೆಗೆ ಅವಕಾಶವಿರುತ್ತದೆ. ಹಾಗಾಗಿ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಸದಸ್ಯರ ಈ-ಕೆವೈಸಿ ಆಗಿಲ್ಲವೆಂದರೆ ಕೂಡಲೇ ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಈ ಕೆಲಸ ಮಾಡಿ.
ನಿಮ್ಮ ಹತ್ತಿರದಲ್ಲಿರುವಂತ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಈ-ಕೆವೈಸಿ ಮಾಡಿಸಬಹುದು. ಜೊತೆಗೆ ಈ ಆಧಾರ್ ಕಾರ್ಡ್ ಲಿಂಕ್ ಕೂಡ ಮಾಡಿಸಬಹುದು. ಹಾಗಾಗಿ ಭೇಟಿ ನೀಡಿ ಬೇಗ ಮಾಡಿಸಿಕೊಳ್ಳಿ. ಮತ್ತು ಅಗಸ್ಟ್ 31 ನೇ ತಾರೀಕು ಕೊನೆಯ ದಿನಾಂಕವಾಗಿದ್ದು, ಈ ದಿನಾಂಕವನ್ನು ರಾಜ್ಯ ಸರ್ಕಾರ ಕಡೆಯಿಂದ ಮುಂದೂಡಬಹುದು ಹಾಗಾಗಿ ಯಾವುದೇ ಅಪ್ಡೇಟ್ ಸಿಕ್ಕ ನಂತರ ನಾವು ನಿಮಗೆ ಅಪ್ಡೇಟ್ ಮಾಡುತ್ತೇವೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಆರೆಸ್ಸೆಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ಪ್ರಿಯಾಂಕ್ ಖರ್ಗೆ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ
- ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ
- ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?
- ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತು: ಎಚ್ಡಿಕೆ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು!
- ‘ವಿಜಯೇಂದ್ರನನ್ನು ಒದ್ದು ಬಿಸಾಕಿ’ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ಲೀಕ್, ನೋ ಕಮೆಂಟ್ಸ್ ಎಂದ ಡಿವಿಎಸ್!!
- ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ
- ‘ನಮ್ಮ ರಾಜಕೀಯ ಮುಗಿಯಿತು.. ಚುನಾವಣಾ ರಾಜಕೀಯದ ಅಂತ್ಯದ ಬಗ್ಗೆ ಮೈಸೂರಲ್ಲಿ ಮುನ್ಸೂಚನೆ ನೀಡಿದ್ರಾ ಮಾಜಿ ಸಿಎಂ ಸಿದ್ದರಾಮಯ್ಯ!
- ಹೋಟೆಲ್ನಲ್ಲಿ ಕೊನೆಯ ಊಟ ಮಾಡಿ ನದಿಗೆ ಹಾರಿದ ದಂಪತಿ, ಇಬ್ಬರು ಮಕ್ಕಳು; ಬಡತನ ತಾಳಲಾರದೆ ಒಂದೇ ಕುಟುಂಬದ ನಾಲ್ವರ ಸಾಮೂಹಿಕ ಆತ್ಮಹತ್ಯೆ!
- ಗರ್ಭದಲ್ಲಿರೋ ಮಗುವಿಗೆ DNA ಟೆಸ್ಟ್ ಮಾಡಿಸಲು ಗಂಡನ ಪಟ್ಟು; ಮನನೊಂದು 23 ವರ್ಷದ ಗರ್ಭಿಣಿ ಆತ್ಮಹತ್ಯೆ!
- 10 ಕೆಜಿ ತೂಕ ಇಳಿಸಿಕೊಳ್ಳಲು ಜೀರಿಗೆ ನೀರನ್ನ ಎಷ್ಟು ದಿನಗಳವರೆಗೆ ಕುಡಿಯಬೇಕು.?
- ರಕ್ತದಲ್ಲಿ ಯೂರಿಕ್ ಆಸಿಡ್ ಹೆಚ್ಚಾದರೆ ಕಿಡ್ನಿ ಹಾಗೂ ಮೂಳೆಗಳಿಗೆ ಹಾನಿ ಜಾಸ್ತಿಯಂತೆ!
- ದೇಶದಲ್ಲಿ ಒಮ್ಮೆ ಪ್ರಜಾಪ್ರಭುತ್ವ ಹೋದರೆ ಮತ್ತೆ ಗುಲಾಮಗಿರಿ ಬರುತ್ತದೆ ಎಚ್ಚರ! SIR ಪರಿಣಾಮ ಏನೆಂದು ಮಹಾರಾಷ್ಟ್ರ, ಹರಿಯಾಣ, ಪಶ್ಚಿಮ ಬಂಗಾಳದ ಫಲಿತಾಂಶದಲ್ಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ
- ಕಾರಿನಲ್ಲಿ ನಾಡಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಸ್ಪೋಟಕ ವಿಚಾರ ಬಿಚ್ಚಿಟ್ಟ ಸಂತ್ರಸ್ತೆ.!
- ಹರ್ನಿಯಾ : ಹೊಟ್ಟೆ ಭಾಗದಲ್ಲಿ ನೋವು, ತೊಡೆಸಂಧಿಯ ಉಬ್ಬು, ಹರ್ನಿಯಾ ನಡುವಿನ ವ್ಯತ್ಯಾಸ ತಿಳಿಯಿರಿ
- ಟೊಮೆಟೋ ತಿಂದರೆ ಕಿಡ್ನಿ ಸ್ಟೋನ್ ಆಗುತ್ತಾ? ವೈದ್ಯರೇ ಬಿಚ್ಚಿಟ್ಟ ಸತ್ಯವಿದು..
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | Health Tips
- ಅಂಬಾನಿ ನೀಡಿದ ₹900 ಕೋಟಿ ದೇಣಿಗೆಯ ಲೆಕ್ಕ ನೀಡಿ: ರಾಮಮಂದಿರ ಟ್ರಸ್ಟ್ʼಗೆ ಬಿ.ಕೆ. ಹರಿಪ್ರಸಾದ್ ಪ್ರಶ್ನೆ
- ಭಾಮೈದುನ ಮೇಲಿನ ದಾಳಿ ಸತ್ಯಾಂಶ ತಿಳಿಯಲು 6 ತಿಂಗಳು ಬೇಕು : ಸಚಿವ ಸತೀಶ್ ಜಾರಕಿಹೊಳಿ
- ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ
- ಮಗುವಿನ ಅಳುವಿಗೆ ಬೇಸತ್ತು ಕತ್ತು ಸೀಳಿ ಹೆತ್ತ ಕಂದನನ್ನೇ ಹತ್ಯೆಗೈದ ತಾಯಿ! ಬಳಿಕ ತನ್ನ ಗಂಟಲು ಸೀಳಿ ಆತ್ಮಹತ್ಯೆಗೆ ಯತ್ನ



















