ನಮಸ್ಕಾರ ಸ್ನೇಹಿತರೇ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಲವು ಯೋಜನೆಯನ್ನು ಜಾರಿಗೊಳಿಸಿದೆ. ಅದರಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪಿಎಂ ಸೂರ್ಯ ಘರ್ ಮುಫ್ತ್ ಬಿಜಿಲಿ ಯೋಜನೆಯೂ ಒಂದು. ಈ ಯೋಜನೆಯಲ್ಲಿ ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಹೊಂದಿದ್ದರೆ ನೀವು 30,000 ಸಹಾಯಧನದ ಮೂಲಕ ಸೋಲಾರ್ ರೂಪ್ ಟಾಪ್ ಅಳವಡಿಸಕೊಳ್ಳಬಹುದು. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಕೂಡ ಓದಿ : PM Schemes : ಕೇಂದ್ರ ಸರ್ಕಾರದ ಈ ಹೊಸ ಯೋಜನೆಯಲ್ಲಿ ತಿಂಗಳಿಗೆ ₹3,000/- ಸಿಗುತ್ತದೆ.! ಹೇಗೆ ಅರ್ಜಿ ಸಲ್ಲಿಸುವುದು.?
ಪಿಎಂ ಸೂರ್ಯ ಘರ್ ಮುಫ್ತ್ ಬಿಜಿಲಿ ಯೋಜನೆಯು ತಮ್ಮ ಛಾವಣಿಯ ಮೇಲೆ ಸೌರ ವಿದ್ಯುತ್ ವ್ಯವಸ್ಥೆಯನ್ನು ಹಾಕಲು ಆಯ್ಕೆ ಮಾಡುವ ಮನೆಗಳಿಗೆ ಉಚಿತ ವಿದ್ಯುತ್ ಒದಗಿಸುತ್ತದೆ, ಅದರ ಪ್ರಕಾರ, ಮನೆಗಳು 300 ಯುನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ.
ಈ ಯೋಜನೆಯು 1 ಕಿಲೋವ್ಯಾಟ್ ವ್ಯವಸ್ಥೆಗೆ 30,000 ರೂ., 2 ಕಿಲೋವ್ಯಾಟ್ ವ್ಯವಸ್ಥೆಗೆ 60,000 ರೂ., 3 ಕಿಲೋವ್ಯಾಟ್ ಅಥವಾ ಅದಕ್ಕಿಂತ ಹೆಚ್ಚಿನ ವ್ಯವಸ್ಥೆಗೆ 78,000 ರೂ. ಸಬ್ಸಿಡಿ ನೀಡಲಾಗುತ್ತದೆ. ಈ ಯೋಜನೆಗೆ ನಿಮ್ಮ ಹತ್ತಿರದ ಅಂಚೆ ಇಲಾಖೆಯ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇದನ್ನೂ ಕೂಡ ಓದಿ : ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
ಬೇಕಾಗುವ ದಾಖಲೆಗಳೇನು.?
• ವಿಳಾಸ ಪುರಾವೆ
• ಗುರುತಿನ ಚೀಟಿ
• ಆಧಾರ್ ಕಾರ್ಡ್
• ರೇಷನ್ ಕಾರ್ಡ್
• ಬ್ಯಾಂಕ್ ಪಾಸ್ ಪುಸ್ತಕ
• ಮೊಬೈಲ್ ನಂಬರ್
• ಪಾಸ್ಪೋರ್ಟ್ ಸೈಜ್ ಫೋಟೋ
• ವಿದ್ಯುತ್ ಬಿಲ್
ಇದನ್ನೂ ಕೂಡ ಓದಿ : Raitha Siri Yojane : ರೈತ ಸಿರಿ ಯೋಜನೆಗೆ ಅರ್ಜಿ ಆಹ್ವಾನ.! ಈ ಯೋಜನೆಯಿಂದ ರೈತರಿಗೆ ಸಿಗುತ್ತೆ ₹10,000/- ರೂಪಾಯಿ ಹಣ – ಹೇಗೆ ಪಡೆಯುವುದು.?
ಹೇಗೆ ಅರ್ಜಿ ಸಲ್ಲಿಸುವುದು.?
• PM Surya Ghar : Muft Bijli Yojana ಮೂಲಕ ಅರ್ಜಿ ಸಲ್ಲಿಸಬಹುದು.
• ನಿಮ್ಮ ರಾಜ್ಯ, ವಿದ್ಯುತ್ ಸರಬರಾಜು ಕಂಪನಿ, ವಿದ್ಯುತ್ ಗ್ರಾಹಕರ ಸಂಖ್ಯೆ, ಮೊಬೈಲ್ ಸಂಖ್ಯೆ, ಇಮೇಲ್ ಅನ್ನು ಹಾಕಿ ಬಳಿಕ ಪೋರ್ಟಲ್ ನಲ್ಲಿ ತಿಳಿಸಿದಂತೆ ಮುಂದುವರಿಯಿರಿ.
• ಬಳಿಕ ಸೋಲಾರ್ ರೂಫ್ ಟಾಫ್ ಫಾರ್ಮ್ ಅನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಿ
• ನಿಮ್ಮ ಅರ್ಜಿಯನ್ನು ನಿಮ್ಮ ಎಸ್ಕಾಂ ಕಾರ್ಯಸಾಧ್ಯತಾ ಅನುಮೋದನೆ ನೀಡುವವರೆಗೂ ಕಾಯಿರಿ. ಅನುಮೋದನೆ ಸಿಕ್ಕ ಬಳಿಕ ಎಸ್ಕಾಂನಿಂದ ಅನುಮೋದಿಸಲ್ಪಟ್ಟ ನೋಂದಾಯಿತ ವೆಂಡರ್ ಗಳು ಸೋಲಾರ್ ಅನ್ನು ಇನ್ ಸ್ಟಾಲ್ ಮಾಡಲಿದ್ದಾರೆ.
• ಸೋಲಾರ್ ರೂಪ್ ಟಾಪ್ ಇನ್ ಸ್ಟಾಲ್ ಆದ ಬಳಿಕ, ನಿಮ್ಮ ಘಟಕದ ವಿವರಗಳನ್ನು ಸಲ್ಲಿಸಿ ಮತ್ತು ನೆಟ್ ಮೀಟರ್ ಗೆ ಅರ್ಜಿ ಸಲ್ಲಿಸಿ.
• ನೆಟ್ ಮೀಟರ್ ಅಳವಡಿಕೆ ಮತ್ತು ನಿಮ್ಮ ಹತ್ತಿರದ ಎಸ್ಕಾಂ ಪರಿಶೀಲಿಸಿದ ಬಳಿಕ ಪೋರ್ಟಾಲ್ ನಲ್ಲಿ ಕಮಿಷನಿಂಗ್ ಪ್ರಮಾಣ ಪತ್ರ ಸೃಷ್ಟಿಯಾಗಲಿದೆ.
• ಒಂದು ಸಲ ಕಮಿಷನಿಂಗ್ ಪ್ರಮಾಣ ಪತ್ರ ಪಡೆದ ಮೇಲೆ ಪೋರ್ಟಾಲ್ ನಲ್ಲಿ ಬ್ಯಾಂಕ್ ಖಾತೆಯ ವಿವರಗಳು ಮತ್ತು ರದ್ಧುಪಡಿಸಿದ ಚೆಕ್ ಅನ್ನು ಅಪ್ಲೋಡ್ ಮಾಡಿ. ಅದಾಗಿ 30 ದಿನಗಳ ಒಳಗೆ ನಿಮ್ಮ ಬ್ಯಾಂಕ್ ಖಾತೆಗೆ ಸಬ್ಸಿಡಿ ಹಣ ಬರಲಿದೆ.
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್
- ದಿನ ಭವಿಷ್ಯ (01-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಇಂದಿನ ರಾಶಿಭವಿಷ್ಯ : ಉದ್ಯೋಗ, ವ್ಯವಹಾರ, ಕುಟುಂಬ ಜೀವನ ಹೇಗಿರಲಿದೆ.?
- ಧಾರ್ಮಿಕ ವಿಧಿವಿಧಾನವಿಲ್ಲದ ವಿವಾಹ ಅಸಿಂಧು : ಹೈಕೋರ್ಟ್ ಮಹತ್ವದ ತೀರ್ಪು.!
- ಆಧಾರ್, PAN, Voter ID ಇದ್ದರೂ ಭಾರತೀಯ ಪ್ರಜೆ ಎಂದು ಸಾಬೀತಾಗಲ್ಲ! ಹೈಕೋರ್ಟ್ ಶಾಕಿಂಗ್ ತೀರ್ಪು
- ಇಂದಿನ ಅಡಿಕೆ ಬೆಲೆ (31 ಜುಲೈ 2026): ಶಿವಮೊಗ್ಗ, ಕುಂದಾಪುರ, ಪುತ್ತೂರು ಸೇರಿ ಕರ್ನಾಟಕದ ಎಲ್ಲಾ ಪ್ರಮುಖ ಮಾರುಕಟ್ಟೆಗಳ ಸಂಪೂರ್ಣ ದರ
- ಕಿಡ್ನಿ ಫೇಲ್ಯೂರ್ಗೆ ಮುನ್ನ ದೇಹ ನೀಡುವ ಕೊನೆಯ ಎಚ್ಚರಿಕೆ ಇದು! ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ!
- ಗೃಹಜ್ಯೋತಿ ಫಲಾನುಭವಿಗಳೇ ಎಚ್ಚರ: ಜುಲೈ ವಿದ್ಯುತ್ ಬಿಲ್ ಬಗ್ಗೆ ಬೆಸ್ಕಾಂನಿಂದ ಹೊಸ ಪ್ರಕಟಣೆ!
- Gold Loan New Rules : ಚಿನ್ನದ ಸಾಲಗಾರರಿಗೆ ಬಿಗ್ ಅಲರ್ಟ್! ಬುಲೆಟ್ ಪಾವತಿ ಬಂದ್? EMI ಕಡ್ಡಾಯಕ್ಕೆ ಹೊಸ ನಿಯಮ ಸಾಧ್ಯತೆ
- ಹೊಸ ರೇಷನ್ ಕಾರ್ಡ್ ಪಡೆಯುವವರಿಗೆ ಗುಡ್ ನ್ಯೂಸ್! ಪ್ರತ್ಯೇಕ ಕಾರ್ಡ್ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
- ದೇಶಾದ್ಯಂತ ಇನ್ಮೇಲೆ ಇಂತವರಿಗೆ ಬ್ಯಾಂಕ್ ಸಾಲ ಸಿಗದಂತೆ ಹೊಸ ರೂಲ್ಸ್ | Bank Loan New Rules 2026
- ‘ಬ್ಯಾಂಕ್’ ಗ್ರಾಹಕರೇ ಗಮನಿಸಿ : ಖಾತೆಯಿಂದ ಈ 10 ವಹಿವಾಟು ಮಾಡಿದ್ರೆ ನಿಮಗೆ ‘IT ನೋಟಿಸ್’ ಗ್ಯಾರೆಂಟಿ.! Bank Rules













