Loan And Subsidy : ನಮಸ್ಕಾರ ಸ್ನೇಹಿತರೇ, ರೈತರು ಕೃಷಿಯ ಜೊತೆಗೆ ಹೆಚ್ಚಿನ ಆದಾಯ ಗಳಿಸುವ ಸಲುವಾಗಿ ಇದೀಗ ಸರ್ಕಾರವು ಕುರಿ ಅಥವಾ ಕೋಳಿ ಸಾಕಾಣಿಕೆ ಮಾಡುವವರಿಗೆ ಸಬ್ಸಿಡಿ ಸಾಲ ಕೊಡುವುದಕ್ಕೆ ಮುಂದಾಗಿದೆ. ಹೌದು, ಸರ್ಕಾರದಿಂದ ಸಿಗುವ ಈ ಒಂದು ಸಾಲ ಸೌಲಭ್ಯ ಪಡೆಯುವುದರಿಂದ ಸಾಕಾಣಿಕೆ ಮಾಡಿ, ಒಳ್ಳೆಯ ಆದಾಯ ಗಳಿಸಬಹುದು. ಈ ಸಬ್ಸಿಡಿ ರಾಷ್ಟ್ರೀಯ ಜಾನುವಾರು ಮಿಶನ್ ಇಂದ ಕೊಡಲಾಗುತ್ತಿದೆ. ಇದರಿಂದ ಸಾಲವನ್ನು ಯಾವುದಕ್ಕೆ ಕೊಡಲಾಗುತ್ತದೆ? ಹೇಗೆ ಸಾಲ ಪಡೆಯುವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಜಾನುವಾರು ಹಾಗೂ ಕೋಳಿ ಸಾಕಾಣಿಕೆ : ರೈತರು ಆದಾಯ ಹೆಚ್ಚಿಸಲು ಲಾಭದಾಯಕ ತಳಿಯ ಕೋಳಿ ಹಾಗು ಜಾನುವಾರುಗಳನ್ನು ಸಾಕಲು ತರಬೇತಿ ಕೊಟ್ಟು, ಹಣಕಾಸಿನ ಸೌಲಭ್ಯ ಕೂಡ ಕೊಡಲಾಗುತ್ತದೆ.
ಕೋಳಿ ಫಾರ್ಮ್ ಹೌಸ್ : ಕೋಳಿಗಳನ್ನು ಸಾಕಾಣಿಕೆ ಮಾಡುವ ಘಟಕ ಇದು. ಇದರ ಸ್ಥಾಪನೆಗಾಗಿ ಸುಮಾರು 25 ಲಕ್ಷದವರೆಗೂ ಸಾಲ ಸೌಲಭ್ಯ ಸಿಗುತ್ತದೆ. ಈ ಪ್ರಯೋಜನ ಪಡೆಯುವ ರೈತರಿಗೆ ಹಣಕಾಸಿನ ವಿಷಯದಲ್ಲಿ ಇದು ದೊಡ್ಡ ಸಹಾಯ ಎಂದು ಹೇಳಿದರೆ ಖಂಡಿತ ತಪ್ಪಲ್ಲ.
ಇದನ್ನೂ ಕೂಡ ಓದಿ : PM Schemes : ಕೇಂದ್ರ ಸರ್ಕಾರದ ಈ ಹೊಸ ಯೋಜನೆಯಲ್ಲಿ ತಿಂಗಳಿಗೆ ₹3,000/- ಸಿಗುತ್ತದೆ.! ಹೇಗೆ ಅರ್ಜಿ ಸಲ್ಲಿಸುವುದು.?
ಕುರಿ ಮೇಕೆ ಸಾಕಾಣಿಕೆ : ರೈತರು ಕುರಿ ಮೇಕೆ ಸಾಕಾಣಿಕೆ ಇಂದ ಕೂಡ ಹೆಚ್ಚು ಲಾಭ ಪಡೆಯಬಹುದು. ಕುರಿ ಮೇಕೆ ಸಾಕಾಣಿಕೆ ಘಟಕ ಸ್ಥಾಪನೆ ಮಾಡುವುದಕ್ಕಾಗಿ 50 ಲಕ್ಷದವರೆಗು ಸಾಲ ಸೌಲಭ್ಯ ಸಿಗುತ್ತದೆ.
ಹಂದಿ ಸಾಕಾಣಿಕೆ : ಈ ಒಂದು ಕೆಲಸ ಮಾಡುವುದಕ್ಕಾಗಿ ಸರ್ಕಾರದಿಂದ ನಿಮಗೆ 30 ಲಕ್ಷದವರೆಗು ಆರ್ಥಿಕ ಸಹಾಯ ಸಿಗುತ್ತದೆ. ಇದು ರೈತರಿಗೆ ಹಣ ಗಳಿಸಲು, ಒಳ್ಳೆಯ ಮಾರ್ಗ ಆಗಿರುತ್ತದೆ.
ಮೇವು ಸಂಗ್ರಹಣಾ ಸೌಲಭ್ಯ : ಜಾನುವಾರುಗಳಿಗೆ ಬೇಕಾದ ಮೇವುಗಳನ್ನು ಸಂಗ್ರಹ ಮಾಡುವುದಕ್ಕೆ ಸರ್ಕಾರದ ಕಡೆಯಿಂದ 50 ಲಕ್ಷದವರೆಗು ಹಣ ಸಹಾಯ ಸಿಗುತ್ತದೆ.
ಇದನ್ನೂ ಕೂಡ ಓದಿ : ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
ಫೀಡ್ ಹಾಗೂ ಫಾಡರ್ ಅಬ್ಬಿವೃದ್ದಿ : ಈ ಮಿಷನ್ ಮೂಲಕ ಸಾಕುವ ಎಲ್ಲಾ ಜಾನುವಾರುಗಳಿಗೆ ಮೇವು ಹಾಗೂ ಮೇವಿನ ಘಟಕ ಸ್ಥಾಪನೆ ಮಾಡುವುದಕ್ಕೆ ನೆರವು ನೀಡಲಾಗುತ್ತದೆ.
ಈಶಾನ್ಯ ಪ್ರದೇಶದಲ್ಲಿ ಹಂದಿ ಸಾಕಾಣಿಕೆ : ಈಶಾನ್ಯದ ಪ್ರದೇಶಗಳಲ್ಲಿ ಹಂದಿ ಸಾಕಾಣಿಕೆಗೆ ಲಾಭವಿದೆ. ಹಾಗಾಗಿ ಆ ಪ್ರದೇಶದಲ್ಲಿ ಹಂದಿ ಸಾಕಾಣಿಕೆ ಹೆಚ್ಚಿಸಿ, ಆರ್ಥಿಕವಾಗಿ ಪ್ರಬಲರಾಗುವ ಹಾಗೆ ಮಾಡುವ ಮಿಷನ್ ಇದಾಗಿದೆ.
ಇದನ್ನೂ ಕೂಡ ಓದಿ : Land Records : ನಿಮ್ಮ ಜಮೀನಿನ ಪಹಣಿ ಪತ್ರದಲ್ಲಿ ಹೆಸರು ತಪ್ಪಾಗಿದ್ಯಾ.? ಈ ರೀತಿ ಸುಲಭವಾಗಿ ಬದಲಾಯಿಸಿ! ಒಂದೇ ದಿನದಲ್ಲಿ ನಿಮ್ಮ ಹೆಸರಿಗೆ.!
ಕೌಶಲ್ಯ ಅಭಿವೃದ್ಧಿ ಹಾಗೂ ತಂತ್ರಜ್ಞಾನ ವರ್ಗಾವಣೆ : ಇದರಲ್ಲಿ ರೈತರಿಗೆ ಕೃಷಿ ವಿಷಯದಲ್ಲಿ ಗೊತ್ತಿರಬೇಕಾದ ಟೆಕ್ನಿಕಲ್ ಸ್ಕಿಲ್ ಗಳನ್ನು ತಿಳಿಸಿಕೊಡಲಾಗುತ್ತದೆ. ಯಾವ ಪದ್ಧತಿ ಬಳಸಿದರೆ, ಜಾನುವಾರು ಸಾಕಾಣಿಕೆಯಲ್ಲಿ ಲಾಭ ಗಳಿಸಬಹುದು ಎಂದು ತಿಳಿಸಲಾಗುತ್ತದೆ. ಸಬ್ಸಿಡಿ ಹಾಗೂ ಹಣಕಾಸಿನ ಸಹಾಯ: ರೈತರಿಗೆ ಜಾನುವಾರು ಸಾಕಾಣಿಕೆ ವಿಷಯದಲ್ಲಿ ಹಣಕಾಸಿನ ಸಹಾಯದ ಜೊತೆಗೆ ಸಬ್ಸಿಡಿ ಕೂಡ ಕೊಡಲಾಗುತ್ತದೆ.
ವಿಶೇಷ ತಳಿಯ ಜಾನುವಾರು ಸಾಕಾಣಿಕೆ : ಇಲ್ಲಿ ನಾವು ಬೇರೆ ಪ್ರಾಣಿಗಳ ಸಾಕಾಣಿಕೆ ಮಾಡುವ ಬಗ್ಗೆ ತಿಳಿಸುತ್ತೇವೆ, ಕುದುರೆ, ಕತ್ತೆ, ಹೇಸರಗತ್ತೆ, ಒಂಟೆ ಇವುಗಳ ಸಾಕಾಣಿಕೆಗೆ 50% ವರೆಗು ಸರ್ಕಾರ ಸಹಾಯ ಮಾಡುತ್ತದೆ.
ಇದನ್ನೂ ಕೂಡ ಓದಿ : RF Scholarship : ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ₹50,000/- ಸ್ಕಾಲರ್ಶಿಪ್.! ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.?
ಈ ಸೌಲಭ್ಯಗಳನ್ನು ಸರ್ಕಾರವು ವಿವಿಧ ಗುಂಪುಗಳಿಗೆ ಕೊಡುತ್ತಿದೆ. ಅವುಗಳು ಯಾವುವು ಎಂದರೆ, ಯಾವುದೇ ಖಾಸಗಿ ವ್ಯಕ್ತಿ, ಸ್ವಸಹಾಯ ಸಂಘದ ಗುಂಪುಗಳು, ರೈತ ಉತ್ಪಾದಕ ಸಂಸ್ಥೆಗಳು, ರೈತ ಸಹಕಾರಿಗಳು, ಜಂಟಿ ಹೊಣೆಗಾರಿಕೆ ಗುಂಪುಗಳು ಸೇರಿದಂತೆ ಇನ್ನು ಅನೇಕ ರೀತಿಯ ಗುಂಪುಗಳಿಗೆ ಈ ಸೌಲಭ್ಯ ಸಿಗುತ್ತದೆ. ರೈತರ ಆದಾಯದಲ್ಲಿ ಏರಿಕೆ ಆಗಲಿ, ಅವರು ಉತ್ತಮವಾಗಿ ಹಣ ಸಂಪಾದನೆ ಮಾಡಲಿ ಎನ್ನುವ ಉದ್ದೇಶದಿಂದ ಈ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಬೌರಿಂಗ್ ಆಸ್ಪತ್ರೆ ದುರಂತ, ಪ್ರಧಾನಿ ನರೇಂದ್ರ ಮೋದಿ ವಿಷಾದ, ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ
- Horoscope Today : 30 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಶ್ರೀ ಸಾಯಿ ಸಿಲ್ಕ್ಸ್ ಮಾಲಕಿ ಭೀಕರ ಕೊಲೆ: ಪತ್ನಿ ಕೊಂದು ಪತಿ ಆತ್ಮಹತ್ಯೆ; ನಾಗಲಕ್ಷ್ಮಿ ಪೋಸ್ಟ್ ಮಾಡಿದ್ದ ಕೊನೆಯ ವಿಡಿಯೋ ವೈರಲ್!
- ಯೋಗೀಶ್ಗೌಡ ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಶಾಸಕತ್ವ ರದ್ದು: ಸ್ವೀಕರ್ ಯು.ಟಿ ಖಾದರ್
- ನನ್ನ ನಾಯಕತ್ವದಲ್ಲೇ ಜನರು 136 ಕ್ಷೇತ್ರ ಗೆಲ್ಲಿಸಿದ್ದಾರೆ.! ಕಾಂಗ್ರೆಸ್ ಪಾಳಯದಲ್ಲಿ ಕಿಚ್ಚು ಹಚ್ಚಿಸಿದ ಡಿಸಿಎಂ ಡಿಕೆಶಿ ಮಾತು
- ಯಾರನ್ನ ಕಿಡ್ನಿ ಸ್ಟೋನ್ ಹೆಚ್ಚು ಕಾಡುತ್ತೆ ಗೊತ್ತೆ..? ಆರೋಗ್ಯವಾಗಿದ್ರೂ ಇವರನ್ನ ಬಿಡಲ್ಲ ಈ ಸಮಸ್ಯೆ
- ಬೆಂಗಳೂರಿನಲ್ಲಿ ವರುಣನ ಅಬ್ಬರ : ಆಲಿಕಲ್ಲು ಸಹಿತ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ.!
- ಬೀಚ್ನಲ್ಲಿ ಶವವಾಗಿ ಪತ್ತೆಯಾದ 22ರ ಫಾತಿಮಾ ಕೇಸ್ಗೆ ಟ್ವಿಸ್ಟ್, ರೈಲಿಗೆ ತಲೆಕೊಡಲು ಹೋದ ಪತಿ ಅರೆಸ್ಟ್
- ವಿಜಯೇಂದ್ರಗೋಸ್ಕರ ರಕ್ತ ಕೊಡಲು ಸಿದ್ಧರಿರುವ ಶಾಸಕರಿಂದ JCB ಪಕ್ಷ ಸ್ಥಾಪಿಸದಂತೆ ಒತ್ತಡ : ಬಸನಗೌಡ ಪಾಟೀಲ್ ಯತ್ನಾಳ್
- ಬೇಸಿಗೆಯಲ್ಲಿ ಈ ತಪ್ಪು ಮಾಡ್ಬೇಡಿ, ಗ್ಯಾಸ್ ಸಿಲಿಂಡರ್ನಂತೆ ಫ್ರಿಡ್ಜ್ ಕೂಡ ಸ್ಫೋಟಗೊಳ್ಳಬಹುದು!
- ವಾಷಿಂಗ್ ಮೆಷಿನ್ ಬಳಸುವಾಗ ಶಾಕ್ ತಗುಲಿ ಮಹಿಳೆ ಸಾವು, ಪತಿ ವಿರುದ್ಧ ಕೊಲೆ ಆರೋಪ.!
- ನೇಣುಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಮೃತದೇಹ ಪತ್ತೆ : ಗಂಡನ ಅನುಮಾನದ ಭೂತಕ್ಕೆ ಯುವತಿ ಬಲಿ.?
- ಪತ್ನಿಯನ್ನೇ ಕೊಂದು ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನ, ಅದೃಷ್ಟವಶಾತ್ ಬದುಕುಳಿದ ಕಂದಮ್ಮ
- ರವಿ ಬೆಳೆಗೆರೆ ಪತ್ರಿಕೋದ್ಯಮ ಲೋಕದ ಮಹಾ ಪಾತಕಿ; ‘ಹಾಯ್ ಬೆಂಗಳೂರು’ ಪತ್ರಿಕೆಯಲ್ಲಿ ಚಿತ್ರನಟಿಯರ ಚಾರಿತ್ರ್ಯಹರಣ ಮಾಡುತ್ತಿದ್ದ : ಪ್ರತಾಪ್ ಸಿಂಹ
- Horoscope Today : 29 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
- 19300 ರೂ ವಿಥ್ಡ್ರಾ ಮಾಡಲು ಸಮಾಧಿಯಿಂದ ಸಹೋದರಿ ಹೆಣ ತೆಗೆದು ಬ್ಯಾಂಕ್ಗೆ ಹೊತ್ತುತಂದ ಸಹೋದರ
- ವಾಕಿಂಗ್ ಹೋಗಿದ್ದ ಮಹಿಳೆಗೆ ಶಾಕ್ : ಸಾರ್ವಜನಿಕ ಸ್ಥಳದಲ್ಲೇ ಕಾಮುಕನಿಂದ ಹಸ್ತಮೈಥುನ
- ಗೊತ್ತಾಗದಂತೆ ಅಟ್ಯಾಕ್ ಮಾಡುವ ‘ಸೈಲೆಂಟ್ ಕಿಲ್ಲರ್ʼ ಕಾಯಿಲೆಗಳಿವು.. ತಡವಾದ್ರೆ ಜೀವಕ್ಕೆ ಡೇಂಜರ್!!
- ಕಲ್ಲಂಗಡಿ ಹಣ್ಣು ತಿಂದು ಒಂದೇ ಕುಟುಂಬದ ನಾಲ್ವರು ಸಾವು!



















