State Bank Updates : ನಮಸ್ಕಾರ ಸ್ನೇಹಿತರೇ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಮ್ಮ ದೇಶದ ಜನರ ನಂಬಿಕೆ ಹಾಗೂ ವಿಶ್ವಾಸ ಗಳಿಸಿರುವ ಸರ್ಕಾರಿ ವಲಯದ ಪ್ರಮುಖ ಬ್ಯಾಂಕ್ ಆಗಿದೆ. ಈ ಬ್ಯಾಂಕ್ ನಲ್ಲಿ ಜನರಿಗೆ ಅನುಕೂಲ ಆಗುವ ಹಾಗೆ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ.
ಅವುಗಳ ಪೈಕಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಒಳ್ಳೆಯ ಎಫ್ ಡಿ ಯೋಜನೆಗಳು ಒಳಗೊಂಡಿವೆ. ಅಂಥ ಎಫ್ ಡಿ ಯೋಜನೆಗಳ ಪೈಕಿ ಎಸ್ ಬಿಐ ಬ್ಯಾಂಕ್ ನ ಅಮೃತ್ ವೃಷ್ಟಿ ಯೋಜನೆ ಉತ್ತಮವಾದ ಆಯ್ಕೆ ಆಗಿದ್ದು, ಈ ಯೋಜನೆಯ ಬಗ್ಗೆ ಪೂರ್ತಿ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಅಮೃತ್ ವೃಷ್ಟಿ ಯೋಜನೆ :-
ಅಮೃತ್ ವೃಷ್ಟಿ ಯೋಜನೆ 444 ದಿನಗಳ FD ಯೋಜನೆ ಆಗಿದ್ದು, ಇತ್ತೀಚೆಗೆ ಶುರುವಾದ ಯೋಜನೆ ಇದು. ಈ ಯೋಜನೆಯಲ್ಲಿ ಹೂಡಿಕೆ ಜನರಿಗೆ 7.25% ಬಡ್ಡಿದರ ಸಿಗುತ್ತದೆ. ಇದು ಸಾಮಾನ್ಯ ಜನರಿಗೆ ಸಿಗುವಂಥ ಬಡ್ಡಿದರ ಆಗಿದ್ದು, ಹಿರಿಯ ನಾಗರೀಕರಿಗೆ ಈ ಯೋಜನೆಯಲ್ಲಿ 0.50% ಹೆಚ್ಚು ಬಡ್ಡಿ ಸಿಗುತ್ತದೆ.
ಹೂಡಿಕೆ ಮಾಡುವವರಿಗೆ ಹೆಚ್ಚು ಆದಾಯ ಸಿಗುವುದಕ್ಕಾಗಿ, ಈ ಯೋಜನೆಯಲ್ಲಿ ನೀವು ಹೂಡಿಕೆ ಮಾಡುವ ಹಣವನ್ನು ಇಂತಿಷ್ಟು ಅವಧಿಗೆ ಲಾಕ್ ಮಾಡುವ ಆಯ್ಕೆ ಸಹ ಹೊಂದಿದೆ. ಈ ಯೋಜನೆಯಲ್ಲಿ ಹೂಡಿಕೆ ಮಾಡಬೇಕು ಎಂದುಕೊಂಡರೆ, ಎಸ್ ಬಿಐ ಶಾಖೆಗೆ ಭೇಟಿ ನೀಡಬಹುದು ಅಥವಾ SBI Yono App ಅಥವಾ SBI Yono Lite app ಮೂಲಕ ಹೂಡಿಕೆ ಶುರು ಮಾಡಬಹುದು.
ಇದನ್ನೂ ಕೂಡ ಓದಿ : Loan And Subsidy : ಕೋಳಿ ಮತ್ತು ಮೇಕೆ ಸಾಕಾಣಿಕೆಗೆ ಸಬ್ಸಿಡಿ ಹಾಗು ಸಾಲ ಸೌಲಭ್ಯ! ಹೇಗೆ ಪಡೆಯುವುದು.?
ಈ ಒಂದು ಒಳ್ಳೆಯ ಯೋಜನೆಯ ಬಗ್ಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (SBI) ಅಧ್ಯಕ್ಷರಾಗಿರುವ ದಿನೇಶ್ ಖಾರ ಅವರು ಮಾಹಿತಿ ನೀಡಿದ್ದು, ವಿವಿಧ ಗುಂಪಿನ ಜನರಿಗೆ ಅನುಕೂಲ ಆಗಿ, ಅವರಿಗೆ ಒಳ್ಳೆಯ ಲಾಭ ಸಿಗುತ್ತದೆ, ಹೀಗೆ ಲಾಭ ಕೊಡುವಂಥ ಠೇವಣಿಗಳನ್ನು ಜನರಿಗಾಗಿ ಜಾರಿಗೆ ತರಲಾಗುತ್ತಿದೆ. ಅಂಥ ಯೋಜನೆಗಳಲ್ಲಿ ಅಮೃತ್ ವೃಷ್ಟಿ ಯೋಜನೆ ಕೂಡ ಒಂದು ಎಂದಿದ್ದಾರೆ.
ಈ ಒಂದು ಯೋಜನೆಯಲ್ಲಿ ಗ್ರಾಹಕರಿಗೆ ಗರಿಷ್ಠ ಆದಾಯ ಸಿಗುವುದರ ಜೊತೆಗೆ, ಜನರು ತಮ್ಮ ಬ್ಯಾಂಕ್ ಬ್ಯಾಲೆನ್ಸ್ ಜಾಸ್ತಿ ಮಾಡಿಕೊಳ್ಳಲು ಇದೊಂದು ಒಳ್ಳೆಯ ಮಾರ್ಗ ಆಗಿರುತ್ತದೆ. ಇದಷ್ಟೇ ಅಲ್ಲದೇ ಬ್ಯಾಂಕ್ ನಲ್ಲಿ ಅಕೌಂಟ್ ಹೊಂದಿರುವವರಿಗೆ ಬ್ಯಾಂಕ್ ಮೇಲೆ ಇರುವ ಬದ್ಧತೆಯನ್ನು ಸಹ ತೋರಿಸುತ್ತದೆ. ಎಸ್ ಬಿಐ ಬ್ಯಾಂಕ್ ಬಗ್ಗೆ ನಾವು ವಿಶೇಷವಾಗಿ ಹೇಳುವ ಅಗತ್ಯವಿಲ್ಲ. ಹಲವು ವರ್ಷಗಳಿಂದ ನಮ್ಮ ದೇಶದಲ್ಲಿ ಇರುವ ಬ್ಯಾಂಕ್ ಇದಾಗಿದೆ, ಜನರ ಅವಶ್ಯಕತೆಗಳನ್ನು ಪೂರೈಸಿ, ಒಳ್ಳೆಯ ಸೇವೆಗಳನ್ನು ನೀಡುತ್ತಾ ಬಂದಿದೆ.
ಇದನ್ನೂ ಕೂಡ ಓದಿ : ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಹೀಗೆ ಜನರಿಗೆ ಹೆಚ್ಚು ಲಾಭ ತಂದುಕೊಡುವ ಸಲುವಾಗಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಹಲವು FD ಹೂಡಿಕೆಯ ಯೋಜನೆಗಳನ್ನು ಸಹ ಜಾರಿಗೆ ತಂದಿದೆ ಎಂದು ಮಾಹಿತಿ ಸಿಕ್ಕಿದೆ. ನಿಮ್ಮ ಬಳಿ ಹೆಚ್ಚು ಹಣ ಇದ್ದಾಗ, ಅದರಿಂದ ಒಳ್ಳೆಯ ಆದಾಯ ಪಡೆಯುವುದಕ್ಕೆ FD ಯೋಜನೆಗಳಲ್ಲಿ ಹೂಡಿಕೆ ಮಾಡುವುದು ಒಳ್ಳೆಯ ಆಯ್ಕೆ. ಇದರಿಂದ ನಿಮಗೆ ನಿಗದಿತ ಸಮಯಕ್ಕೆ ಒಳ್ಳೆಯ ಬಡ್ಡಿದರ ಹಾಗೂ ಆದಾಯ ಕೂಡ ಸಿಗುತ್ತದೆ. ಇಂಥ ಯೋಜನೆಗಳಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಮೃತ್ ವೃಷ್ಟಿ ಯೋಜನೆ ಕೂಡ ಇದ್ದು, ಇದರಲ್ಲಿ ನೀವು ಹೂಡಿಕೆ ಮಾಡಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ‘ವಿದ್ಯುತ್ ಬಿಲ್’ನಲ್ಲಿ ಹೆಸರು ಬದಲಾವಣೆ ಬಹಳ ಸುಲಭ ; ಮೊಬೈಲ್’ನಲ್ಲೇ ಜಸ್ಟ್ ಹೀಗೆ ಮಾಡಿ.!
- ಈ ಒಂದೇ ಎಲೆ 100 ರೋಗಗಳಿಗೆ ಔಷಧಿ ; ಮನೆಯಲ್ಲಿದ್ರೆ ವೈದ್ಯರೇ ಬೇಕಾಗಿಲ್ಲ!
- Horoscope Today : 14 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮದುವೆಯಾದ ಎರಡೇ ತಿಂಗಳಲ್ಲಿ ಹ*ತ್ಯೆ – ಪತ್ನಿ, ಪ್ರಿಯಕರನ ಸಂಚು ಬಯಲು.!
- Horoscope Today : 13 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ರಸ್ತೆಯಲ್ಲಿ ಹಾಕಿದ ರಾಗಿಗೆ ಬಲಿಯಾದ್ರು ಅಜ್ಜ ಮೊಮ್ಮಗಳು : ಬೈಕ್ನಿಂದ ಬಿದ್ದವರ ಮೇಲೆ ಹರಿದ ಲಾರಿ
- ಗ್ಯಾಸ್ ಬಿಕ್ಕಟ್ಟಿಗೆ ಯಾರು ಕಾರಣ.? ಅನಗತ್ಯ ಭಯ ಹುಟ್ಟಿಸಿದ್ದೇ ಕೇಂದ್ರ ಎಂದ ಖರ್ಗೆ! ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ಬಿಜೆಪಿ ಶಾಸಕರು ಹೇಳಿದ್ದೀಷ್ಟೆ!
- ಕೇರಳದಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿ ಪ್ರಿಯಕರನನ್ನು ವರಿಸಿದ ಕುಂಭಮೇಳದ ‘ವೈರಲ್ ಸುಂದರಿ’..!: VIDEO
- ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗಿರೋದಿಲ್ವಾ ಹಕ್ಕು.? ಉತ್ತರಾಧಿಕಾರ ಕಾಯ್ದೆಯ ಬಗ್ಗೆ ಹೈಕೋರ್ಟ್ ನಿಲುವೇನು?
- ಅತಿಯಾಗಿ ‘ಪೋರ್ನ್ ವೀಡಿಯೋ’ ನೋಡುವವರೇ ಎಚ್ಚರ .! ಇಲ್ಲಿದೆ ಶಾಕಿಂಗ್ ನ್ಯೂಸ್
- ಒಂದೇ ಕಿಡ್ನಿಯಲ್ಲಿ ಬದುಕುವುದು ಸಾಧ್ಯವೇ.? ಎಷ್ಟು ವರ್ಷ ಜೀವನ ನಡೆಸಬಹುದು.? ಇಲ್ಲಿದೆ ಉತ್ತರ.!
- ಹೃದಯಾಘಾತಕ್ಕೂ 1 ತಿಂಗಳ ಮೊದಲು ಈ 5 ಲಕ್ಷಣಗಳು ಕಾಣಿಸಿಕೊಳ್ಳುತ್ತವೆ, ನಿರ್ಲಕ್ಯ ಬೇಡ.!
- ಅರ್ಚಕನ ಸಾವು ಕೇಸ್ಗೆ ಬಿಗ್ ಟ್ವಿಸ್ಟ್; ತನ್ನ ಕಾಮದಾಟಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನ ಜೊತೆಗೂಡಿ ಮುಗಿಸಿದ ಪತ್ನಿ!
- ಹೊಸ ಬಟ್ಟೆ ತರಲು ಹೋಗಿದ್ದ ವಿದ್ಯಾರ್ಥಿ ದುರಂತ ಅಂತ್ಯ: ಚೀಲದಲ್ಲಿ ತುಂಬಿ ಕೆರೆಗೆಸೆದ ಸ್ನೇಹಿತರು
- Horoscope Today : 11 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅನ್ಯಧರ್ಮದವನೊಂದಿಗೆ ಮೊಮ್ಮಗಳು ವಿವಾಹ: ಇದೇ ಸಿಟ್ಟಿನಲ್ಲಿ ಮರಿಮೊಮ್ಮಗನನ್ನ ಕೊಂದ ಅಜ್ಜಿ
- ಮೂರು ಬಾರಿ ವಿಷ ಕೊಟ್ಟರೂ ಸಾಯದ ಪತ್ನಿ : ನಾಲ್ಕನೇ ಬಾರಿ ಪ್ಲಾನ್ ಬದಲಿಸಿದ ಗಂಡನಿಗೆ ಕಾದಿತ್ತು ಶಾಕ್.!
- ಸಿಲಿಂಡರ್ ಕೊರತೆಯಿಂದ ಹೋಟೆಲ್ ಉದ್ಯಮಕ್ಕೆ ಹೊಡೆತ.. ಕೇಂದ್ರದ ಮೌನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಗರಂ
- ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
- ಹಿರಿಯ ನಟ ದ್ವಾರಕೀಶ್ ಸೊಸೆಯಿಂದ ಸರಣಿ ವಂಚನೆ, ರಸ್ತೆಯಲ್ಲೇ ಪೊರಕೆ ಹಿಡಿದು ವ್ಯಕ್ತಿ ಮೇಲೆ ಹಲ್ಲೆ!



















