State Bank Updates : ನಮಸ್ಕಾರ ಸ್ನೇಹಿತರೇ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಮ್ಮ ದೇಶದ ಜನರ ನಂಬಿಕೆ ಹಾಗೂ ವಿಶ್ವಾಸ ಗಳಿಸಿರುವ ಸರ್ಕಾರಿ ವಲಯದ ಪ್ರಮುಖ ಬ್ಯಾಂಕ್ ಆಗಿದೆ. ಈ ಬ್ಯಾಂಕ್ ನಲ್ಲಿ ಜನರಿಗೆ ಅನುಕೂಲ ಆಗುವ ಹಾಗೆ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ.
ಅವುಗಳ ಪೈಕಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಒಳ್ಳೆಯ ಎಫ್ ಡಿ ಯೋಜನೆಗಳು ಒಳಗೊಂಡಿವೆ. ಅಂಥ ಎಫ್ ಡಿ ಯೋಜನೆಗಳ ಪೈಕಿ ಎಸ್ ಬಿಐ ಬ್ಯಾಂಕ್ ನ ಅಮೃತ್ ವೃಷ್ಟಿ ಯೋಜನೆ ಉತ್ತಮವಾದ ಆಯ್ಕೆ ಆಗಿದ್ದು, ಈ ಯೋಜನೆಯ ಬಗ್ಗೆ ಪೂರ್ತಿ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಅಮೃತ್ ವೃಷ್ಟಿ ಯೋಜನೆ :-
ಅಮೃತ್ ವೃಷ್ಟಿ ಯೋಜನೆ 444 ದಿನಗಳ FD ಯೋಜನೆ ಆಗಿದ್ದು, ಇತ್ತೀಚೆಗೆ ಶುರುವಾದ ಯೋಜನೆ ಇದು. ಈ ಯೋಜನೆಯಲ್ಲಿ ಹೂಡಿಕೆ ಜನರಿಗೆ 7.25% ಬಡ್ಡಿದರ ಸಿಗುತ್ತದೆ. ಇದು ಸಾಮಾನ್ಯ ಜನರಿಗೆ ಸಿಗುವಂಥ ಬಡ್ಡಿದರ ಆಗಿದ್ದು, ಹಿರಿಯ ನಾಗರೀಕರಿಗೆ ಈ ಯೋಜನೆಯಲ್ಲಿ 0.50% ಹೆಚ್ಚು ಬಡ್ಡಿ ಸಿಗುತ್ತದೆ.
ಹೂಡಿಕೆ ಮಾಡುವವರಿಗೆ ಹೆಚ್ಚು ಆದಾಯ ಸಿಗುವುದಕ್ಕಾಗಿ, ಈ ಯೋಜನೆಯಲ್ಲಿ ನೀವು ಹೂಡಿಕೆ ಮಾಡುವ ಹಣವನ್ನು ಇಂತಿಷ್ಟು ಅವಧಿಗೆ ಲಾಕ್ ಮಾಡುವ ಆಯ್ಕೆ ಸಹ ಹೊಂದಿದೆ. ಈ ಯೋಜನೆಯಲ್ಲಿ ಹೂಡಿಕೆ ಮಾಡಬೇಕು ಎಂದುಕೊಂಡರೆ, ಎಸ್ ಬಿಐ ಶಾಖೆಗೆ ಭೇಟಿ ನೀಡಬಹುದು ಅಥವಾ SBI Yono App ಅಥವಾ SBI Yono Lite app ಮೂಲಕ ಹೂಡಿಕೆ ಶುರು ಮಾಡಬಹುದು.
ಇದನ್ನೂ ಕೂಡ ಓದಿ : Loan And Subsidy : ಕೋಳಿ ಮತ್ತು ಮೇಕೆ ಸಾಕಾಣಿಕೆಗೆ ಸಬ್ಸಿಡಿ ಹಾಗು ಸಾಲ ಸೌಲಭ್ಯ! ಹೇಗೆ ಪಡೆಯುವುದು.?
ಈ ಒಂದು ಒಳ್ಳೆಯ ಯೋಜನೆಯ ಬಗ್ಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (SBI) ಅಧ್ಯಕ್ಷರಾಗಿರುವ ದಿನೇಶ್ ಖಾರ ಅವರು ಮಾಹಿತಿ ನೀಡಿದ್ದು, ವಿವಿಧ ಗುಂಪಿನ ಜನರಿಗೆ ಅನುಕೂಲ ಆಗಿ, ಅವರಿಗೆ ಒಳ್ಳೆಯ ಲಾಭ ಸಿಗುತ್ತದೆ, ಹೀಗೆ ಲಾಭ ಕೊಡುವಂಥ ಠೇವಣಿಗಳನ್ನು ಜನರಿಗಾಗಿ ಜಾರಿಗೆ ತರಲಾಗುತ್ತಿದೆ. ಅಂಥ ಯೋಜನೆಗಳಲ್ಲಿ ಅಮೃತ್ ವೃಷ್ಟಿ ಯೋಜನೆ ಕೂಡ ಒಂದು ಎಂದಿದ್ದಾರೆ.
ಈ ಒಂದು ಯೋಜನೆಯಲ್ಲಿ ಗ್ರಾಹಕರಿಗೆ ಗರಿಷ್ಠ ಆದಾಯ ಸಿಗುವುದರ ಜೊತೆಗೆ, ಜನರು ತಮ್ಮ ಬ್ಯಾಂಕ್ ಬ್ಯಾಲೆನ್ಸ್ ಜಾಸ್ತಿ ಮಾಡಿಕೊಳ್ಳಲು ಇದೊಂದು ಒಳ್ಳೆಯ ಮಾರ್ಗ ಆಗಿರುತ್ತದೆ. ಇದಷ್ಟೇ ಅಲ್ಲದೇ ಬ್ಯಾಂಕ್ ನಲ್ಲಿ ಅಕೌಂಟ್ ಹೊಂದಿರುವವರಿಗೆ ಬ್ಯಾಂಕ್ ಮೇಲೆ ಇರುವ ಬದ್ಧತೆಯನ್ನು ಸಹ ತೋರಿಸುತ್ತದೆ. ಎಸ್ ಬಿಐ ಬ್ಯಾಂಕ್ ಬಗ್ಗೆ ನಾವು ವಿಶೇಷವಾಗಿ ಹೇಳುವ ಅಗತ್ಯವಿಲ್ಲ. ಹಲವು ವರ್ಷಗಳಿಂದ ನಮ್ಮ ದೇಶದಲ್ಲಿ ಇರುವ ಬ್ಯಾಂಕ್ ಇದಾಗಿದೆ, ಜನರ ಅವಶ್ಯಕತೆಗಳನ್ನು ಪೂರೈಸಿ, ಒಳ್ಳೆಯ ಸೇವೆಗಳನ್ನು ನೀಡುತ್ತಾ ಬಂದಿದೆ.
ಇದನ್ನೂ ಕೂಡ ಓದಿ : ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಹೀಗೆ ಜನರಿಗೆ ಹೆಚ್ಚು ಲಾಭ ತಂದುಕೊಡುವ ಸಲುವಾಗಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಹಲವು FD ಹೂಡಿಕೆಯ ಯೋಜನೆಗಳನ್ನು ಸಹ ಜಾರಿಗೆ ತಂದಿದೆ ಎಂದು ಮಾಹಿತಿ ಸಿಕ್ಕಿದೆ. ನಿಮ್ಮ ಬಳಿ ಹೆಚ್ಚು ಹಣ ಇದ್ದಾಗ, ಅದರಿಂದ ಒಳ್ಳೆಯ ಆದಾಯ ಪಡೆಯುವುದಕ್ಕೆ FD ಯೋಜನೆಗಳಲ್ಲಿ ಹೂಡಿಕೆ ಮಾಡುವುದು ಒಳ್ಳೆಯ ಆಯ್ಕೆ. ಇದರಿಂದ ನಿಮಗೆ ನಿಗದಿತ ಸಮಯಕ್ಕೆ ಒಳ್ಳೆಯ ಬಡ್ಡಿದರ ಹಾಗೂ ಆದಾಯ ಕೂಡ ಸಿಗುತ್ತದೆ. ಇಂಥ ಯೋಜನೆಗಳಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಮೃತ್ ವೃಷ್ಟಿ ಯೋಜನೆ ಕೂಡ ಇದ್ದು, ಇದರಲ್ಲಿ ನೀವು ಹೂಡಿಕೆ ಮಾಡಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಬೌರಿಂಗ್ ಆಸ್ಪತ್ರೆ ದುರಂತ, ಪ್ರಧಾನಿ ನರೇಂದ್ರ ಮೋದಿ ವಿಷಾದ, ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ
- Horoscope Today : 30 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಶ್ರೀ ಸಾಯಿ ಸಿಲ್ಕ್ಸ್ ಮಾಲಕಿ ಭೀಕರ ಕೊಲೆ: ಪತ್ನಿ ಕೊಂದು ಪತಿ ಆತ್ಮಹತ್ಯೆ; ನಾಗಲಕ್ಷ್ಮಿ ಪೋಸ್ಟ್ ಮಾಡಿದ್ದ ಕೊನೆಯ ವಿಡಿಯೋ ವೈರಲ್!
- ಯೋಗೀಶ್ಗೌಡ ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಶಾಸಕತ್ವ ರದ್ದು: ಸ್ವೀಕರ್ ಯು.ಟಿ ಖಾದರ್
- ನನ್ನ ನಾಯಕತ್ವದಲ್ಲೇ ಜನರು 136 ಕ್ಷೇತ್ರ ಗೆಲ್ಲಿಸಿದ್ದಾರೆ.! ಕಾಂಗ್ರೆಸ್ ಪಾಳಯದಲ್ಲಿ ಕಿಚ್ಚು ಹಚ್ಚಿಸಿದ ಡಿಸಿಎಂ ಡಿಕೆಶಿ ಮಾತು
- ಯಾರನ್ನ ಕಿಡ್ನಿ ಸ್ಟೋನ್ ಹೆಚ್ಚು ಕಾಡುತ್ತೆ ಗೊತ್ತೆ..? ಆರೋಗ್ಯವಾಗಿದ್ರೂ ಇವರನ್ನ ಬಿಡಲ್ಲ ಈ ಸಮಸ್ಯೆ
- ಬೆಂಗಳೂರಿನಲ್ಲಿ ವರುಣನ ಅಬ್ಬರ : ಆಲಿಕಲ್ಲು ಸಹಿತ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ.!
- ಬೀಚ್ನಲ್ಲಿ ಶವವಾಗಿ ಪತ್ತೆಯಾದ 22ರ ಫಾತಿಮಾ ಕೇಸ್ಗೆ ಟ್ವಿಸ್ಟ್, ರೈಲಿಗೆ ತಲೆಕೊಡಲು ಹೋದ ಪತಿ ಅರೆಸ್ಟ್
- ವಿಜಯೇಂದ್ರಗೋಸ್ಕರ ರಕ್ತ ಕೊಡಲು ಸಿದ್ಧರಿರುವ ಶಾಸಕರಿಂದ JCB ಪಕ್ಷ ಸ್ಥಾಪಿಸದಂತೆ ಒತ್ತಡ : ಬಸನಗೌಡ ಪಾಟೀಲ್ ಯತ್ನಾಳ್
- ಬೇಸಿಗೆಯಲ್ಲಿ ಈ ತಪ್ಪು ಮಾಡ್ಬೇಡಿ, ಗ್ಯಾಸ್ ಸಿಲಿಂಡರ್ನಂತೆ ಫ್ರಿಡ್ಜ್ ಕೂಡ ಸ್ಫೋಟಗೊಳ್ಳಬಹುದು!
- ವಾಷಿಂಗ್ ಮೆಷಿನ್ ಬಳಸುವಾಗ ಶಾಕ್ ತಗುಲಿ ಮಹಿಳೆ ಸಾವು, ಪತಿ ವಿರುದ್ಧ ಕೊಲೆ ಆರೋಪ.!
- ನೇಣುಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಮೃತದೇಹ ಪತ್ತೆ : ಗಂಡನ ಅನುಮಾನದ ಭೂತಕ್ಕೆ ಯುವತಿ ಬಲಿ.?
- ಪತ್ನಿಯನ್ನೇ ಕೊಂದು ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನ, ಅದೃಷ್ಟವಶಾತ್ ಬದುಕುಳಿದ ಕಂದಮ್ಮ
- ರವಿ ಬೆಳೆಗೆರೆ ಪತ್ರಿಕೋದ್ಯಮ ಲೋಕದ ಮಹಾ ಪಾತಕಿ; ‘ಹಾಯ್ ಬೆಂಗಳೂರು’ ಪತ್ರಿಕೆಯಲ್ಲಿ ಚಿತ್ರನಟಿಯರ ಚಾರಿತ್ರ್ಯಹರಣ ಮಾಡುತ್ತಿದ್ದ : ಪ್ರತಾಪ್ ಸಿಂಹ
- Horoscope Today : 29 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
- 19300 ರೂ ವಿಥ್ಡ್ರಾ ಮಾಡಲು ಸಮಾಧಿಯಿಂದ ಸಹೋದರಿ ಹೆಣ ತೆಗೆದು ಬ್ಯಾಂಕ್ಗೆ ಹೊತ್ತುತಂದ ಸಹೋದರ
- ವಾಕಿಂಗ್ ಹೋಗಿದ್ದ ಮಹಿಳೆಗೆ ಶಾಕ್ : ಸಾರ್ವಜನಿಕ ಸ್ಥಳದಲ್ಲೇ ಕಾಮುಕನಿಂದ ಹಸ್ತಮೈಥುನ
- ಗೊತ್ತಾಗದಂತೆ ಅಟ್ಯಾಕ್ ಮಾಡುವ ‘ಸೈಲೆಂಟ್ ಕಿಲ್ಲರ್ʼ ಕಾಯಿಲೆಗಳಿವು.. ತಡವಾದ್ರೆ ಜೀವಕ್ಕೆ ಡೇಂಜರ್!!
- ಕಲ್ಲಂಗಡಿ ಹಣ್ಣು ತಿಂದು ಒಂದೇ ಕುಟುಂಬದ ನಾಲ್ವರು ಸಾವು!



















