State Bank Updates : ನಮಸ್ಕಾರ ಸ್ನೇಹಿತರೇ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಮ್ಮ ದೇಶದ ಜನರ ನಂಬಿಕೆ ಹಾಗೂ ವಿಶ್ವಾಸ ಗಳಿಸಿರುವ ಸರ್ಕಾರಿ ವಲಯದ ಪ್ರಮುಖ ಬ್ಯಾಂಕ್ ಆಗಿದೆ. ಈ ಬ್ಯಾಂಕ್ ನಲ್ಲಿ ಜನರಿಗೆ ಅನುಕೂಲ ಆಗುವ ಹಾಗೆ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ.
ಅವುಗಳ ಪೈಕಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಒಳ್ಳೆಯ ಎಫ್ ಡಿ ಯೋಜನೆಗಳು ಒಳಗೊಂಡಿವೆ. ಅಂಥ ಎಫ್ ಡಿ ಯೋಜನೆಗಳ ಪೈಕಿ ಎಸ್ ಬಿಐ ಬ್ಯಾಂಕ್ ನ ಅಮೃತ್ ವೃಷ್ಟಿ ಯೋಜನೆ ಉತ್ತಮವಾದ ಆಯ್ಕೆ ಆಗಿದ್ದು, ಈ ಯೋಜನೆಯ ಬಗ್ಗೆ ಪೂರ್ತಿ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಅಮೃತ್ ವೃಷ್ಟಿ ಯೋಜನೆ :-
ಅಮೃತ್ ವೃಷ್ಟಿ ಯೋಜನೆ 444 ದಿನಗಳ FD ಯೋಜನೆ ಆಗಿದ್ದು, ಇತ್ತೀಚೆಗೆ ಶುರುವಾದ ಯೋಜನೆ ಇದು. ಈ ಯೋಜನೆಯಲ್ಲಿ ಹೂಡಿಕೆ ಜನರಿಗೆ 7.25% ಬಡ್ಡಿದರ ಸಿಗುತ್ತದೆ. ಇದು ಸಾಮಾನ್ಯ ಜನರಿಗೆ ಸಿಗುವಂಥ ಬಡ್ಡಿದರ ಆಗಿದ್ದು, ಹಿರಿಯ ನಾಗರೀಕರಿಗೆ ಈ ಯೋಜನೆಯಲ್ಲಿ 0.50% ಹೆಚ್ಚು ಬಡ್ಡಿ ಸಿಗುತ್ತದೆ.
ಹೂಡಿಕೆ ಮಾಡುವವರಿಗೆ ಹೆಚ್ಚು ಆದಾಯ ಸಿಗುವುದಕ್ಕಾಗಿ, ಈ ಯೋಜನೆಯಲ್ಲಿ ನೀವು ಹೂಡಿಕೆ ಮಾಡುವ ಹಣವನ್ನು ಇಂತಿಷ್ಟು ಅವಧಿಗೆ ಲಾಕ್ ಮಾಡುವ ಆಯ್ಕೆ ಸಹ ಹೊಂದಿದೆ. ಈ ಯೋಜನೆಯಲ್ಲಿ ಹೂಡಿಕೆ ಮಾಡಬೇಕು ಎಂದುಕೊಂಡರೆ, ಎಸ್ ಬಿಐ ಶಾಖೆಗೆ ಭೇಟಿ ನೀಡಬಹುದು ಅಥವಾ SBI Yono App ಅಥವಾ SBI Yono Lite app ಮೂಲಕ ಹೂಡಿಕೆ ಶುರು ಮಾಡಬಹುದು.
ಇದನ್ನೂ ಕೂಡ ಓದಿ : Loan And Subsidy : ಕೋಳಿ ಮತ್ತು ಮೇಕೆ ಸಾಕಾಣಿಕೆಗೆ ಸಬ್ಸಿಡಿ ಹಾಗು ಸಾಲ ಸೌಲಭ್ಯ! ಹೇಗೆ ಪಡೆಯುವುದು.?
ಈ ಒಂದು ಒಳ್ಳೆಯ ಯೋಜನೆಯ ಬಗ್ಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (SBI) ಅಧ್ಯಕ್ಷರಾಗಿರುವ ದಿನೇಶ್ ಖಾರ ಅವರು ಮಾಹಿತಿ ನೀಡಿದ್ದು, ವಿವಿಧ ಗುಂಪಿನ ಜನರಿಗೆ ಅನುಕೂಲ ಆಗಿ, ಅವರಿಗೆ ಒಳ್ಳೆಯ ಲಾಭ ಸಿಗುತ್ತದೆ, ಹೀಗೆ ಲಾಭ ಕೊಡುವಂಥ ಠೇವಣಿಗಳನ್ನು ಜನರಿಗಾಗಿ ಜಾರಿಗೆ ತರಲಾಗುತ್ತಿದೆ. ಅಂಥ ಯೋಜನೆಗಳಲ್ಲಿ ಅಮೃತ್ ವೃಷ್ಟಿ ಯೋಜನೆ ಕೂಡ ಒಂದು ಎಂದಿದ್ದಾರೆ.
ಈ ಒಂದು ಯೋಜನೆಯಲ್ಲಿ ಗ್ರಾಹಕರಿಗೆ ಗರಿಷ್ಠ ಆದಾಯ ಸಿಗುವುದರ ಜೊತೆಗೆ, ಜನರು ತಮ್ಮ ಬ್ಯಾಂಕ್ ಬ್ಯಾಲೆನ್ಸ್ ಜಾಸ್ತಿ ಮಾಡಿಕೊಳ್ಳಲು ಇದೊಂದು ಒಳ್ಳೆಯ ಮಾರ್ಗ ಆಗಿರುತ್ತದೆ. ಇದಷ್ಟೇ ಅಲ್ಲದೇ ಬ್ಯಾಂಕ್ ನಲ್ಲಿ ಅಕೌಂಟ್ ಹೊಂದಿರುವವರಿಗೆ ಬ್ಯಾಂಕ್ ಮೇಲೆ ಇರುವ ಬದ್ಧತೆಯನ್ನು ಸಹ ತೋರಿಸುತ್ತದೆ. ಎಸ್ ಬಿಐ ಬ್ಯಾಂಕ್ ಬಗ್ಗೆ ನಾವು ವಿಶೇಷವಾಗಿ ಹೇಳುವ ಅಗತ್ಯವಿಲ್ಲ. ಹಲವು ವರ್ಷಗಳಿಂದ ನಮ್ಮ ದೇಶದಲ್ಲಿ ಇರುವ ಬ್ಯಾಂಕ್ ಇದಾಗಿದೆ, ಜನರ ಅವಶ್ಯಕತೆಗಳನ್ನು ಪೂರೈಸಿ, ಒಳ್ಳೆಯ ಸೇವೆಗಳನ್ನು ನೀಡುತ್ತಾ ಬಂದಿದೆ.
ಇದನ್ನೂ ಕೂಡ ಓದಿ : ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಹೀಗೆ ಜನರಿಗೆ ಹೆಚ್ಚು ಲಾಭ ತಂದುಕೊಡುವ ಸಲುವಾಗಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಹಲವು FD ಹೂಡಿಕೆಯ ಯೋಜನೆಗಳನ್ನು ಸಹ ಜಾರಿಗೆ ತಂದಿದೆ ಎಂದು ಮಾಹಿತಿ ಸಿಕ್ಕಿದೆ. ನಿಮ್ಮ ಬಳಿ ಹೆಚ್ಚು ಹಣ ಇದ್ದಾಗ, ಅದರಿಂದ ಒಳ್ಳೆಯ ಆದಾಯ ಪಡೆಯುವುದಕ್ಕೆ FD ಯೋಜನೆಗಳಲ್ಲಿ ಹೂಡಿಕೆ ಮಾಡುವುದು ಒಳ್ಳೆಯ ಆಯ್ಕೆ. ಇದರಿಂದ ನಿಮಗೆ ನಿಗದಿತ ಸಮಯಕ್ಕೆ ಒಳ್ಳೆಯ ಬಡ್ಡಿದರ ಹಾಗೂ ಆದಾಯ ಕೂಡ ಸಿಗುತ್ತದೆ. ಇಂಥ ಯೋಜನೆಗಳಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಮೃತ್ ವೃಷ್ಟಿ ಯೋಜನೆ ಕೂಡ ಇದ್ದು, ಇದರಲ್ಲಿ ನೀವು ಹೂಡಿಕೆ ಮಾಡಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಇನ್ಸ್ಟಾಗ್ರಾಂ ಪ್ರೀತಿ ಕೊಲೆಯಲ್ಲಿ ಅಂತ್ಯ; ಲಿವ್-ಇನ್ನಲ್ಲಿದ್ದ ಗೆಳತಿಯ ಕತ್ತು ಹಿಸುಕಿ ಕೊಂದು ವಕೀಲರಿಗೆ ಕರೆ ಮಾಡಿದ ವಾಟರ್ ಟ್ಯಾಂಕರ್ ಚಾಲಕ!
- ಮಹಾ ಮಾಯಾಂಗಿ: ಗಂಡನನ್ನೇ ಮುಗಿಸಿ, 2 ಕೋಟಿ ಹಣದಲ್ಲಿ ‘ಲವ್ವರ್’ ಜೊತೆ ಮಜಾ ಉಡಾಯಿಸಿದ ಆಂಟಿ!
- ಬೆಳಿಗ್ಗೆ ಸ್ನಾನ ಮಾಡುವಾಗ ದೇಹದಲ್ಲಿ ಈ 4 ಲಕ್ಷಣಗಳು ಕಂಡುಬಂದರೆ, ಎಚ್ಚರ, ಅದು ಹೊಟ್ಟೆಯ ಕ್ಯಾನ್ಸರ್!
- ಬೆಳಗ್ಗೆ ಎದ್ದಾಗ ಕಣ್ಣಿನಲ್ಲಿನ ಈ ಬದಲಾವಣೆ ಕಿಡ್ನಿ ಡ್ಯಾಮೇಜ್ನ ಪ್ರಮುಖ ಲಕ್ಷಣ.!
- ನಾನು ಹಿಂದೂ ಧರ್ಮಕ್ಕೆ ಲೆಕ್ಕ ಕೇಳ್ತಿಲ್ಲ, ಸಂಘದ ಲೆಕ್ಕ ಕೇಳ್ತಿದ್ದೇನೆ, ತಪ್ಪೇನಿದೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ
- ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್: 2 ಕೋಟಿ ಹಣಕ್ಕಾಗಿ ಚಟ್ಟ, FSL ವರದಿಯನ್ನೇ ಬದಲಿಸಿದ್ದ ಖತರ್ನಾಕ್ ಗ್ಯಾಂಗ್
- ರೈತರ ಬಡ್ಡಿ ರಹಿತ ಸಾಲ ಸೌಲಭ್ಯದ ದುರುಪಯೋಗಕ್ಕೆ ಕಡಿವಾಣ ಹಾಕಿ: ಅಧಿಕಾರಿಗಳಿಗೆ ಸಿಎಂ ಡಿ.ಕೆ.ಶಿವಕುಮಾರ್ ಸೂಚನೆ
- ರಾಜ್ಯದಲ್ಲಿ ಗ್ಯಾರಂಟಿ ಯೋಜನೆ’ ಲಾಭ ಪಡೆಯಲು ‘ವೋಟರ್ ಐಡಿ’ ಕಡ್ಡಾಯ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ
- ಮೈಸೂರಿನಲ್ಲಿ, ನಟ ಪ್ರೀತಂ ಮಾಲೀಕತ್ವದ ಪಬ್ನಲ್ಲಿ ಬೆಂಕಿ ಅವಘಡ ; ಇಬ್ಬರು ಸಜೀವ ದಹನ
- ಈ ಚಿಕ್ಕ ಲಕ್ಷಣಗಳನ್ನು ಲೈಟಾಗಿ ತೆಗೆದುಕೊಳ್ಳಬೇಡಿ : ಪಾರ್ಶ್ವವಾಯು ದಾಳಿಯ ಮೊದಲು ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ…
- ಮಗನ ಶವ ನೋಡಿ ಅಲ್ಲೇ ಪ್ರಾಣಬಿಟ್ಟ ತಾಯಿ: ಒಂದೇ ಮನೆಯಿಂದ ಹೊರಟಿತು ಎರಡು ಹೆಣ! ತಾಯಿ, ಮಗ ಇಬ್ಬರ ಕಣ್ಣುಗಳನ್ನು ದಾನ ಮಾಡಿದ ಕುಟುಂಬ
- ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ
- ಕರ್ನಾಟಕ ಸರ್ಕಾರದ ಪ್ರಶ್ನೆಗಳಿಗೆ ಉತ್ತರಿಸುವ ಅಗತ್ಯವಿಲ್ಲ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್ ಭಾಗವತ್ ಕೌಂಟರ್!
- BREAKING : ಖ್ಯಾತ ಪತ್ರಕರ್ತ ಪಿ.ಲಂಕೇಶ್ ಪತ್ನಿ, ಹಿರಿಯ ಲೇಖಕಿ ‘ಇಂದಿರಾ ಲಂಕೇಶ್’ ಇನ್ನಿಲ್ಲ |Indira Lankesh Passes away
- ರಾಜಸ್ಥಾನದಲ್ಲಿ ಲಂಚ ಪಡೆಯುವಾಗ ಸಿಕ್ಕಿಬಿದ್ದ ಬೆಂಗಳೂರು ಪೊಲೀಸ್, ‘ಸಸ್ಪೆಂಡ್ ಮಾಡಿದ್ದೀವಿ’ ಎಂದ ಪ್ರಿಯಾಂಕ್ ಖರ್ಗೆ
- ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ ಕೆಲಸಕ್ಕೆ ಶಾಕ್ ವಿಡಿಯೋ
- ಅನಾರೋಗ್ಯ ಪೀಡಿತ ಗಂಡನನ್ನು ಜ್ಯೂಸ್ನಲ್ಲಿ ನಿದ್ದೆ ಮಾತ್ರೆ ಹಾಕಿ ಕೊಂದ ಹೆಂಡತಿ! 3 ತಿಂಗಳ ಬಳಿಕ ಪ್ರಿಯಕರನಿಂದಲೇ ಸೀಕ್ರೆಟ್ ಬಯಲು!
- ಬೆಂಗಳೂರಿನಲ್ಲಿ ಘೋರ ದುರಂತ! ಬೆಟ್ಟಿಂಗ್ ಚಟಕ್ಕೆ ಹೋಂ ಗಾರ್ಡ್ ಪತ್ನಿಯನ್ನೇ ಚಾಕುವಿನಿಂದ ಇರಿದು ಕೊಂದ ಪತಿ.! ಕೊಲೆಗೂ ಮುನ್ನ ವಿಡಿಯೋ ಶಾಕ್!
- ಬೆಂಗಳೂರಿನಲ್ಲಿ ಘೋರ ದುರಂತ! ಬೆಟ್ಟಿಂಗ್ ಚಟಕ್ಕೆ ಹೋಂ ಗಾರ್ಡ್ ಪತ್ನಿಯನ್ನೇ ಚಾಕುವಿನಿಂದ ಇರಿದು ಕೊಂದ ಪತಿ.! ಕೊಲೆಗೂ ಮುನ್ನ ವಿಡಿಯೋ ಶಾಕ್!
- ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್


















