State Bank Updates : ನಮಸ್ಕಾರ ಸ್ನೇಹಿತರೇ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಮ್ಮ ದೇಶದ ಜನರ ನಂಬಿಕೆ ಹಾಗೂ ವಿಶ್ವಾಸ ಗಳಿಸಿರುವ ಸರ್ಕಾರಿ ವಲಯದ ಪ್ರಮುಖ ಬ್ಯಾಂಕ್ ಆಗಿದೆ. ಈ ಬ್ಯಾಂಕ್ ನಲ್ಲಿ ಜನರಿಗೆ ಅನುಕೂಲ ಆಗುವ ಹಾಗೆ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ.
ಅವುಗಳ ಪೈಕಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಒಳ್ಳೆಯ ಎಫ್ ಡಿ ಯೋಜನೆಗಳು ಒಳಗೊಂಡಿವೆ. ಅಂಥ ಎಫ್ ಡಿ ಯೋಜನೆಗಳ ಪೈಕಿ ಎಸ್ ಬಿಐ ಬ್ಯಾಂಕ್ ನ ಅಮೃತ್ ವೃಷ್ಟಿ ಯೋಜನೆ ಉತ್ತಮವಾದ ಆಯ್ಕೆ ಆಗಿದ್ದು, ಈ ಯೋಜನೆಯ ಬಗ್ಗೆ ಪೂರ್ತಿ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಅಮೃತ್ ವೃಷ್ಟಿ ಯೋಜನೆ :-
ಅಮೃತ್ ವೃಷ್ಟಿ ಯೋಜನೆ 444 ದಿನಗಳ FD ಯೋಜನೆ ಆಗಿದ್ದು, ಇತ್ತೀಚೆಗೆ ಶುರುವಾದ ಯೋಜನೆ ಇದು. ಈ ಯೋಜನೆಯಲ್ಲಿ ಹೂಡಿಕೆ ಜನರಿಗೆ 7.25% ಬಡ್ಡಿದರ ಸಿಗುತ್ತದೆ. ಇದು ಸಾಮಾನ್ಯ ಜನರಿಗೆ ಸಿಗುವಂಥ ಬಡ್ಡಿದರ ಆಗಿದ್ದು, ಹಿರಿಯ ನಾಗರೀಕರಿಗೆ ಈ ಯೋಜನೆಯಲ್ಲಿ 0.50% ಹೆಚ್ಚು ಬಡ್ಡಿ ಸಿಗುತ್ತದೆ.
ಹೂಡಿಕೆ ಮಾಡುವವರಿಗೆ ಹೆಚ್ಚು ಆದಾಯ ಸಿಗುವುದಕ್ಕಾಗಿ, ಈ ಯೋಜನೆಯಲ್ಲಿ ನೀವು ಹೂಡಿಕೆ ಮಾಡುವ ಹಣವನ್ನು ಇಂತಿಷ್ಟು ಅವಧಿಗೆ ಲಾಕ್ ಮಾಡುವ ಆಯ್ಕೆ ಸಹ ಹೊಂದಿದೆ. ಈ ಯೋಜನೆಯಲ್ಲಿ ಹೂಡಿಕೆ ಮಾಡಬೇಕು ಎಂದುಕೊಂಡರೆ, ಎಸ್ ಬಿಐ ಶಾಖೆಗೆ ಭೇಟಿ ನೀಡಬಹುದು ಅಥವಾ SBI Yono App ಅಥವಾ SBI Yono Lite app ಮೂಲಕ ಹೂಡಿಕೆ ಶುರು ಮಾಡಬಹುದು.
ಇದನ್ನೂ ಕೂಡ ಓದಿ : Loan And Subsidy : ಕೋಳಿ ಮತ್ತು ಮೇಕೆ ಸಾಕಾಣಿಕೆಗೆ ಸಬ್ಸಿಡಿ ಹಾಗು ಸಾಲ ಸೌಲಭ್ಯ! ಹೇಗೆ ಪಡೆಯುವುದು.?
ಈ ಒಂದು ಒಳ್ಳೆಯ ಯೋಜನೆಯ ಬಗ್ಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (SBI) ಅಧ್ಯಕ್ಷರಾಗಿರುವ ದಿನೇಶ್ ಖಾರ ಅವರು ಮಾಹಿತಿ ನೀಡಿದ್ದು, ವಿವಿಧ ಗುಂಪಿನ ಜನರಿಗೆ ಅನುಕೂಲ ಆಗಿ, ಅವರಿಗೆ ಒಳ್ಳೆಯ ಲಾಭ ಸಿಗುತ್ತದೆ, ಹೀಗೆ ಲಾಭ ಕೊಡುವಂಥ ಠೇವಣಿಗಳನ್ನು ಜನರಿಗಾಗಿ ಜಾರಿಗೆ ತರಲಾಗುತ್ತಿದೆ. ಅಂಥ ಯೋಜನೆಗಳಲ್ಲಿ ಅಮೃತ್ ವೃಷ್ಟಿ ಯೋಜನೆ ಕೂಡ ಒಂದು ಎಂದಿದ್ದಾರೆ.
ಈ ಒಂದು ಯೋಜನೆಯಲ್ಲಿ ಗ್ರಾಹಕರಿಗೆ ಗರಿಷ್ಠ ಆದಾಯ ಸಿಗುವುದರ ಜೊತೆಗೆ, ಜನರು ತಮ್ಮ ಬ್ಯಾಂಕ್ ಬ್ಯಾಲೆನ್ಸ್ ಜಾಸ್ತಿ ಮಾಡಿಕೊಳ್ಳಲು ಇದೊಂದು ಒಳ್ಳೆಯ ಮಾರ್ಗ ಆಗಿರುತ್ತದೆ. ಇದಷ್ಟೇ ಅಲ್ಲದೇ ಬ್ಯಾಂಕ್ ನಲ್ಲಿ ಅಕೌಂಟ್ ಹೊಂದಿರುವವರಿಗೆ ಬ್ಯಾಂಕ್ ಮೇಲೆ ಇರುವ ಬದ್ಧತೆಯನ್ನು ಸಹ ತೋರಿಸುತ್ತದೆ. ಎಸ್ ಬಿಐ ಬ್ಯಾಂಕ್ ಬಗ್ಗೆ ನಾವು ವಿಶೇಷವಾಗಿ ಹೇಳುವ ಅಗತ್ಯವಿಲ್ಲ. ಹಲವು ವರ್ಷಗಳಿಂದ ನಮ್ಮ ದೇಶದಲ್ಲಿ ಇರುವ ಬ್ಯಾಂಕ್ ಇದಾಗಿದೆ, ಜನರ ಅವಶ್ಯಕತೆಗಳನ್ನು ಪೂರೈಸಿ, ಒಳ್ಳೆಯ ಸೇವೆಗಳನ್ನು ನೀಡುತ್ತಾ ಬಂದಿದೆ.
ಇದನ್ನೂ ಕೂಡ ಓದಿ : ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಹೀಗೆ ಜನರಿಗೆ ಹೆಚ್ಚು ಲಾಭ ತಂದುಕೊಡುವ ಸಲುವಾಗಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಹಲವು FD ಹೂಡಿಕೆಯ ಯೋಜನೆಗಳನ್ನು ಸಹ ಜಾರಿಗೆ ತಂದಿದೆ ಎಂದು ಮಾಹಿತಿ ಸಿಕ್ಕಿದೆ. ನಿಮ್ಮ ಬಳಿ ಹೆಚ್ಚು ಹಣ ಇದ್ದಾಗ, ಅದರಿಂದ ಒಳ್ಳೆಯ ಆದಾಯ ಪಡೆಯುವುದಕ್ಕೆ FD ಯೋಜನೆಗಳಲ್ಲಿ ಹೂಡಿಕೆ ಮಾಡುವುದು ಒಳ್ಳೆಯ ಆಯ್ಕೆ. ಇದರಿಂದ ನಿಮಗೆ ನಿಗದಿತ ಸಮಯಕ್ಕೆ ಒಳ್ಳೆಯ ಬಡ್ಡಿದರ ಹಾಗೂ ಆದಾಯ ಕೂಡ ಸಿಗುತ್ತದೆ. ಇಂಥ ಯೋಜನೆಗಳಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಮೃತ್ ವೃಷ್ಟಿ ಯೋಜನೆ ಕೂಡ ಇದ್ದು, ಇದರಲ್ಲಿ ನೀವು ಹೂಡಿಕೆ ಮಾಡಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್
- ದಿನ ಭವಿಷ್ಯ (01-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಇಂದಿನ ರಾಶಿಭವಿಷ್ಯ : ಉದ್ಯೋಗ, ವ್ಯವಹಾರ, ಕುಟುಂಬ ಜೀವನ ಹೇಗಿರಲಿದೆ.?
- ಧಾರ್ಮಿಕ ವಿಧಿವಿಧಾನವಿಲ್ಲದ ವಿವಾಹ ಅಸಿಂಧು : ಹೈಕೋರ್ಟ್ ಮಹತ್ವದ ತೀರ್ಪು.!
- ಆಧಾರ್, PAN, Voter ID ಇದ್ದರೂ ಭಾರತೀಯ ಪ್ರಜೆ ಎಂದು ಸಾಬೀತಾಗಲ್ಲ! ಹೈಕೋರ್ಟ್ ಶಾಕಿಂಗ್ ತೀರ್ಪು
- ಇಂದಿನ ಅಡಿಕೆ ಬೆಲೆ (31 ಜುಲೈ 2026): ಶಿವಮೊಗ್ಗ, ಕುಂದಾಪುರ, ಪುತ್ತೂರು ಸೇರಿ ಕರ್ನಾಟಕದ ಎಲ್ಲಾ ಪ್ರಮುಖ ಮಾರುಕಟ್ಟೆಗಳ ಸಂಪೂರ್ಣ ದರ
- ಕಿಡ್ನಿ ಫೇಲ್ಯೂರ್ಗೆ ಮುನ್ನ ದೇಹ ನೀಡುವ ಕೊನೆಯ ಎಚ್ಚರಿಕೆ ಇದು! ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ!
- ಗೃಹಜ್ಯೋತಿ ಫಲಾನುಭವಿಗಳೇ ಎಚ್ಚರ: ಜುಲೈ ವಿದ್ಯುತ್ ಬಿಲ್ ಬಗ್ಗೆ ಬೆಸ್ಕಾಂನಿಂದ ಹೊಸ ಪ್ರಕಟಣೆ!
- Gold Loan New Rules : ಚಿನ್ನದ ಸಾಲಗಾರರಿಗೆ ಬಿಗ್ ಅಲರ್ಟ್! ಬುಲೆಟ್ ಪಾವತಿ ಬಂದ್? EMI ಕಡ್ಡಾಯಕ್ಕೆ ಹೊಸ ನಿಯಮ ಸಾಧ್ಯತೆ
- ಹೊಸ ರೇಷನ್ ಕಾರ್ಡ್ ಪಡೆಯುವವರಿಗೆ ಗುಡ್ ನ್ಯೂಸ್! ಪ್ರತ್ಯೇಕ ಕಾರ್ಡ್ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
- ದೇಶಾದ್ಯಂತ ಇನ್ಮೇಲೆ ಇಂತವರಿಗೆ ಬ್ಯಾಂಕ್ ಸಾಲ ಸಿಗದಂತೆ ಹೊಸ ರೂಲ್ಸ್ | Bank Loan New Rules 2026
- ‘ಬ್ಯಾಂಕ್’ ಗ್ರಾಹಕರೇ ಗಮನಿಸಿ : ಖಾತೆಯಿಂದ ಈ 10 ವಹಿವಾಟು ಮಾಡಿದ್ರೆ ನಿಮಗೆ ‘IT ನೋಟಿಸ್’ ಗ್ಯಾರೆಂಟಿ.! Bank Rules
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ಗುರುವಾರದ ರಾಶಿ ಭವಿಷ್ಯ : ಯಾರಿಗೆ ಅದೃಷ್ಟ, ಯಾರಿಗೆ ಎಚ್ಚರಿಕೆ.?
- ಸೊಸೆಗೆ ಅತ್ತೆ, ಮಾವ ಊಟ ಕೇಳಿದರೆ ಅದು ಕಿರುಕುಳವಲ್ಲ : ಕರ್ನಾಟಕ ಹೈಕೋರ್ಟ್.!
- ಶಿಕ್ಷಣ ಸಾಲಕ್ಕೆ ಪೋಷಕರ ‘ಸಿಬಿಲ್ ಸ್ಕೋರ್’ ಮಾನದಂಡವಲ್ಲ: ಹೈಕೋರ್ಟ್ ಮಹತ್ವದ ತೀರ್ಪು
- ಜಮೀನು ಖರೀದಿಸುವ ಮುನ್ನ ಎಚ್ಚರ : ‘ಪೋಡಿ’ ಮತ್ತು ‘ದುರಸ್ತಿ’ ಎಂದರೇನು? ಇಲ್ಲಿದೆ ಉಪಯುಕ್ತ ಮಾಹಿತಿ
- ರೈತರಿಗೆ ಸರ್ಕಾರದ ಬಂಪರ್ ಗಿಫ್ಟ್ : ಸೋಲಾರ್ ಪಂಪ್ಗೆ 90% ಸಬ್ಸಿಡಿ, ಈ ಅವಕಾಶ ಮಿಸ್ ಮಾಡಿಕೊಳ್ಳಬೇಡಿ!



















